ದುಸ್ಥಿತಿಯಲ್ಲಿ ಬದುಕುತ್ತಿದ್ದ ಸಮಾಜನ್ನು ಮೇಲೆತ್ತಿದ ಮಹಾನ್ ಶಕ್ತಿ ನಾರಾಯಣ ಗುರುಗಳು

ವಿಜಯ ದರ್ಪಣ ನ್ಯೂಸ್…. ದುಸ್ಥಿತಿಯಲ್ಲಿ ಬದುಕುತ್ತಿದ್ದ ಸಮಾಜನ್ನು ಮೇಲೆತ್ತಿದ ಮಹಾನ್ ಶಕ್ತಿ ನಾರಾಯಣ ಗುರುಗಳು ಕೋಲಾರ: ಹೆಣ್ಣು ಮಕ್ಕಳು ಕುಪ್ಪಸ ತೊಡಬಾರದಿತ್ತು, ಸೀರೆ, ಮೊಣಕಾಲಿಗಿಂತ ಮೇಲೆ ಉಡಬೇಕಿತ್ತು , ಸ್ಥನಕರ ನೀಡಬೇಕಿತ್ತು ಇಂತಹ ದುಸ್ಥಿತಿಯಲ್ಲಿ ಬದುಕುತ್ತಿದ್ದ ಸಮಾಜನ್ನು ಮೇಲೆತ್ತಿದ ಮಹಾನ್ ಶಕ್ತಿ ನಾರಾಯಣ ಗುರುಗಳು ಎಂದು ಸಿಸಿಬಿಯ ನಿವೃತ್ತ ಪೊಲೀಸ್ ಸಹಾಯಕ ಕಮಿಷನರ್ ಆದ ಬಿಕೆ ಶಿವರಾಂ ನುಡಿದರು‌. ಕೋಲಾರದ ಟಿ. ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ಆರ್ಯ…

Read More

ಪೂರ್ಣ ಚಂದ್ರ ತೇಜಸ್ವಿ…………

ವಿಜಯ ದರ್ಪಣ ನ್ಯೂಸ್….. ಪೂರ್ಣ ಚಂದ್ರ ತೇಜಸ್ವಿ………… ಕಾಡು ನೆನಪಾದಾಗ ಕಾಡುವ ತೇಜಸ್ವಿ……… ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ ಎಲ್ಲರನ್ನೂ ಆಕರ್ಷಿಸುತ್ತಾರೆ. ಇತ್ತೀಚೆಗೆ ಪುನೀತ್ ರಾಜಕುಮಾರ್ ಆ ಸ್ಥಾನಕ್ಕೆ ಬಂದಿದ್ದಾರೆ. ಹಾಗೆಯೇ ನನಗೆ ಕನ್ನಡ ಸಾಹಿತ್ಯದಲ್ಲಿ ತೇಜಸ್ವಿಯವರು ಸಹ ಅದೇರೀತಿ ಓದುಗರಲ್ಲಿ ಮೋಡಿ ಮಾಡಿದ್ದಾರೆ. ಇದು ಅವರ ನಡುವಿನ ಹೋಲಿಕೆಯಲ್ಲ. ಇಬ್ಬರದೂ ಬೇರೆ ಬೇರೆ ಕ್ಷೇತ್ರ. ಜನಾಕರ್ಷಣೆಯ ದೃಷ್ಟಿಯಿಂದ ಮಾತ್ರ ಹೇಳಿದ್ದು. ಕನ್ನಡ ಸಾಹಿತ್ಯದಲ್ಲಿ ಆಗಿನ ಸಂದರ್ಭದಲ್ಲಿ ಸಾಕ್ಷಿ ಪ್ರಜ್ಞೆಯಂತಿದ್ದ, ಸ್ವತಃ…

Read More

ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ……….

ವಿಜಯ ದರ್ಪಣ ನ್ಯೂಸ್ ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ………. ಸಾಲದ ಇನ್ನೊಂದು ಮುಖ….. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ…… ಅಗತ್ಯವಾದಷ್ಟು ಹಣ ಇದ್ದವರಿಗೆ ಇದು ಅನ್ವಯಿಸುವುದಿಲ್ಲ…. ” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು…

Read More

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ವಿಜಯ ದರ್ಪಣ ನ್ಯೂಸ್… ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್‍ ಮಾತನಾಡಿ, ನಾರಾಯಣ ಗುರುಗಳು ಸಮಾಜದ ಅಸಮಾನತೆಗಳ ವಿರುದ್ಧ ಧ್ವನಿ ಎತ್ತಿದರು. ಒಂದೇ ಜಾತಿ, ಒಂದೆ ಮತ ,ಒಂದೇ ದೇವರು ಎಂಬ ಸಿದ್ಧಾಂತದ ಮೂಲಕ ತಳ ಸಮುದಾಯದ ಹೆಣ್ಣುಗಳ…

Read More

ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ತಳಿ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್… ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ತಳಿ ಲೋಕಾರ್ಪಣೆ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರೋಡ್ ಮೋದಿ ರಸ್ತೆಯಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಸಮಾರಂಭ ಮತ್ತು ಮಾತೆಂಬುದು ಜ್ಯೋತಿರ್ಲಿಂಗ ಕೃತಿ ಬಿಡುಗಡೆ ಸಮಾರಂಭ . ದಿವ್ಯ ಸಾನಿಧ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಪರಮಪೂಜ್ಯ  ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು, ಜಗದ್ಗುರು ಡಾ. ಮಾತೆ ಗಂಗಾದೇವಿಯವರು, ಶಿವಸಿದ್ದೇಶ್ವರ ಸ್ವಾಮಿಜೀರವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More

ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ……

ವಿಜಯ ದರ್ಪಣ ನ್ಯೂಸ್….. ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ…… ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ……… ಹೌದು, ರಕ್ತದ ಬಣ್ಣ ಕೆಂಪು, ಗ್ರಹಣದ ಪರಿಣಾಮ ಘೋರ, ರಕ್ತದ ಅರ್ಥ ಸಾವು ನೋವು. ಇದು ಭಯಂಕರ. ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ, ಇದು ಸಹಜ ಸ್ವಾಭಾವಿಕ ಅಲ್ಲ. ಇದು ಪ್ರಳಯದ ಮುನ್ಸೂಚನೆ….. ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ…

Read More

ರಾಜೀವ್‌ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ

ವಿಜಯ ದರ್ಪಣ ನ್ಯೂಸ್…. ರಾಜೀವ್‌ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ ಶಿಡ್ಲಘಟ್ಟ : ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಪ್ರಸಕ್ತ ಸಾಲಿನ ರಾಜೀವ್‌ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಕೆಪಿಸಿ ಜೋಡೋ ಭಾರತ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್, ಎಐಸಿಸಿ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್,…

Read More

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

ವಿಜಯ ದರ್ಪಣ ನ್ಯೂಸ್….. ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ…

Read More

ಜಗತ್ತಿನ ಶಿಕ್ಷಕ……. ಒಂದು ಪಾಠ……

ವಿಜಯ ದರ್ಪಣ ನ್ಯೂಸ್…. ಜಗತ್ತಿನ ಶಿಕ್ಷಕ……. ಒಂದು ಪಾಠ…… ಶಿಕ್ಷಕರ ದಿನದಂದು ಜಗತ್ತಿನ ಅತಿ ಬುದ್ಧಿವಂತ ಆಲ್ಬರ್ಟ್ ಐನ್ ಸ್ಟೈನ್ ಅವರನ್ನು ನೆನೆಯುತ್ತಾ ಒಂದು ಸಂಕಲ್ಪ. ” ಮೂರು ಮಹಾನ್ ಶಕ್ತಿಗಳು ಜಗತ್ತನ್ನು ಆಳುತ್ತವೆ. ಅವೆಂದರೆ, ಮೂರ್ಖತನ – ಭಯ – ದುರಾಸೆ…..* ಆಲ್ಬರ್ಟ್ ಐನ್ಸ್ಟೈನ್… ಜಗತ್ತಿನ ಅತ್ಯಂತ ಬುದ್ದಿವಂತ ಎಂದು ಕರೆಯಲ್ಪಡುವ ವಿಜ್ಞಾನಿ…. ಇದಕ್ಕೆ ವಿರುದ್ಧ ಪದಗಳು. ಮೂರ್ಖತನ × ಬುದ್ದಿವಂತಿಕೆ, ಭಯ × ಧೈರ್ಯ, ದುರಾಸೆ × ಆಸೆ,……. ಚಿಂತನೆಗೆ ಹಚ್ಚುವ ಬಹುಮುಖ್ಯ ವಿಷಯವಿದು….

Read More

ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ

ವಿಜಯ ದರ್ಪಣ ನ್ಯೂಸ್… ಕೆಯುಡಬ್ಲೂಜೆಯಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ ಬೆಂಗಳೂರು: ಮನೆ ಮನೆಗೆ ಸುದ್ದಿ ಪತ್ರಿಕೆಗಳನ್ನು ನಿತ್ಯವೂ ತಲುಪಿಸುವ ಪತ್ರಿಕಾ ವಿತರಕರ ಪಾತ್ರ ಬಹಳ ಮಹತ್ವದ್ದು ಎಂದು ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಕೆ.ಎಚ್.ಅಶ್ವತ್ಥನಾರಾಯಣಗೌಡ ಹೇಳಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೆಯುಡಬ್ಲೂಜೆ ಸಭಾಂಗಣದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಸರಳವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿದರು. ಗಾಳಿ, ಚಳಿ, ಮಳೆ, ಬಿಸಿಲು…

Read More