ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಸೆ.04: ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ…

Read More

ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ

ವಿಜಯ ದರ್ಪಣ ನ್ಯೂಸ್…. ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ ಶಿಡ್ಲಘಟ್ಟ : ನಗರದಿಂದ ಟೋಲ್‌ಗೇಟ್ ಮೂಲಕ ಗೌಡನಕೆರೆಗೆ ಸಂಪರ್ಕಿಸುವ “ಶೆಟ್ಟಿ ಗುಣಿಯ ರಾಜ ಕಾಲುವೆ”ಗೆ ನಗರೋತ್ಥಾನ ಹಂತ 4 ರ ಅನುದಾನದಲ್ಲಿ ಸಿಮೆಂಟ್ ತಡೆಗೋಡೆ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು ಸೂಕ್ತ ವಿಲೇವಾರಿ ಮಾಡಬೇಕಾದ ಗುತ್ತಿಗೆದಾರರು ಸಾಗಣೆ ವೆಚ್ಚ ಉಳಿಸಿಕೊಳ್ಳಲು ಸಮೀಪದಲ್ಲೆ ಇರುವ ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ನಗರಸಭೆ…

Read More

ಯೂರಿಯಾ ಮಿತವಾಗಿ ಬಳಕೆಗೆ ಕೃಷಿ ಇಲಾಖೆ ಸಲಹೆ

ವಿಜಯ ದರ್ಪಣ ನ್ಯೂಸ್….. ಯೂರಿಯಾ ಮಿತವಾಗಿ ಬಳಕೆಗೆ ಕೃಷಿ ಇಲಾಖೆ ಸಲಹೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಸೆ,02: ಯೂರಿಯಾ ಗೊಬ್ಬರವು ಸಸ್ಯಗಳಿಗೆ ಹೆಚ್ಚು ಪೋಷಕಾಂಶಗಳನ್ನು ಒದಗಿಸುತ್ತದೆ, ಯೂರಿಯಾ ಸಾರಜನಕವನ್ನು ಮಾತ್ರ ಒದಗಿಸುತ್ತದೆ ಮತ್ತು ರಂಜಕ ಮತ್ತು ಪೊಟ್ಯಾಷಿಯಂ ನಂತಹ ಇತರೆ ಅಗತ್ಯ ಅಂಶಗಳನ್ನು ಪೂರೈಸುವುದಿಲ್ಲ. ಆದರೆ ಇದರ ಬಳಕೆ ಹೆಚ್ಚಾದಷ್ಟು ಅಮೃತವು ವಿಷವಾಗುತ್ತೆ, ಎನ್ನುವುದು ವಾಸ್ತವಾಂಶ ಆದ್ದರಿಂದ ಆದಷ್ಟು ಕಡಿಮೆ ಪ್ರಮಾಣದಲ್ಲಿ ಯೂರಿಯಾ ಬಳಸುವುದು ಉತ್ತಮ ಎಂದು ಕೃಷಿ ಇಲಾಖೆ ತಿಳಿಸಿದೆ. ಯೂರಿಯಾ ಗೊಬ್ಬರವು…

Read More

ವಿಜಯಪುರ ಸಾರ್ವಜನಿಕ ಆಸ್ಪತ್ರೆಗೆ ಸಿಇಓ ಭೇಟಿ

ವಿಜಯ ದರ್ಪಣ ನ್ಯೂಸ್….. ವಿಜಯಪುರ ಸಾರ್ವಜನಿಕ ಆಸ್ಪತ್ರೆಗೆ ಸಿಇಓ ಭೇಟಿ ವಿಜಯಪುರ ದೇವನಹಳ್ಳಿ ತಾಲೂಕು ಬೆಂ.ಗ್ರಾ.ಜಿಲ್ಲೆ.ಸೆಪ್ಟೆಂಬರ್ 2 : ಜಿಲ್ಲಾ ಪಂಚಾಯತ್ ಸಿಇಓ ಡಾ.ಕೆ.ಎನ್.ಅನುರಾಧ ಅವರು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಸ್ಪತ್ರೆಯ ವಾರ್ಡ್ ಗಳನ್ನು ಭೇಟಿ ಮಾಡಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಕೆಲ ರೋಗಿಗಳನ್ನು ಮಾತನಾಡಿಸಿ ವೈದ್ಯಕೀಯ ಸೇವೆ ಮತ್ತು ಸೌಲಭ್ಯಗಳು ಯಾವ ರೀತಿಯಾಗಿ ಸಿಗುತ್ತಿದೆ ಎಂದು ರೋಗಿಗಳಲ್ಲಿ ಮಾಹಿತಿ ಪಡೆದುಕೊಂಡರು ಜೊತೆಗೆ ರೋಗಿಗಳಿಗೆ…

Read More

ಖಿನ್ನತೆಯಿಂದ ಹೊರ ಬಂದರೆ ಉಲ್ಲಾಸದ ಜೀವನ

ವಿಜಯ ದರ್ಪಣ ನ್ಯೂಸ್…. ಖಿನ್ನತೆಯಿಂದ ಹೊರ ಬಂದರೆ ಉಲ್ಲಾಸದ ಜೀವನ ಲೇಖನ ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಈಗಿನ ಜೀವನ ಕಾದ ಹೆಂಚಿನ ಮೇಲೆ ನಿಂತಂತಿದೆ. ಪ್ರತಿದಿನ ಒತ್ತಡ ಆತಂಕ ಇದ್ದೇ ಇರುತ್ತದೆ. ಹೀಗಾಗಿ ನಾವೆಲ್ಲ ಬೇರೆ ಬೇರೆ ಮಾನಸಿಕ ಕಾಯಿಲೆಗಳಿಗೆ ಈಡಾಗುವುದು ಸಾಮಾನ್ಯ ಎನ್ನುವಂತಾಗಿದೆ. ಇಂದು ಲಕ್ಷಾಂತರ ಜನರು ಖಿನ್ನತೆ ಮತ್ತು ಆತಂಕದಿಂದ ಬಳಲುತ್ತಿದ್ದಾರೆ. ಅದರ ಕಾರಣಗಳು ಹಲವು ಆಗಿರಬಹುದು. ಪ್ರೀತಿಪಾತ್ರರ ಹಠಾತ್ ಕಳೆದುಕೊಳ್ಳುವಿಕೆ. ಜೀವನಶೈಲಿಯ ಬದಲಾವಣೆಗಳು ದುಃಖ, ಮಾನಸಿಕ, ದೈಹಿಕ…

Read More

ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು……

ವಿಜಯ ದರ್ಪಣ ನ್ಯೂಸ್…. ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು…… ” ಜಾತಿ ಧರ್ಮದ ಭೇದವಿಲ್ಲದೆ ಸೇವೆ ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರ ಮನಸ್ಸು ನೋಯಿಸಿದರೆ ಸಮಾಜವೇ ನಾಶವಾಗಲಿದೆ ” ದವಳ ಕೀರ್ತಿ ಭಟ್ಟಾರಕ ಸ್ವಾಮೀಜಿ ಅರಿಹಂತಗಿರಿ ಜೈನ ಮಠ ಚೆನ್ನೈ. ” ದುಃಖ ದುಮ್ಮಾನ ಮರೆಯಲು ಬರುವ ಪವಿತ್ರವಾದ ಜಾಗ ಧರ್ಮಸ್ಥಳವನ್ನು ಅಗೆದಾಗಲೇ ಕುತಂತ್ರಿಗಳಿಗೆ ಕೇಡುಗಾಲ ಶುರುವಾಗಿದೆ ” ಭುವನ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಕನಕಗಿರಿ. ” ಹೆಗ್ಗಡೆಯವರು ದೊಡ್ಡ ಪರೀಕ್ಷೆ ಎದುರಿಸಿ ಅದರಲ್ಲಿ…

Read More

ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ

 ವಿಜಯ ದರ್ಪಣ ನ್ಯೂಸ್…. ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ ಹಾಸನ : ಇಡೀ ದೇಶದಲ್ಲಿ ತೃತೀಯ ರಂಗ ಸ್ಥಾಪನೆ ಮಾಡಿ  ಪ್ರಾದೇಶಿಕ ಶಕ್ತಿಗಳನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯದಲ್ಲಿ ಜನತಾ ಪಕ್ಷ ಜನತಾ ರಂಗ ಜನತಾದಳ ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ  ಬಗ್ಗೆ ರೈಲ್ವೆ ನೀರಾವರಿ ಇಂತಹ ಬಹಳಷ್ಟು ಅಭಿವೃದ್ಧಿ ಯೋಜನೆಗಳ ಬಗ್ಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  ದೇವೇಗೌಡರ ಸಲಹೆಗಳನ್ನು ಪರಿಗಣಿಸಿ  ರಾಜಕೀಯ ಅಭಿವೃದ್ಧಿ ಕಾರ್ಯಗಳನ್ನು…

Read More

ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ

ವಿಜಯ ದರ್ಪಣ ನ್ಯೂಸ್…. ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ ಶಿಡ್ಲಘಟ್ಟ : ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ವಿರೋಧಿಸುವ, ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ಸರ್ಕಾರದ ವಿರುದ್ಧ ರೈತರು ಹೋರಾಟಕ್ಕೆ ನಿಲ್ಲಬೇಕಿದೆ ಈ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಎಲ್ಲಾ ರೈತರನ್ನೂ ಒಗ್ಗೂಡಿಸಲಾಗುವುದು ಎಂದು ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಬಳುವನಹಳ್ಳಿ ಲೋಕೇಶ್ ಗೌಡ ತಿಳಿಸಿದರು. ನಗರದ…

Read More

ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು……

ವಿಜಯ ದರ್ಪಣ ನ್ಯೂಸ್….. ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು…… ಇಸ್ರೇಲ್ ಎಂಬ ದೇಶದ ಅದ್ಭುತ ಸಾಮರ್ಥ್ಯ ಮತ್ತು ಅಮಾನವೀಯ ಕ್ರೌರ್ಯ, ಹಾಗೆಯೇ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟ ಹಾಗೂ ಚೀನಾ ಮತ್ತು ರಷ್ಯಾ ಇವುಗಳ ನಡುವೆ ಯಾರು ಹಿತವರು ಭಾರತಕ್ಕೆ ಎಂಬ ಎರಡು ಬಹುಮುಖ್ಯ ಅಂತಾರಾಷ್ಟ್ರೀಯ ಸುದ್ದಿಗಳ ಸುತ್ತಾ ಒಂದು ಸುತ್ತು….. ಇಡೀ ವಿಶ್ವದಲ್ಲಿ ಇಸ್ರೇಲ್ ಎಂಬ ಯಹೂದಿ ಸಮುದಾಯದ ದೇಶ ತನ್ನ ಬುದ್ಧಿಶಕ್ತಿ, ದೂರ ದೃಷ್ಟಿ, ಅದ್ಭುತ ಪ್ರಗತಿ, ಬಲಾಢ್ಯ ಸೈನಿಕ ಶಕ್ತಿ, ಆಧುನಿಕ ತಂತ್ರಜ್ಞಾನ…

Read More

ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ

ವಿಜಯ ದರ್ಪಣ ನ್ಯೂಸ್….. ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ,ಗ್ರಾ,ಜಿಲ್ಲೆ,ಆಗಸ್ಟ್ 30: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ. ಪಟಾಕಿ ಸಿಡಿಮದ್ದು ಸಿಡಿಸಿರುವುದರಿಂದ ಜಿಲ್ಲೆಯಲ್ಲಿ ಓರ್ವ ಮೃತ ಪಟ್ಟಿದ್ದು ಒಂಬತ್ತು ಜನರಿಗೆ ತ್ರೀವವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ…

Read More