ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯ ಮತದಾನ ಅವಶ್ಯ: ನ್ಯಾ. ಭೋಲಾ ಪಂಡಿತ್

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯ ಮತದಾನ ಅವಶ್ಯ: ನ್ಯಾ. ಭೋಲಾ ಪಂಡಿತ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜ.25 : 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಮೂರ್ತಿ ಭೋಲಾ ಪಂಡಿತ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ…

Read More

RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ: ಸರ್ಕಾರಕ್ಕೆ CRF ಪತ್ರ

ವಿಜಯ ದರ್ಪಣ ನ್ಯೂಸ್…. “RGUHS ವಿಸಿ ಪೋಸ್ಟ್ ಬಿಕರಿಯಾಗದಿರಲಿ..”, ರಾಜ್ಯ ಸರ್ಕಾರಕ್ಕೆ CRF ಹೀಗೊಂದು ಸಲಹೆ RGUHS ಕುಲಪತಿ ನೇಮಕ ವಿಚಾರ; ಅರ್ಜಿ ಅಹ್ವಾನ ಬೆನ್ನಲ್ಲೇ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ CRF RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ; ಸರ್ಕಾರಕ್ಕೆ CRF ಪತ್ರ ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ? ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ,…

Read More

ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ:ಸಚಿವ ಕೃಷ್ಣ ಭೈರೇಗೌಡ

ವಿಜಯ ದರ್ಪಣ ನ್ಯೂಸ್…. ರಾಜ್ಯದ ಭೂ ದಾಖಲೆಗಳ ಡಿಜಟಲೀಕರಣ ಜಿಲ್ಲೆಯಲ್ಲಿ 1236 ಪೋಡಿ ದುರಸ್ತಿ ಪೂರ್ಣ ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ:ಸಚಿವ ಕೃಷ್ಣ ಭೈರೇಗೌಡ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜ.24: ಕಳೆದ ಡಿಸೆಂಬರ್ ನಲ್ಲಿ ದರಖಾಸ್ತು ಪೋಡಿ ಅಭಿಯಾನ ಆರಂಭವಾಗಿ ರಾಜ್ಯದ್ಯಾಂತ ಇದುವರೆಗೂ ಅಂದಾಜು 5000 ಪೋಡಿ ದುರಸ್ತಿ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 1236 ಪೋಡಿ ದುರಸ್ತಿ ಆಗಿದ್ದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕಂದಾಯ ಸಚಿವ…

Read More

ಡೊನಾಲ್ಡ್ ಟ್ರಂಪ್, ಸಹಜವೇ – ಅತಿರೇಕಿಯೇ….

ವಿಜಯ ದರ್ಪಣ ನ್ಯೂಸ್…. ಡೊನಾಲ್ಡ್ ಟ್ರಂಪ್, ಸಹಜವೇ – ಅತಿರೇಕಿಯೇ…. ಸಾಮಾನ್ಯ, ಸಾಂಪ್ರದಾಯಿಕ ರಾಜಕೀಯ ನಿರೀಕ್ಷೆಗಳನ್ನು ಮೀರಿ ಅಮೆರಿಕದ ಮತದಾರರು ಸ್ವಲ್ಪ ಹೆಚ್ಚು ಅನಿರೀಕ್ಷಿತ ಒಲವು ಮತ್ತು ಬೆಂಬಲವನ್ನು ನೀಡಿ ಎರಡನೆಯ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಅವರನ್ನು ಗೆಲ್ಲಿಸಿದ್ದಾರೆ. ಸಿಂಹದಂತೆ ಅಬ್ಬರಿಸುತ್ತಿದ್ದ, ಜಾಗತೀಕರಣದ ಸ್ಪರ್ಧೆಯಲ್ಲಿ ತಮ್ಮನ್ನು ತಡೆಯುವವರಿಲ್ಲ ಎಂದು ಬೀಗುತ್ತಿದ್ದ ವಿಶ್ವದ ದೊಡ್ಡಣ್ಣ ಅಮೆರಿಕ ಈಗ ” ಅಮೆರಿಕ ಮೊದಲು ” ಎಂಬ ನೀತಿ ಅಳವಡಿಸಿಕೊಂಡು ಇಲಿಯಂತೆ ಬಿಲದೊಳಗೆ ಸೇರಲು ಹವಣಿಸುತ್ತಾ, ಮೇಲ್ನೋಟಕ್ಕೆ ಯಾವುದೋ…

Read More

ಮಂಜಿನ ನಗರ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ

ವಿಜಯ ದರ್ಪಣ ನ್ಯೂಸ್…. ಜನವರಿ.24 ರಿಂದ 27 ರವರೆಗೆ ರಾಜಾಸೀಟುನಲ್ಲಿ ಫಲಪುಷ್ಪ ಪ್ರದರ್ಶನ ಮಡಿಕೇರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು,…

Read More

ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ

ವಿಜಯ ದರ್ಪಣ ನ್ಯೂಸ್…. ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ -2025 ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ ಬೆಂ.ಗ್ರಾ. ಜಿಲ್ಲೆ ಜ.22: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ…

Read More

ಆರ್‌ಬಿಐ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಹನ್ ಫೈನಾನ್ಷಿಯಲ್ ಸರ್ವಿಸಸ್ ಮೇಲಿನ ಸಾಲ ನಿರ್ಬಂಧಗಳನ್ನು ತೆಗೆದುಹಾಕಿದೆ.

ವಿಜಯ ದರ್ಪಣ ನ್ಯೂಸ್…. ಆರ್‌ಬಿಐ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಹನ್ ಫೈನಾನ್ಷಿಯಲ್ ಸರ್ವಿಸಸ್ ಮೇಲಿನ ಸಾಲ ನಿರ್ಬಂಧಗಳನ್ನು ತೆಗೆದುಹಾಕಿದೆ. ಮೈಸೂರು: ಜನವರಿ  2025: ಭದ್ರತಾ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಆರುಹನ್ ಫೈನಾನ್ಷಿಯಲ್ ಸರ್ವಿಸಸ್‌ನ ಮೇಲಿನ ಸಾಲ ನೀಡುವ ನಿರ್ಬಂಧಗಳನ್ನು ತಕ್ಷಣದಿಂದ ಹತ್ತಿಸಿಕೊಂಡಿದೆ. ಶುಕ್ರವಾರ ಪ್ರಕಟಿಸಿರುವ ಒಂದು ಪ್ರಕಟಣೆಯಲ್ಲಿ, ರಿಸರ್ವ್ ಬ್ಯಾಂಕ್ ಹೇಳಿದ್ದು, ಆರುಹನ್ ಪುನಃಪರಿಶೀಲನಾ ಕ್ರಮಗಳನ್ನು ಆರಂಭಿಸು ಮತ್ತು ಅವುಗಳ ವಿವಿಧ ಅನುಗುಣತೆಗಳನ್ನು ಅದು ಸಲ್ಲಿಸಿದೆ. “ಇದು ಈಗ ಕಂಪನಿಯ ಸಲ್ಲಿಕೆಗಳನ್ನು ಆಧರಿಸಿ ತನ್ನನ್ನು ತೃಪ್ತಿಪಡಿಸಿಕೊಂಡು,…

Read More

ಅಭಿವೃದ್ಧಿಯ ರೂಪ ಮತ್ತು ಪರಿಣಾಮ – ಜನವರಿ 26 ರ ಗಣರಾಜ್ಯೋತ್ಸವದ ಸನಿಹದಲ್ಲಿ………..

ವಿಜಯ ದರ್ಪಣ ನ್ಯೂಸ್… ಅಭಿವೃದ್ಧಿಯ ರೂಪ ಮತ್ತು ಪರಿಣಾಮ – ಜನವರಿ 26 ರ ಗಣರಾಜ್ಯೋತ್ಸವದ ಸನಿಹದಲ್ಲಿ……….. ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ ? ಇದು ಅನಿವಾರ್ಯವೇ ? ಅನಿರೀಕ್ಷಿತವೇ ? ಸ್ವೀಕಾರಾರ್ಹವೇ ?… ಪರಿಸರ ತಜ್ಞರ ಅಭಿಪ್ರಾಯ, ಉದ್ಯಮಿಗಳ ಅಭಿಪ್ರಾಯ, ಆರ್ಥಿಕ ತಜ್ಞರ ಅಭಿಪ್ರಾಯ, ರಾಜಕಾರಣಿಗಳ ಅಭಿಪ್ರಾಯ, ಜನ ಸಾಮಾನ್ಯರ ಅಭಿಪ್ರಾಯ ಏನಿರಬಹುದು ಮತ್ತು…

Read More

ಭಾರತದಲ್ಲಿನ ಫೋರ್ಬ್ಸ್ ಗ್ಲೋಬಲ್ 2000 ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ (GCC) 60% ಕೇಂದ್ರಗಳು ಬೆಂಗಳೂರಿನಲ್ಲಿವೆ : ANSR GCC ವರದಿ

ವಿಜಯ ದರ್ಪಣ ನ್ಯೂಸ್…. ಭಾರತದಲ್ಲಿನ ಫೋರ್ಬ್ಸ್ ಗ್ಲೋಬಲ್ 2000 ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ (GCC) 60% ಕೇಂದ್ರಗಳು ಬೆಂಗಳೂರಿನಲ್ಲಿವೆ : ANSR GCC ವರದಿ ಜನವರಿ 21, 2025: ANSR Q3 GCC ವರದಿಯ ಪ್ರಕಾರ, ಭಾರತವು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ ,ಪ್ರಮುಖ ಕೇಂದ್ರವಾಗಿ ತನ್ನನ್ನು ತಾನು ದೃಢವಾಗಿ ಸ್ಥಾಪಿಸಿಕೊಂಡಿದ್ದು, 450ಕ್ಕೂ ಹಚ್ಚು ಫೋರ್ಬ್ಸ್ ಗ್ಲೋಬಲ್ 2000 ಕಂಪನಿಗಳು 825 ಕ್ಕೂ ಹೆಚ್ಚು ಕೇಂದ್ರಗಳನ್ನು ನಿರ್ವಹಿಸುತ್ತಿವೆ. ANSR ವರದಿ ಪ್ರಕಾರ, ಈ ಉತ್ಸಾಹಭರಿತ ಪರಿಸರ ವ್ಯವಸ್ಥೆಯು ಕೇವಲ…

Read More

ಮಹಾ ಕುಂಭಮೇಳ……

ವಿಜಯ ದರ್ಪಣ ನ್ಯೂಸ್…. ಮಹಾ ಕುಂಭಮೇಳ…… ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಗಂಗಾ ಯಮುನಾ ಸರಸ್ವತಿ ಎಂಬ ತ್ರಿವಳಿ ನದಿಗಳ ಸಂಗಮದಲ್ಲಿ ಮಿಂದು ಮೀಯುವ ಉತ್ಸವ, ನಾನಾ ಕಾರಣಗಳಿಗಾಗಿ ಇಡೀ ರಾಷ್ಟ್ರದಾದ್ಯಂತ ಗಮನ ಸೆಳೆದಿದೆ. ಮಹಾ ಕುಂಭಮೇಳ ಒಂದು ಸಾಂಸ್ಕೃತಿಕ ಉತ್ಸವವೇ ಅಥವಾ ಧಾರ್ಮಿಕ ಆಚರಣೆಯೇ ಅಥವಾ ನಂಬಿಕೆಯ ಸಂಪ್ರದಾಯವೇ ಅಥವಾ ದೈವಭಕ್ತಿಯ ಉತ್ತುಂಗವೇ ಅಥವಾ ಮೌಢ್ಯವೇ ಅಥವಾ ಪುಣ್ಯ ಸ್ನಾನವೇ ಅಥವಾ ದೇಹ ಮತ್ತು ಮನಸ್ಸುಗಳ ಶುದ್ಧೀಕರಣವೇ ಅಥವಾ ವೈಚಾರಿಕ ಪ್ರಜ್ಞೆಯೇ ಅಥವಾ…

Read More