ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಮೆರದ ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು

ವಿಜಯ ದರ್ಪಣ ನ್ಯೂಸ್…… ಗಣಪತಿ ವಿಸರ್ಜನೆಯಲ್ಲಿ  ಸೌಹಾರ್ದತೆ ಮೆರೆದ ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಶಿಡ್ಲಘಟ್ಟ : ಗಣೇಶಮೂರ್ತಿಗಳು ವಿಸರ್ಜನೆ ಮಾಡಲು ತೆರಳುತ್ತಿದ್ದ ವೇಳೆ ಮೆರವಣಿಗೆಯಲ್ಲಿ ಭಾಗಹಿಸಿದ್ದ ನೂರಾರು ಮಂದಿಗೆ ನಗರದ ಮಯೂರ ವೃತ್ತದ ಬಳಿ ಅಹಿಂದಾ ಚಳುವಳಿ ಮತ್ತು ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು, ವಿಶೇಷವಾಗಿ ಮಹಿಳೆಯರು ಭಾಗವಹಿಸಿ ಜನರಿಗೆ ತಂಪಾದ ನೀರು, ಮಜ್ಜಿಗೆ, ಹಣ್ಣಿನ ಜ್ಯೂಸ್ ನ್ನು ಹಂಚುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ನಗರದಾದ್ಯಂತ ಇಂದು ಹಲವು…

Read More

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ…..

ವಿಜಯ ದರ್ಪಣ ನ್ಯೂಸ್…… ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ….. ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ….. ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ…

Read More

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ ಬೆಂಗಳೂರು ಜಹೀರ್ಗ್ರಾ.ಜಿಲ್ಲೆ ಆ.30 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮಪಂಚಾಯಿತಿಯ ನೂತನ ಗ್ರಾಮ ಸೌಧ ಕಟ್ಟಡವನ್ನು ಇಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹಚ್ ಮುನಿಯಪ್ಪ ಅವರು ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿದರು. ಅಣ್ಣೇಶ್ವರ ಗ್ರಾಮ ಪಂಚಾಯಿತಿಯು ಇಡೀ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ ಎನಿಸಿಕೊಂಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…

Read More

ಮಕ್ಕಳ ರಕ್ಷಣೆ-ಪೋಷಣೆ ನಮ್ಮೆಲ್ಲರ ಜವಾಬ್ದಾರಿ: ಕೆ.ನಾಗಣ್ಣ ಗೌಡ

ವಿಜಯ ದರ್ಪಣ ನ್ಯೂಸ್…. ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎಲ್ಲಾ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ ಬಾಲ್ಯ ವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ ಮಕ್ಕಳ ರಕ್ಷಣೆ-ಪೋಷಣೆ ನಮ್ಮೆಲ್ಲರ ಜವಾಬ್ದಾರಿ: ಕೆ.ನಾಗಣ್ಣ ಗೌಡ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಆಗಸ್ಟ್29:ಮಕ್ಕಳು ದೇಶದ ಅಸ್ತಿ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು ಇಲಾಖೆಗಳ ಸಮನ್ವಯತೆಯಿಂದ ಮಕ್ಕಳ ರಕ್ಷಣೆ ಪೋಷಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ…

Read More

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್

ವಿಜಯ ದರ್ಪಣ ನ್ಯೂಸ್…. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್ ಶಿಡ್ಲಘಟ್ಟ : ನಗರದಲ್ಲಿ ಶ್ರೀಗೌರಿ, ಗಣೇಶ ಮತ್ತು ಈದ್ ಮಿಲಾದ್‌ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕೆಂದು ಡಿ.ವೈ.ಎಸ್ಪಿ.ಮುರಳಿಧರ್ ತಿಳಿಸಿದರು. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ಸಲುವಾಗಿ ಮತ್ತು ನಾಗರಿಕರಲ್ಲಿ ಧೈರ್ಯ ತುಂಬಿಸಲು ನಗರದಲ್ಲಿ ಪಥ ಸಂಚಲನ ನಡೆಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳುವಳಿಯಲ್ಲಿ ಗೌರಿ…

Read More

ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆ

ವಿಜಯ ದರ್ಪಣ ನ್ಯೂಸ್…. ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆ ನವದೆಹಲಿ / ಬೆಂಗಳೂರು, ಆಗಸ್ಟ್ 29,  : ಜಿ.ಎಸ್.ಟಿ ತೆರಿಗೆ ದರವನ್ನು ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾಲೋಚನಾ ಸಭೆಯಲ್ಲಿ ಹಿಮಾಚಲ ಪ್ರದೇಶ, ಜಾಖರ್ಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಎಂಟು ರಾಜ್ಯಗಳ ಮಂತ್ರಿಗಳು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಮಂತ್ರಿಗಳು ಮತ್ತು ಪ್ರತಿನಿಧಿಗಳು, ಕೇಂದ್ರ…

Read More

ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ……..

  ವಿಜಯ ದರ್ಪಣ ನ್ಯೂಸ್….. ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ…….. ಕೆಲವು ಸಾಮಾನ್ಯ ಉದಾಹರಣೆಗಳು…….. ಒಂದು ಆಶ್ಚರ್ಯಕರ ವಿಷಯ ಸಾಮಾನ್ಯ ಜನರ ಅರಿವಿಗೆ ಇನ್ನೂ ಬಂದಿಲ್ಲವೆನಿಸುತ್ತದೆ. ಸರ್ಕಾರ ಖರ್ಚು ಮಾಡುವ ವೆಚ್ಚದಲ್ಲಿ ಶೇಕಡಾ 20/30% ವ್ಯರ್ಥ ಅಥವಾ ದುಂದು ವೆಚ್ಚ ಆಗಿರುತ್ತದೆ. ದಯವಿಟ್ಟು ಗಮನಿಸಿ. ಇದರಲ್ಲಿ ಭ್ರಷ್ಟಾಚಾರ ಸೇರಿಲ್ಲ. ಅದು ಪ್ರತ್ಯೇಕ. ಹಾಗಾದರೆ ಈ ದುಂದು ವೆಚ್ಚ ಹೇಗಾಗುತ್ತದೆ……. ಮೊದಲನೆಯ ಅತಿಹೆಚ್ಚು ದುಂದು ವೆಚ್ಚ ಸರ್ಕಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಲ್ಲಿ ನಮ್ಮ…

Read More

ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ……..

ವಿಜಯ ದರ್ಪಣ ನ್ಯೂಸ್… ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ…….. ಅಲೆಮಾರಿಗಳ ಅಲೆದಾಟಕ್ಕೆ ಪೂರ್ಣವಿರಾಮ ನೀಡಬೇಕಾದ ಸಮಯ ಬಂದಿದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಊಟ, ಬಟ್ಟೆ ಮತ್ತು ವಸತಿ ಬಹಳ ಮುಖ್ಯವಾದದ್ದು. ಆಧುನಿಕ ನಾಗರಿಕ ಸಮಾಜ ಅಭಿವೃದ್ಧಿ ಹೊಂದಿದಂತೆ ಊಟ, ಬಟ್ಟೆಗಿಂತ ಮನೆ ಎಂಬ ವಾಸ ಸ್ಥಳವೇ ಬಹುಮುಖ್ಯವಾಯಿತು. ಪ್ರತಿಯೊಬ್ಬರೂ ಮುಖ್ಯವಾಗಿ ಮಧ್ಯಮ ವರ್ಗದವರು ಮತ್ತು ಬಡವರ ಜೀವನದ ಬಹುದೊಡ್ಡ ಆಸೆ ಸ್ವಂತ ಮನೆ ಹೊಂದುವುದು. ಆದರೆ ಇಲ್ಲಿ ನೆಲೆಯೇ ಇಲ್ಲದ ಅಲೆಮಾರಿ ಬುಡಕಟ್ಟು ಜನಾಂಗದ…

Read More

ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ  ಸಚಿವ ಕೆಹೆಚ್ ‌. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ ಸರ್ಕಾರಿ ಶಾಲಾ ಕಟ್ಟಡದ ಕಿಟಕಿ ಸಜ್ಜಾ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ  ಸಚಿವ ಕೆಹೆಚ್ ‌. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.26: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ದರ್ಶನ್ ಎಸ್ ಎಂ. ಎಂಬ…

Read More

ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ

ವಿಜಯ ದರ್ಪಣ ನ್ಯೂಸ್ ……  ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆ.26: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ…

Read More