ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಮೆರದ ಕಲಾಂ ಪೌಂಡೇಷನ್ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು
ವಿಜಯ ದರ್ಪಣ ನ್ಯೂಸ್…… ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಮೆರೆದ ಕಲಾಂ ಪೌಂಡೇಷನ್ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಶಿಡ್ಲಘಟ್ಟ : ಗಣೇಶಮೂರ್ತಿಗಳು ವಿಸರ್ಜನೆ ಮಾಡಲು ತೆರಳುತ್ತಿದ್ದ ವೇಳೆ ಮೆರವಣಿಗೆಯಲ್ಲಿ ಭಾಗಹಿಸಿದ್ದ ನೂರಾರು ಮಂದಿಗೆ ನಗರದ ಮಯೂರ ವೃತ್ತದ ಬಳಿ ಅಹಿಂದಾ ಚಳುವಳಿ ಮತ್ತು ಕಲಾಂ ಪೌಂಡೇಷನ್ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು, ವಿಶೇಷವಾಗಿ ಮಹಿಳೆಯರು ಭಾಗವಹಿಸಿ ಜನರಿಗೆ ತಂಪಾದ ನೀರು, ಮಜ್ಜಿಗೆ, ಹಣ್ಣಿನ ಜ್ಯೂಸ್ ನ್ನು ಹಂಚುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ನಗರದಾದ್ಯಂತ ಇಂದು ಹಲವು…
