ಆರೋಗ್ಯದ ಬಗ್ಗೆ  ಗಮನ ಹರಿಸಬೇಕು : ಡಾ.ಸಂದೀಪ್ ಪುವ್ವಾಡ್

ವಿಜಯ ದರ್ಪಣ ನ್ಯೂಸ್…. ಆರೋಗ್ಯದ ಬಗ್ಗೆ  ಗಮನ ಹರಿಸಬೇಕು : ಡಾ.ಸಂದೀಪ್ ಪುವ್ವಾಡ್ ಶಿಡ್ಲಘಟ್ಟ : ನಮ್ಮಲ್ಲಿ ಅನೇಕ ಮಂದಿ ಆರೋಗ್ಯದ ಬಗ್ಗೆ ಸರಿಯಾಗಿ ಗಮನ ಹರಿಸದೆ ದುಡಿದು ಸಂಪಾದನೆ ಮಾಡುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಆರೋಗ್ಯ ಕಾಪಾಡಿಕೊಳ್ಳದೆ ಸಂಪಾದಿಸಿದ ಹಣದಿಂದ ಆರೋಗ್ಯವನ್ನು ಕೊಳ್ಳಲು ಆಗುವುದಿಲ್ಲ ಎಂಬುದನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಿ ಎಂದು ಮಳ್ಳೂರು ಪುವ್ವಾಡ ಫೌಂಡೇಷನ್ ನ ಡಾ.ಸಂದೀಪ್‌ ಪುವ್ವಾಡ ತಿಳಿಸಿದರು. ತಾಲ್ಲೂಕಿನ ಮಳ್ಳೂರು ಪುವ್ವಾಡ ಫೌಂಡೇಷನ್ ಮತ್ತು ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದ ವತಿಯಿಂದ…

Read More

ಭತ್ತದ ರಾಶಿಯ ರೈತ, ಚಿನ್ನದ ಅಂಬಾರಿಯ ರಾಜ, ದಸರಾ ಉದ್ಘಾಟನೆಯ ರಾಜಕೀಯ……..

ವಿಜಯ ದರ್ಪಣ ನ್ಯೂಸ್… ಭತ್ತದ ರಾಶಿಯ ರೈತ, ಚಿನ್ನದ ಅಂಬಾರಿಯ ರಾಜ, ದಸರಾ ಉದ್ಘಾಟನೆಯ ರಾಜಕೀಯ…….. ದಸರಾ ಉದ್ಘಾಟನೆ ಮಾಡುವವರ ಬಗ್ಗೆ ವಾದ ವಿವಾದಗಳು ಸಾಕಷ್ಟು ಕಾವೇರಿ ಇರುವಾಗ, ಕಾವೇರಿಯ ತಟದ ಕಾಯಕ ಜೀವಿ, ಉಳುವ ಯೋಗಿ ಮಣ್ಣಿನ ಮಗನೊಬ್ಬನ ಸ್ವಗತ……. ನಾನು ರಾಜನಲ್ಲ, ನಾನೊಬ್ಬ ಸಾಮಾನ್ಯ ಕೃಷಿಕ, ನನಗೆ ಅರಮನೆ ಇಲ್ಲ, ನನಗಿರುವುದು ಹೆಂಚಿನ ಮನೆ, ನಾನು ಆನೆಯ ಮೇಲೆ ಕುಳಿತು ಓಡಾಡುವವನಲ್ಲ, ಎತ್ತಿನ ಗಾಡಿಯಲ್ಲಿ ಕಬ್ಬು ಸಾಗಿಸುವವನು ನಾನು, ಸಿಂಹಾಸನ ಮೇಲೆ ಕುಳಿತುಕೊಳ್ಳುವವ ನಾನಲ್ಲ,…

Read More

ಪಂಥಗಳಾಚೆಯ ಬದುಕು,

ವಿಜಯ ದರ್ಪಣ ನ್ಯೂಸ್…. ಪಂಥಗಳಾಚೆಯ ಬದುಕು, ಇಸಂ ಮುಕ್ತ ಜೀವನ, ದೀರ್ಘವಾದರೂ ಗಂಭೀರ ವಿಷಯ, ದಯವಿಟ್ಟು ಗೌರಿ ಹಬ್ಬದ ವಿರಾಮದಲ್ಲಿ ಸ್ವಲ್ಪ ಸಮಯ ನೀಡಿ… ಸಮಾಜ ಮಾನಸಿಕ ವಿಭಜನೆ ಆಗುವ ಮುನ್ನ ಎಚ್ಚರವಿರಲಿ, ನಾವೆಲ್ಲರೂ ಒಂದೇ ಬಳ್ಳಿಯ ಹೂಗಳು, ಒಂದೇ ದೋಣಿಯ ಪಯಣಿಗರು, ನಮ್ಮ ಅಜ್ಞಾನದಿಂದ ದೋಣಿ ಮುಳುಗದಿರಲಿ……. ಎಡಪಂಥೀಯರು, ಎಡಚರರು, ಅರ್ಬನ್ ನಕ್ಸಲರು ಇತ್ಯಾದಿ ಮಾತುಗಳು ಇತ್ತೀಚಿನ ವರ್ಷಗಳಲ್ಲಿ ಪದೇ ಪದೇ ಕೇಳಿ ಬರುತ್ತಿವೆ. ಇವರು ಧರ್ಮ ವಿರೋಧಿಗಳು, ದೇಶದ್ರೋಹಿಗಳು, ಹಿಂಸಾವಾದಿಗಳು ಎಂಬ ಅರ್ಥದಲ್ಲಿ ಇದರ…

Read More

ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ ಜನರ ಜತೆ ಜನತಾದಳ, ಡಿಜಿಟಲ್ ಜೆಡಿಎಸ್ ಸದಸ್ಯತ್ವ ಅಭಿಯಾನ: ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಅಭಿಮತ ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆದು ಬಂದ ಹಾದಿಯನ್ನು ಮರೆತು ಹೋಗಿದ್ದಾರೆ. ದೇವೇಗೌಡರ ಗರಡಿಯಲ್ಲಿ ಬೆಳೆದು ಈ ಮಟ್ಟಕ್ಕೆ ಬಂದಿರುವ ಇತಿಹಾಸ ಮರೆತಿದ್ದಾರೆ. ಜೆಡಿಎಸ್ ಪಕ್ಷ ಮುಳುಗುತ್ತದೆ ಎಂದು ಹೇಳುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ

ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ ರಾಜಾಜಿನಗರ: ಧರ್ಮಸ್ಥಳ ಪಾದಯಾತ್ರ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ಯ , ನಿರಾಧಾರ ಅರೋಪ ವಿರುದ್ದ ಧರ್ಮ ರಕ್ಷಣೆಗಾಗಿ ಧರ್ಮದ ರಕ್ಷಣಾ ಪೂಜೆ ಕಾರ್ಯಕ್ರಮ. ಮಾಜಿ ಶಿಕ್ಷಣ ಸಚಿವರು, ಶಾಸಕ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಮೋದಿ ವೃತ್ತದಿಂದ ಪಾದಯಾತ್ರೆ ಮೂಲಕ ಸಾಗಿ ಶ್ರೀ ಶನೃೆಶ್ವರ…

Read More

ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಪಶುಸಂಗೋಪನೆ ಚಟುವಟಿಕೆಗಳಿಂದ ರೈತರಿಗೆ ವರದಾನ ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ, ಆಗಸ್ಟ್,25 : ಬೀದಿ ನಾಯಿ ಹಾವಳಿಯಿಂದ ಆಗುವ ಅನಾಹುತವನ್ನು ತಪ್ಪಿಸಲು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯ ಕಚೇರಿ…

Read More

ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌

ವಿಜಯ ದರ್ಪಣ ನ್ಯೂಸ್….. ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌ ********************** ಹೃದಯದ ಸ್ನೇಹಿತ ಗಣೇಶ, ಹೇಗಿದ್ದೀಯಾ ? ನಿನ್ನ ಹೊಟ್ಟೆ ನೋಡಿದರೆ ತುಂಬಾ ಆರಾಮವಾಗಿ ಇರಲೇಬೇಕು ಅನಿಸುತ್ತಿದೆ. ನಿನಗೇನು ಕಡಿಮೆ ಗೆಳೆಯ, 100 ಕೋಟಿಗೂ ಹೆಚ್ಚು ಜನ ಪ್ರತಿನಿತ್ಯ ಭಕ್ಷ್ಯಬೋಜನಗಳನ್ನು ಉಣಬಡಿಸುತ್ತಾರೆ. ವರ್ಷಕ್ಕೊಮ್ಮೆ ನಿನ್ನನ್ನು ಹಾಡಿ ಹೊಗಳಿ ಬೀದಿಬೀದಿಗಳಲ್ಲಿ ಕುಣಿದು ಕುಪ್ಪಳಿಸುತ್ತಾರೆ. ನೀನು ಅದರಲ್ಲಿ ಮೈಮರೆತು ನಮ್ಮನ್ನು ಮರೆತಿರಬಹುದು. ಅದನ್ನು ನೆನಪಿಸುವ ಸಲುವಾಗಿಯೇ ಮತ್ತು ಇಲ್ಲಿನ ನಿಜ ಸ್ಥಿತಿ…

Read More

ಸಮಾಜ ಸೇವೆ ಎಂದರೇನು ?

ವಿಜಯ ದರ್ಪಣ ನ್ಯೂಸ್….. ಸಮಾಜ ಸೇವೆ ಎಂದರೇನು ? ನಿಸ್ವಾರ್ಥವೇ ? ತ್ಯಾಗವೇ ? ಸ್ವಾರ್ಥದ ಮುಖವಾಡವೇ ? ವೃತ್ತಿಯೇ ? ಹವ್ಯಾಸವೇ ? ಕರ್ತವ್ಯವೇ ? ವ್ಯಾಪಾರ ವ್ಯವಹಾರವೇ ? ಅಧಿಕಾರ ಹಣ ಪ್ರಚಾರದ ಮೋಹವೇ ? ಪಲಾಯನ ಮಾರ್ಗವೇ ? ನಾಯಕತ್ವದ ಪ್ರದರ್ಶನವೇ ? ಕೆಲಸವಿಲ್ಲದವರ ಅನಾವಶ್ಯಕ ಓಡಾಟವೇ ? ಹೊಟ್ಟೆ ಪಾಡಿನ ದಾರಿಯೇ ? ಬುದ್ದಿಯ ತೋರ್ಪಡಿಕೆಯೇ ? ಮನಸ್ಸಿನ ಅಹಂನ ತಣಿಸುವಿಕೆಯೇ ? ಜೀವನದ ಸಾಧನೆಯೇ ? ಅನುಭವದ ವಿಸ್ತರಣೆಯೇ ?…

Read More

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ವಿಜಯ ದರ್ಪಣ ನ್ಯೂಸ್….. ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಭೇಟಿ ಜಿಲ್ಲೆಯಲ್ಲಿ 202 ಕುಷ್ಠರೋಗ ಸಕ್ರಿಯ ಪ್ರಕರಣಗಳು ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆ.22 :ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು….

Read More

ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಶೀಲಿಸಲು ಬಂದಿದ್ದೇವೆ: ಡಾ. ಆರ್ ವಿಶಾಲ್

ವಿಜಯ ದರ್ಪಣ ನ್ಯೂಸ್….. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಶೀಲಿಸಲು ಬಂದಿದ್ದೇವೆ: ಡಾ. ಆರ್ ವಿಶಾಲ್ ಶಿಡ್ಲಘಟ್ಟ : ಶಿಡ್ಲಘಟ್ಟವು ಹಿಂದುಳಿದ ತಾಲ್ಲೂಕು ಆಗಿದೆ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಇನ್ನೂ ಏನೇನು ಅಭಿವೃದ್ದಿ ಕಾರ್ಯಗಳು ಆಗಬೇಕಿದೆ ಮುಖ್ಯವಾಗಿ ಏನೇನು ಕೊರತೆಗಳಿವೆ ಕಳೆದ ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆಗಳು ಆಗಿವೆ ಎಂಬುದರ ಬಗ್ಗೆ ಸಂಬಂಧಿಸಿದವರಿಂದ ಮಾಹಿತಿ ಪಡೆದು ಖುದ್ದು ಪರಿಶೀಲಿಸಲು ಬಂದಿರುವುದಾಗಿ ಪ್ರೊ.ಗೋವಿಂದರಾವ್ ಸಮಿತಿ(ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ)ಯ ಸದಸ್ಯ ಕಾರ್ಯದರ್ಶಿ ಡಾ.ಆ‌ರ್.ವಿಶಾಲ್ ತಿಳಿಸಿದರು. ನಗರಕ್ಕೆ ಭೇಟಿ…

Read More