ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಎಂ ಬಿ ಪಾಟೀಲ

ವಿಜಯ ದರ್ಪಣ ನ್ಯೂಸ್… 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ ಬಿ ಪಾಟೀಲ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

Read More

ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ 

ವಿಜಯ ದರ್ಪಣ ನ್ಯೂಸ್… ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಶಿರಾ: ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮತ್ತು 22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸ್ಪಟಿಕಪುರಿ ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಜ. 19 ರಿಂದ 25 ನಡೆಯಲಿದೆ. 22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ: ಶ್ರೀ ಶ್ರೀ ಶ್ರೀ ನಂಜಾವಧೂತ…

Read More

ಜನಸೇವೆಯೆ ದೇವರ ಸೇವೆ : ಎನ್.ಆರ್.ರಮೇಶ್

ವಿಜಯ ದರ್ಪಣ ನ್ಯೂಸ್…. ಜನಸೇವೆಯೆ ದೇವರ ಸೇವೆ : ಎನ್.ಆರ್.ರಮೇಶ್ ಯಡಿಯೂರು: ಎನ್.ಆರ್.ರಮೇಶ್ ರವರ ಅಭಿಮಾನಿ ಬಳಗದ ವತಿಯಿಂದ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷರು, ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಅಚರಿಸಿದರು. ಎನ್.ಆರ್.ರಮೇಶ್ ರವರು ಅಭಿಮಾನಿಗಳು, ಸ್ನೇಹಿತರು ತಂದ ಕೇಕ್ ಆನ್ನು ಕತ್ತರಿಸಿ ಎಲ್ಲರಿಗೂ ಸಿಹಿ ವಿತರಿಸಿದರು. ಸಾರ್ವಜನಿಕರು ಮತ್ತು ಅಭಿಮಾನಿಗಳು ಹಾಗೂ ಸ್ನೇಹಿತರು ಎನ್.ಆರ್.ರಮೇಶ್ ರವರನ್ನು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಎನ್.ಆರ್.ರಮೇಶ್ ರವರು ಮಾತನಾಡಿ ಜನಶಕ್ತಿ ಮುಂದೆ…

Read More

ಸಾಹಿತ್ಯವಿರದ ಬದುಕನ್ನು ಊಹಿಸಬಹುದು ಆದರೆ ಬದುಕಿರದ ಸಾಹಿತ್ಯ ಇರಲಾರದು

ಸಾಹಿತ್ಯ ಮತ್ತು ಬದುಕು ಎರಡೂ ಒಂದರೊಳಗೊಂದು ಬೆರೆತು ಅನುಭವದ ಮೂಸೆಯಲ್ಲಿ ಪರಿಪಕ್ವಗೊಂಡು ಹೊರಹೊಮ್ಮುವ ಸಂಜೀವಿನಿ. ಸಾಹಿತ್ಯವಿರದ ಬದುಕನ್ನು ಊಹಿಸಬಹುದು ಆದರೆ ಬದುಕಿರದ ಸಾಹಿತ್ಯ ಇರಲಾರದು. ಬುದ್ಧಿಗೆ ಪ್ರೇರಣೆ; ಮನಸ್ಸಿಗೆ ರಂಜನೆ, ಗುರಿ ಸಾಧನೆಗೆ ದಾರಿ ತೋರುವುದೇ ಸಾಹಿತ್ಯ ಎಂದು ಹಾಸ್ಯ ಸಾಹಿತಿ, ಅಧ್ಯಾತ್ಮ ಚಿಂತಕ ವೈ.ವಿ. ಗುಂಡೂರಾವ್ ನುಡಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಸಾಹಿತಿ ಡಾ. ಎಂ. ಬೈರೇಗೌಡರ ಕಥಾಸಂಕಲನ ಪಾದರಿ ಪರಿಮಳ, ನಾಟಕ ಅರ್ಕ-ಬುರ್ಕ…

Read More

ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಯ ಪ್ರೋಟೋಕಾಲ್……

ವಿಜಯ ದರ್ಪಣ ನ್ಯೂಸ್….. ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಯ ಪ್ರೋಟೋಕಾಲ್…… ಅಹಂಕಾರ – ಸ್ವಾಭಿಮಾನ – ಪ್ರೋಟೋಕಾಲ್ – ಸಾರ್ವಜನಿಕ ಸಭ್ಯತೆ – ನಾಗರಿಕತೆ – ಸಹಜ ಮಾನವೀಯತೆ – ಸಾಮಾನ್ಯ ಜ್ಞಾನ – ಭವಿಷ್ಯ ಮಕ್ಕಳಿಗೆ ಆದರ್ಶ……… ಕ್ಷಮಿಸಿ, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾದ ಶ್ರೀ ದಿವಾಕರ್ ರವರೇ, ಹಾಗೆಯೇ ಮಾನ್ಯ ಮುಖ್ಯಮಂತ್ರಿಗಳೇ ಇನ್ನೊಂದಿಷ್ಟು ಸಾರ್ವಜನಿಕವಾಗಿ ತಾಳ್ಮೆ ಹೆಚ್ಚು ಮಾಡಿಕೊಳ್ಳಿ…… ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವೈಚಾರಿಕ ಸ್ಪಷ್ಟತೆಗೆ, ಆಡಳಿತಾತ್ಮಕ ದಕ್ಷತೆಗೆ, ಸಾಮಾಜಿಕ ನ್ಯಾಯಕ್ಕೆ ರಾಜ್ಯದ ಮತ್ತು ರಾಷ್ಟ್ರದ ರಾಜಕೀಯ…

Read More

ಪೋಸ್ಟ್ ಮಾಸ್ಟರ್ ಗೆ ಜೈಲು ಶಿಕ್ಷೆ

ವಿಜಯ ದರ್ಪಣ ನ್ಯೂಸ್… ಪೋಸ್ಟ್ ಮಾಸ್ಟರ್ ಗೆ ಜೈಲು ಶಿಕ್ಷೆ ಕೊಡಗು: ನಕಲಿ ಅಂಕಪಟ್ಟಿ ಸೃಷ್ಟಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ವಂಚಿಸಿದ್ದ ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ಕಾರೆಕಾಡು ಗ್ರಾಮದ ಎಂ.ಬಿ. ಸಂದೇಶ (32) ಎಂಬಾತ ಅಂಚೆ ಇಲಾಖೆಯಲ್ಲಿ 2019ನೇ ಸಾಲಿನಲ್ಲಿ ನಡೆದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಯ ನೇಮಕಾತಿಯಲ್ಲಿ…

Read More

ಸುಂದರ ಬದುಕಿನ ಭಂಡಾರ – ಆಸಕ್ತಿ 

ವಿಜಯ ದರ್ಪಣ ನ್ಯೂಸ್… ಸುಂದರ ಬದುಕಿನ ಭಂಡಾರ – ಆಸಕ್ತಿ ಜಯ್ ನುಡಿ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಕಳೆದ ದಿನವನ್ನು ಹಾಗೆ ಸುಮ್ಮನೇ ಕುಳಿತು ಮೆಲಕು ಹಾಕಿದರೆ ಬೇಸರವೆನಿಸುತ್ತದೆ. ಜೀವನದಲ್ಲಿ ಮತ್ತೆ ಒಂದು ದಿನವನ್ನು ವ್ಯರ್ಥವಾಗಿ ಕಳೆದುಕೊಂಡು ಬಿಟ್ಟೆ. ಏನೂ ಮಾಡಲಾಗಲೇ ಇಲ್ಲ.ನಾಳೆಯಾದರೂ ಸಾರ್ಥಕ ದಿನವನ್ನು ಕಳೆಯೋಣ ಅಂದುಕೊಳ್ಳುತ್ತೇನೆ. ಮತ್ತೇ ಅದೇ ರಾಗ ಅದೇ ಹಾಡು. ಸಮಯವನ್ನು ವೃಥಾ ವ್ಯರ್ಥವಾಗಿ ಕಳೆದು ಬಿಡುತ್ತೇನೆ. ಅದಕ್ಕೆ ಮೂಲ ಕಾರಣ ಹುಡುಕುವುದು ದೊಡ್ಡದೇನಲ್ಲ. ಕೆಲವೇ ಕೆಲ ನಿಮಿಷಗಳಲ್ಲಿ ಮನಸ್ಸು…

Read More

ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು…..

ವಿಜಯ ದರ್ಪಣ ನ್ಯೂಸ್… ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು….. ನಂಬಿಕೆ, ಭಕ್ತಿ, ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯಲ್ಲಿ ರಚಿತವಾಗಿರುವ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಹಬ್ಬಗಳಿಗೆ ಬಹಳ ಮಹತ್ವವಿದೆ. ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೆ ಪ್ರಾಕೃತಿಕ ಮತ್ತು ವೈಚಾರಿಕ ಅನುಭವದ ಸಾರವೂ ಅಡಗಿದೆ.‌…….. ಆಚರಣೆಗಳಲ್ಲಿ ಮೌಢ್ಯ ಮತ್ತು ಶೋಷಣೆಯ ಅಂಶಗಳನ್ನು ಹೊರತುಪಡಿಸಿದರೆ ನಿಜಕ್ಕೂ ಹಬ್ಬಗಳು ನಮ್ಮ ಬದುಕಿನ ಪುನಶ್ಚೇತನದ ಶಿಬಿರಗಳಂತೆ ಕೆಲಸ ಮಾಡುತ್ತವೆ…… ಆಧುನಿಕ ಬದುಕಿನ ವೇಗ ಮತ್ತು ಒತ್ತಡದ ನಡುವೆ ಹಬ್ಬಗಳನ್ನು ಮರು ವ್ಯಾಖ್ಯಾನ ಮಾಡಿ ಮತ್ತೊಮ್ಮೆ ಅದನ್ನು ಪುನರ್…

Read More

ಸಂಕ್ರಾಂತಿ ಹಬ್ಬ: ಪರಂಪರೆ, ವೈಜ್ಞಾನಿಕ ಅರ್ಥ ಮತ್ತು ಸಾಮಾಜಿಕ ಮಹತ್ವ

ವಿಜಯ ದರ್ಪಣ ನ್ಯೂಸ್… ಸಂಕ್ರಾಂತಿ ಸಂಕ್ರಾಂತಿ ಹಬ್ಬ: ಪರಂಪರೆ, ವೈಜ್ಞಾನಿಕ ಅರ್ಥ ಮತ್ತು ಸಾಮಾಜಿಕ ಮಹತ್ವ ಸಂಕ್ರಾಂತಿ ಹಬ್ಬವು ಹಿಂದೂ ಸಂಪ್ರದಾಯಗಳಲ್ಲಿ ಅತ್ಯಂತ ಮಹತ್ವಪೂರ್ಣ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವು ಸಾಮಾಜಿಕ ಬಾಂಧವ್ಯ, ಧಾರ್ಮಿಕ ಪರಂಪರೆ ಮತ್ತು ಪ್ರಕೃತಿಯೊಂದಿಗಿನ ಬೆಸುಗೆಯಾಗಿದೆ. ಸೂರ್ಯನ ಉತ್ತರಾಯಣ ಪ್ರಾರಂಭವನ್ನು ಪುರಸ್ಕರಿಸುವ ಈ ಹಬ್ಬವು ಧಾರ್ಮಿಕ ಹಾಗೂ ವೈಜ್ಞಾನಿಕ ಅರ್ಥವನ್ನು ಒಳಗೊಂಡಿರುತ್ತದೆ. ಉತ್ತರಾಯಣದ ಪ್ರಾರಂಭ : ಸಂಕ್ರಾಂತಿ ದಿನ ಸೂರ್ಯನು ಮಕರ ರಾಶಿಯೊಳಗೆ ಪ್ರವೇಶಿಸುತ್ತಾನೆ, ಇದು ಚಳಿಗಾಲದ ಕೊನೆ ಮತ್ತು ವಸಂತಕಾಲದ ಆರಂಭವನ್ನು…

Read More

ಡಾ. ಎಂ. ಬೈರೇಗೌಡರ ಮೂರು ಪುಸ್ತಕಗಳ ಬಿಡುಗಡೆ

ವಿಜಯ ದರ್ಪಣ ನ್ಯೂಸ್…… ಡಾ. ಎಂ. ಬೈರೇಗೌಡರ ಮೂರು ಪುಸ್ತಕಗಳ ಬಿಡುಗಡೆ ರಾಮನಗರ: ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತುಗಳು ಸಂಯುಕ್ತವಾಗಿ ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡರ ನಾಟಕ ಕೃತಿ ಅರ್ಕ ಬುರ್ಕ, ಕವನ ಸಂಕಲನ ಕದವಿರದ ಮನೆ ಹಾಗೂ ಪಾದರಿಯ ಪರಿಮಳ ಕಥಾ ಸಂಕಲನ ಮೂರು ಕೃತಿಗಳ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇಬ್ಬರು ಅಂಧರಾದ ಆತ್ಮೀಯ ಸ್ನೇಹಿತರ ಅವಿನಾ ಸಂಬಂಧವನ್ನು ವಿವರಿಸುವ ವಸ್ತುವುಳ್ಳ ನಾಟಕ ಅರ್ಕ-ಬುರ್ಕ. ಸಂತೆ,…

Read More