SUD ಲೈಫ್ ತನ್ನ ಮತ್ತೊಂದು ಯುನಿಟ್ ಲಿಂಕ್ಡ್ ಫಂಡ್ ಅನ್ನು ಪ್ರಾರಂಭಿಸಿದೆ: SUD ಲೈಫ್ ಮಿಡ್‌ಕ್ಯಾಪ್ ಮೊಮೆಂಟಮ್ ಇಂಡೆಕ್ಸ್ ಫಂಡ್

ವಿಜಯ ದರ್ಪಣ ನ್ಯೂಸ್… SUD ಲೈಫ್ ತನ್ನ ಮತ್ತೊಂದು ಯುನಿಟ್ ಲಿಂಕ್ಡ್ ಫಂಡ್ ಅನ್ನು ಪ್ರಾರಂಭಿಸಿದೆ: SUD ಲೈಫ್ ಮಿಡ್‌ಕ್ಯಾಪ್ ಮೊಮೆಂಟಮ್ ಇಂಡೆಕ್ಸ್ ಫಂಡ್ ಬೆಂಗಳೂರು, ಜನವರಿ 2025: ಸ್ಟಾರ್ ಯೂನಿಯನ್ ಡೈ-ಇಚಿ ಲೈಫ್ ಇನ್ಶುರೆನ್ಸ್ ಕಂ., ಲಿಮಿಟೆಡ್. (SUD ಲೈಫ್) ಈ ಹೊಸ ವರ್ಷದಲ್ಲಿ SUD ಲೈಫ್ ಮಿಡ್‌ಕ್ಯಾಪ್ ಮೊಮೆಂಟಮ್ ಇಂಡೆಕ್ಸ್ ಫಂಡ್ ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ, ಇದು ಭಾರತದ ರೋಮಾಂಚಕ ಮಿಡ್-ಕ್ಯಾಪ್ ಮಾರುಕಟ್ಟೆಯ ಬೆಳವಣಿಗೆಯ ಸಾಮರ್ಥ್ಯವನ್ನು ಪಡೆಯಲು ಒಂದು ಉತ್ತೇಜಕ ಅವಕಾಶವನ್ನು ಒದಗಿಸುತ್ತದೆ….

Read More

ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಮುಂದಿನ ಪೀಳಿಗೆಯ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಕೆ.ಹೆಚ್.ಮುನಿಯಪ್ಪ ದೇವನಹಳ್ಳಿ,ಬೆಂ.ಗ್ರಾ.ಜಿಲ್ಲೆ, ಜ.11: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು…

Read More

ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ – ಜನವರಿ 12…….

ವಿಜಯ ದರ್ಪಣ ನ್ಯೂಸ್… ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ – ಜನವರಿ 12……. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು….. ಭಾರತದ ನಿಜವಾದ ಖಾವಿ ಧಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ….. ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು…

Read More

76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್…. 76ನೇ ಗಣರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ.10: 2025 ರ ಜನವರಿ 26 ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “76ನೇ…

Read More

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ವಿಜಯ ದರ್ಪಣ ನ್ಯೂಸ್…. ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ……… ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ ವೆಂಕಟೇಶ್ವರ ಸ್ವಾಮಿಯ ಪಾದ ಸೇರಿದ ಆ ಮುಗ್ಧ ಭಕ್ತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ, ಇನ್ನು ಮುಂದಾದರೂ ನಾವುಗಳು ಮತ್ತು ನೀವುಗಳು ದೇವರು, ಧರ್ಮ, ಆಧ್ಯಾತ್ಮದ ವಿಷಯದಲ್ಲಿ ಒಂದಷ್ಟು ಅರಿವು ಮೂಡಿಸಿಕೊಂಡು ನೆಮ್ಮದಿಯ ಬದುಕು ಕಾಣಲಿ ಎಂದು ಆಶಿಸುತ್ತಾ……… ನಮ್ಮೊಳಗಿನ ಅರಿವೇ ನಿಜವಾದ ದೇವರು, ಧರ್ಮ ಮತ್ತು ಆಧ್ಯಾತ್ಮ. ಅದನ್ನು ದಯವಿಟ್ಟು ಧೈರ್ಯವಾಗಿ, ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ……. ಇದೊಂದು ವಿಶಿಷ್ಟ ಕಲ್ಪನೆ….

Read More

ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು…….

ವಿಜಯ ದರ್ಪಣ ನ್ಯೂಸ್…. ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು……. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಚುಮುಚುಮು ಚಳಿಯಲ್ಲಿ ಸ್ವಲ್ಪ ಹೆಚ್ಚೇ ಶೀತ ಗಾಳಿ ಬೀಸುತ್ತಿರುವಾಗ, ಆಶಾ ಕಾರ್ಯಕರ್ತೆಯರೆಂಬ ಹೆಣ್ಣು ಮಕ್ಕಳು ತಮ್ಮ ಅತ್ಯಂತ ನ್ಯಾಯಯುತ, ಮೂಲಭೂತ ಬೇಡಿಕೆಗಳಿಗಾಗಿ ಸರ್ಕಾರದ ವಿರುದ್ಧ ಪ್ರದರ್ಶನ, ಚಳವಳಿ, ಪ್ರತಿಭಟನೆ ಮಾಡುತ್ತಿರುವಾಗ ಸರ್ಕಾರ, ವಿರೋಧ ಪಕ್ಷಗಳು, ಸಮಾಜ, ಮಾಧ್ಯಮಗಳು ಅದಕ್ಕೆ ತೀವ್ರವಾಗಿ ಸ್ಪಂದಿಸದಿರುವುದು ನಿಜಕ್ಕೂ ವಿಷಾದನೀಯ….. ಈ ಪಕ್ಷಗಳು ಯಾರ ಹಿತಕ್ಕಾಗಿ ಕೆಲಸ ಮಾಡುತ್ತಿವೆ,…

Read More

ಮುಂಬರುವ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಪೂರೈಸಲು ಕ್ರಮ : ಸಚಿವ ಕೆ.ಜೆ.ಜಾರ್ಜ್

ವಿಜಯ ದರ್ಪಣ ನ್ಯೂಸ್… ಮುಂಬರುವ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಪೂರೈಸಲು ಕ್ರಮ : ಸಚಿವ ಕೆ.ಜೆ.ಜಾರ್ಜ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 09 :- ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More

ಇಂದಿನ ರಾಜಕಾರಣ……..

ವಿಜಯ ದರ್ಪಣ ನ್ಯೂಸ್… ಇಂದಿನ ರಾಜಕಾರಣ…….. ಸರಣಿ ಅಪಘಾತಗಳು, ಸರಣಿ ಆತ್ಮಹತ್ಯೆಗಳು, ಸರಣಿ ಅಪರಾಧಗಳು, ಸರಣಿ ಅನಾರೋಗ್ಯಗಳು, ಸರಣಿ ಭ್ರಷ್ಟಾಚಾರದ ಹಗರಣಗಳು,…… ಮತ್ತೊಂದು ಕಡೆ, ಮೂರು ಪಕ್ಷಗಳ 224 ಜನಪ್ರತಿನಿಧಿಗಳಾದ ವಿಧಾನಸಭಾ ಸದಸ್ಯರ ನಡುವೆ ಅಧಿಕಾರಕ್ಕಾಗಿ, ಸರಣಿ ಭಿನ್ನಮತೀಯ ಚಟುವಟಿಕೆಗಳು, ಸರಣಿ ಅನಾವಶ್ಯಕವಾದ ಸಮಾವೇಶಗಳು, ಸರಣಿ ಡಿನ್ನರ್ ಪಾರ್ಟಿಗಳು, ಸರಣಿ ಮಾತುಕತೆಗಳು, ಸರಣಿ ದೆಹಲಿ ಸಂಧಾನಕಾರರ ಯಾತ್ರೆಗಳು…… ಜನ ಮಾತ್ರ ಇನ್ನೂ ಇವರುಗಳ ಮಧ್ಯೆ ತಮ್ಮ ಆಯ್ಕೆಯನ್ನು ಕಾಯ್ದಿರಿಸಿಕೊಂಡಿದ್ದಾರೆ. ಅವರು ಬಿಟ್ಟು ಇವರು, ಇವರು ಬಿಟ್ಟು ಅವರು….

Read More

ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್… ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ ಬೆಂಗಳೂರು ಗ್ರಾ.ಜಿಲ್ಲೆ. ಜ 08. : ಹೊಸಕೋಟೆ ತಾಲ್ಲೂಕಿನ ಬೈಲನರಸಪುರ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕೂಸಿನ ಮನೆ’ ಕಾರ್ಯಕ್ರಮದ ಪರಿಣಾಮಗಳ ಕುರಿತು ಅಧ್ಯಯನ ಮಾಡಲು ಯುನಿಸೆಫ್ ಸಂಸ್ಥೆಯ ರಿನಿ ಕುರಿನ್ ಮುಖ್ಯಸ್ಥರು ಮತ್ತು ಪರಿಣಿತರ ತಂಡ ಭೇಟಿ ನೀಡಿದರು. ನರೇಗಾ ಕೆಲಸಕ್ಕೆ ಹೋಗುವ ಕೂಲಿಕಾರರ ಮಕ್ಕಳಿಗಾಗಿ ವಿಶೇಷವಾಗಿ ಗ್ರಾಮ ಪಂಚಾಯತಿಗೆ ಒಂದರಂತೆ ತೆರೆದಿರುವ ಕೂಸಿನ ಮನೆಯು ಹೇಗೆ ಕಾರ್ಯ ನಿರ್ವಹಿಸುತ್ತಿದೆ ಮತ್ತು ಅದರಿಂದ…

Read More

ಧರ್ಮಸ್ಥಳದ ಶ್ರೀ ಸಾನ್ನಿಧ್ಯ  ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ ಮಾಡಿದ ಉಪರಾಷ್ಟ್ರಪತಿ 

ವಿಜಯ ದರ್ಪಣ ನ್ಯೂಸ್…. ಧರ್ಮಸ್ಥಳದ ಶ್ರೀ ಸಾನ್ನಿಧ್ಯ  ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ ಮಾಡಿದ ಉಪರಾಷ್ಟ್ರಪತಿ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಹಾಯವಾಗಲಿ ಎಂಬ ಉದ್ದೇಶದಿಂದ ನಿರ್ಮಾಣ ಗೊಂಡಿರುವ ಕ್ಯೂ ಕಾಂಪ್ಲೆಕ್ಸ್ ಕೇವಲ ಕಟ್ಟಡವಲ್ಲ ವೈದ್ಯಕೀಯ ಸೇರಿ ಎಲ್ಲಾ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಶ್ರೀ ಸಾನ್ನಿಧ್ಯ ಎಂಬುದು ಸರ್ವರ ಸಮಾನತೆಯನ್ನು ತೋರಿಸುವ ಬಿಂಬವಾಗಿ ಮೂಡಿಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಭಕ್ತರಿಗೆ ಸುಸಜ್ಜಿತ ಸೌಕರ್ಯವುಳ್ಳ ಸರತಿ ಸಾಲಿನ ವ್ಯವಸ್ಥೆಯ ಶ್ರೀ ಸಾನ್ನಿಧ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಜ್ಞಾನದೀಪ…

Read More