ನೀವು ಅದೃಷ್ಟಶಾಲಿಗಳು ಆಗಬೇಕೆ?

ವಿಜಯ ದರ್ಪಣ ನ್ಯೂಸ್…… ನೀವು ಅದೃಷ್ಟಶಾಲಿಗಳು ಆಗಬೇಕೆ? ಲೇಖನ :ಜಯಶ್ರೀ ಜೆ.ಅಬ್ಬಿಗೇರಿ ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ. ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು. ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ…? :…

Read More

ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ

ವಿಜಯ ದರ್ಪಣ ನ್ಯೂಸ್… ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ ನವದೆಹಲಿ: ಬೆಂಗಳೂರು-ರಾಜನಕುಂಟೆ ನಡುವಿನ 6.14 ಕಿ.ಮೀ. ರೈಲ್ವೆ ಮಾರ್ಗ ನಿರ್ಮಾಣ ಯೋಜನೆಯನ್ನು ವಿಶೇಷ ಯೋಜನೆಯೆಂದು ಕೇಂದ್ರ ರೈಲ್ವೆ ಸಚಿವಾಲಯ ಪರಿಗಣಿಸಿದೆ. ಈ ಬಗ್ಗೆ ಗೆಜೆಟ್ ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಲಾಗಿದೆ. ಈ ಮಾರ್ಗದ ನಡುವೆ ₹248 ಕೋಟಿ ವೆಚ್ಚದಲ್ಲಿ ರೈಲ್ವೆ ಬೈಪಾಸ್ ಮಾರ್ಗ (ಕಾರ್ಡ್ ಲೈನ್) ನಿರ್ಮಾಣಕ್ಕೆ ರೈಲ್ವೆ ಮಂಡಳಿ ಇತ್ತೀಚೆಗೆ ಮಂಜೂರಾತಿ ನೀಡಿದೆ. ಪ್ರಯಾಣಿಕ ರೈಲುಗಳು ಬೈಪಾಸ್ ಮಾರ್ಗದಲ್ಲಿ ಓಡಾಟ ನಡೆಸುವುದರಿಂದ ನಿಲ್ದಾಣದಲ್ಲಿ ಇತರ ರೈಲುಗಳ ಓಡಾಟಕ್ಕೆ…

Read More

ಪುಟ್ ಪಾತ್ ಗಳನ್ನೆ ನುಂಗುತ್ತಿರುವ ಪುಟ್ ಪಾತ್ ಅಂಗಡಿಗಳು

ವಿಜಯ ದರ್ಪಣ ನ್ಯೂಸ್…. ಪುಟ್ ಪಾತ್ ಗಳನ್ನೆ ನುಂಗುತ್ತಿರುವ ಪುಟ್ ಪಾತ್ ಅಂಗಡಿಗಳು … ಹೆಸರಿಗೆ ಮಾತ್ರ ಜನಸಾಮಾನ್ಯರು ಓಡಾಡುವ ಜಾಗ…. ಸುದ್ದಿ ಬಂದರು ಸದ್ದೆ ಮಾಡದ ಕೂಡುಮಂಗಳೂರು ಗ್ರಾಮಪಂಚಾಯತ್‌ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮಪಂಚಾಯತಿಗೆ ಒಳಪಡುವ ಮುಖ್ಯ ರಸ್ತೆ ಇಲ್ಲಿನ ಜನರು ವಾಹನ ಸವಾರರ ಬೈಗುಳದ ಮದ್ಯೆಮುಖ್ಯ ರಸ್ತೆಯಲ್ಲಿಯೇ ನಡೆದಾಡಬೇಕಾದ ಪರಿಸ್ಥಿತಿ. ರಸ್ತೆ ಎರಡು ಬದಿಗಳಲ್ಲೂ ಪುಟ್ ಪಾತ್ಅಂಗಡಿಗಳಿಂದ ಕಂಗೊಳಿಸುತ್ತಿದ್ದರೆ ಅಂಗಡಿ ಸ್ಥಳಕ್ಕಾಗಿ ಪ್ರತಿದಿನ ಮಾತಿನ ಚಕಮಕಿ ನಡೆಯುವುದು ಸರ್ವೆ ಸಾಮಾನ್ಯ. ಇನ್ನೂ ಸಂತೆದಿನ ರಸ್ತೆಯನ್ನೆ…

Read More

ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು……..

ವಿಜಯ ದರ್ಪಣ ನ್ಯೂಸ್…. ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು…….. ಪ್ರತಿಯೊಬ್ಬರ ಜೀವನದಲ್ಲೂ ಹುಟ್ಟಿನಿಂದ ಕೊನೆಯವರೆಗೂ ಎಲ್ಲಾ ವಿಭಾಗಗಳಲ್ಲೂ ಈ ದಾರಿಗಳು ಇರುತ್ತವೆ. ಒಂದು, ಹಿರಿಯರು ತೋರಿದ, ಧರ್ಮಗಳು ನೀಡಿದ, ಗ್ರಂಥಗಳು ಹೇಳಿದ ಅನುಭವದ ಆಧಾರದ ಮೇಲೆ ರೂಪಗೊಂಡ ಸಾಂಪ್ರದಾಯಿಕ ಮಾರ್ಗ. ಹುಟ್ಟಿನ ಕಾರಣಕ್ಕೆ ದೊರೆಯುವ ಪ್ರದೇಶ, ತಂದೆ ತಾಯಿ ಮತ್ತು ಸಂಬಂದಗಳು, ಜಾತಿ ಭಾಷೆ ಧರ್ಮ ದೇವರು ಪರಿಸರ ಶಿಕ್ಷಣ ಉದ್ಯೋಗ ವೈವಾಹಿಕ ಬದುಕು ಹೀಗೆ ಎಲ್ಲವೂ ಹೆಚ್ಚು ಕಡಿಮೆ ತುಂಬಾ…

Read More

ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ವಿಜಯ ದರ್ಪಣ ನ್ಯೂಸ್… ಅಂತಿಮ ಮತದಾರರ ಪಟ್ಟಿ ಪ್ರಕಟ:9.05 ಲಕ್ಷ ಮತದಾರರು ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ.06 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ…

Read More

ಶ್ರೀ ಸಿದ್ದಲೀಂಗೇಶ್ವರ ಜಯಂತೋತ್ಸವ

ವಿಜಯ ದರ್ಪಣ ನ್ಯೂಸ್… ಶ್ರೀ ಸಿದ್ದಲೀಂಗೇಶ್ವರ ಜಯಂತೋತ್ಸವ ಮತ್ತು ತೋಂಟದ ಸಿದ್ದಲಿಂಗಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ವಿಜಯನಗರ ಬೆಂಗಳೂರು: ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಜಗದ್ಗುರು ವೀರಸಿಂಹಾಸನ ಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿಪುರಸ್ಕೃತರಾದ.ಕನಕಪುರದ ದೇಗುಲಮಠದ ಶ್ರೀ ಶ್ರೀ ಮುಮ್ಮಡಿ ನಿರ್ವಾಣ…

Read More

ಉತ್ತಮ ಆರೋಗ್ಯಕ್ಕೆ ಶುದ್ಧ ನೀರು ಕುಡಿಯಿರಿ

ವಿಜಯ ದರ್ಪಣ ನ್ಯೂಸ್… ಉತ್ತಮ ಆರೋಗ್ಯಕ್ಕೆ ಶುದ್ಧ ನೀರು ಕುಡಿಯಿರಿ ವಿಜಯಪುರ, ದೇವನಹಳ್ಳಿ ತಾಲ್ಲೂಕು ಜನವರಿ.5- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ದ ಗಂಗಾ ಘಟಕದಲ್ಲಿ ಶುದ್ದ ಗಂಗಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಿಗೆ ಶುದ್ದ ಕುಡಿಯುವ ನೀರಿನ ಬಗ್ಗೆ ಕರಪತ್ರವನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಪುರಸಭಾ ಸದಸ್ಯ ವಿ. ನಂದಕುಮಾರ್ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ‘ಶುದ್ಧವಾದ ನೀರನ್ನು ಉಪಯೋಗಿಸಿದರೆ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಆದ್ದರಿಂದ ಎಲ್ಲರೂ ಸಂಸ್ಕರಿಸಿದ ನೀರನ್ನು ಬಳಸಬೇಕು ಹಾಗೆಯೇ ನೀರು ಅತ್ಯಮೂಲ್ಯವಾದದ್ದು…

Read More

ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ  ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್… ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ  ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜ 05:- ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು…

Read More

ಬ್ಯಾರಿಕೇಡ್ ಗೆ ಸಿಲುಕಿದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ

ವಿಜಯ ದರ್ಪಣ ನ್ಯೂಸ್… ನಾಗರಹೊಳೆ ಉದ್ಯಾನವನದ ವೀರನ ಹೊಸಳ್ಳಿಯಲ್ಲಿ ಬ್ಯಾರಿಕೇಡ್ ಗೆ ಸಿಲುಕಿದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ವ್ಯಾಪ್ತಿಯ ಅರಸುಹೊಸಕಟ್ಟೆಯ ಕೆರೆಯಲ್ಲಿ ಸಿಮೆಂಟ್ ಕಂಬದ ಬ್ಯಾರಿಕೇಡ್ ದಾಟಲಾರದೆ ಸಿಲುಕಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ಎಂದಿನಂತೆ ಶನಿವಾರ ರಾತ್ರಿ ಕಾಡಿನಿಂದ ಹೊರಬಂದು ಹೊಟ್ಟೆ ತುಂಬಿಸಿಕೊಂಡ ಸಲಗ ಭಾನುವಾರ ಮುಂಜಾನೆ ಅರಣ್ಯಕ್ಕೆ ಮರಳುವ ವೇಳೆ ಈ ಘಟನೆ ನಡೆದಿದೆ. ಸುತ್ತ ಮುತ್ತಲ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಭತ್ತ,ರಾಗಿ ಫಸಲನ್ನು ತಿಂದು ತುಳಿದು…

Read More

ನಿಸರ್ಗದ ಮಡಿಲಿನಲ್ಲಿ ಕಟ್ಟಡ ತಲೆ ಎತ್ತಿ ನಿಂತರು ಕಾರ್ಯಗತಗೊಳ್ಳದ ಹಾಲು ಉತ್ಪಾದಕ ಮೇಕೆ ಸಾಕಾಣಿಕಾ ಘಟಕ

ವಿಜಯ ದರ್ಪಣ ನ್ಯೂಸ್… ನಿದ್ದೆ ಬಿಡದ ಪಶುಪಾಲನಾ ಇಲಾಖೆ ನಿಸರ್ಗದ ಮಡಿಲಿನಲ್ಲಿ ಕಟ್ಟಡ ತಲೆ ಎತ್ತಿ ನಿಂತರು ಕಾರ್ಯಗತಗೊಳ್ಳದ ಹಾಲು ಉತ್ಪಾದಕ ಮೇಕೆ ಸಾಕಾಣಿಕಾ ಘಟಕ ಕೊಡಗು: ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿಗೆ ಒಳಪಡುವ ಬ್ಯಾಡಗೊಟ್ಟ ಗ್ರಾಮದಲ್ಲಿ ಕಳೆದ ಮೂರು ವರ್ಷದ ಹಿಂದೆ 2 ರಿಂದ 3 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿ ಮೇಕೆ ಸಾಕಾಣಿಕ ಘಟಕ ಮತ್ತು ಜರ್ಸಿತಳಿ ಸಂವರ್ಧನಾಕ್ಷೇತ್ರ ವರ್ಷಗಳೆ ಕಳೆದರು ಕಾರ್ಯಗತ ಗೊಂಡಿಲ್ಲ. ಕುರಿ ಮತ್ತು ಉಣ್ಣೆ ಉತ್ಪಾದಕರ…

Read More