ಮಕ್ಕಳಿಗೆ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು

ವಿಜಯ ದರ್ಪಣ ನ್ಯೂಸ್…. ಮಕ್ಕಳಿಗೆ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು ಶಿಡ್ಲಘಟ್ಟ : ಮಕ್ಕಳಿಗೆ ಉತ್ತಮ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಸಂಪ್ರದಾಯಗಳ ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು ಎಂದು ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯ ಮುಖ್ಯಸ್ಥ ದೇವರಾಜ್‌ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳದ ಕೆವಿ ಭವನದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್‌ಟ್‌ನಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶ್ರೀರಾಮಾಯಣ, ಮಹಾಭಾರತ, ಸ್ವಾತಂತ್ರ್ಯ ಹೋರಾಟಗಾರರ ಕುರಿತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ…

Read More

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ವಿಜಯ ದರ್ಪಣ ನ್ಯೂಸ್…. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,14 : ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ. ಸಾರ್ವಜನಿಕರು ಸಾಮಾನ್ಯವಾಗಿ…

Read More

ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು 

ವಿಜಯ ದರ್ಪಣ ನ್ಯೂಸ್…. ನುಲಿಯ ಚಂದಯ್ಯನವರ ಜಯಂತಿ ಆಚರಣೆ ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ.ಜಿಲ್ಲೆ ಆ. 11 : ಕಾಯಕ ನಿಷ್ಠೆ ಹಾಗೂ ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ಕಾಯಕಯೋಗಿ, ವಚನಕಾರ ನುಲಿಯ ಚಂದಯ್ಯರು ಅವರ ಕಾಯಕ ನಿಷ್ಠೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…

Read More

ಅಜೋಲಾ ರಾಸುಗಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ: ಡಾ. ಬಿ ಆರ್ ರವಿಕಿರಣ್

ವಿಜಯ ದರ್ಪಣ ನ್ಯೂಸ್… ಅಜೋಲಾ ರಾಸುಗಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ: ಡಾ. ಬಿ ಆರ್ ರವಿಕಿರಣ್ ಶಿಡ್ಲಘಟ್ಟ : ರಾಸುಗಳಿಗೆ ನೀಡುವ ಪಶು ಆಹಾರದ ವೆಚ್ಚವನ್ನು ಕಡಿಮೆಗೊಳಿಸಲು ಅಜೋಲಾ ಒಂದು ಪಾಚಿ ಜಾತಿಗೆ ಸೇರಿದ ಪೌಷ್ಟಿಕಾಂಶಯುಕ್ತ ಹೆಚ್ಚಿನ ಪ್ರೋಟೀನ್ ಅಂಶ ಹೊಂದಿದ್ದು ಹೈನು ರಾಸುಗಳಿಗೆ ಉತ್ತಮ ಆಹಾರವಾಗಿದ್ದು ಪ್ರತಿ ದಿನ ರಾಸುಗಳಿಗೆ ಅಜೋಲವನ್ನು ನೀಡಿದ್ದೆ ಆದಲ್ಲಿ ಗುಣಮಟ್ಟದ ಹಾಲನ್ನು ಪಡೆಯಬಹುದು ಎಂದು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ.ಬಿ.ಆರ್.ರವಿಕಿರಣ್ ತಿಳಿಸಿದರು. ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಹೈನುಗಾರರಾದ ಪ್ರವೀಣ್ ರವರು…

Read More

ರಾತ್ರಿ ಪಾಳಿ ( Night shift ) ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ………

ವಿಜಯ ದರ್ಪಣ ನ್ಯೂಸ್…. ರಾತ್ರಿ ಪಾಳಿ ( Night shift ) ********************* ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ……… ರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ ಸಿಲುಕಿಸಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತುಂಬಾ ದುಷ್ಪರಿಣಾಮವನ್ನು ಬೀರುತ್ತಿದೆ. ನನಗೆ ಪರಿಚಯದ ಎಲ್ಲಾ ಕ್ಷೇತ್ರಗಳ ಕಂಪನಿ, ಕಾರ್ಖಾನೆ, ಇತ್ಯಾದಿಗಳಲ್ಲಿ ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುವ ಉದ್ಯೋಗಿಗಳನ್ನು,…

Read More

ಮಾನವತಾವಾದವನ್ನು ಸಾರಿದ ಧರ್ಮ ಬೌದ್ದ ಧರ್ಮ : ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಮಾನವತಾವಾದವನ್ನು ಸಾರಿದ ಧರ್ಮ ಬೌದ್ದ ಧರ್ಮ : ಸಚಿವ ಮುನಿಯಪ್ಪ ಚಿತ್ರದುರ್ಗ ಆಗಸ್ಟ್ 10 : ಅನುಭವ ಮಂಟಪ ಮುರಘಾ ಮಠದಲ್ಲಿಂದು ಭವ್ಯವಾಗಿ ನಡೆದ ‘ ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ’  ಮಹೋತ್ಸವದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ರವರು ಭಾಗವಹಿಸಿ ಬುದ್ಧ–ಬಸವ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ನೆರವೇರಿಸಿದರು. ನಂತರ ಮಾತನಾಡಿದ ಸಚಿವರು ಬಸವೇಶ್ವರ ನಾಡಿನಲ್ಲಿ ಬುದ್ಧ ಸ್ಮರಣೆ ಮತ್ತು ದಲೈ ಲಾಮಾ…

Read More

ಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……..

ವಿಜಯ ದರ್ಪಣ ನ್ಯೂಸ್…. ಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ,…

Read More

ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 )

ವಿಜಯ ದರ್ಪಣ ನ್ಯೂಸ್…. ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 ) ಅಷ್ಟು ಸುಲಭವಲ್ಲ ಪ್ರೀತಿಗೆ ಪ್ರತಿ ವಂದನೆ ಹೇಳುವುದು……… ಯಾರಾದರೂ ನಮ್ಮನ್ನು ಟೀಕಿಸಿದರೆ, ನಿಂದಿಸಿದರೆ, ಹೊಡೆದರೆ ನಾವು ಅದಕ್ಕೆ ಒಂದಷ್ಟು ನಮ್ಮ ಮಿತಿಯಲ್ಲಿ ಅದೇ ರೀತಿ ಪ್ರತಿಕ್ರಿಯಿಸಬಹುದು ಅಥವಾ ನಿರ್ಲಕ್ಷಿಸಬಹುದು. ಆದರೆ ಪ್ರೀತಿ ಅಭಿಮಾನದ ನುಡಿಗಳಿಗೆ ಪ್ರತಿ ವಂದನೆ ತುಂಬಾ ಕಷ್ಟ. ಅಕ್ಷರಗಳಿಗೆ ನಿಲುಕದ ಭಾವವದು. ಮಾನವೀಯ ಮೌಲ್ಯಗಳ ಪುನರುತ್ಥಾನದ ಕನಸಿನ ಯಾತ್ರೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಾರಂಭಿಸಿ ಮುಂದೆ ಅದರ…

Read More

ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ: ಡಿಎಸ್ಎಸ್ ಜಿಲ್ಲಾ ಸಂಚಾಲಕ  ಎನ್ ಎ ವೆಂಕಟೇಶ್

ವಿಜಯ ದರ್ಪಣ ನ್ಯೂಸ್…. ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ: ಡಿಎಸ್ಎಸ್ ಜಿಲ್ಲಾ ಸಂಚಾಲಕ  ಎನ್ ಎ ವೆಂಕಟೇಶ್ ಶಿಡ್ಲಘಟ್ಟ : ಅನೇಕ ವರ್ಷಗಳಿಂದಲೂ ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ ಕೇಳಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ, ಇಲ್ಲಿ ಜೆ.ಡಿ.ಎಸ್. ಶಾಸಕರು ಇದ್ದಾರೆ ಹಾಗಾಗಿ ಸಮಿತಿ ರಚನೆ ಆಗಿಲ್ಲ ಎನ್ನುತ್ತಾರೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್ ದೂರಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ನಲ್ಲಿ ಮಾಜಿ…

Read More

ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ‌ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್…  ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ‌ಅವರಿಗೆ ಆತ್ಮೀಯ ಬೀಳ್ಕೊಡುಗೆ ಬೆಂಗಳೂರು, ಆಗಸ್ಟ್ 08, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ದಿನಾಂಕ 07-08-2025 ರಂದು ಬೆಂಗಳೂರು ಭೇಟಿಗಾಗಿ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾದರು. ಗೌರವಾನ್ವಿತ ಫಿಲಿಪೈನ್ಸ್ ಗಣರಾಜ್ಯದ…

Read More