ವ್ಯಕ್ತಿ ಮತ್ತು ಸಮಾಜದ ಘನತೆಯನ್ನು ಕಾಪಾಡೋಣ……..

ವಿಜಯ ದರ್ಪಣ ನ್ಯೂಸ್…. ವ್ಯಕ್ತಿ ಮತ್ತು ಸಮಾಜದ ಘನತೆಯನ್ನು ಕಾಪಾಡೋಣ…….. ಧರ್ಮಸ್ಥಳದ ಪರ ವಿರೋಧದ ವಾದ ವಿವಾದಗಳು, ಚರ್ಚೆಗಳು, ಮಾತುಗಳು ದಿಕ್ಕು ತಪ್ಪುತ್ತಿದೆ. ಭಾಷೆ ಮತ್ತು ಭಾವನೆಗಳು ತೀರಾ ಕೆಳಹಂತಕ್ಕೆ ಇಳಿದಿವೆ ಮತ್ತು ಕ್ರೌರ್ಯವನ್ನು ಸೃಷ್ಟಿಸುತ್ತಿವೆ ಹಾಗು ಹೊರಹಾಕುತ್ತಿದೆ. ನಮ್ಮದೇ ಜನಗಳು, ನಾವೆಲ್ಲ ಭಾರತೀಯರು, ಬಹುತೇಕ ಕನ್ನಡಿಗರು, ಹೆಚ್ಚು ಕಡಿಮೆ ಸಹಪಾಠಿಗಳು, ಸಹವರ್ತಿಗಳು, ಸಮಕಾಲೀನರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ‌, ಎಲ್ಲರಿಗೂ ಬಹುತೇಕ ವಿದ್ಯಾಭ್ಯಾಸ ಇದೆ. ಸಾಮಾನ್ಯ ತಿಳುವಳಿಕೆಯೂ ಇದೆ. ಪರವಾಗಿ ವಾದ ಮಾಡುವವರಿಗೆ ಧರ್ಮ, ಭಕ್ತಿ, ಸಂಪ್ರದಾಯ…

Read More

ಭಾರತದ ಪರಮಾಣು ಮತ್ತು ರಕ್ಷಣಾ ಸಾಮರ್ಥ್ಯವನ್ನು ಉತ್ತೇಜಿಸಲು ಕೋರ್ ಎನರ್ಜಿ ಸಿಸ್ಟಮ್ಸ್‌ ₹200 ಕೋಟಿ ರೂ ಸಂಗ್ರಹ

ವಿಜಯ ದರ್ಪಣ ನ್ಯೂಸ್…. ಭಾರತದ ಪರಮಾಣು ಮತ್ತು ರಕ್ಷಣಾ ಸಾಮರ್ಥ್ಯವನ್ನು ಉತ್ತೇಜಿಸಲು ಕೋರ್ ಎನರ್ಜಿ ಸಿಸ್ಟಮ್ಸ್‌ ₹200 ಕೋಟಿ ರೂ ಸಂಗ್ರಹ ಆಗಸ್ಟ್ 7, 2025: ಭಾರತದ ಪರಮಾಣು ವಲಯದಲ್ಲಿ 25 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ, ಮುಂಬೈ ಮೂಲದ ಇಂಜಿನಿಯರಿಂಗ್ ಸಂಸ್ಥೆಯಾದ ಕೋರ್ ಎನರ್ಜಿ ಸಿಸ್ಟಮ್ಸ್ ಲಿಮಿಟೆಡ್, ಹೊಸ ಸುತ್ತಿನ ಬಂಡವಾಳ ಹೂಡಿಕೆಯಲ್ಲಿ ₹200 ಕೋಟಿಗಳನ್ನು ಯಶಸ್ವಿಯಾಗಿ ಸಂಗ್ರಹಿಸಿದೆ. ಈ ಹೂಡಿಕೆಯ ನೇತೃತ್ವವನ್ನು ಪ್ರಮುಖ ಹೂಡಿಕೆದಾರರಾದ ಪಂಕಜ್ ಪ್ರಸೂನ್ ಮತ್ತು ಆಶಿಶ್ ಕಚೋಲಿಯಾ ವಹಿಸಿದ್ದು, ಇವರೊಂದಿಗೆ…

Read More

ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ

ವಿಜಯ ದರ್ಪಣ ನ್ಯೂಸ್…. ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ ಮೈಸೂರು ತಾಂಡವಪುರ ಆಗಸ್ಟ್ 07 : ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಚಾಮುಂಡೇಶ್ವರಿ ಬಳಗ ವತಿಯಿಂದ ನಗರದ ದೇವರಾಜ ಮಾರ್ಕೆಟ್ ಮುಂಭಾಗ ಶ್ರಾವಣ ಮಾಸದಹಬ್ಬಗಳು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಬಟ್ಟೆ ಬ್ಯಾಗ್ ಗಳನ್ನು ವಿತರಿಸಿ ಪರಿಸರ ಕಾಳಜಿ ಮೆರೆದರು ಹಬ್ಬಗಳನ್ನು ಭಕ್ತಿ ಶ್ರದ್ಧ ಪೂರ್ವಕವಾಗಿ ಸಾರ್ವಜನಿಕರು ಆಚರಿಸುತ್ತಿದ್ದು ಹಬ್ಬಗಳನ್ನು ಆಚರಿಸಲು ಮಾರ್ಕೆಟ್ ನಲ್ಲಿ…

Read More

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಿಲ್ಲಿಸಿ : ಡಾ. ಹೇಮಾ ನಂದೀಶ್

ವಿಜಯ ದರ್ಪಣ ನ್ಯೂಸ್…. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಿಲ್ಲಿಸಿ: ಡಾ. ಹೇಮಾ ನಂದೀಶ್ ತಾಂಡವಪುರ ಆಗಸ್ಟ್ 07 : ‘ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಸುಳ್ಳು ವದಂತಿಗಳನ್ನು ಹರಡುವುದನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಸಂಸ್ಕೃತಿ ಚಿಂತಕರಾದ ಡಾ. ಹೇಮಾನಂದೀಶ್ ಹೇಳಿದರು. ಧರ್ಮಸ್ಥಳ ಭಾರತೀಯ ಸಂಸ್ಕೃತಿಯ ಆಧ್ಯಾತ್ಮಿಕ ಚಿಂತನೆಯ ಬೆನ್ನೆಲುಬಾಗಿ ನಿಂತಿದೆ. ಇದನ್ನು ಹಾಳು ಮಾಡಿದರೆ ಭಾರತೀಯ ಸಂಸ್ಕೃತಿಗೆ ದೊಡ್ಡ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ. ಈ ದುರುದ್ದೇಶದಿಂದ ಕೆಲವರು ನಮ್ಮ ಸಮಾಜದ ಒಳಗೆ ಸೇರಿದಂತೆ ದೇಶ, ಅಂತರರಾಷ್ಟ್ರೀಯ…

Read More

ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ …

ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ … ಜ್ಯೂನಿಯರ್ – ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಂದ ಆತ್ಮೀಯ ಸ್ವಾಗತ ಬೆಂಗಳೂರು, ಆಗಸ್ಟ್ 07, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಬೆಂಗಳೂರು ಭೇಟಿಗಾಗಿ ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ…

Read More

ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

ವಿಜಯ ದರ್ಪಣ ನ್ಯೂಸ್……. ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು… ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ…… ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು…

Read More

ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು ಕಾರ್ಖಾನೆಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿದರೆ ಕಟ್ಟುನಿಟ್ಟಿನ ಕ್ರಮ: ಡಿಸಿ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ.05 :ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್…

Read More

2025 ವಾರ್ಷಿಕ ಮಾರಾಟದ ಆಫರ್: ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಘೋಷಣೆ

ವಿಜಯ ದರ್ಪಣ ನ್ಯೂಸ್…. 2025 ವಾರ್ಷಿಕ ಮಾರಾಟದ ಆಫರ್: ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಘೋಷಣೆ ಬೆಂಗಳೂರು; ಲೈಟಿಂಗ್, ಪೀಠೋಪಕರಣಗಳು, ಮನೆಯ ಅಲಂಕಾರಗಳು ಮತ್ತು ಉದ್ಯಾನ ಅಲಂಕಾರಗಳ ಆಯ್ಕೆ ವಿಚಾರದಲ್ಲಿ 2025ರ ವಾರ್ಷಿಕ ಮಾರಾಟ ತಾಣಕ್ಕೆ ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಸ್ವಾಗತಿಸುತ್ತಿದೆ. ಅದು ಕೂಡ ಸೀಮಿತ ಅವಧಿಗೆ ಹಾಗೂ ಅದ್ಭುತ ಬೆಲೆಯಲ್ಲಿ.. ಎಲ್ಲಾ ಉತ್ಪನ್ನಗಳ ಮೇಲೆ ಶೇ.30 ರಿಯಾಯಿತಿ ಮತ್ತು ಆಯ್ದ ವಸ್ತುಗಳ ಮೇಲೆ ಶೇ.50 ವರೆಗೆ ರಿಯಾಯಿತಿ ಪಡೆಯಿರಿ….

Read More

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ವಿಜಯ ದರ್ಪಣ ನ್ಯೂಸ್…. ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ ನರೆೇಗಾ ಹಾಗೂ ಇತರೆ ಗ್ರಾಮೀಣ ಮಹಿಳಾ ಕಾರ್ಮಿಕರ ಮಕ್ಕಳ ಆರೈಕೆ ತಾಣ ….………………………. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ ಜನಪದರು ಕೂಸುಗಳ ಬಗೆಗೆ ಕಟ್ಟಿದ್ದ ಹಾಡು ಮಕ್ಕಳ ಪಾಲನೆಯನ್ನು ತಿಳಿಸುತ್ತದೆ. ಇಂದು ವಿಭಜಿತ ಕುಟುಂಬಗಳ ವ್ಯವಸ್ಥೆ ಯಿಂದಾಗಿ…

Read More

ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ

ವಿಜಯ ದರ್ಪಣ ನ್ಯೂಸ್….. ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಗಸ್ಟ್ 11 ರಂದು ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಕಚೇರಿ ರಸ್ತೆಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ…

Read More