ಸಾಧನೆಯ ಹಾದಿಯಲ್ಲಿ…….

ವಿಜಯ ದರ್ಪಣ ನ್ಯೂಸ್…. ಸಾಧನೆಯ ಹಾದಿಯಲ್ಲಿ……. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ, ನಾನಾ ಕಾರಣಗಳಿಂದ ನಮ್ಮನ್ನು ದ್ವೇಷಿಸುವ, ಅಸೂಯೆ ಪಡುವ,…

Read More

ಕುವೆಂಪು ಹಾಗೂ ಅಮರಶಿಲ್ಪಿ ಜಕಣಾಚಾರಿ ಅವರ ಸಾಮಾಜಿಕ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶಿವಶಂಕರ 

ವಿಜಯ ದರ್ಪಣ ನ್ಯೂಸ್… ಕುವೆಂಪು ಹಾಗೂ ಅಮರಶಿಲ್ಪಿ ಜಕಣಾಚಾರಿ ಅವರ ಸಾಮಾಜಿಕ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜ.04 : ರಾಷ್ಟ್ರ ಕವಿ ಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಯಾದರೆ, ಅಮರ ಶಿಲ್ಪಿ ಜಕಣಾಚಾರಿ ಅವರು ವಾಸ್ತು ಶಿಲ್ಪದ ಮೂಲಕ ಸಮಾಜಕ್ಕೆ ಕೊಡುಗೆಯಾಗಿದ್ದಾರೆ. ಅವರ ಆಚಾರ, ವಿಚಾರ, ಕಲೆ, ಕಾಯಕ ನಿಷ್ಠೆಯನ್ನು ಅರಿತು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು…

Read More

ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್…….

ವಿಜಯ ದರ್ಪಣ ನ್ಯೂಸ್…. ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್……. ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ ಅದನ್ನು ಎಲ್ಲರಿಗೂ ನೆನಪಿಸುತ್ತಾ……… ಜನವರಿ 3 ಮತ್ತು ಜನವರಿ 4 ಶೈಕ್ಷಣಿಕ ಕ್ಷೇತ್ರದ ಇಬ್ಬರು ಮಹಾನ್ ವ್ಯಕ್ತಿಗಳ ಜನುಮದಿನ. ಒಬ್ಬರು ಭಾರತದಲ್ಲಿ ಮಹಿಳಾ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ಅಕ್ಷರದವ್ವ ಎಂದೇ ಹೆಸರಾದ ಭಾರತದ ಮೊದಲ ಮಹಿಳಾ ಶಿಕ್ಷಕಿ…

Read More

ಅನು ಕಾರ್ಯಪ್ಪ ರವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ.

ವಿಜಯ ದರ್ಪಣ ನ್ಯೂಸ್…. ಅನು ಕಾರ್ಯಪ್ಪ ರವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ. ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಈ ಬಾರಿ ರಿಪಬ್ಲಿಕ್ ಕನ್ನಡ ಚಾನಲ್ ನ ಕೊಡಗು ಜಿಲ್ಲಾ ವರದಿಗಾರ ಅನು ಕಾರ್ಯಪ್ಪ ರವರು ಭಾಜನರಾಗಿದ್ದಾರೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಚರಣಿಯಂಡ ಕಾರ್ಯಪ್ಪ-ಪಾರ್ವತಿ ದಂಪತಿಗಳ ಎರಡನೇ ಪುತ್ರ ಬಾಚರಣಿಯಂಡ ಅನುಕಾರ್ಯಪ್ಪ. ಬೆಳ್ಳೂರು ಗ್ರಾಮದಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ, ಪ್ರೌಢಶಿಕ್ಷಣ ಹುದಿಕೇರಿ ಜನತಾ ಹೈಸ್ಕೂಲ್,ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪದವಿ ಬಳಿಕ ಪತ್ರಕರ್ತನಾಗಿ ವೃತ್ತಿ ಆರಂಭಸಿದರು. ಬೆಳ್ಳೂರು ಗ್ರಾಮದ…

Read More

ಎಲ್ಲ ಸಮಸ್ಯೆಗಳಿಗೂ ತಾಳ್ಮೆಯೊಂದೇ ಪರಿಹಾರ

ವಿಜಯ ದರ್ಪಣ ನ್ಯೂಸ್…. ಎಲ್ಲ ಸಮಸ್ಯೆಗಳಿಗೂ ತಾಳ್ಮೆಯೊಂದೇ ಪರಿಹಾರ ಜಯ್ ನುಡಿ (ವ್ಯಕ್ತಿತ್ವ ವಿಕಸನ ಲೇಖನ ಮಾಲೆ) ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಶಿಲ್ಪಿಯೊಬ್ಬ ಒಂದು ಕಾಡಿನಿಂದ ದಾಟಿ ಹೋಗುತ್ತಿದ್ದ. ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಎರಡು ಹೆಬ್ಬಂಡೆಗಳನ್ನು ನೋಡಿದ. ಬಹು ದಿನಗಳಿಂದ ಅವನು ಇಂತಹ ಕಲ್ಲುಗಳ ಹುಡುಕಾಟದಲ್ಲಿದ್ದ. ಕಾಡಿನಲ್ಲಿ ಸುಮ್ಮನೇ ಬಿದ್ದಿರುವ ಕಲ್ಲುಗಳಿಗೆ ಪೂಜ್ಯ ಸ್ಥಾನ ನೀಡುವುದು ಉತ್ತಮ ಆಲೋಚನೆ ಎನಿಸಿತು. ಮರುದಿನ ಕೆತ್ತನೆಗೆ ಬೇಕಾದ ಸರಂಜಾಮುಗಳನ್ನು ತಂದು ಅವುಗಳಲ್ಲಿ ಒಂದು ಕಲ್ಲನ್ನು ದೇವರ ಮೂರ್ತಿಗೆಂದು ಕೆತ್ತಲು ಆರಂಭಿಸಿದ….

Read More

ಕೃತಕ ಬುದ್ಧಿಮತ್ತೆ  (Artificial intelligence )……….,

ವಿಜಯ ದರ್ಪಣ ನ್ಯೂಸ್…. ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence )………., ಬಹುಶಃ ದೂರವಾಣಿಯ ಸಂಶೋಧನೆ, ಮೊಬೈಲ್ ಸಂಶೋಧನೆ, ಇಂಟರ್ನೆಟ್ ಸಂಶೋಧನೆ, ಟೆಲಿವಿಷನ್ ಸಂಶೋಧನೆ, ವೈದ್ಯಕೀಯ ಕ್ಷೇತ್ರದ ಹಲವಾರು ಸಂಶೋಧನೆ, ಇಂಜಿನಿಯರಿಂಗ್ ತಂತ್ರಜ್ಞಾನದ ಕೆಲವು ಸಂಶೋಧನೆ, ಬಾಂಬು – ಬಂದೂಕುಗಳ ಸಂಶೋಧನೆ, ಸಾಮಾಜಿಕ ಜಾಲತಾಣಗಳ ಸಂಶೋಧನೆ ಮುಂತಾದ ಕೆಲವು ಹೊಸ ಅನ್ವೇಷಣೆಯಂತೆ ಮನುಷ್ಯರ ಬದುಕಿನ ಮೇಲೆ ಅತ್ಯಂತ ಕ್ರಾಂತಿಕಾರಕ ಬದಲಾವಣೆಗಳನ್ನು ಉಂಟು ಮಾಡುವ ಮತ್ತೊಂದು ಹೊಸ ತಂತ್ರಜ್ಞಾನವೆಂದರೆ ಇತ್ತೀಚಿನ ವರ್ಷಗಳ ಕೃತಕ ಬುದ್ಧಿಮತ್ತೆಯ…

Read More

EDII , EDU: ಭಾರತದ ಸಂಸ್ಥೆಗಳನ್ನು ವಾಣಿಜ್ಯೋದ್ಯಮ ಕೇಂದ್ರಗಳಾಗಿ ಪರಿವರ್ತಿಸುವುದು

ವಿಜಯ ದರ್ಪಣ ನ್ಯೂಸ್… EDIIನ InnovateEDU: ಭಾರತದ ಸಂಸ್ಥೆಗಳನ್ನು ವಾಣಿಜ್ಯೋದ್ಯಮ ಕೇಂದ್ರಗಳಾಗಿ ಪರಿವರ್ತಿಸುವುದು · EDII ಕುರಿತು ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು www.ediindia.org ಗೆ ಭೇಟಿ ನೀಡಿ ಬೆಂಗಳೂರು: ‘ಉತ್ಕೃಷ್ಟತೆಯ ಕೇಂದ್ರ’ ಎಂದು ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದಿಂದ ಗುರುತಿಸಲ್ಪಟ್ಟ, ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ (EDII), ಅಹಮದಾಬಾದ್, ‘ಇನ್ನೋವೇಟ್ EDU: ಉದ್ಯಮಶೀಲ ಮನಸ್ಸುಗಳನ್ನು ಉತ್ತೇಜಿಸುವುದು’ ಎಂಬ ಪ್ರಮುಖ ಕಾರ್ಯಕ್ರಮವನ್ನು ಪ್ರಕಟಿಸಿದೆ. ಈ ಮೂರು ವರ್ಷಗಳ ಕಾರ್ಯಕ್ರಮವು, ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಉದ್ಯಮಶೀಲ…

Read More

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಏಕಪಕ್ಷೀಯ ನಿರ್ಧಾರ, ಸರ್ವಾಧಿಕಾರಿ ಧೋರಣೆ ಬಿಡಬೇಕು: ಖಜಾಂಚಿ ಶಿವರುದ್ರಯ್ಯ ವಿ.ವಿ

ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಏಕಪಕ್ಷೀಯ ನಿರ್ಧಾರ, ಸರ್ವಾಧಿಕಾರಿ ಧೋರಣೆ ಬಿಡಬೇಕು: ಖಜಾಂಚಿ ಶಿವರುದ್ರಯ್ಯ ವಿ.ವಿ ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರಜಾಸತ್ಮಾತಕ ನೌಕರರ ವೇದಿಕೆ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿರವರು ಏಕಪಕ್ಷೀಯವಾಗಿ ನಿರ್ಧಾರ, ಸರ್ವಾಧಿಕಾರಿ ಧೋರಣೆ ಖಂಡಿಸಿ ಮಾಧ್ಯಮಗೋಷ್ಟಿ ಏರ್ಪಡಿಸಲಾಗಿತ್ತು. ರಾಜ್ಯ ಸರ್ಕಾರ ನೌಕರರ ಸಂಘದ ಖಜಾಂಚಿ ಶಿವರುದ್ರಯ್ಯ ವಿ.ವಿ.ರವರು ಮತ್ತು ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಕೃಷ್ಣೇಗೌಡರವರು ಮತ್ತು ಸರ್ಕಾರಿ ನೌಕರರ…

Read More

ಮಲಯಾಳಂ ಚಿತ್ರದಲ್ಲಿ ಗಮನ ಸೆಳೆದ ಕೊಡವ ಹಾಡು

ವಿಜಯ ದರ್ಪಣ ನ್ಯೂಸ್…. ಮಲಯಾಳಂ ಚಿತ್ರದಲ್ಲಿ ಗಮನ ಸೆಳೆದ ಕೊಡವ ಹಾಡು 24 ಗಂಟೆಯೊಳಗಡೆಯೇ ಟಾಪ್‌ ಟ್ರೆಂಡಿಂಗ್‌ನಲ್ಲಿದೆ ಈ ಹಾಡು ಕೊಡಗು: ಮಲಯಾಳಂ ಚಿತ್ರದಲ್ಲಿ ಕೊಡವ ಭಾಷೆಯ ಹಾಡು ಈಗ ಸಕತ್‌ ಟ್ರೆಂಡ್‌ ಆಗುತ್ತಿದೆ. ಬರಿ ಒಂದೆರಡು ಲೈನ್‌ಗಳಲ್ಲ ಇಡೀ ಹಾಡು ಕೊಡುವ ಭಾಷೆಯಲ್ಲಿದೆ, ಅಲ್ಲದೆ ಡ್ಯಾನ್ಸ್‌ ಸ್ಟೆಪ್ಸ್‌ಗೆ ಹೇಳಿ ಮಾಡಿಸಿದ ಹಾಡಿನಂತಿದೆ. ಈ ಹಾಡಿನಲ್ಲಿ ಕೊಡವರ ಮದುವೆ ಆಚರಣೆ ಅವರು ಧರಿಸುವ ಸಾಂಪ್ರದಾಯ ಉಡುಗೆ ಹೀಗೆ ಎಲ್ಲದರ ಚಿತ್ರಣ ಈ ಹಾಡಿನಲ್ಲಿದ್ದು ಮಲಯಾಳಂ ಚಿತ್ರದ ಈ…

Read More

ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ…….

ವಿಜಯ ದರ್ಪಣ ನ್ಯೂಸ್… ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ……. ಬರೆಯಬಾರದೆಂದಿದ್ದರೂ ಮನಸ್ಸು ತಡೆಯಲಿಲ್ಲ. ಸತ್ಯದ ಹುಡುಕಾಟದಲ್ಲಿ ನಿಂದನೆಗೆ ಒಳಗಾಗುವ ಸಾಧ್ಯತೆಯಿದ್ದರೂ ನಾವು ಕಂಡ ಸತ್ಯವನ್ನು, ನಮಗೆ ಅನಿಸಿದ ಅಭಿಪ್ರಾಯಗಳನ್ನು ಹೇಳಲೇಬೇಕಾಗುತ್ತದೆ…. ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹವ್ಯಕ ಮಹಾಸಭಾ ಕಾರ್ಯಕ್ರಮ ಮೂರು ದಿನ ಅದ್ದೂರಿಯಾಗಿ ನಡೆಯಿತು. ಎಷ್ಟೋ ಜಾತಿ ಸಮಾವೇಶಗಳ ರೀತಿ ಇದೂ ಸಹ ಒಂದು….. ಆದರೆ ಅಲ್ಲಿ ಭಾಗವಹಿಸಿದ್ದ ಮುಖ್ಯ ಅತಿಥಿಗಳು, ಸ್ವಾಮೀಜಿಗಳು, ಪತ್ರಕರ್ತರು, ಹಾಲಿ ನ್ಯಾಯಾಧೀಶರು, ಉದ್ಯಮಿಗಳು, ರಾಜಕಾರಣಿಗಳು, ಇತರ ವೃತ್ತಿಪರರು,…

Read More