ಅಪರಾಧ ಶಾಸ್ತ್ರ – ಕ್ರಿಮಿನಾಲಜಿ ( Criminology )

ವಿಜಯ ದರ್ಪಣ ನ್ಯೂಸ್……. ಅಪರಾಧ ಶಾಸ್ತ್ರ – ಕ್ರಿಮಿನಾಲಜಿ ( Criminology ) ……………………………………. ನಾಗರಿಕತೆಯ ಪ್ರಾರಂಭದಲ್ಲಿ ಇದು ಮಾನವರಲ್ಲಿ ಸಹಜ ಗುಣವಾಗಿಯೇ ಅಸ್ತಿತ್ವದಲ್ಲಿತ್ತು. ಎಲ್ಲಾ ಪ್ರಾಣಿಗಳೊಂದಿಗೆ ಮನುಷ್ಯ ಸಹ ತನ್ನ ಅಗತ್ಯತೆಗಳ ಪೂರೈಕೆ ಮತ್ತು ಅಸ್ತಿತ್ವ ಉಳಿಸಿಕೊಳ್ಳಲು ತನ್ನ ಇತರ ಬುದ್ಧಿ ಶಕ್ತಿಯೊಂದಿಗೆ ತನಗರಿವಿಲ್ಲದೆ ಸ್ವಾಭಾವಿಕವಾಗಿಯೇ ಅಪರಾಧ ಶಾಸ್ತ್ರ ಸಹ ಬಲ್ಲವನಾಗಿದ್ದ ಮತ್ತು ಅದನ್ನು ಬದುಕಿನ ಭಾಗವಾಗಿ ಅಳವಡಿಸಿಕೊಂಡಿದ್ದ. ಆದರೆ ನಂತರದ ರಾಜಪ್ರಭುತ್ವದಲ್ಲಿ ಅಪರಾಧ ಶಾಸ್ತ್ರ ಅಧೀಕೃತತೆ ಪಡೆಯಿತು. ಹೊಟ್ಟೆ ಪಾಡಿಗಾಗಿ ಕೆಲವರು, ಹಿಂಸಾ ವಿಕಾರ,…

Read More

ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 3……..

ವಿಜಯ ದರ್ಪಣ ನ್ಯೂಸ್….. ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 3…….. ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಆಗಸ್ಟ್ 3 ನಿನ್ನೆ…………. ” ನಾನು ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ್ತಿದ್ದೆ. ಆದರೆ ಅದೇ ದಾರಿಯಲ್ಲಿ ಇಂದು ನೀವೆಲ್ಲರೂ ನನ್ನ ಜೊತೆಯಾಗಿರುವಾಗ ಈ ದಾರಿ ಎಂದೆಂದಿಗೂ…

Read More

ಓಜೋನ್ ಸಂರಕ್ಷಣೆಗೆ ಅರಿವು ಅಗತ್ಯ: ಡಾ. ಶೋಭಾ ಮಲ್ಹಾರಿ

ವಿಜಯ ದರ್ಪಣ ನ್ಯೂಸ್….. ಓಜೋನ್ ಸಂರಕ್ಷಣೆಗೆ ಅರಿವು ಅಗತ್ಯ: ಡಾ. ಶೋಭಾ ಮಲ್ಹಾರಿ ದೊಡ್ಡಬಳ್ಳಾಪುರ : ಓಜೋನ್ ಪರಿದೆ ಹರಿದು ಹೋಗದಂತೆ ಜಾಗೃತಿ ವಹಿಸಲು ಇಂದಿನ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಪ್ರಾಚಾರ್ಯ ಡಾ. ಸದಾಶಿವ ರಾಮಚಂದ್ರಗೌಡ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ “ವಿಶ್ವ ಪರಿಸರ ಸಂರಕ್ಷಣೆಯ ದಿನಾಚರಣೆ ” ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಓಜೋನ್ ಪರಿದೆ ಹಾಳಾದ್ರೆ ಪರಿಸರ ನಾಶವಾಗಿ ಮಾನವ ಸಂಕುಲಕ್ಕೆ ಹಾನಿ ಸಂಭವಿಸುತ್ತದೆ…

Read More

ಹೋರಾಟ ಮತ್ತು ಹೋರಾಟಗಾರರು……

ವಿಜಯ ದರ್ಪಣ ನ್ಯೂಸ್…… ಹೋರಾಟ ಮತ್ತು ಹೋರಾಟಗಾರರು…… ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ…… 1995/2000 ಇಸವಿಯ ನಂತರ ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಮತ್ತು ಮಾನಸಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಕಡು ಬಡವರು ಮತ್ತು ಅತ್ಯಂತ ಶ್ರೀಮಂತರು ಸಂಖ್ಯೆಗೆ ಹೋಲಿಸಿದಾಗ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗ ಶೇಕಡ 70 ರಿಂದ 80 ರಷ್ಟು ವ್ಯಾಪಕವಾಗಿ ಅಸ್ತಿತ್ವದಲ್ಲಿದೆ. ಈ ಆಧುನಿಕ ಮಧ್ಯಮ…

Read More

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ : ಪ್ರಧಾನಿ ವಿಡಿಯೋ ಕಾನ್ಸರೆನ್ಸ್ ನೇರ ಪ್ರಸಾರ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ : ಪ್ರಧಾನಿ ವಿಡಿಯೋ ಕಾನ್ಸರೆನ್ಸ್ ನೇರ ಪ್ರಸಾರ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆಗಸ್ಟ್, 02 : ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಸಚಿವರೊಟ್ಟಿಗೆ ಉದ್ಘಾಟನೆ…

Read More

ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಆರ್‌ಟಿಐ ನ ಮುಖ್ಯ ಉದ್ದೇಶ: ಮಾಹಿತಿ ಆಯುಕ್ತ ಹರೀಶ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಆರ್‌ಟಿಐ ನ ಮುಖ್ಯ ಉದ್ದೇಶ: ಮಾಹಿತಿ ಆಯುಕ್ತ ಹರೀಶ್ ಕುಮಾರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು(ಆರ್.ಟಿ.ಐ) ನ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ಅವರು…

Read More

ಇಂದಿರಾ ಕ್ಯಾಂಟೀನ್ ಬಡವರಿಗೆ, ಕಾರ್ಮಿಕರ ಹೊಟ್ಟೆ ತುಂಬಿಸಲು ಸಹಕಾರಿ: ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಇಂದಿರಾ ಕ್ಯಾಂಟೀನ್ ಬಡವರಿಗೆ, ಕಾರ್ಮಿಕರ ಹೊಟ್ಟೆ ತುಂಬಿಸಲು ಸಹಕಾರಿ: ಸಚಿವ ಕೆ.ಹೆಚ್. ಮುನಿಯಪ್ಪ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್. 02 : ಬಡವರಿಗೆ, ಕೂಲಿ ಕಾರ್ಮಿಕರಿಗೆ, ಉದ್ಯೋಗಿಗಳಿಗೆ ಗುಣಮಟ್ಟದ ತಿಂಡಿ-ಊಟ ನೀಡುವ ಮಹತ್ತರ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಅನ್ನು ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿದ್ದು, ನಿತ್ಯವೂ ನೂರಾರು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ…

Read More

ಉದ್ಯೋಗ ಗಿಟ್ಟಿಸುವ ಭರವಸೆಯಲ್ಲಿ ಜನರು  ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಲುಕುತ್ತಾರೆ:  ಹಿರಿಯ ಸಿವಿಲ್ ನ್ಯಾಯಾದೀಶರಾದ ಮೊಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್…. ಉದ್ಯೋಗ ಗಿಟ್ಟಿಸುವ ಭರವಸೆಯಲ್ಲಿ ಜನರು  ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಲುಕುತ್ತಾರೆ:  ಹಿರಿಯ ಸಿವಿಲ್ ನ್ಯಾಯಾದೀಶರಾದ ಮೊಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಸಾಮಾನ್ಯವಾಗಿ ಉದ್ಯೋಗ ಗಿಟ್ಟಿಸುವ ಅಥವಾ ಹೇಗಾದರೂ ಬದುಕು ಕಟ್ಟಿಕೊಳ್ಳುವ ಭರವಸೆಯಲ್ಲಿ ಜನರು ಸುಲಭವಾಗಿ ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಲುಕುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾದೀಶರಾದ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ನಗರದ ಶ್ರೀನಗರೇಶ್ವರ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ವ್ಯಾಪ್ತಿಯ ಎಲ್ಲಾ ಸರ್ಕಾರಿ…

Read More

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂ.ಗ್ರಾ.ಜಿಲ್ಲೆ ಆ.01: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ. ಹೊಸಕೋಟೆ ಟೌನ್ ನಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರಕ್ಕೆ ಎಸ್ಪಿ ಸಿ.ಕೆ ಬಾಬಾ ಅವರೊಂದಿಗೆ ಭೇಟಿ ನೀಡಿ ಜಂಟಿ…

Read More

ಅಬ್ ಕಿ ಬಾರ್ ಟ್ರಂಪ್ ಕಿ ಸರ್ಕಾರ್ “

ವಿಜಯ ದರ್ಪಣ ನ್ಯೂಸ್  ” ಅಬ್ ಕಿ ಬಾರ್ ಟ್ರಂಪ್ ಕಿ ಸರ್ಕಾರ್ “ ಹೀಗೆ 2020 ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಆಗಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಅಮೆರಿಕದಲ್ಲಿಯೇ ಒಂದು ಚುನಾವಣಾ ಭಾಷಣ ಮಾಡಿದರು. ಮೂಲಭೂತವಾಗಿ ಈ ಭಾಷಣ ಭಾರತದ ಅಲಿಪ್ತ ನೀತಿಗೆ ವಿರುದ್ಧವಾಗಿತ್ತು. ಹಾಗೆಯೇ ಭಾರತದಂತ ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿ ಇನ್ನೊಂದು ರಾಷ್ಟ್ರದ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವುದು ಉತ್ತಮ…

Read More