ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು
ವಿಜಯ ದರ್ಪಣ ನ್ಯೂಸ್… ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು ಶಿಡ್ಲಘಟ್ಟ : ತಾಲ್ಲೂಕಿನಾದ್ಯಂತ ‘ದಿತ್ವಾ’ ಚಂಡಮಾರುತದ ಪರಿಣಾಮ ವಿಪರೀತ ಚಳಿ ಹಾಗೂ ತುಂತುರು ಮಳೆಯ ವಾತಾವರಣ ನಿರ್ಮಾಣವಾಗಿದೆ ಮಳೆಯ ನೀರು ತೆನೆಗಳಲ್ಲೇ ತುಂಬಿಕೊಂಡಿರುವುದರಿಂದ ಈಗಾಗಲೇ ನಿಂತಿದ್ದ ಪೈರುಗಳು ನೆಲಕ್ಕೊರಗಿವೆ. ಹಲವು ರೈತರ ಹೊಲಗಳಲ್ಲಿ ಇಳುವರಿ ಬರದೇ, ಕೊಯ್ಲು ಮಾಡಲಾಗದೆ ರೈತರು ತೊಂದರೆ ಅನುಭವಿಸುವಂತಾಗಿದೆ. ದಿತ್ವಾ ಚಂಡಮಾರುತದ ಪರಿಣಾಮವಾಗಿ ಕಳೆದ ಎರಡು ದಿನಗಳ ಹಿಂದೆ ಅಕಾಲಿಕ ಮಳೆಯಾಗುತ್ತಿದ್ದು, ರೈತರ ಜೀವನಕ್ಕೆ ತೀವ್ರ ಸಂಕಷ್ಟ…
