ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು……

ವಿಜಯ ದರ್ಪಣ ನ್ಯೂಸ್…. ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು…… ಭಾರತದ ವಿದೇಶ ( ಫಾರಿನ್ ) ಗೋವಾ, ಕಡಲ ತೀರದ ಪರ್ಯಾಯ ದ್ವೀಪ ಗೋವಾ, ಮೋಜು, ಮಸ್ತಿ, ಮನರಂಜನೆ, ಕ್ಯಾಸಿನೋಗಳ ಪ್ರದೇಶ ಗೋವಾ, ದೇಶದ ಅತ್ಯಂತ ದುಬಾರಿ ಬೆಲೆಯ ಪ್ರವಾಸಿ ಕೇಂದ್ರ ಗೋವಾ, ಭ್ರಷ್ಟ, ದುಷ್ಟ ದುಡ್ಡಿನ ಪ್ರದರ್ಶನದ ಮಜಾ ನಗರಿ ಗೋವಾ, ಪ್ರವಾಸಿಗರ ರಜಾ ದಿನಗಳ ಸುಂದರ ತಾಣ ಗೋವಾ, ಭಾರತದ ಸುರಕ್ಷತೆಯ, ಸ್ವಚ್ಛ ನಗರಗಳಲ್ಲಿ ಒಂದು ಗೋವಾ, ಪೋರ್ಚುಗೀಸರಿಂದ ಸುಮಾರು 500…

Read More

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ

ವಿಜಯ ದರ್ಪಣ ನ್ಯೂಸ್…. ನವೆಂಬರ್ 01 ರಂದು 70ನೇ ಕರ್ನಾಟಕ ರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಅ 13 : 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು….

Read More

ತ್ರಿಭಾಷಾ ಸೂತ್ರ ಎಷ್ಟು ಸರಿ…….. ದ್ವಿಭಾಷಾ ಸೂತ್ರ ಉತ್ತಮವೇ……

ವಿಜಯ ದರ್ಪಣ ನ್ಯೂಸ್… ತ್ರಿಭಾಷಾ ಸೂತ್ರ ಎಷ್ಟು ಸರಿ…….. ದ್ವಿಭಾಷಾ ಸೂತ್ರ ಉತ್ತಮವೇ…… ಕನ್ನಡ : ರಾಜ್ಯ ಭಾಷೆ…. ಹಿಂದಿ : ರಾಷ್ಟ್ರ ಭಾಷೆ…. ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ? ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ? ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ…

Read More

ತಂತ್ರಜ್ಞಾನದಲ್ಲಿ ಇಸ್ರೇಲ್ ದೇಶವನ್ನು ಮೀರಿಸುವಂತಹ ರೈತರು  ಮಾದರಿ ಕೃಷಿ ಮಾಡುತ್ತಿದ್ದಾರೆ : ಬೆಂಗಳೂರು ಕೃಷಿ ವಿ ವಿ ಕುಲಪತಿ ಸುರೇಶ್ 

ವಿಜಯ ದರ್ಪಣ ನ್ಯೂಸ್… ತಂತ್ರಜ್ಞಾನದಲ್ಲಿ ಇಸ್ರೇಲ್ ದೇಶವನ್ನು ಮೀರಿಸುವಂತಹ ರೈತರು  ಮಾದರಿ ಕೃಷಿ ಮಾಡುತ್ತಿದ್ದಾರೆ : ಬೆಂಗಳೂರು ಕೃಷಿ ವಿ ವಿ ಕುಲಪತಿ ಸುರೇಶ್ ಶಿಡ್ಲಘಟ್ಟ : ತಂತ್ರಜ್ಞಾನದಲ್ಲಿ ಇಸ್ರೇಲ್ ದೇಶವನ್ನು ಮೀರಿಸುವಂತಹ ಮಟ್ಟಿಗೆ ನಮ್ಮ ಚಿಕ್ಕಬಳ್ಳಾಪುರ ,ಕೋಲಾರ ಹಾಗು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ನಿಪುಣರು ,ತಂತ್ರಜ್ಞಾನಿಗಳು ಹಾಗು ಶ್ರಮಿಕರಾಗಿ ಮಾದರಿ ಕೃಷಿ ಮಾಡುತ್ತಿದ್ದಾರೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ್ ತಿಳಿಸಿದರು. ತಾಲ್ಲೂಕಿನ ಜಂಗಮಕೋಟೆ ಹೋಬಳಿ ಕಾಳನಾಯಕನಹಳ್ಳಿ ಗ್ರಾಮದಲ್ಲಿ ಜಿಕೆವಿಕೆ ವಿದ್ಯಾರ್ಥಿಗಳ ಗ್ರಾಮೀಣ…

Read More

ಬಸವ ಸಂಸ್ಕೃತಿ ಅಭಿಯಾನ……..ಮತ್ತೆ ಸಂಘಟನಾತ್ಮಕ ಚಟುವಟಿಕೆಯಲ್ಲಿ ಗರಿಗೆದರಿದ ಲಿಂಗಾಯತ ಧರ್ಮ ಸುದ್ದಿಯಲ್ಲಿ……

ವಿಜಯ ದರ್ಪಣ ನ್ಯೂಸ್… ಬಸವ ಸಂಸ್ಕೃತಿ ಅಭಿಯಾನ…….. ಮತ್ತೆ ಸಂಘಟನಾತ್ಮಕ ಚಟುವಟಿಕೆಯಲ್ಲಿ ಗರಿಗೆದರಿದ ಲಿಂಗಾಯತ ಧರ್ಮ ಸುದ್ದಿಯಲ್ಲಿ…… ತುಂಬಾ ಹಳೆಯ ಬೇಡಿಕೆಯಾದರೂ ಇತ್ತೀಚಿನ ವರ್ಷಗಳಲ್ಲಿ ಮತ್ತೆ ಹೆಚ್ಚು ಪ್ರಚಾರ ಪಡೆದ ಲಿಂಗಾಯತ ಧರ್ಮದ ಹೋರಾಟ ಮತ್ತೊಮ್ಮೆ ಬಿರುಸು ಪಡೆದಿದೆ. ವಾಸ್ತವವಾಗಿ ಅದು ಲಿಂಗಾಯತ ಧರ್ಮವಲ್ಲ ಮಾನವ ಧರ್ಮ ಮತ್ತು ಇನ್ನೂ ಮುಂದೆ ಸಾಗಿ ಜೀವಪರ ನಿಲುವಿನ ಪ್ರಾಕೃತಿಕ ಧರ್ಮ…. ಜಗತ್ತಿನಲ್ಲಿ ಜೀಸಸ್ ಕ್ರೈಸ್ಟ್ ಅವರನ್ನು ಸಮಾನತೆಯ ವಿಷಯದಲ್ಲಿ ಮೇಲ್ಮಟ್ಟದಲ್ಲಿ ನೋಡಲಾಗುತ್ತದೆ. ” ಶತ್ರುಗಳನ್ನು ಪ್ರೀತಿಸಿ – ನೆರೆಹೊರೆಯವರನ್ನು…

Read More

ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!!

ವಿಜಯ ದರ್ಪಣ ನ್ಯೂಸ್…. ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!! ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಜೀವನವೆಂಬುದು ಆಟವಿದ್ದಂತೆ ಎಂದು ಹೇಳುತ್ತಾರೆ. ಆಟ ಎಲ್ಲರಿಗೂ ಇಷ್ಟ ಆದರೂ ಕೆಲವರು ಮಾತ್ರ ಗೆಲ್ಲುತ್ತಾರೆ ಏಕೆ ಎಂಬ ಪ್ರಶ್ನೆಯು ಕಾಡುತ್ತದೆಯಲ್ಲವೇ? ಹೌದು, ಉನ್ನತ ಸಾಧಕರು ಈ ಆಟದ ರಹಸ್ಯ ನಿಯಮಗಳನ್ನು ತಿಳಿದಿದ್ದಾರೆ. ಹಾಗಾದರೆ ಅವರು ತಿಳಿದ ನಿಯಮಗಳಾವವು ಅಂತ ನೋಡುವುದಾದರೆ ಹೀಗಿವೆ. ಸ್ಪಷ್ಟ ಮತ್ತು ಸಶಕ್ತ ಗುರಿ ಗುರಿಯೇ ನಿಮ್ಮ ಕಿರು ಹೆಜ್ಜೆ ಆಗಿರಲಿ…

Read More

ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ…….

ವಿಜಯ ದರ್ಪಣ ನ್ಯೂಸ್….. ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ……. ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food…

Read More

“ವೈಜ್ಞಾನಿಕ ಮನೋಭಾವವೇ ಭಾರತದ ಬೆಳವಣಿಗೆಗೆ ಇಂಧನ” : ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್

ವಿಜಯ ದರ್ಪಣ ನ್ಯೂಸ್…. “ವೈಜ್ಞಾನಿಕ ಮನೋಭಾವವೇ ಭಾರತದ ಬೆಳವಣಿಗೆಗೆ ಇಂಧನ” : ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ 09.10.2025: “ಭಾರತದ ಜ್ಞಾನ ಮತ್ತು ವಿಜ್ಞಾನವು ತಾಂತ್ರಿಕ ಪ್ರಗತಿಯ ಜೊತೆಗೆ “ವಸುಧೈವ ಕುಟುಂಬಕಂ” ಎಂಬ ಮನೋಭಾವದಿಂದ ಮಾನವ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಾಚೀನ ಜ್ಞಾನ ಮತ್ತು ಆಧುನಿಕ ನಾವೀನ್ಯತೆಗಳ ಸಂಗಮವು ಭಾರತವನ್ನು ವಿಜ್ಞಾನ ಜಗತ್ತಿನಲ್ಲಿ ವಿಶ್ವ ಶಕ್ತಿಯಾಗಿ ಮಾಡುತ್ತಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು…

Read More

ದೀಪಾವಳಿ ಹಬ್ಬ: ಐದು ದಿನ ಸುರಕ್ಷಿತ ಕ್ರಮಗಳೊಂದಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ

ವಿಜಯ ದರ್ಪಣ ನ್ಯೂಸ್… ದೀಪಾವಳಿ ಹಬ್ಬ: ಐದು ದಿನ ಸುರಕ್ಷಿತ ಕ್ರಮಗಳೊಂದಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 08: ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸಿದ್ದು, ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು ಸುರಕ್ಷಿತ ಕ್ರಮಗಳೊಂದಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ…

Read More

ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ:                                        ಅ. 18 ರವರೆಗೆ ಅವಧಿ ವಿಸ್ತರಣೆ ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್ 8:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು…

Read More