ಬದುಕನ್ನು ಬದಲಿಸಬಲ್ಲ ಮೂಡ್ ಬದಲಿಸಿಕೊಳ್ಳಿ

ವಿಜಯ ದರ್ಪಣ ನ್ಯೂಸ್ ಬದುಕನ್ನು ಬದಲಿಸಬಲ್ಲ ಮೂಡ್ ಬದಲಿಸಿಕೊಳ್ಳಿ ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ನನ್ನ ಮನಸ್ಥಿತಿ (ಮೂಡ್)ಯಾವಾಗ ಹೇಗೆ ಇರುತ್ತೆ ಅಂತ ನನಗೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ನವೋಲ್ಲಾಸದಿಂದ ಇರುವ ನಾನು ಒಮ್ಮಿಂದೊಮ್ಮೆಲೇ ಎಷ್ಟು ಮಾಡಿದರೂ ಅಷ್ಟೇ ನನ್ನಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿ ಕುಳಿತು ಬಿಡುತ್ತೇನೆ. ನನಗೆ ಇದೇಕೆ ಹೀಗಾಗುತ್ತಿದೆ? ಏನನ್ನೇ ಆಗಲಿ ನಿರಂತರವಾಗಿ ಮಾಡುವ ಅಭ್ಯಾಸ ನನ್ನಲ್ಲಿ ಏಕೆ ಬರುತ್ತಿಲ್ಲ? ಇಂದೇಕೋ ನನ್ನ ಮೂಡ್ ಸರಿಯಿಲ್ಲ. ನನಗೆ…

Read More

ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಂಜನೇಯ ಮತ್ತು ಕ್ಯಾತ್ಯಾಯಿನಿ ಆಯ್ಕೆ.

ವಿಜಯ ದರ್ಪಣ ನ್ಯೂಸ್…..  ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ  ಆಂಜನೇಯ ಮತ್ತು  ಕ್ಯಾತ್ಯಾಯಿನಿ ಆಯ್ಕೆ. ಶಿಡ್ಲಘಟ್ಟ : ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಹಾಗೂ ಆನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೂರಿನ ಕಾತ್ಯಾಯಿನಿ ಅವರು 2023ನೇ ಸಾಲಿನ ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ಏಪ್ರಿಲ್ 21ರಂದು ನಡೆಯುವ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ, ಜನತೆಗೆ ಉತ್ತಮ ಹಾಗೂ ಗುಣಮಟ್ಟದ ಸೇವೆ ನೀಡುತ್ತಿರುವ ಸರ್ಕಾರಿ…

Read More

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ 69ಹೊಸ ಚಿಕಿತ್ಸೆ ಸೆರ್ಪಡೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ 69ಹೊಸ ಚಿಕಿತ್ಸೆ ಸೆರ್ಪಡೆ ಬೆಂಗಳೂರು : ಎಪ್ರಿಲ್ 22 ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ‌ ಶಿಫಾರಸ್ಸುಗಳನ್ನು ಸಲ್ಲಿಸಿತು. ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ. ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು…

Read More

” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “

ವಿಜಯ ದರ್ಪಣ ನ್ಯೂಸ್…. ” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “ ಮಹಾತ್ಮ ಗಾಂಧಿ…… ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ…….. ಆದರೆ ದುರಂತವೆಂದರೆ, ಸಾಮಾನ್ಯವಾಗಿ ತನ್ನವರಿಗಾಗಿ ಅಷ್ಟು ದೊಡ್ಡ ಹಣ ಮಾಡಿದ್ದರೂ ಅವರ ಬಗ್ಗೆ ಹತ್ತಿದವರಿಗೆ ಇನ್ನೂ ಮಾಡಬೇಕಿತ್ತು ಎಂಬ ಅಸಮಾಧಾನ ಅತೃಪ್ತಿ…

Read More

ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ, ಊರ ಜಾತ್ರೆ ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ ,ಊರ ಜಾತ್ರೆ ಮಹೋತ್ಸವ  ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿಯಲ್ಲಿ ನೆಲೆಸಿರುವ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನಾ ಮಹೋತ್ಸವದ 48ನೇ ದಿನದಂದು ದೀಪೋತ್ಸವ ಹಾಗೂ ಊರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಸ್ವಾಮಿಗೆ ಹೂವಿನ ಅಲಂಕಾರ, ಮಹಾ ಮಂಗಳಾರತಿ ನೆರವೇರಿಸಲಾಯಿತು,ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಗ್ರಾಮದ ಬೀದಿಗಳಲ್ಲಿ ಹಬ್ಬದ ಅಂಗವಾಗಿ ತಳಿರು ತೋರಣ ಕಟ್ಟಲಾಗಿದ್ದು, ರಂಗೋಲಿ, ದೀಪಗಳು…

Read More

ಕಹಿ ನೆನಪು ತೊರೆದರೆ ಸಿಹಿ ಬದುಕು

ವಿಜಯ ದರ್ಪಣ ನ್ಯೂಸ್…. ಕಹಿ ನೆನಪು ತೊರೆದರೆ ಸಿಹಿ ಬದುಕು ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಕೈಯಲ್ಲಿರುವ ಈ ಕ್ಷಣಗಳನ್ನು ಕಳೆದುಕೊಳ್ಳುತ್ತಿದ್ದೇವೆಂಬ ಅರಿವಿಲ್ಲದೆ ಹಳೆಯ ಸಂಗತಿಗಳ ನೆನಪಿನ ರಾಶಿ ಕೆದುಕುತ್ತ ಕಾಲ ಕಳೆಯುತ್ತೇವೆ. ಅದರಿಂದ ಏನೂ ಪ್ರಯೋಜನವಿಲ್ಲ ಎಂಬುದು ಗೊತ್ತಿದ್ದೂ ಅದರಲ್ಲಿ ಮುಳುಗುತ್ತೇವೆ. ಇಷ್ಟು ಸಾಲದೆಂಬಂತೆ ಹಳೆಯ ನೋವುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಅದರ ಬಗ್ಗೆ ಯೋಚಿಸುತ್ತ ಕೊರಗುತ್ತೇವೆ. ಒಟ್ಟಿನಲ್ಲಿ ಈ ದಿನ ಈ ಕ್ಷಣ ಏನು ಮಾಡಬಲ್ಲೆವು. ಏನು ಮಾಡಿದರೆ ನೆಮ್ಮದಿಯ ಬದುಕು…

Read More

ಕಾಸರಗೋಡು ಜಿಲ್ಲಾ‌ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ: ಇಸ್ಮಾಯಿಲ್ ಕಂಡಕರೆಗೆ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್…. ಕಾಸರಗೋಡು ಜಿಲ್ಲಾ‌ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ: ಇಸ್ಮಾಯಿಲ್ ಕಂಡಕರೆಗೆ ಪ್ರಶಸ್ತಿ ಕಾಸರಗೋಡು :ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ನೀಡುವು ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ವಾರ್ತಾಭಾರತಿ ದಿನಪತ್ರಿಕೆಯ ಕೊಡಗು ಜಿಲ್ಲಾ ವಿಶೇಷ ವರದಿಗಾರ ಹಾಗೂ ಶಕ್ತಿ ದಿನಪತ್ರಿಕೆಯ ಬರಹಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರು ಆಯ್ಕೆಯಾಗಿದ್ದಾರೆ. ಮೊಗರೊಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಶೀ ಹರ್ಷ ಮೇಲಾಂಟ ನೀಡುವ ಪ್ರಶಸ್ತಿಗೆ ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದು, ಇಸ್ಮಾಯಿಲ್…

Read More

ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ

ವಿಜಯ ದರ್ಪಣ ನ್ಯೂಸ್…. ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ ಶಿಡ್ಲಘಟ್ಟ : ತಾಲ್ಲೂಕಿನ ಪುರಾತನ ಕಾಲದ ಚಿಕ್ಕದಾಸರಹಳ್ಳಿಯ ಗುಟ್ಟಿನ ಮೇಲಿರುವ ಭೂನಿಳ ಸಮೇತ ಶ್ರೀಬ್ಯಾಟರಯಸ್ವಾಮಿ ದೇವಾಲಯದ ಪಕ್ಕದ ಕಲ್ಯಾಣಿಯನ್ನು ಟೈಟಾನ್ (Titan) ಕಂಪನಿಯ ನೆರವಿನಿಂದ ಸುಂದರವಾಗಿ ಪುನಶ್ಚೇತನ ಮಾಡಲಾಗಿದ್ದು, ಅದನ್ನು ತಾಲ್ಲೂಕು ಆಡಳಿತಕ್ಕೆ ಹಸ್ತಾಂತರ ಮಾಡಲಾಯಿತು. ತಹಶಿಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಪರಿಸರದ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಾಮಾಣಿಕ ಸಹಕಾರದೊಂದಿಗೆ…

Read More

ಜಯಂತಿಗಳ ಆಚರಣೆ ಹಾಸ್ಯಾಸ್ಪದವಾಗುವ ಮುನ್ನ………

ವಿಜಯ ದರ್ಪಣ ನ್ಯೂಸ್….. ಜಯಂತಿಗಳ ಆಚರಣೆ ಹಾಸ್ಯಾಸ್ಪದವಾಗುವ ಮುನ್ನ……… ಇತ್ತೀಚಿನ ಕೆಲವು ವರ್ಷಗಳಲ್ಲಿ ಮಹಾನ್ ವ್ಯಕ್ತಿಗಳ ಜಯಂತಿ ಯಾಕೋ ಅತಿರೇಕಕ್ಕೆ ತಲುಪಿ ಹಾಸ್ಯಸ್ಪದವಾಗುತ್ತಿರುವಂತೆ ಭಾಸವಾಗುತ್ತಿದೆ. ಅದೇ ಹಾಡು, ಅದೇ ಕುಣಿತ, ಅದೇ ಭಾಷಣ, ಅದೇ ಜನರು, ಅದೇ ಉನ್ಮಾದ, ಅದೇ ಭಕ್ತಿಯ ಪರಾಕಾಷ್ಠೆ, ಅದೇ ವ್ಯಕ್ತಿಯ ವಿಜೃಂಭಣೆ ಕೆಲವೊಮ್ಮೆ ತುಂಬಾ ವಿಚಿತ್ರವೆನಿಸುತ್ತಿದೆ. ಗಾಂಧಿ ಜಯಂತಿಗೂ, ಹನುಮ ಜಯಂತಿಗೂ, ಅಂಬೇಡ್ಕರ್ ಜಯಂತಿಗೂ, ರಾಮ ಜಯಂತಿಗೂ, ಬಸವ ಜಯಂತಿಗೂ, ಮಹಾವೀರ ಜಯಂತಿಗೂ, ವಾಲ್ಮೀಕಿ ಜಯಂತಿಗೂ, ಕೆಂಪೇಗೌಡ ಜಯಂತಿಗೂ, ಬುದ್ದ ಜಯಂತಿಗೂ,…

Read More

ದ್ವೇಷದ ಹೇಳಿಕೆಯೊಂದನ್ನು ನೀಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್

ವಿಜಯ ದರ್ಪಣ ನ್ಯೂಸ್….  ದ್ವೇಷದ ಹೇಳಿಕೆಯೊಂದನ್ನು ನೀಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಅತ್ಯಂತ ದ್ವೇಷದ ಹೇಳಿಕೆಯೊಂದನ್ನು ನೀಡಿದ್ದಾರೆ. ಹಿಂದೂ ಮುಸ್ಲಿಂ, ಪಾಕಿಸ್ತಾನ ಮತ್ತು ಭಾರತದ ನಡುವೆ ತುಂಬಾ ದ್ವೇಷ ಮತ್ತು ಅಸೂಯೆ ಬರುವ ರೀತಿಯಲ್ಲಿ ಉದ್ರೇಕಿಸಿ ಮಾತನಾಡಿದ್ದಾರೆ. ಸಾಗರೋತ್ತರ ಪಾಕಿಸ್ತಾನಿ ಪ್ರಜೆಗಳ ಸಮಾವೇಶದಲ್ಲಿ ಪಾಕಿಸ್ತಾನದ ಅಧ್ಯಕ್ಷರು ಮತ್ತು ಹಿರಿಯ ಸಚಿವರ ಸಮ್ಮುಖದಲ್ಲಿ ಈ ಮಾತನ್ನು ಹೇಳಿದ್ದಾರೆ. ಖಂಡಿತವಾಗಲೂ ಯಾವುದೇ ದೇಶದ ಸೈನಿಕ ಮುಖ್ಯಸ್ಥರು ಆ…

Read More