ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್…  ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಜೂನ್ 20: ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು • ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಸರಾಸರಿ ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ…

Read More

ಗೌಡನ ಕೆರೆ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ

ವಿಜಯ ದರ್ಪಣ ನ್ಯೂಸ್… ಗೌಡನ ಕೆರೆ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ   ಶಿಡ್ಲಘಟ್ಟ : ನಗರದ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ ಈ ಕೆರೆಯನ್ನು ಕಟ್ಟಿಸಿದ್ದರಿಂದಾಗಿ, ಇದಕ್ಕೆ ಗೌಡನ ಕೆರೆ ಎಂಬ ಹೆಸರು ಬಂತೆಂದು ಪ್ರತೀತಿಯಿದೆ. ಶಿವನೇಗೌಡರ ಹೆಸರಿರುವ ಶಾಸನ ತಾಲ್ಲೂಕಿನ ಸೊಣ್ಣೇನಹಳ್ಳಿಯ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪತ್ತೆಯಾಗಿದೆ. ನಗರದ ಆಗ್ನೆಯ ದಿಕ್ಕಿನಲ್ಲಿರುವ ಗೌಡನ ಕೆರೆಗೆ ಸುಮಾರು ಐದು ಶತಮಾನಗಳ ಇತಿಹಾಸವಿದೆ. ಶಿವನೇಗೌಡರು 47 ವರ್ಷಗಳು ಈ ಊರನ್ನು ಆಳಿರುವುದಾಗಿ ಇತಿಹಾಸದಲ್ಲಿ ದಾಖಲಾಗಿದೆ ಪುರಾತತ್ವ ಇಲಾಖೆಯಿಂದ…

Read More

ಯೋಗ ಮತ್ತು ಧ್ಯಾನ,

ವಿಜಯ ದರ್ಪಣ ನ್ಯೂಸ್… ಯೋಗ ಮತ್ತು ಧ್ಯಾನ, ಧೀರ್ಘ ಲೇಖನ ಓದುವ ತಾಳ್ಮೆಯೂ ಇರಲಿ…. ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ ಮತ್ತು ಧ್ಯಾನದ ಪರಿಕಲ್ಪನೆಯ ಸುತ್ತ ಒಂದಷ್ಟು ಅನಿಸಿಕೆಗಳು…….. ಕಾಯಕವೇ ಕೈಲಾಸ ಎಂದು ತನ್ನ ಶ್ರಮದಿಂದಲೇ ತನ್ನ ಅಗತ್ಯಗಳನ್ನು ಪೂರೈಸಿಕೊಂಡು ಬದುಕನ್ನು ಸರಳವಾಗಿ, ಸಹಜವಾಗಿ, ಪ್ರಕೃತಿಯ ನಿಷ್ಠೆಯಿಂದ ಬದುಕು ಸಾಗಿಸುತ್ತಿದ್ದರೆ ಅದೇ ಖಂಡಿತವಾಗಲೂ ಅತ್ಯುತ್ತಮ ಜೀವನ ಶೈಲಿ. ಬಹುಶಃ ನಾಗರಿಕತೆಯ ಪ್ರಾರಂಭದಲ್ಲಿ ಮನುಷ್ಯ ಹೀಗೆ ಇತರ ಎಲ್ಲಾ ಪ್ರಾಣಿಗಳಂತೆ ಜೀವಿಸುತ್ತಿದ್ದನು. ಅಂದರೆ ಹೆಚ್ಚು…

Read More

ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು 

ವಿಜಯ ದರ್ಪಣ ನ್ಯೂಸ್….. ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು  ಬೆಂಗಳೂರು ಜೂನ್ 19: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಎಂದು ಕಾನೂನು ಸಚಿವ ಎಸ್ ಕೆ ಪಾಟೀಲ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು)…

Read More

ಒಕ್ಕಲಿಗ ಸಮುದಾಯ ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ: ಮಧುಸೂದನ್

ವಿಜಯ ದರ್ಪಣ ನ್ಯೂಸ್….. ಒಕ್ಕಲಿಗ ಸಮುದಾಯ ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ: ಮಧುಸೂದನ್ ಶಿಡ್ಲಘಟ್ಟ : ಒಕ್ಕಲಿಗ ಸಮುದಾಯ ಇಂದು ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆಹೊಸ ಕಮಿಟಿ ಸದೃಢವಾಗಿ ಕಾರ್ಯ ನಿರ್ವಹಿಸಿ ಸಮುದಾಯದ ಹಕ್ಕು, ಕಲ್ಯಾಣ ಹಾಗೂ ಒಗ್ಗಟ್ಟು ಕಾಪಾಡಬೇಕು ಎಂದು ಹೇಳಿದ ಅವರು ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಮಧುಸೂದನ್ ತಿಳಿಸಿದರು. ತಾಲ್ಲೂಕಿನ ಒಕ್ಕಲಿಗ ಸಮುದಾಯದ ನಗರದ ಪ್ರವಾಸಿ ಮಂದಿರದಲ್ಲಿ ಪ್ರಮುಖರು ಸಭೆ ಸೇರಿ ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ…

Read More

ಹುಚ್ಚು ಯೋಚನೆ ಮತ್ತು ಯೋಜನೆ…….

ವಿಜಯ ದರ್ಪಣ ನ್ಯೂಸ್… ಹುಚ್ಚು ಯೋಚನೆ ಮತ್ತು ಯೋಜನೆ……. ಕಾವೇರಿ ಆರತಿ ಮತ್ತು ಕೆಆರ್‌ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ……….. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪಡ್ತೀರಿ. ಅದೊಂದು ಜೀವ ಜಲ. ಅದನ್ನು ಅದರ ಪಾಡಿಗೆ ಬಿಟ್ಟು ಬಿಡಿ…… ಕೃಷಿಗಾಗಿಯೋ, ಕುಡಿಯುವ ನೀರಿಗಾಗಿಯೋ ಎಷ್ಟು ಸಾಧ್ಯವೋ ಅಷ್ಟು ಅದನ್ನ ಸಹಜ ರೀತಿಯಲ್ಲೇ ಉಪಯೋಗಿಸಿಕೊಳ್ಳಿ ಅಷ್ಟೇ. ಅದು ನದಿಗೆ ನೀವು ಕೊಡಬಹುದಾದ ಬಹುದೊಡ್ಡ ಕೊಡುಗೆ….

Read More

ಅಂಗಡಿ ಮಾಲೀಕನ ವರ್ತನೆಗೆ ನಾಗರೀಕರ ಆಕ್ರೋಶ

ವಿಜಯ ದರ್ಪಣ ನ್ಯೂಸ್…. ಅಂಗಡಿ ಮಾಲೀಕನ ವರ್ತನೆಗೆ ನಾಗರೀಕರ ಆಕ್ರೋಶ ವಿರಾಜಪೇಟೆ ಮುಖ್ಯರಸ್ತೆಯ ಒಂದು ಬದಿ ವಾಹನಗಳು ನಿಲುಗಡೆಗೊಳಿಸಲು ಅವಕಾಶ ಕಲ್ಪಿಸಿದ ಸ್ಥಳದಲ್ಲಿ, ಅಲ್ಲಿನ ವರ್ತಕನೊಬ್ಬ ತನ್ನ ಅಂಗಡಿಯ ಮುಂಭಾಗದಲ್ಲಿ ಕಬ್ಬಿಣದ ಗೇಟ್ ಒಂದನ್ನು ಅಳವಡಿಸಿದ್ದಾನೆ. ಲೋಕೋಪಯೋಗಿ ಸೇರಿದ ರಸ್ತೆಗೆ ಈ ರೀತಿಯ ಅಚಾತುರ್ಯ ತೋರಿದರು ಕೂಡ ಸಂಬಂಧಿಸಿದ ಇಲಾಖೆಯವರು, ಪುರಸಭೆ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ವಿರಾಜಪೇಟೆ ಆಗುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಅಲ್ಲಿನ ಕೆಲವು ನಾಗರಿಕರು ದೂರಿಕೊಂಡಿದ್ದಾರೆ. ಹಣ…

Read More

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..

ವಿಜಯ ದರ್ಪಣ ನ್ಯೂಸ್….. ವಿಚಿತ್ರ ಸ್ವಾರ್ಥದ ನ್ಯಾಯ ನೀತಿ….. ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,……….. ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ…

Read More

ಜೂನ್ 21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ

ವಿಜಯ ದರ್ಪಣ ನ್ಯೂಸ್…. ಜೂನ್ 21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 17: ಜಿಲ್ಲಾ ಮಟ್ಟದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ…

Read More

ಶಿಡ್ಲಘಟ್ಟ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ  ತಾಲ್ಲೂಕಿನ ಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಜೂನ್-19 ರಂದು ಜಿಲ್ಲೆಯ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಹಲವು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಶಾಸಕರಾದ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸದಲ್ಲಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ತುರ್ತಾಗಿ 100 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ, ರಸ್ತೆಗಳ ನಿರ್ಮಾಣಕ್ಕೆ…

Read More