ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ: ಶ್ರೀ ಶ್ರೀ ಮಂಗಳಾನಂದ ನಾಥ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ : ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಬರಿ ವಿದ್ಯೆ ಇದ್ದರೆ ಸಾಲದು ಮಾನವೀಯ ಮೌಲ್ಯ, ಸನ್ನಡತೆ, ಸಂಸ್ಕಾರ, ವಿವೇಕ ಸಹ ಇರಬೇಕು. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳದ ಕೆ.ವಿ.ಭವನದಲ್ಲಿ ಶ್ರೀ ಕೆಂಪಣ್ಣಸ್ವಾಮಿ, ಶ್ರೀವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್ ವತಿಯಿಂದ 11…
