ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ: ಬೇಸತ್ತ ಅಣ್ಣನೂ ನೇಣಿಗೆ ಶರಣು

ವಿಜಯ ದರ್ಪಣ ನ್ಯೂಸ್… ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ: ಬೇಸತ್ತ ಅಣ್ಣನೂ ನೇಣಿಗೆ ಶರಣು ಪಿರಿಯಾಪಟ್ಟಣ: ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು , ಪಾಂಡು ತಂದೆಯನ್ನ ಕೊಂದ ಪಾಪಿ ಮಗ. ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ….

Read More

ಅವಿಶ್ವಾಸ ನಿರ್ಣಯದಲ್ಲಿ ಗೆದ್ದ ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮಿ

ವಿಜಯ ದರ್ಪಣ ನ್ಯೂಸ್… ಅವಿಶ್ವಾಸ ನಿರ್ಣಯದಲ್ಲಿ ಗೆದ್ದ ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮ ಪಂಚಾಯಿಯಲ್ಲಿ ಇದೇ ತಿಂಗಳು 19 ರಂದು ಅಧ್ಯಕ್ಷ ಸ್ಥಾನಕ್ಕೆ ಅವಿಶ್ವಾಸ ನಿರ್ಣಯ ಸಭೆ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಸಮ್ಮುಖದಲ್ಲಿ ನಡೆಯಿತು. ಬೂದಿಗೆರೆ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮೀ ವಿರುದ್ಧ ಅವಿಶ್ವಾಸಕ್ಕೆ ಉಪವಿಭಾಗಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ 19…

Read More

ಗಾಂಧಿ ಭಾರತ……

ವಿಜಯ ದರ್ಪಣ ನ್ಯೂಸ್…. ಗಾಂಧಿ ಭಾರತ…… ನೂರು ವರ್ಷಗಳ ನಂತರ 1924/2024……. 1924 ರ ಡಿಸೆಂಬರ್ 26/27 ರಂದು ಬೆಳಗಾವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಮಹಾತ್ಮ ಗಾಂಧಿಯವರ ಆ ಸಮಾರಂಭದ ನೂರು ವರ್ಷಗಳ ನಂತರದ ಭಾರತ…… ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟ್ಟವಿದು. ಈ ಅಧಿವೇಶನದ 23 ವರ್ಷಗಳ ನಂತರ ಅನೇಕರ ತ್ಯಾಗ ಬಲಿದಾನ ನಿಸ್ವಾರ್ಥ ಸೇವೆಯಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಯಶಸ್ವಿಯಾಯಿತು. ಅದು ಈಗ ಹೇಗಿದೆ……. ಭ್ರಷ್ಟಾಚಾರಿಗಳ ಭಾರತ, ಜಾತಿವಾದಿಗಳ ಭಾರತ, ಕೋಮುವಾದಿಗಳ…

Read More

ಮೃತ್ಯುಂಜಯ ದೇವಾಲಯದ ವಾರ್ಷಿಕ ಜಾತ್ರೆಯಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ…

ವಿಜಯ ದರ್ಪಣ ನ್ಯೂಸ್….  ಮೃತ್ಯುಂಜಯ ದೇವಾಲಯದ ವಾರ್ಷಿಕ ಜಾತ್ರೆಯಲ್ಲಿ ಎರಡು ಗುಂಪಿನ ನಡುವೆ ಘರ್ಷಣೆ… ಮಡಿಕೇರಿ: ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದಲ್ಲಿ ನೆಲೆ ನಿಂತಿರುವ ಮೃತ್ಯುಂಜಯ ದೇವಾಲಯದಲ್ಲಿ ವಾರ್ಷಿಕ ಪೂಜೆಯ ಸಂದರ್ಭ ಎರಡು ವರ್ಗದವರ ನಡುವೆ ಘರ್ಷಣೆ ನಡೆದಿರುವ ಘಟನೆ ವರದಿಯಾಗಿದೆ. ಒಂದು ವರ್ಗದ ಜನರು ಸಾಂಪ್ರದಾಯಿಕ ಉಡುಪನ್ನು ತೊಟ್ಟುಕೊಂಡು ದೇವಾಲಯದ ಒಳಗೆ ಮತ್ತೊಂದು ಗುಂಪು ಪ್ರವೇಶಿಸದಂತೆ ನಿರ್ಬಂಧ ಹೇರಿದಾಗ ಘರ್ಷಣೆ ನಡೆದಿದೆ. ಸಾಂಪ್ರದಾಯಿಕ ಉಡುಪು ತೊಟ್ಟವರ ಜನಾಂಗದವರ ಸಂಖ್ಯೆ ಈ ಭಾಗದಲ್ಲಿ ಕಡಿಮೆಯೂ…

Read More

ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್

ವಿಜಯ ದರ್ಪಣ ನ್ಯೂಸ್… ಜನವರಿ ಮಾಹೆಯಿಂದ ಇದುವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಡಿ. 26 :- ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು….

Read More

ಶಿವರಾಮ ಕಾರಂತ ಲೇಔಟ್ ಅಭಿವೃದ್ಧಿ ಶುಲ್ಕಕ್ಕೆ ದಸಂಸ ವಿರೋದ

ವಿಜಯ ದರ್ಪಣ ನ್ಯೂಸ್… ಶಿವರಾಮ ಕಾರಂತ ಲೇಔಟ್ ಅಭಿವೃದ್ಧಿ ಶುಲ್ಕಕ್ಕೆ ದಸಂಸ ವಿರೋದ ಯಲಹಂಕ, ಬೆಂಗಳೂರು: ಮೂಲಸೌಕರ್ಯ ನೀಡದೆ ಶಿವಕಾರಂತ ಬಡಾವಣೆ ವ್ಯಾಪ್ತಿಯ 17 ಗ್ರಾಮಗಳ 5171 ಕಟ್ಟಡಗಳಿಗೆ ಬಿಡಿಎ ನಿಗದಿಪಡಿಸಿರುವ ಅವೈಜ್ಞಾನಿಕ ಅಭಿವೃದ್ಧಿ ಶುಲ್ಕವನ್ನು ರದ್ದುಗೊಳಿಸ ಬೇಕೆಂದು ದಲಿತ ಸಂಘರ್ಷ ಸಮಿತಿಯ ಬೆಂಗಳೂರು ಜಿಲ್ಲಾ ಸಂಯೋಜಕ ರಾಮಗೊಂಡನಹಳ್ಳಿ ರಮೇಶ್ ಒತ್ತಾಯಿಸಿದರು. ಈ ಕುರಿತು ದಲಿತ ಸಂಘರ್ಷ ಸಮಿತಿ ಸಂಯೋಜಕಯ ಬೆಂಗಳೂರು ಜಿಲ್ಲಾ ಸಮಿತಿ, ಶಿವರಾಮ ಕಾರಂತ ಬಡಾವಣೆ ಸಂತ್ರಸ್ತ ರೈತರ ಸಹಯೋಗದಲ್ಲಿ ಯಲಹಂಕದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ…

Read More

ಶೋಷಿತ ಸಮುದಾಯದ ಅಭಿವೃದ್ಧಿ ಗಾಗಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿದ್ದೇವೆ: ಸಚಿವ ಕೆಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಶೋಷಿತ ಸಮುದಾಯದ ಅಭಿವೃದ್ಧಿ ಗಾಗಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿದ್ದೇವೆ: ಸಚಿವ ಕೆಹೆಚ್. ಮುನಿಯಪ್ಪ ಬೆಳಗಾವಿ.25 ಕರ್ನಾಟಕ ಮಾದರ ಮಾಹಾಸಭಾ ವತಿಯಿಂದ ಆಯೋಜಿಸಿದ್ದ ಸಮುದಾಯದ ಮುಖಂಡರ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ‌ರವರು.ಬೆಳಗಾವಿಯ ಪ್ರೆಸಿಡೆನ್ಸಿ ಹೋಟಲ್ ಕ್ಲಬ್ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಕರ್ನಾಟಕ ಮಾದರ ಮಹಾಸಭಾ ಸಂಘವನ್ನು ಸ್ಥಾಪಿಸಿದ್ದು, ನಂತರ ಮಾತನಾಡಿದ ಸಚಿವರು ಶೋಷಿತ ವರ್ಗಗಳಲ್ಲಿ ಶೋಷಿತ ವಾಗಿರುವ ಸಮುದಾಯದ…

Read More

ಕ್ರಿಸ್ಮಸ್……

ವಿಜಯ ದರ್ಪಣ ನ್ಯೂಸ್…. ಕ್ರಿಸ್ಮಸ್…… ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ….. ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ……. ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ…

Read More

ಭರತ ಭೂಮಿ ನನ್ನ ತಾಯಿ ನಾಟಕಕ್ಕೆ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಪ್ರಶಸ್ತಿ.

ವಿಜಯ ದರ್ಪಣ ನ್ಯೂಸ್ …. ಬೆಂಗಳೂರು ನಗರ ಜಿಲ್ಲೆಯ ಪಿಎಂ ಶ್ರೀ ನವೋದಯ ವಿದ್ಯಾಲಯದ ಮಕ್ಕಳು ಅಭಿನಯಿಸಿದ ಭರತ ಭೂಮಿ ನನ್ನ ತಾಯಿ ಎಂಬ ನಾಟಕ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಎಂಬ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನಲ್ಲಿ ಇರುವ ಪಿಎಂಶ್ರೀ ನವೋದಯ ವಿದ್ಯಾಲಯದ ಮಕ್ಕಳು ರಂಗ ವಿಜಯ ತಂಡದ ಸಂಸ್ಥಾಪಕ ಹಾಗೂ ಖ್ಯಾತ ರಂಗಭೂಮಿ ನಿರ್ದೇಶಕ ಕಲಾ ಶ್ರೇಷ್ಠ ಮಾಲೂರು ವಿಜಿ ಪರಿಕಲ್ಪನೆ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೂಡಿ ಬಂದ ಭರತ ಭೂಮಿ…

Read More

ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ

ವಿಜಯ ದರ್ಪಣ ನ್ಯೂಸ್…. ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ • ಜಯಶ್ರೀ. ಜೆ. ಅಬ್ಬಿಗೇರಿ, ಬೆಳಗಾವಿ ವಿಲಿಯಂ ಜೇಮ್ಸ್ ಪ್ರಕಾರ ಬಹುತೇಕ ಮಂದಿ ತಮ್ಮ ದೈಹಿಕ ಬೌದ್ಧಿಕ ಅಥವಾ ನೈತಿಕ ಅಸ್ತಿತ್ವದ ತೀರ ಸೀಮಿತ ವಲಯದೊಳಗೆ ಬದುಕುತ್ತಿರುತ್ತಾರೆ. ಆದರೆ ನಮ್ಮಲ್ಲಿ ಅಪಾರ ಶಕ್ತಿ ಅಡಗಿದೆ. ಅದೆಷ್ಟೆಂಬುದನ್ನು ನಾವು ಕನಸು ಕಾಣಲೂ ಸಾಧ್ಯವಿಲ್ಲ, ಜೀವನ ತುಂಬಾ ಸರಳ ಇದೆ ಅದನ್ನು ನಾವೇ ಸಂಕೀರ್ಣವಾಗಿಸಿದ್ದೇವೆ ಎಂಬುದು ಬಲ್ಲವರ ನುಡಿ. ಬದುಕು ಸಂಬಂಧಗಳ ಸುತ್ತ ಹೆಣೆದಿರುವ ಕಥೆ. ದರಲ್ಲಿ ಸೋತು ಗೆಲ್ಲಬೇಕು,…

Read More