” ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ “

ವಿಜಯ ದರ್ಪಣ ನ್ಯೂಸ್…… ” ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ “ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್…… ಆದ್ದರಿಂದ…… ಸಾವಿನ ಭಯದಿಂದ ತಪ್ಪು ಮಾಡುವುದು ಬಿಡಿ….. ಸೋಲಿನ ಭಯದಿಂದ ಚಿಂತಿಸುವುದನ್ನು ಬಿಡಿ……. ವಿಫಲತೆಯ ಭಯದಿಂದ ಕೊರಗುವುದನ್ನು ಬಿಡಿ…… ಸಾವು – ಸೋಲು – ವಿಫಲತೆಯ ಭಯ ನಮ್ಮನ್ನು ಜೀವನ ಪೂರ್ತಿ ಹಿಂಡುತ್ತಲೇ ಇರುತ್ತದೆ. ನಾವು ಮಾಡುವ ಬಹುತೇಕ ತಪ್ಪುಗಳು ಇವುಗಳ ಕಾರಣಕ್ಕಾಗಿಯೇ ಆಗಿರುತ್ತದೆ. ಆಸ್ಪತ್ರೆ, ಪೋಲೀಸ್, ನ್ಯಾಯಾಲಯ, ದೇವರು,…

Read More

ನಮ್ಮ ನಿಷ್ಠೆ ಪ್ರಕೃತಿಗೆ……. ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ……

ವಿಜಯ ದರ್ಪಣ ನ್ಯೂಸ್…. ನಮ್ಮ ನಿಷ್ಠೆ ಪ್ರಕೃತಿಗೆ……. ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ…… ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು……. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು……. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು…… ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು…….. ಕಾಕತಾಳೀಯವಾಗಿ ನಮ್ಮ ಹರಕೆಗಳಿಂದಲೇ ಕೆಲವೊಮ್ಮೆ ಯಶಸ್ವಿಯಾಗಿರುವಂತಹ ಫಲಿತಾಂಶ ಬಂದಿರಬಹುದು…… ಆಕಸ್ಮಿಕವಾಗಿ ನಾವು ಶಪಿಸಿದಂತೆ ನಮ್ಮ ವಿರೋಧಿಗಳಿಗೆ ಆಘಾತ ಸಂಭವಿಸಿರಬಹುದು…….. ಹರಕೆಗಳು ಸಂಭವಿಸಲು ಅವು ನಮ್ಮ ಮಿತಿಯಲ್ಲಿರಬೇಕು. ಮದುವೆ, ಮಕ್ಕಳು, ಪರೀಕ್ಷೆ, ಉದ್ಯೋಗ, ಆರೋಗ್ಯ,…

Read More

ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು

ವಿಜಯ ದರ್ಪಣ ನ್ಯೂಸ್….. ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು ತಾಂಡವಪುರ ಜುಲೈ  ಶ್ರಾವಣ ಮಾಸದ ವಿಪರೀತ ಚಳಿ ಇರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ಯುವಕರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆಆರ್ ಆಸ್ಪತ್ರೆ ಸುತ್ತಮುತ್ತ, ರಸ್ತೆ ಬದಿಯಲ್ಲಿ ಮಲಗಿರುವ ನಿರಾಶಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಸೇವಾ ಕಾರ್ಯಕ್ಕೆ ಚಾಲನೆ ನೀಡಿದ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಬಳಿಕ ಮಾತನಾಡಿದ ಅವರು ನಮ್ಮ ಮೈಸೂರಲ್ಲಿ ನಿರಾಶ್ರಿತರು ಅಶಕ್ತರಲ್ಲಿ…

Read More

ಫ್ಯಾಷನ್ ಮೌಲ್ಯವನ್ನು ಮರು ವ್ಯಾಖ್ಯಾನಿಸುವ ಫ್ಯಾಬ್ನ್ಯೂ ಹೊಸ ಶ್ರೇಣಿ ಬಿಡುಗಡೆ

ವಿಜಯ ದರ್ಪಣ ನ್ಯೂಸ್….. ಫ್ಯಾಷನ್ ಮೌಲ್ಯವನ್ನು ಮರು ವ್ಯಾಖ್ಯಾನಿಸುವ ಫ್ಯಾಬ್ನ್ಯೂ ಹೊಸ ಶ್ರೇಣಿ ಬಿಡುಗಡೆ ಫ್ಯಾಬ್ನ್ಯೂ ಮೊದಲಬಾರಿಗೆ ಕರ್ನಾಟಕದ ದಾವಣಗೆರೆಯಲ್ಲಿ ಮಳಿಗೆಯನ್ನು ಆರಂಭಿಸಿದೆ ದಾವಣಗೆರೆ, ಜುಲೈ 31 2025: ಭಾರತದ ಅತ್ಯಂತ ಪ್ರೀತಿಪಾತ್ರ ಜೀವನಶೈಲಿ ಬ್ರಾಂಡ್ ಫ್ಯಾಬ್ಇಂಡಿಯಾ ತನ್ನ ವ್ಯಾಪ್ತಿಯಲ್ಲಿ ಹೊಸ ಬ್ರಾಂಡ್ “ಫ್ಯಾಬ್ನ್ಯೂ” ಬಿಡುಗಡೆ ಮಾಡಿದೆ. ಇದು ಕೈಗೆಟುಕುವ ಬೆಲೆಗಳಲ್ಲಿ ಸಮಕಾಲೀನ ಶ್ರೇಣಿಯನ್ನು ಒದಗಿಸುತ್ತಿದ್ದು ಸಮಯರಹಿತ ನೋಟ ಮತ್ತು ವಿಶ್ವಾಸಾರ್ಹ ಗುಣಮಟ್ಟ ಹೊಂದಿದೆ. ವಿನ್ಯಾಸ ತತ್ವ ಮತ್ತು ಸೌಂದರ್ಯಪ್ರಜ್ಞೆಗೆ ಬ್ರಾಂಡ್ ಬದ್ಧತೆಗೆ ಅನುಗುಣವಾಗಿ ಫ್ಯಾಬ್ನ್ಯೂ ಪುರುಷರು…

Read More

ಜಾನಪದ ನೃತ್ಯ ಮತ್ತು ಸಂಸ್ಕೃತಿಗಳ ಹಿನ್ನೆಲೆಯಲ್ಲಿ ಭಾರತದ ಒಟ್ಟು ಸ್ವರೂಪವನ್ನು ಅವಲೋಕಿಸಬೇಕು:  ಡಾ. ಶಿವಚಿತ್ತಪ್ಪ

ವಿಜಯ ದರ್ಪಣ ನ್ಯೂಸ್….. ಜಾನಪದ ನೃತ್ಯ ಮತ್ತು ಸಂಸ್ಕೃತಿಗಳ ಹಿನ್ನೆಲೆಯಲ್ಲಿ ಭಾರತದ ಒಟ್ಟು ಸ್ವರೂಪವನ್ನು ಅವಲೋಕಿಸಬೇಕು:  ಡಾ. ಶಿವಚಿತ್ತಪ್ಪ ಜಾನಪದದಲ್ಲಿ ಮಿಳಿತವಾಗಿರುವ ಮೌಲ್ಯಗಳು ಆಧುನಿಕತೆಯ ಪ್ರಭಾವದಿಂದ ಮೌಲಿಕತೆ ಕಳೆದುಕೊಳ್ಳುತ್ತಿವೆ. ಜಾನಪದ ನೃತ್ಯ ಮತ್ತು ಸಂಸ್ಕೃತಿಗಳ ಹಿನ್ನೆಲೆಯಲ್ಲಿ ಭಾರತದ ಒಟ್ಟು ಸ್ವರೂಪವನ್ನು ಅವಲೋಕಿಸಬೇಕಾದ ಅವಶ್ಯಕತೆಯಿದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಶಿವಚಿತ್ತಪ್ಪ ಅಭಿಪ್ರಾಯಪಟ್ಟರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ನ ಅಧೀನ ಸಂಸ್ಥೆ ಇಂಡಿಯನ್ ಫೋಕ್ಲೋರ್ ರೀಸರ್ಚರ್ಸ್ ಆರ್ಗನೈಸೇಷನ್ (Iಈಖಔ) ಮತ್ತು ಕರ್ನಾಟಕ ರಾಜ್ಯ ಡಾ….

Read More

ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನ

ವಿಜಯ ದರ್ಪಣ ನ್ಯೂಸ್….. ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ 30 : ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ “ವ್ಯಸನ ಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ಆಗಸ್ಟ್ 01(ಶುಕ್ರವಾರ) ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ದೇವನಹಳ್ಳಿ, ವಾರ್ತಾ…

Read More

ಬಾಕಿ ಉಳಿಸಿಕೊಂಡಿರುವ ಸೇವಾ ಶುಲ್ಕ ಹಣವನ್ನು ವಸೂಲಿ ಮಾಡಲು ನಗರಸಭೆ ಕ್ರಮ

ವಿಜಯ ದರ್ಪಣ ನ್ಯೂಸ್…. ಬಾಕಿ ಉಳಿಸಿಕೊಂಡಿರುವ ಸೇವಾ ಶುಲ್ಕ ಹಣವನ್ನು ವಸೂಲಿ ಮಾಡಲು ನಗರಸಭೆ ಕ್ರಮ ಶಿಡ್ಲಘಟ್ಟ : ಲಕ್ಷಾಂತರ ಹಣವನ್ನು ಹಲವಾರು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವುದರಿಂದ ವಸೂಲಿ ಮಾಡಲು ನಗರಸಭೆ ಅಧಿಕಾರಿಗಳು ಪೊಲೀಸರೊಂದಿಗೆ ತೆರಳಿ ಮೊಬೈಲ್ ಟವರ್ ಗಳ ಪ್ಯೂಸ್ ತೆಗೆಯುವ ಕೆಲಸ ಮಾಡಿದರು. ಬಾಕಿ ಪಾವತಿಸಿದೆ ನಿರ್ಲಕ್ಷ ವಹಿಸಿದ್ದರಿಂದ ನಗರಸಭೆ ಆದಾಯ ಕುಂಠಿತಗೊಂಡಿದೆ ಹಾಗಾಗ ನಾವು ಅಧಿಕಾರಿಗಳೊಂದಿಗೆ ಬಂದು ಮೊಬೈಲ್ ಟವರ್ ಗಳ ಪ್ಯೂಸ್ ಗಳನ್ನು ತೆಗೆದಿದ್ದೇವೆ ಈಗಲಾದರೂ ಅವರು ಬಂದು ಬಾಕಿ ಹಣ…

Read More

ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ವಿಜಯ ದರ್ಪಣ ನ್ಯೂಸ್…. ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು ಶಿಡ್ಲಘಟ್ಟ : ಅಪ್ರಾಪ್ತ ವಯಸ್ಸಿನಲ್ಲಿ ದ್ವಿಚಕ್ರ ವಾಹನ ಚಲಾಯಿಸಿ ಆಗುವ ಅನಾಹುತಗಳಿಗೆ ಪೋಷಕರೇ ಕಾರಣರಾಗಿ, ಜೀವನ ಪರ್ಯಂತ ಕೊರಗುವ ಪರಿಸ್ಥಿತಿ ಬರಬಹುದು ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳಲ್ಲಿ ಅಪ್ರಾಪ್ತ ವಾಹನ ಚಾಲಕರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ ಎಂದು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್‌ ತಿಳಿಸಿದರು. ನಗರದಲ್ಲಿ ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಅವರು ಮಾತನಾಡಿದರು. ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡುವ,…

Read More

79ನೇ ಸ್ವಾತಂತ್ರ್ಯ ದಿನಾಚರಣೆಯು ವಿಶೇಷತೆಯಿಂದ ಕೂಡಿರಲಿದೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….  79ನೇ ಸ್ವಾತಂತ್ರ್ಯ ದಿನಾಚರಣೆಯು ವಿಶೇಷತೆಯಿಂದ ಕೂಡಿರಲಿದೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೆಲಿಕಾಪ್ಟರ್ ನಿಂದ ಧ್ವಜ ಸ್ಥಂಭದ ಮೇಲೆ ಪುಷ್ಪ ವೃಷ್ಠಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ,30:- 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ…

Read More

ಮಾಡಿದ್ದುಣ್ಣೋ ಮಹಾರಾಯ…….

ವಿಜಯ ದರ್ಪಣ ನ್ಯೂಸ್…. ಮಾಡಿದ್ದುಣ್ಣೋ ಮಹಾರಾಯ……. ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ……. ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…….. ಸಿನಿಮಾ, ಜಾಹೀರಾತುಗಳಲ್ಲಿ ಅಶ್ಲೀಲ ದೃಶ್ಯಗಳನ್ನು ಪ್ರದರ್ಶಿಸುವ ಮಂದಿಯ ವಿರುದ್ಧ ದೂರು ಕೊಡಬೇಕಿದೆ, ಅದೇ ಸಿನಿಮಾಗಳಲ್ಲಿ ಮಚ್ಚು, ಲಾಂಗು ಬಾಂಬು, ಬಂದೂಕು, ರಕ್ತ, ಹಿಂಸೆ, ಸೇಡು ತೋರಿಸಿ ಸಮಾಜವನ್ನು ದಾರಿ ತಪ್ಪಿಸುವವರ ವಿರುದ್ಧ ದೂರು ನೀಡಬೇಕಿದೆ, ಧಾರವಾಹಿಗಳಲ್ಲಿ ಮಾನವೀಯ ಮೌಲ್ಯಗಳನ್ನು ನಾಶಪಡಿಸಿ ಅದರ ವಿರುದ್ಧ…

Read More