ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು 

ವಿಜಯ ದರ್ಪಣ ನ್ಯೂಸ್….. ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು ಶಿಡ್ಲಘಟ್ಟ : ಸರ್ಕಾರವು ಸಾಕಷ್ಟು ಸವಲತ್ತು ಅವಕಾಶಗಳನ್ನು ಕಲ್ಪಿಸುತ್ತಿದೆ ಸಂಘ ಸಂಸ್ಥೆಗಳೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದು ಎಲ್ಲಾ ಅವಕಾಶ, ಸೌಲಭ್ಯಗಳನ್ನೂ ಬಳಸಿಕೊಂಡು ಉನ್ನತ ದರ್ಜೆಯ ಸಿಕ್ಷಣವನ್ನು ಪಡೆಯಬೇಕು ಎಂದು ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್‌ಬಾಬು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಗನ್ ಸೇವಾ ಸಮಿತಿ, ಬಂಗಲೆ ಕುಟುಂಬದ ವತಿಯಿಂದ ಹಮ್ಮಿಕೊಂಡಿದ್ದ…

Read More

ಬದಲಾವಣೆ………

ವಿಜಯ ದರ್ಪಣ ನ್ಯೂಸ್….. ಬದಲಾವಣೆ……… ಅಪರಾಧಿಗಳ ಆಶ್ರಯ ತಾಣಗಳಾಗುತ್ತಿರುವ ನ್ಯಾಯಾಲಯಗಳು……. ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು…… ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು….. ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು…….. ಭ್ರಷ್ಟಾಚಾರದ ಕೂಪವಾಗುತ್ತಿರುವ ಸರ್ಕಾರಿ ಕಚೇರಿಗಳು……. ಅಪಘಾತಗಳ ತವರೂರಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳು….. ಮೌಢ್ಯಗಳ ಮಹಲುಗಳಾಗುತ್ತಿರುವ ಎಲ್ಲಾ ಧರ್ಮಗಳ ದೇವಮಂದಿರಗಳು…… ಗುಲಾಮಿ ಮನೋಭಾವ ಸೃಷ್ಟಿಸುತ್ತಿರುವ ಐಟಿಬಿಟಿ ಕಂಪನಿಗಳು……. ವಿವೇಚನಾ ಶಕ್ತಿಯನ್ನೇ ನಾಶ ಮಾಡುತ್ತಿರುವ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು……… ಉದ್ಯೋಗಿಗಳನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ವಿದೇಶಿ ಕಂಪನಿಗಳು…… ಮೋಸ, ವಂಚನೆ, ಕುತಂತ್ರಗಳ…

Read More

ಮುದ್ದುಶ್ರೀ ದಿಬ್ಬದಲ್ಲಿ ಜಾನಪದ  ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯ ದರ್ಪಣ ನ್ಯೂಸ್….. ಮುದ್ದುಶ್ರೀ ದಿಬ್ಬದಲ್ಲಿ ಜಾನಪದ  ರಾಷ್ಟ್ರೀಯ ವಿಚಾರ ಸಂಕಿರಣ ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಅಧೀನ ಸಂಸ್ಥೆ ಇಂಡಿಯನ್ ಫೋಕ್ಲೋರ್ ರೀಸರ್ಚರ್ಸ್ ಆರ್ಗನೈಸೇಷನ್  ಮತ್ತು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಸಹಯೋಗದಲ್ಲಿ ಜಾನಪದ ರಂಗಭೂಮಿ ಪೌರಾಣಿಕ ಮತ್ತು ಮೌಖಿಕ ಪರಂಪರೆ ಕುರಿತು 28,29 ಜುಲೈ 2025 ಎರಡು ದಿನಗಳ  ರಾಷ್ಟ್ರೀಯ ಜಾನಪದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ 28ರಂದು ಬೆಳಗ್ಗೆ…

Read More

ಕರ್ನಾಟಕ ಹೆಮ್ಮೆಯ ಸಂಗೀತ ಸಾಮ್ರಾಟ್ ಪ್ರಶಸ್ತಿಗೆ ಎನ್. ನಿಕೀಲ್ ಆಯ್ಕೆ

ವಿಜಯ ದರ್ಪಣ ನ್ಯೂಸ್… ಕರ್ನಾಟಕ ಹೆಮ್ಮೆಯ ಸಂಗೀತ ಸಾಮ್ರಾಟ್ ಪ್ರಶಸ್ತಿಗೆ ಎನ್. ನಿಕೀಲ್ ಆಯ್ಕೆ ಸವಿತ ಸಮಾಜದ ಕೀರ್ತಿಯನ್ನು ಬೆಳಗಿದ ಯುವ ಡೋಲು ವಿಧ್ವಾನ್ ತಾಲ್ಲೂಕಿನ ಗೊಬ್ಬರಗುಂಟೆಯ ಎನ್. ನಿಕೀಲ್ ಆಯ್ಕೆಯನ್ನು ತಾಲೂಕಿನ ಜನಾಂಗದ ಪರವಾಗಿ ಅಭಿನಂದನೆ ಸಲ್ಲಿಸುತ್ತಿರುವುದಾಗಿ ಸವಿತ ಸಮಾಜದ ಜಿಲ್ಲಾಧ್ಯಕ್ಷ ರಾಮೂರ್ತಿ ತಿಳಿಸಿರುತ್ತಾರೆ. ಅವರು ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸವಿತ ಸಮಾಜದ ತಾಲೂಕು ಪದಾದಿಕಾರಿಗಳು,ವಿವಿಧ ಪ್ರಗತಿ ಪರ ಸಂಘಟನೆ ಕಾರ್ಯಕರ್ತರು ಏರ್ಪಡಿಸಿದ್ದ ಬೆಂಗಳೂರಿನಲ್ಲಿ ಅತ್ಯುತ್ತಮ ಡೊಲು ವಿದ್ವಾನ್ ಪ್ರಶಸ್ತಿ 2025 ನೇ ಸಾಲಿನ  ಸಮಾರಂಭದಲ್ಲಿ…

Read More

ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು…..” ಜಾರ್ಜ್ ಬರ್ನಾರ್ಡ್ ಶಾ ನೊಬೆಲ್ ಪ್ರಶಸ್ತಿ ಪುರಸ್ಕೃತ.

ವಿಜಯ ದರ್ಪಣ ನ್ಯೂಸ್…. ” ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು…..” ಜಾರ್ಜ್ ಬರ್ನಾರ್ಡ್ ಶಾ ನೊಬೆಲ್ ಪ್ರಶಸ್ತಿ ಪುರಸ್ಕೃತ. ಕೇಳಿಸಿತೇ ಈ ವಾಕ್ಯಗಳು, ಅರ್ಥವಾಯಿತೇ ಈ ಮಾತುಗಳು, ಈಗಲೂ ಎಷ್ಟೊಂದು ಪ್ರಸ್ತುತ ಅಲ್ಲವೇ……. ಇದು ಸಹಜ ಸ್ವಾಭಾವಿಕ ಮತ್ತು ಒಳ್ಳೆಯ ವಿಷಯಗಳಿಗೆ ಮಾತ್ರ ಅನ್ವಯ. ದುಷ್ಟ, ವಿನಾಶಕಾರಿ ಮತ್ತು ಜೀವ ವಿರೋಧಿ ಕೆಲಸಗಳಿಗೆ ಇದು ಅನ್ವಯವಾಗುವುದಿಲ್ಲ. ನಾವು ಏನನ್ನಾದರೂ ವಿಭಿನ್ನ, ವಿಶಿಷ್ಟ, ಸಾಮಾನ್ಯರಿಗೆ ಅಸಾಮಾನ್ಯವಾಗಿ ಕಾಣುವಂತ ಪ್ರಯೋಗಾತ್ಮಕ ಕೆಲಸಕ್ಕೆ…

Read More

ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಜು.25 : ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ವಿಜಯ ದರ್ಪಣ ನ್ಯೂಸ್…… ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಜುಲೈ,25: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದ್ದು 2025-26ನೇ ಸಾಲಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಇದುವರೆಗೆ 836…

Read More

ಒಳ್ಳೆಯತನವೇ ದೌರ್ಬಲ್ಯವಾಗಿರುವುದೇ?

ವಿಜಯ ದರ್ಪಣ ನ್ಯೂಸ್….. ಒಳ್ಳೆಯತನವೇ ದೌರ್ಬಲ್ಯವಾಗಿರುವುದೇ? ಹದಿ ಹರೆಯದ ವಯಸ್ಸಿನಲ್ಲಿ ನಡೆದಾಡೋ ನೆಲ ಕಾಣೊಲ್ಲ ಅಂತಾರೆ. ಅಂಥ ವಯಸ್ಸಿನಲ್ಲಿ ಹಿರಿಯರ ಮಾತು ಕಿವಿಗೆ ಬೀಳುವುದೂ ಅಷ್ಟಕ್ಕಷ್ಟೆ. ಓದಿನಲ್ಲಿ ಗಮನವಿಲ್ಲದ್ದಕ್ಕೆ ಪಿಯುಸಿ ಅರ್ಧಂಬರ್ಧ. ಗೋತಾ ಹೊಡೆದ ವಿಷಯ ಕಟ್ಟಿ ಪಾಸಾಗೋಕೆ ಮನಸ್ಸಿಲ್ಲ. ಕೆಲಸಕ್ಕೆ ಅಂತ ಅಲ್ಲಿ ಇಲ್ಲಿ ಅಲೆದರೆ ಅನುಭವವೂ ಇಲ್ಲ, ಕೆಲಸಕ್ಕೆ ಅಗತ್ಯವಿರುವ ಶಿಕ್ಷಣವೂ ಇಲ್ಲ ಅಂತ ಯಾರೂ ಕೆಲಸ ಕೊಡುವುದಿಲ್ಲ. ಒಂದು ವೇಳೆ ಸಣ್ಣ ಪುಟ್ಟ ಕೆಲಸ ಸಿಕ್ಕರೂ ಅವು ಮನಸ್ಸಿಗೆ ಹಿಡಿಸಲ್ಲ. ಕಲಿತಿದ್ದೇ ಕಡಿಮೆ…

Read More

ಹೆಣ್ಣು………..

ವಿಜಯ ದರ್ಪಣ ನ್ಯೂಸ್…. ಹೆಣ್ಣು……….. ಹೆಣ್ಣು – ಸೌಂದರ್ಯ – ಮೇಕಪ್ – ತುಂಡುಡುಗೆ – ಗಂಡು – ಆತನ ಮನಸ್ಸು – ನಮ್ಮ ಸಂಪ್ರದಾಯ ಇತ್ಯಾದಿ ಇತ್ಯಾದಿ……. ಸಾಂಪ್ರದಾಯಿಕ ಮತ್ತು ಆಧುನಿಕ ಮನಸ್ಥಿತಿಯ ಎರಡೂ ವರ್ಗದ ಕೆಲವರಿಗೆ ಕಿರಿಕಿರಿ ಎನಿಸಬಹುದು. ಆದರೆ ಮನಸ್ಸುಗಳ ಅಂತರಂಗದ ಚಳವಳಿಯ ಭಾಗವಾಗಿ ಇದನ್ನು ಚರ್ಚಿಸಲೇಬೇಕಾಗಿದೆ…. ಸೌಂದರ್ಯ ಎಂದರೇನು ? ಆರೋಗ್ಯವೇ ? ದೇಹ ರಚನೆಯೇ ? ಬಣ್ಣವೇ ? ಆಕಾರವೇ ? ಬುದ್ದಿವಂತಿಕೆಯೇ ? ಪ್ರಸಾಧನವೇ ? ಬಟ್ಟೆಯೇ ?…

Read More

ಸಮಾನತೆಯನ್ನು ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ: ಡಿಸಿ ಬಸವರಾಜು

ವಿಜಯ ದರ್ಪಣ ನ್ಯೂಸ್…… ಸಮಾನತೆಯನ್ನು ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ: ಡಿಸಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜುಲೈ.23 :ಒಂದು ನ್ಯಾಯಸಮ್ಮತ ಸಮಾಜವನ್ನು ಸ್ಥಾಪಿಸಲು ಭಾರತದ ಸಂವಿಧಾನದಲ್ಲಿ ಹಲವಾರು ವಿಧಿ ನಿಯಮಗಳನ್ನು ಜಾರಿಗೊಳಿಸಿದೆ ಅವುಗಳನ್ನು ಸಮಾಜದ ಬೆಳವಣಿಗೆಯಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜವನ್ನು ಕಾಣಬಹುದು ಹಾಗಾಗಿ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ ಪ್ರಯತ್ನಗಳು ನಡೆಯಬೇಕು, ಸಾಮಾಜಿಕ ನ್ಯಾಯದ ಅರಿವು ಅವಶ್ಯಕ ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಬೆಂಗಳೂರು…

Read More