ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು
ವಿಜಯ ದರ್ಪಣ ನ್ಯೂಸ್….. ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು ಶಿಡ್ಲಘಟ್ಟ : ಸರ್ಕಾರವು ಸಾಕಷ್ಟು ಸವಲತ್ತು ಅವಕಾಶಗಳನ್ನು ಕಲ್ಪಿಸುತ್ತಿದೆ ಸಂಘ ಸಂಸ್ಥೆಗಳೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದು ಎಲ್ಲಾ ಅವಕಾಶ, ಸೌಲಭ್ಯಗಳನ್ನೂ ಬಳಸಿಕೊಂಡು ಉನ್ನತ ದರ್ಜೆಯ ಸಿಕ್ಷಣವನ್ನು ಪಡೆಯಬೇಕು ಎಂದು ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್ಬಾಬು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಗನ್ ಸೇವಾ ಸಮಿತಿ, ಬಂಗಲೆ ಕುಟುಂಬದ ವತಿಯಿಂದ ಹಮ್ಮಿಕೊಂಡಿದ್ದ…
