ಸ್ವತಂತ್ರ ಚಿಂತನೆ……. 

ವಿಜಯ ದರ್ಪಣ ನ್ಯೂಸ್….. ಸ್ವತಂತ್ರ ಚಿಂತನೆ……. ” ನಾನು ನನ್ನ ಇಲ್ಲಿಯವರೆಗಿನ ಅನುಭವದ ಆಧಾರದ ಮೇಲೆ ಅರ್ಥಮಾಡಿಕೊಂಡ ಸತ್ಯವನ್ನು ಹೇಳುತ್ತಿದ್ದೇನೆ. ಮುಂದೆ ನಿಮ್ಮ ಅನುಭವದಲ್ಲಿ ಇದಕ್ಕಿಂತ ಉತ್ತಮ ಸತ್ಯ ಅರ್ಥವಾದರೆ ಇದನ್ನು ತಿರಸ್ಕರಿಸಿ ನಿಮ್ಮ ಅನುಭವವನ್ನೇ ಸರಿ ಎಂದು ಸ್ವೀಕರಿಸಬಹುದು ” ……….ಗೌತಮ ಬುದ್ಧ……. ಸಮೂಹ ಸಂಪರ್ಕ ಕ್ರಾಂತಿಯ ಸಂದರ್ಭದಲ್ಲಿ ಈ ಮಾತುಗಳು ಎಲ್ಲರೊಳಗೂ ಮೊಳಗಬೇಕಿದೆ. ಆದರೆ ಸತ್ಯ ಕಂಡುಕೊಳ್ಳಲು ಅನುಸರಿಸುವ ಮಾರ್ಗಗಳು, ಶ್ರಮ ಬಹಳ ಮುಖ್ಯವಾಗಬೇಕು. ಬುದ್ದ ಐಹಿಕ ಸುಖ ಭೋಗಗಳನ್ನು ತ್ಯಜಿಸಿ ದೇಹ ಮತ್ತು…

Read More

ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್…. ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳ ಒಕ್ಕೊರಲ ಒತ್ತಾಯ ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿ.18: ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು. ಸಂಘಟನೆಗಳ ಪ್ರಮುಖ ಬೇಡಿಕೆಗಳು – ಭ್ರಷ್ಟಾಚಾರ ರಹಿತ ಆಡಳಿತ – ಸರ್ಕಾರಿ…

Read More

ಹಿತದಲ್ಲೂ ಅಹಿತವಿದೆ!

ವಿಜಯ ದರ್ಪಣ ನ್ಯೂಸ್…. ಹಿತದಲ್ಲೂ ಅಹಿತವಿದೆ! ಚೆಂದದ ಬದುಕು ಕಟ್ಟಿಕೊಳ್ಳಲು ವ್ಯಾಯಾಮ. ನಿಯಮಿತ ಆಹಾರ: ಸೇವನೆ, ಸಮಯ ಪರಿಪಾಲನೆ, ಸದಾ ಲವಲವಿಕೆಯಿಂದಿರುವುದು ಇನ್ನೂ ಇತ್ಯಾದಿ. ಆದರೆ ನಮಗೆ ಈ ಮೇಲಿನ ಪಟ್ಟಿಯಲ್ಲಿ ಯಾವುದರಲ್ಲೂ : ಹಿತವಿಲ್ಲವೆನಿಸುತ್ತದೆ. ಎಚ್ಚರವಾದರೂ ಮತ್ತು ಮುಸುಕೆಳೆದು ಮಲಗುವುದರಲ್ಲಿ: ಹಿತವಿದೆ. ಓದು ಹಿತ ನೀಡದು ಮೊಬೈಲ್ ಹಿಡಿದು ಕುಳಿತುಕೊಳ್ಳುವಲ್ಲಿ ಅದೆಷ್ಟು : ಹಿತವಿದೆ. ಮನೆಯಲ್ಲಿಯ ಅಡುಗೆಗಿಂತ ಹೊರಗಿನ ಜಂಕ್ ಫುಡ್ ಬಾಯಲ್ಲಿ: ನೀರೂರಿಸುತ್ತದೆ. ಯಾವುದೇ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಹೋಗುವುದರಲ್ಲಿ ಹಿತವಿಲ್ಲ. ನಾವು ಹಿತ…

Read More

“ಅರೆಭಾಷಿಕರನ್ನು ಒಟ್ಟುಗೂಡಿಸುವಲ್ಲಿ ಐನ್‍ಮನೆ ಸಹಕಾರಿ” : ಸೂದನ ಈರಪ್ಪ*

ವಿಜಯ ದರ್ಪಣ ನ್ಯೂಸ್… ಅರೆಭಾಷಿಕರನ್ನು ಒಟ್ಟುಗೂಡಿಸುವಲ್ಲಿ ಐನ್‍ಮನೆ ಸಹಕಾರಿ” : ಸೂದನ ಈರಪ್ಪ ಮಡಿಕೇರಿ ಡಿ.16 :-ಅರೆಭಾಷಿಕರ ಭಾಷೆ, ಸಂಸ್ಕೃತಿ ಸಂಪ್ರದಾಯದಲ್ಲಿ ಕೊಡಗಿನ ಐನ್‍ಮನೆಗಳ ಪಾತ್ರ ಅತ್ಯಂತ ಮಹತ್ವದಾಗಿದ್ದು, ಮನುಷ್ಯನ ಜೀವನ ಶೈಲಿಯ ಆರಂಭ ಮತ್ತು ಅಂತ್ಯದಲ್ಲಿ ಐನ್‍ಮನೆಯ ಪಾತ್ರ ಅತ್ಯಂತ ವಿಶಿಷ್ಠವಾಗಿದೆ ಎಂದು ಅರೆಭಾಷೆ  ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಸೂದನ ಎನ್.ಈರಪ್ಪ ಅವರು ಹೇಳಿದರು. ಐಗೂರಿನ ಯಡವಾರೆ ಅರೆಭಾಷೆ ಗೌಡ ಸಮಾಜ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ…

Read More

ಗಾಂಧೀಜಿ ರವರು ನಡೆಸಿದ ದಂಡಿ ಸತ್ಯಾಗ್ರಹದ ರಸ್ತೆಯ ಅಭಿವೃದ್ಧಿ ಮಾಡಿದ್ದು ನನ್ನ ಪುಣ್ಯದ ಕೆಲಸ: ಸಚಿವ ಕೆ ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಗಾಂಧೀಜಿ ರವರು ನಡೆಸಿದ ದಂಡಿ ಸತ್ಯಾಗ್ರಹದ ರಸ್ತೆಯ ಅಭಿವೃದ್ಧಿ ಮಾಡಿದ್ದು ನನ್ನ ಪುಣ್ಯದ ಕೆಲಸ: ಸಚಿವ ಕೆಹೆಚ್. ಮುನಿಯಪ್ಪ. ಬೆಳಗಾವಿ:ವಿಧಾನ ಪರಿಷತ್.16 :ಮಹಾತ್ಮಾ ಗಾಂಧೀಜಿ ಯವರ ಪ್ರೇರಣೆಯಿಂದ ಕರ್ನಾಟಕ ರಾಜ್ಯದ ಒಂದು ಸಣ್ಣ ಗ್ರಾಮ ಚಿಕ್ಕಬಳ್ಳಾಪುರ ಜಿಲ್ಲೆ ಇದು ಮೊದಲು ಅವಿಭಾಜ್ಯ ಜಿಲ್ಲೆಯಾದಂತಹ ಕೋಲಾರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕಂಬದಳ್ಳಿ ಗ್ರಾಮದಿಂದ 25 ಮನೆಯಿಂದ 1930 ರಲ್ಲಿ .20 ಜನ ಸ್ವಾತಂತ್ರ್ಯ ಹೋರಾಟಗಾರರು ಮುನಿಸ್ವಾಮಿ ಗೌಡ ರವರ ನೇತೃತ್ವದಲ್ಲಿ ಹೋರಾಟವನ್ನು ಮಾಡಿದರು ನಮ್ಮ…

Read More

ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ16  :- ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು…

Read More

ಸರಳತೆ ಮತ್ತು ಸಹಜತೆ…..

ವಿಜಯ ದರ್ಪಣ ನ್ಯೂಸ್….. ಸರಳತೆ ಮತ್ತು ಸಹಜತೆ….. ಸಾಮಾಜಿಕ ಕಳಕಳಿಯ ಹಿರಿಯ ಹಿತೈಷಿಯೊಬ್ಬರು ಕರೆ ಮಾಡಿದ್ದರು. ” ವಾರಕ್ಕೆ 70 ಗಂಟೆ ಕೆಲಸವನ್ನು ಕಡ್ಡಾಯಗೊಳಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಮಾತನ್ನು ನಾನು ಯಾವ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ” ಎಂಬ ಇನ್ಫೋಸಿಸ್ ನಾರಾಯಣ ಮೂರ್ತಿಯವರ ಮಾತುಗಳು ಮತ್ತು ಇತ್ತೀಚೆಗೆ ತಾನೇ ಅವರು ಬೆಂಗಳೂರಿನ ಯು ಬಿ ಸಿಟಿಯಲ್ಲಿ 50 ಕೋಟಿಯ ಮತ್ತೊಂದು ಮನೆಯನ್ನು ಅದೇ ಜಾಗದಲ್ಲಿ ತೆಗೆದುಕೊಂಡಿದ್ದಾರೆ. ಇದನ್ನು ಯಾವ ರೀತಿ ಅರ್ಥೈಸಬೇಕು ಎಂದು…

Read More

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಿಶ್ವ ಒಕ್ಕಲಿಗರ ಮಠ ಹಾಗೂ ಆದಿಚುಂಚನಗಿರಿ ಮಠ ಎರಡು ಒಂದೇ. ನಾಥ ಪರಂಪರೆ ಮೂಲಕ ನಾವೆಲ್ಲರೂ ಸಮಾಜ ಸೇವೆಯಲ್ಲಿ ತೊಡಗಿದ್ದೇವೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಭಾನುವಾರ ಆಯೋಜಿಸಿದ್ದ ‘ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ನೂತನ ಪಟ್ಟಾಧಿಕಾರ…

Read More

ಚಾಲನಾ ಕಲೆ ಮತ್ತು ಅಪಘಾತ………

ವಿಜಯ ದರ್ಪಣ ನ್ಯೂಸ್…. ಚಾಲನಾ ಕಲೆ ಮತ್ತು ಅಪಘಾತ……… ದಯವಿಟ್ಟು – ಮನಸ್ಸಿಟ್ಟು – ತಾಳ್ಮೆಯಿಂದ ಓದಿ……. ಜೀವ ಅಮೂಲ್ಯ……. ಇತ್ತೀಚಿನ ವರ್ಷಗಳ ಬಹುದೊಡ್ಡ ಬ್ರೇಕಿಂಗ್ ನ್ಯೂಸ್ ರಸ್ತೆ ಅಪಫಾತಗಳದ್ದು. ಮನೆಯಿಂದ ಕೆಲಸಕ್ಕೆ ಹೊರಹೋದ ವ್ಯಕ್ತಿ ಮನೆಗೆ ವಾಪಸ್ಸು ಬಂದಾಗಲೇ ಗ್ಯಾರಂಟಿ ಎನ್ನುವ ಮಾತು ಚಾಲ್ತಿಯಲ್ಲಿದೆ. ಭಾರತದಲ್ಲಿ ಅಪಘಾತಗಳಿಂದಲೇ ಗಂಟೆಗಳ ಲೆಕ್ಕದಲ್ಲಿ ಜನ ಸಾಯುತ್ತಿದ್ದಾರೆ ಮತ್ತು ಅಂಗವಿಕಲರಾಗುತ್ತಿದ್ದಾರೆ. ಹಿರಿಯರನ್ನು ನೋಡಿದಾಗ ಇಷ್ಟೊಂದು ಅವ್ಯವಸ್ಥೆಯ ವಾಹನಗಳ ಭರಾಟೆಯಲ್ಲಿ ಇವರು ಹೇಗೆ ಇನ್ನೂ ಜೀವಂತವಿದ್ದಾರೆ ಎಂದು ಆಶ್ಚರ್ಯವಾಗುತ್ತದೆ !!. ಏಕೆ…

Read More

ಹನುಮಜಯಂತಿಯಂದೇ ಕಳ್ಳರ ಕೈಚಳಕ : ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ

ವಿಜಯ ದರ್ಪಣ ನ್ಯೂಸ್…. ಜಿಂಕೆಬಚ್ಚಹಳ್ಳಿಯಲ್ಲಿ ಹನುಮಜಯಂತಿಯಂದೇ ಕಳ್ಳರ ಕೈಚಳಕ :ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಂಕೆ ಬಚ್ಚಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಿಸಿದ ರಾತ್ರಿಯಿಡಿ ಹೊಂಚು ಹಾಕಿ ಬೆಳಗಿನ ಜಾವದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಲಾಗಿದೆ. ದೇವಾಲಯದಲ್ಲಿ ಶುಕ್ರವಾರ ಹನುಮ ಜಯಂತಿ ಆಚರಿಸಲಾಗಿತ್ತು. ಮಧ್ಯರಾತ್ರಿವರೆಗೂ ಪೂಜೆ ಕಾರ್ಯಗಳು ನಡೆದಿದ್ದು, ಶನಿವಾರ ಬೆಳಗ್ಗೆ ಹುಂಡಿ ಕಳವಾಗಿರುವುದು ಗೊತ್ತಾಗಿದೆ. ಹುಂಡಿ ಒಡೆದಿರುವ ಕಳ್ಳರು ಹಣ ಹಾಗೂ ಸಿಸಿ ಟಿವಿ ಕ್ಯಾಮರಾದ…

Read More