ವಕ್ತಾರರು ಬೇಕಾಗಿದ್ದಾರೆ….

ವಿಜಯ ದರ್ಪಣ ನ್ಯೂಸ್…. ವಕ್ತಾರರು ಬೇಕಾಗಿದ್ದಾರೆ…. ದಯವಿಟ್ಟು ಗಮನಿಸಿ, ವಕ್ತಾರರ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು…… ಹುದ್ದೆಗಳ ಸಂಖ್ಯೆ : ಅನಿಯಮಿತ, ವಿದ್ಯಾರ್ಹತೆ : ಯಾವುದೇ ಅಕ್ಷರ ಜ್ಞಾನದ ಅವಶ್ಯಕತೆ ಇಲ್ಲ. ಸೇವಾ ಮನೋಭಾವ ಮಾತ್ರ. ಮೀಸಲಾತಿ : ಮನುಷ್ಯ ಎನಿಸಿಕೊಳ್ಳುವ ಎಲ್ಲರಿಗೂ ಅವಕಾಶವಿದೆ. ವಯಸ್ಸು : ಕನಿಷ್ಠ 25 ವರ್ಷ. ಗರಿಷ್ಠ ಮಿತಿ ಇಲ್ಲ. ಸಂಬಳ : ಯಾವುದೇ ನಿರೀಕ್ಷೆ ಬೇಡ. ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಿ ಬರಬಹುದು. ಕಾರ್ಯವ್ಯಾಪ್ತಿ :…

Read More

ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್

ವಿಜಯ ದರ್ಪಣ ನ್ಯೂಸ್… ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್ ದೊಡ್ಡಬಳ್ಳಾಪುರ ಬೆಂ.ಗ್ರಾ‌.ಜಿಲ್ಲೆ ಜು.16 : ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

Read More

ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ

ವಿಜಯ ದರ್ಪಣ ನ್ಯೂಸ್….. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ ವಿಧಾನ ಸೌಧ  ಬೆಂಗಳೂರು 15. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮುಖ್ಯಾಂಶಗಳು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ…

Read More

ದೇವರ ಕೋಪ………

ವಿಜಯ ದರ್ಪಣ ನ್ಯೂಸ್… ದೇವರ ಕೋಪ……… ಹಿಂದೆ ಹಳ್ಳಿಗಳಿಗಾಗಿ ರಸ್ತೆಗಳನ್ನು ನಿರ್ಮಿಸಲಾಗುತ್ತಿತ್ತು, ಈಗ ರಸ್ತೆಗಳಿಗಾಗಿ ಹಳ್ಳಿಗಳನ್ನೇ ನಾಶಗೊಳಿಸಲಾಗುತ್ತಿದೆ…… ಹಿಂದೆ ಹಸಿವಿನಿಂದ ಸಾಕಷ್ಟು ಜನ ಸಾಯುತ್ತಿದ್ದರು, ಈಗ ಅತಿ ಹೆಚ್ಚು ಆಹಾರ ಸೇವನೆಯಿಂದ ಜನ ಸಾಯುತ್ತಿದ್ದಾರೆ…… ಹಿಂದೆ ಹೊಲಗದ್ದೆಗಳಲ್ಲಿ ದುಡಿದು ವಿಶ್ರಾಂತಿಗಾಗಿ ಜನ ಕಾಯುತ್ತಿದ್ದರು, ಈಗ ಅತಿಯಾದ ವಿಶ್ರಾಂತಿಯಿಂದಾಗಿ ದೈಹಿಕ ಚಟುವಟಿಕೆಗಳಿಲ್ಲದೆ ಜನ ಸಾಯುತ್ತಿದ್ದಾರೆ…….. ಹಿಂದೆ ಹತ್ತಾರು ಮಕ್ಕಳನ್ನು ತಂದೆ-ತಾಯಿಗಳು ಸಾಕುತ್ತಿದ್ದರು, ಈಗ ಒಬ್ಬನೇ ಮಗನಿಗೆ ತಂದೆ – ತಾಯಿಗಳೇ ಭಾರವಾಗುತ್ತಿದ್ದಾರೆ……. ಹಿಂದೆ ಹಣ ಅಂತಸ್ತು ಇಲ್ಲದೆ ಮನುಷ್ಯ…

Read More

ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ ಶಿಡ್ಲಘಟ್ಟ : ಸಾಲ ವಸೂಲಾತಿಯ ಪ್ರಮಾಣದಲ್ಲಿ ಹೆಚ್ಚಳ ಆದರೆ ಮಾತ್ರ ನಮಗೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ ಕಳೆದ ಮಾರ್ಚ್ ಗೆ ಶೇ53 ರಷ್ಟು ಸಾಲ ವಸೂಲಾತಿಯಾಗಿದ್ದು ಸೆಪ್ಟೆಂಬರ್‌ಗೆ ಶೇ 80 ರಷ್ಟು ಸಾಲ ವಸೂಲು ಮಾಡಲು ನಮ್ಮ ಬ್ಯಾಂಕಿನ ಆಡಳಿತ ಮಂಡಳಿ ಗುರಿ ಇಟ್ಟುಕೊಂಡಿದೆ ಎಂದು ಪಿ.ಎಲ್‌.ಡಿ. ಬ್ಯಾಂಕ್ ನ ಅಧ್ಯಕ್ಷ ಬಂಕ್ ಮುನಿಯಪ್ಪ ಅವರು ರೈತರಲ್ಲಿ…

Read More

ಅಣ್ಣೇಶ್ವರ, ಹಾಡೋನಹಳ್ಳಿ ಗ್ರಾ.ಪಂ ಗಳಿಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್…. ಅಣ್ಣೇಶ್ವರ, ಹಾಡೋನಹಳ್ಳಿ ಗ್ರಾ.ಪಂ ಗಳಿಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯ ಮಾತೃಶ್ರೀ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಕ್ಕೆ *ಲೊಕೋಸ್ ಕಾರ್ಯತಂತ್ರದ* ಪ್ರಗತಿ ಪರಿಶೀಲನೆ ಉದ್ದೇಶ ಮತ್ತು ಮುಂದಿನ ಹಂತದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲು *ರಾಷ್ಟ್ರೀಯ ಕಾರ್ಯಕ್ರಮ ವ್ಯವಸ್ಥಾಪಕರಾದ ಲಕ್ಷ್ಮಿಕಾಂತ್…

Read More

ಪ್ರೀತಿ ಎಂಬ ಮಾಯೆಯೊಳಗೆ ಸಿಲುಕಿ………

ವಿಜಯ ದರ್ಪಣ ನ್ಯೂಸ್…. ಪ್ರೀತಿ ಎಂಬ ಮಾಯೆಯೊಳಗೆ ಸಿಲುಕಿ……… ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು…………… ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು ಅಲ್ಲಿಂದ ಹೊರ ಬರುವ ದಾರಿಯನ್ನೇ ಗುರುತಿಸಲು ವಿಫಲರಾಗುತ್ತಾರೆ. ಒಂದು ವೇಳೆ ಪ್ರೀತಿಯ ಆಳದಲ್ಲಿ ಅವರಿಗೆ ಒಂದಷ್ಟು ಕಷ್ಟ, ಬೇಸರ,…

Read More

ಐವಿಎಫ್ ವಿಧಾನ, ಭಾವನಾ ರಾಮಣ್ಣ, ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಹಾಗು ಭಾರತದ ಕೌಟುಂಬಿಕ ವ್ಯವಸ್ಥೆ……….

ವಿಜಯ ದರ್ಪಣ ನ್ಯೂಸ್…. ಐವಿಎಫ್ ವಿಧಾನ, ಭಾವನಾ ರಾಮಣ್ಣ, ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಹಾಗು ಭಾರತದ ಕೌಟುಂಬಿಕ ವ್ಯವಸ್ಥೆ………. ಐವಿಎಫ್ ( I V F ) ಎಂಬ ವೈದ್ಯಕೀಯ ಸಂಶೋಧನಾ ವಿಧಾನದ ಮೂಲಕ ಮದುವೆಯಾಗದೆ, ಅಧಿಕೃತವಾಗಿ ಗಂಡ ಎನ್ನುವ ಗಂಡಿನ ಸಂಬಂಧವಿಲ್ಲದೆ, ಪರಿಚಿತ ಅಥವಾ ಅಪರಿಚಿತ ಪುರುಷನ ಸಂಗ್ರಹಿತ ವೀರ್ಯಾಣುವಿನ ಸಹಾಯದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಜನ್ಮ ನೀಡುವುದು ವೈದ್ಯಕೀಯ ಕ್ಷೇತ್ರದ ಒಂದು ಸಾಧನೆಯಾಗಿದೆ. ನಾನಾ ಕಾರಣಗಳಿಂದ ಮಕ್ಕಳನ್ನು ಪಡೆಯಲಾಗದ ಕೆಲವು ದಂಪತಿಗಳಿಗೆ ಈ ವಿಧಾನ…

Read More

ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಬೆಳೆ ಸಮೀಕ್ಷೆ ನಿಖರವಾಗಿರಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜುಲೈ. 07:- ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ…

Read More

ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರ, ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಡಿಸಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಡಾ.ಬಾಬು ಜಗಜೀವರಾಂ ಅವರ 39ನೇ ಪುಣ್ಯಸ್ಮರಣೆ ದೇಶ ಸೇವೆಗೆ ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರ, ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ:ಡಿಸಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ,06: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಾ.ಬಾಬು ಜಗಜೀವರಾಂ ಅವರ 39ನೇ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More