ಭಕ್ತಿ ಭಾವದಿಂದ ನಡೆದ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ, ಕುಂಭಾಭಿಷೇಕ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಭಕ್ತಿ ಭಾವದಿಂದ ನಡೆದ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ, ಕುಂಭಾಭಿಷೇಕ ಮಹೋತ್ಸವ ಚಿಕ್ಕಬಳ್ಳಾಪುರ : ತಾಲ್ಲೂಕಿನ ಕಸಬಾ ಹೋಬಳಿ ಪಟ್ರೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಕನೂರು ಗ್ರಾಮದಲ್ಲಿ ನೆಲೆಸಿರುವ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ ಪುನಃಪ್ರತಿಷ್ಠಾಪನೆ, ನಾಗದೇವತಾ ನೂತನ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವವನ್ನು ಸಂಪ್ರದಾಯದಂತೆ ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯದ ವಕ್ಕಲು ಕುಟುಂಬದ ನಗರ ಹಾಗು ಗ್ರಾಮಗಳಾದ ಚಿಕ್ಕಬಳ್ಳಾಪುರ ತಾಲ್ಲೂಕಿನ,ಚಿಕ್ಕಬಳ್ಳಾಪುರ ನಗರ, ಅಣಕನೂರು ,ಮರಸನಹಳ್ಳಿ ,ಇನಪನಹಳ್ಳಿ, ರಾಮಚಂದ್ರಹೊಸೂರು,ಅರಿಕೆರೆ…

Read More

ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ

ವಿಜಯ ದರ್ಪಣ ನ್ಯೂಸ್… ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ07 :ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ’ ವನ್ನು ಆಯೋಜಿಸಲು…

Read More

ವೃಷಭಾವತಿ ನೀರು ಈ ಭಾಗದ ರೈತರಿಗೆ ನಮ್ಮ ಸರ್ಕಾರದ ಕೊಡುಗೆ: ಡಿಸಿಎಂ  ಡಿ.ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್… ಎತ್ತಿನಹೊಳೆ ನೀರು ಬಯಲು ಸೀಮೆ ಜಿಲ್ಲೆಗಳಿಗೆ ಶೀಘ್ರ ಹರಿಸಲಾಗುವುದು ವೃಷಭಾವತಿ ನೀರು ಈ ಭಾಗದ ರೈತರಿಗೆ ನಮ್ಮ ಸರ್ಕಾರದ ಕೊಡುಗೆ: ಡಿಸಿಎಂ  ಡಿ.ಕೆ ಶಿವಕುಮಾರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08:ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಗೆ ನೆಲಮಂಗಲ ತಾಲ್ಲೂಕಿನ ಕರೇಗೌಡನಹಳ್ಳಿ ಕೆರೆಯಲ್ಲಿ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ…

Read More

ಮೂಕ ಹಕ್ಕಿಯ ರೋಧನೆ…

ವಿಜಯ ದರ್ಪಣ ನ್ಯೂಸ್…. ಮೂಕ ಹಕ್ಕಿಯ ರೋಧನೆ… ಮೂಕ ಹಕ್ಕಿಯು ಹಾಡುತಿದೆ….. ಹಾಡುತಿದೆ……. ಹಾಡುತಿದೆ……. ಭಾಷೆಗೂ ನಿಲುಕದ ಭಾವ ಗೀತೆಯ ಹಾರಿ ಹಾರಿ ಹಾಡುತಿದೆ…. ಹಾಡುತಿದೆ……. ಹಾಡುತಿದೇ…….. ಹಕ್ಕಿಯ ರೆಕ್ಕೆ ಮುರಿದು ಬೀಳುವವರೆಗೂ….. ಒಂದು ಸಣ್ಣ ಕೆಮ್ಮಿಗೆ, ನೆಗಡಿಗೆ, ಗಂಟಲು ನೋವಿಗೆ, ಹೊಟ್ಟೆ ನೋವಿಗೆ, ಜ್ವರಕ್ಕೆ ಮನುಷ್ಯ ಭಯಪಡುತ್ತಾನೆ, ಬಿಪಿ, ಶುಗರ್, ಕ್ಯಾನ್ಸರ್, ಅಲ್ಸರ್, ಹಾರ್ಟ್ ಅಟ್ಯಾಕ್ ಗೆ ಪತರಗುಟ್ಟಿ ಹೋಗುತ್ತಾನೆ, ಎಷ್ಟೋ ಜನರು ಸಣ್ಣ ಸೂಜಿಯ ಇಂಜೆಕ್ಷನ್ ತೆಗೆದುಕೊಳ್ಳಲೂ ಹೆದರುತ್ತಾರೆ, ಬಹಳಷ್ಟು ಹೆಣ್ಣು ಮಕ್ಕಳು ಜಿರಳೆ…

Read More

ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ 

ವಿಜಯ ದರ್ಪಣ ನ್ಯೂಸ್….. ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಶಿಡ್ಲಘಟ್ಟ : ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಿತ್ತಲಹಳ್ಳಿ ವೆಂಕಟೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ಬಿಸಿಎಂ ಎ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಪ್ತಿಹೊಸಹಳ್ಳಿ ಪ್ರಕಾಶ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ,ಸಹಾಯಕರಾಗಿ ಪಿಡಿಓ ಕೆ. ಕಾತ್ಯಾಯಿನಿ ಕಾರ್ಯನಿರ್ವಹಿಸಿದರು. ಅಧ್ಯಕ್ಷರ…

Read More

ನಗರಸಭೆ ಸದಸ್ಯತ್ವದಿಂದ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್  ತಡೆ

ವಿಜಯ ದರ್ಪಣ ನ್ಯೂಸ್… ನಗರಸಭೆ ಸದಸ್ಯತ್ವದಿಂದ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್  ತಡೆ ಶಿಡ್ಲಘಟ್ಟ : ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ನಗರಸಭೆಯ 7 ಮಂದಿ ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿ ಆದೇಶ ಮಾಡಿದೆ. ಕಳೆದ 2024 ರ ಸೆಪ್ಟೆಂಬರ್ 5 ರಂದು ನಡೆದಿದ್ದ ನಗರಸಭೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್…

Read More

ಶ್ರೀ ಘಾಟಿ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿಗಳು 

ವಿಜಯ ದರ್ಪಣ ನ್ಯೂಸ್ ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿಗಳು  ದುಂದುವೆಚ್ಚ ವಿವಾಹ ಬದಲಾಗಿ ಸರಳ ವಿವಾಹ ಆಗುವುದು ಉತ್ತಮ: ಸಚಿವ ಕೆ.ಹೆಚ್. ಮುನಿಯಪ್ಪ ಅಭಿಮತ ಶ್ರೀ ಘಾಟಿ ಸುಬ್ರಹ್ಮಣ್ಯ :ಬೆಂ.ಗ್ರಾ.ಜಿಲ್ಲೆ, ಮೇ 07:-ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ…

Read More

ಪಂಥಗಳಾಚೆಯ ನೋಟ……. ಎಲ್ಲೋ ಎಡವುತ್ತಿದ್ದೇವೆಯೆ ನಾವು ?

ವಿಜಯ ದರ್ಪಣ ನ್ಯೂಸ್… ಪಂಥಗಳಾಚೆಯ ನೋಟ……. ಎಲ್ಲೋ ಎಡವುತ್ತಿದ್ದೇವೆಯೆ ನಾವು ? ಬಹುಶಃ, ಯಾವುದೋ ಸಿದ್ಧಾಂತಗಳಿಗೆ ದಾಸರಾಗುತ್ತಿದ್ದೇವೆಯೇ ? ಅಥವಾ, ಬದಲಾವಣೆಗಳನ್ನು ತಪ್ಪಾಗಿ ಗ್ರಹಿಸುತ್ತಿದ್ದೇವೆಯೇ ? ಅಥವಾ, ತಾಂತ್ರಿಕ ಪ್ರಗತಿಯಿಂದ ಗೊಂದಲಕ್ಕೊಳಗಾಗುತ್ತಿದ್ದೇವೆಯೇ ? ಅಥವಾ, ಬದುಕಿನ ಅರ್ಥವೇ ಬದಲಾಗುತ್ತಿದೆಯೇ ? ಅಥವಾ, ನಾವೇ ಭ್ರಮೆಗೊಳಗಾಗುತ್ತಿದ್ದೇವೆಯೇ ? ಅಥವಾ, ಅಭಿವೃದ್ಧಿ ಎಂದರೆ ಏನೆಂದೇ ತಿಳಿಯುತ್ತಿಲ್ಲವೇ ? ಅಥವಾ, ಎಲ್ಲೋ ಕಳೆದುಹೋದ ಅನುಭವವಾಗುತ್ತಿದೆಯೇ ? ಅಥವಾ, ನಿಜಕ್ಕೂ ಒಳ್ಳೆಯ ಮಾರ್ಗದಲ್ಲಿ ಸಾಗುತ್ತಿದ್ದೇವೆಯೇ ? ಅಥವಾ, ಇದೇ ಬದುಕಿನ ಸಹಜ ಕ್ರಮವೇ…

Read More

ಕೆರೆ ಏರಿಯ ಮೇಲೆ ತಡೆಗೋಡೆ ನಿರ್ಮಿಸಲು ಆಗ್ರಹ 

ವಿಜಯ ದರ್ಪಣ ನ್ಯೂಸ್… ಕೆರೆ ಏರಿಯ ಮೇಲೆ ತಡೆಗೋಡೆ ನಿರ್ಮಿಸಲು ಆಗ್ರಹ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆಯಿಂದ ವಿಜಯಪುರದ ಕಡೆಗೆ ಸಾಗುವ ಪ್ರಮುಖ ಹೆದ್ದಾರಿಯು ಭದ್ರನಕೆರೆಯ ಕಟ್ಡೆಯ ಮೇಲೆ ಹೋಗುತ್ತದೆ ಈ ರಸ್ತೆಯಲ್ಲಿ ಒಂದು ಬದಿಯಲ್ಲಿ ಮಾತ್ರ ಕಬ್ಬಿಣದ ಸರಳಿನಿಂದ ತಡೆಗೋಡೆ ನಿರ್ಮಿಸಲಾಗಿದ್ದು, ಮತ್ತೊಂದು ಬದಿ ಸರಳಿನ ತಡೆಗೋಡೆ ಇಲ್ಲದೇ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡುತ್ತಿರುವುದು ವಾಹನ ಸವಾರರಲ್ಲಿ ಭಯದ ವಾತಾವರಣ ಮೂಡಿಸಿದೆ. ಸಂಬಂದಿಸಿದ ಇಲಾಖೆಯು ತಕ್ಷಣ ಕ್ರಮ ಕೈಗೊಂಡು ಶೀಘ್ರವಾಗಿ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ….

Read More

ಸೈನಿಕರು……

ವಿಜಯ ದರ್ಪಣ ನ್ಯೂಸ್…  ಸೈನಿಕರು…… ಯುದ್ಧದ ಕಾರ್ಮೋಡ ಕವಿಯುತ್ತಿರುವ ಸನ್ನಿವೇಶದಲ್ಲಿ ಕಾಡುತ್ತಿರುವ ನನ್ನ ಸೈನಿಕ ಜೀವಗಳು ಮತ್ತು ಅವರ ಕುಟುಂಬ……. ಸೈನಿಕರೆಂಬ ಅನಿವಾರ್ಯ ಬಲಿಪಶುಗಳು….. ಹೌದು, ಇಡೀ ವಿಶ್ವದಲ್ಲಿ ಸುಮಾರು 200 ದೇಶಗಳಿವೆ ಮತ್ತು ಸುಮಾರು 700 ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. ನನ್ನ ಒಂದು ಸಣ್ಣ ಅಂದಾಜಿನ ಪ್ರಕಾರ ಸುಮಾರು 6/7 ಕೋಟಿಗೂ ಹೆಚ್ಚು ಸೈನಿಕರಿದ್ದಾರೆ. ಮುಖ್ಯವಾಗಿ ತಮ್ಮ ದೇಶವನ್ನು ವಿದೇಶಿ ಆಕ್ರಮಣಕಾರರಿಂದ ರಕ್ಷಿಸಲು, ದೇಶದ ಆಂತರಿಕ ದುಷ್ಟ ಶಕ್ತಿಗಳನ್ನು ಅನಿವಾರ್ಯವಾದಾಗ ತಡೆಯಲು, ಪ್ರಾಕೃತಿಕ ವಿಕೋಪಗಳ…

Read More