ಜನಪ್ರತಿನಿಧಿ, ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಲಿ : ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್  … ಜನಪ್ರತಿನಿಧಿ, ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಲಿ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಂಗಳೂರು: ‘ರಾಜ್ಯದ ಎಲ್ಲ ಸಚಿವರು, ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಾಗಬೇಕು. ಇಲ್ಲದಿದ್ದರೆ ಸರ್ಕಾರಿ ಶಾಲೆಗಳು ಉದ್ದಾರ ಆಗುವುದಿಲ್ಲ. ಇದಕ್ಕಾಗಿ ರಾಜ್ಯದಾದ್ಯಂತ ಚಳವಳಿ ಆರಂಭಿಸಬೇಕಿದೆ’ ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ…

Read More

ಇಂದಿನ ಯುವ ಪೀಳಿಗೆ ನಾಡು ನುಡಿ ಸಂಸ್ಕೃತಿಯ ಇತಿಹಾಸವನ್ನು ಅರಿತು ಭಾಷಾಭಿಮಾನವನ್ನು ಬೆಳೆಸಿಕೊಳ್ಳಬೇಕು .

ವಿಜಯ ದರ್ಪಣ ನ್ಯೂಸ್….. ಕನಕಪುರ ರಾಮನಗರ ಜಿಲ್ಲೆ: ಇಂದಿನ ಯುವ ಪೀಳಿಗೆ ನಾಡು ನುಡಿ ಸಂಸ್ಕೃತಿಯ ಇತಿಹಾಸವನ್ನು ಅರಿತು ಭಾಷಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕನಕಪುರ ತಾಲೂಕು ಶಾಖೆಯ ಅಧ್ಯಕ್ಷ  ಮಹದೇವರಾವ್ ತಿಳಿಸಿದರು. ಗೌರಮ್ಮ ಕೆಂಪೇಗೌಡ ಸರ್ಕಾರಿ ಪದವಿ ಕಾಲೇಜು, ಕೋಡಿಹಳ್ಳಿ ಸಭಾಂಗಣದಲ್ಲಿ ಸರ್ಕಾರಿ ಪದವಿ ಕಾಲೇಜು ಕೋಡಿಹಳ್ಳಿ ಹಾಗೂ ಕನಕಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಿ.25/11/2024 ಸೋಮವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡ ಉಪನ್ಯಾಸಕರ ಬೀಳ್ಕೊಡುಗೆ ಸಮಾರಂಭ ಹಾಗೂ…

Read More

ಸಂವಿಧಾನ ಆಶಯಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ “ಸಂವಿಧಾನ ದಿನ” ಆಚರಣೆ ಸಂವಿಧಾನ ಆಶಯಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ. ಜಿಲ್ಲೆ, ನ.26  :- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ *ಸಂವಿಧಾನ ದಿನ* ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಗೆ ಜಿಲ್ಲಾಧಿಕಾರಿ…

Read More

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ

ವಿಜಯ ದರ್ಪಣ ನ್ಯೂಸ್… ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ. ಬೆಂಗಳೂರು, ನ. 26: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ…

Read More

ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಮಾಡಿದ ಕೇಂದ್ರ ತಂಡ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ತಂಡ ಭೇಟಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ ನ. 26 :- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ. ಗಾಡಧರ್ ಮಹಾಪತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಡಿಪಾರ್ಟ್‌ಮೆಂಟ್ ಆಫ್ ಪರ್ಸನಲ್ ಮತ್ತು ಟ್ರೈನಿಂಗ್ ಭಾರತ ಸರ್ಕಾರ ಇವರ ಆಶ್ರಯದೊಂದಿಗೆ…

Read More

ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ನಲ್ಲಿ ದ್ವೈವಾರ್ಷಿಕ ಟ್ರೇಡ್ ಶೋ ಆಯೋಜನೆ.

ವಿಜಯ ದರ್ಪಣ ನ್ಯೂಸ್…. ಎಚ್ಜಿಎಚ್ ಇಂಡಿಯಾದ 16ನೇ ಎಡಿಶನ್ನಲ್ಲಿ ದಕ್ಷಿಣ ಭಾರತದ ವೈಭವ.. ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ನಲ್ಲಿ 2024 ಡಿಸೆಂಬರ್ 3 ರಿಂದ 6 ರ ವರೆಗೆ ಈ ಶೋ ನಡೆಯಲಿದೆ. ಬೆಂಗಳೂರು, ನವೆಂಬರ್ 26, 2024: ದ್ವೈವಾರ್ಷಿಕ ಟ್ರೇಡ್ ಶೋ ಆಗಿರುವ ಎಚ್ಜಿಎಚ್ ಇಂಡಿಯಾ, ಬೆಂಗಳೂರಿನಲ್ಲಿ ನಡೆಯಲಿರುವ ತನ್ನ 16ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ವೈಭವವನ್ನು ಪ್ರತಿಬಿಂಬಿಸಲಿದೆ. ಇದರಲ್ಲಿ ಗೃಹ ಸಂಬಂಧಿ ಬಟ್ಟೆಗಳು, ಮನೆ ಅಲಂಕಾರ, ಮನೆ ಪೀಠೋಪಕರಣ, ಹೌಸ್ವೇರ್ ಮತ್ತು…

Read More

ಸಂವಿಧಾನ ದಿನದ ನೆನಪಿನ ಸಂದರ್ಭದಲ್ಲಿ ಮಾನವೀಯತೆಯ ತೊಳಲಾಟ ಮತ್ತು ಹುಡುಕಾಟ…..

ವಿಜಯ ದರ್ಪಣ ನ್ಯೂಸ್…. ಸಂವಿಧಾನ ದಿನದ ನೆನಪಿನ ಸಂದರ್ಭದಲ್ಲಿ ಮಾನವೀಯತೆಯ ತೊಳಲಾಟ ಮತ್ತು ಹುಡುಕಾಟ….. ” ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ” ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳ ಆಗ್ರಹ…….. ” ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ ನಂತರ ಜಾತ್ಯತೀತ ರಾಷ್ಟ್ರವಾಯಿತು. ಆದರೆ ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು “ ಕೆಲವು ತಿಂಗಳುಗಳ ಹಿಂದೆ ಇದೇ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ” ಸಂಸ್ಕೃತ ಕಲಿತವರು ಮಾತ್ರ…

Read More

ಭಾರತದ ಮತದಾರರು ಮತ್ತು ಚುನಾಯಿತ ಜನಪ್ರತಿನಿಧಿಗಳು……..

ವಿಜಯ ದರ್ಪಣ ನ್ಯೂಸ್…. ಭಾರತದ ಮತದಾರರು ಮತ್ತು ಚುನಾಯಿತ ಜನಪ್ರತಿನಿಧಿಗಳು…….. ಇತ್ತೀಚಿನ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ…… ಭಾರತದ ಮತದಾರರು ಬುದ್ಧಿವಂತರೇ, ದಡ್ಡರೇ, ಮೂರ್ಖರೇ, ಮುಗ್ಧರೇ, ಭ್ರಷ್ಟರೇ, ಸಂವೇದನಾಶೀಲರೇ, ಚಿಂತನಶೀಲರೇ, ಮಾರಾಟವಾಗುವರೇ, ಊಸರವಳ್ಳಿಗಳೇ, ಸಮಯ ಸಾಧಕರೇ, ಅವಕಾಶವಾದಿಗಳೇ, ಸ್ವಾರ್ಥಿಗಳೇ, ಪ್ರಾಮಾಣಿಕರೇ, ನಿಷ್ಠಾವಂತರೇ, ಅಧರ್ಮಿಗಳೇ, ಆಸೆ ಆಮಿಷಗಳಿಗೆ ಬಲಿಯಾಗುವವರೇ, ಅದನ್ನು ಮೀರುವವರೇ, ಹೇಗೆ ಇವರನ್ನು ಅರ್ಥಮಾಡಿಕೊಳ್ಳುವುದು….. ಭಾರತ ಎಂಬುದು ಅತ್ಯಂತ ವೈವಿಧ್ಯಮಯ ದೇಶ. ವಿವಿಧ ಗಣ ರಾಜ್ಯಗಳ ಒಕ್ಕೂಟ. ಬಹುತ್ವ ಸಂಸ್ಕೃತಿಯ ದೇಶ ಎಂಬುದು ಚುನಾವಣಾ ರಾಜಕೀಯದಲ್ಲಿ ಸ್ಪಷ್ಟವಾಗಿ ಗಮನಿಸಬಹುದು….

Read More

ದೇಹವೆಂಬ ದೇಗುಲದಲ್ಲಿ ಹೃದಯವೆಂಬ ಹಣತೆ ಬೆಳಗುತಿದೆ,…..

ವಿಜಯ ದರ್ಪಣ ನ್ಯೂಸ್…. ದೇಹವೆಂಬ ದೇಗುಲದಲ್ಲಿ ಹೃದಯವೆಂಬ ಹಣತೆ ಬೆಳಗುತಿದೆ,….. ಮನಸ್ಸೆಂಬ ಆಳದಲ್ಲಿ ಆತ್ಮವೆಂಬ ಬೆಳಕು ಪ್ರಜ್ವಲಿಸುತ್ತಿದೆ….. ಜಾತಸ್ಯ ಮರಣಂ ಧ್ರುವಂ… ಹುಟ್ಟಿದ ಕ್ಷಣದಿಂದ ಸಾವಿನಡೆಗೆ ಸಾಗುವುದೇ ಜೀವನ….. ಈ ನಡುವಿನ ಕಾಲವೇ ನಮ್ಮದು ನಿಮ್ಮದು ಎಲ್ಲರದೂ…… ಸೃಷ್ಟಿಯ ನಿಯಮದಂತೆ, ಗಂಡು ಹೆಣ್ಣಿನ ಸಮ್ಮಿಲನದಿಂದ, ತಾಯ ಗರ್ಭದಲ್ಲಿ ಪ್ರಾರಂಭವಾಗುವುದು, ಮೊದಲ ಉಚ್ವಾಸ – ಅದೇ ನಮ್ಮ ಆರಂಭ, ಅದೇ ಎಲ್ಲರ ಸಂಭ್ರಮ…… ಮುಂದೊಮ್ಮೆ, ಕೊನೆಯ ನಿಶ್ವಾಸ – ಅದೇ ನಮ್ಮ ಅಂತ್ಯ, ಅದೇ ಎಲ್ಲರಿಗೂ ದುಃಖ –…

Read More

ಬಡತನ ಎಂದರೇನು ? ಬಡವರು ಎಂದರೆ ಯಾರು ?

ವಿಜಯ ದರ್ಪಣ ನ್ಯೂಸ್…. ಬಡತನ ಎಂದರೇನು ? ಬಡವರು ಎಂದರೆ ಯಾರು ? ತಿನ್ನಲು ಊಟವಿಲ್ಲದೆ ಹಸಿವಿನಿಂದ ನರಳುತ್ತಿರುವವರು ಬಡವರೇ, ಊಟವಿದ್ದೂ ಮೈತುಂಬ ಬಟ್ಟೆ ಇಲ್ಲದೆ ಹರಿದ ಬಟ್ಟೆ ಹಾಕಿರುವ ಜನರು ಬಡವರೇ. ಊಟ, ಬಟ್ಟೆ ಇದ್ದು ವಾಸಿಸಲು ಸರಿಯಾದ ಜಾಗವಿಲ್ಲದ / ವಸತಿ ಇಲ್ಲದ ಜನರು ಬಡವರೇ, ಊಟ, ಬಟ್ಟೆ, ವಸತಿ ಇದ್ದು ಶಿಕ್ಷಣ ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಇರುವವರು ಬಡವರೇ, ಊಟ, ಬಟ್ಟೆ, ವಸತಿ, ಶಿಕ್ಷಣ ಇದ್ದು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗದ ಜನರನ್ನು ಬಡವರು…

Read More