ಉಡ್ತಾ ಕರ್ನಾಟಕ…… ಎಚ್ಚರ ಎಚ್ಚರ…..

ವಿಜಯ ದರ್ಪಣ ನ್ಯೂಸ್…. ಉಡ್ತಾ ಕರ್ನಾಟಕ…… ಎಚ್ಚರ ಎಚ್ಚರ….. ಕೆಲವು ವರ್ಷಗಳ ಹಿಂದೆ ಉಡ್ತಾ ಪಂಜಾಬ್ ಎಂಬ ಪಂಜಾಬಿ ಭಾಷೆಯ ಸಿನಿಮಾ ಒಂದು ಬಿಡುಗಡೆಯಾಗಿತ್ತು. ಅದು ಪಂಜಾಬಿನಲ್ಲಿ ನಡೆಯುತ್ತಿರುವ ಡ್ರಗ್ ಮಾಫಿಯಾ ಕುರಿತಾದ ಚಿತ್ರ ಎಂದು ವಿಮರ್ಶೆಗಳಲ್ಲಿ ಓದಿದ್ದೇನೆ. ಡ್ರಗ್ಸ್ ಮಾಫಿಯಾ ಹೇಗೆ ಇಡೀ ಪಂಜಾಬಿನ ಯುವ ಸಮೂಹದ ನಾಶಕ್ಕೆ ಕಾರಣವಾಗಿದೆ ಎಂಬುದನ್ನು ಅದರಲ್ಲಿ ಚಿತ್ರೀಕರಿಸಲಾಗಿದೆ. ಇದೀಗ ಕರ್ನಾಟಕ ಸಹ ಅದೇ ಪರಿಸ್ಥಿತಿಯನ್ನು ನಿಜವಾಗಲೂ ಎದುರಿಸುತ್ತಿದೆ. ಮಾದಕ ದ್ರವ್ಯಗಳ ದೊಡ್ಡ ಜಾಲವೇ ಬೆಳೆದಿದೆ. ಎಷ್ಟೋ ತಾಯಂದಿರು, ಪೋಷಕರು…

Read More

ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಸಂತಕವಿ ಕನಕದಾಸರ 537 ನೇ ಜಯಂತ್ಯೋತ್ಸವ ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.18 :- 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತರಾದ ಕನಕದಾಸರು ಪ್ರಮುಖರು. ಸಮಾಜದ ಪರಿವರ್ತನೆ ಹಾಗೂ ಮೇಲು ಕೀಳು ಎಂಬ ಮನೋಭಾವನೆ ಹೋಗಲಾಡಿಸಲು ದಾಸಶ್ರೇಷ್ಠ ಕನಕದಾಸರ ದಾರಿಯಲ್ಲಿ ನಾವೇಲ್ಲರೂ ನಡೆಯಬೇಕಿದೆ ಎಂದು…

Read More

ನೋಟು ಬ್ಯಾನ್ ಆಗಿದ್ದರಿಂದ ಕಿಮ್ಮತ್ ಇಲ್ಲ : ಆದ್ರೂ ಹುಂಡಿಗೆ ಹಾಕೋದು ನಿಂತಿಲ್ಲ

ವಿಜಯ ದರ್ಪಣ ನ್ಯೂಸ್…. ನೋಟು ಬ್ಯಾನ್‌ಗೆ ಎಂಟು ವರ್ಷ ನೋಟು ಬ್ಯಾನ್ ಆಗಿದ್ದರಿಂದ ಕಿಮ್ಮತ್ ಇಲ್ಲ : ಆದ್ರೂ ಹುಂಡಿಗೆ ಹಾಕೋದು ನಿಂತಿಲ್ಲ ಭಾರತದಲ್ಲಿ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟು ಗಳ ಅಮಾನ್ಯಿà ಕರಣ ಗೊಂಡು 8 ವರ್ಷಗಳು ಪೂರ್ತಿಯಾಗಿವೆ. ಆದರೂ ಇನ್ನೂ ಈ ನಿರ್ಬಂಧಿತ ನೋಟುಗಳನ್ನೇ ತಂದು ಹುಂಡಿಗೆ ಹಾಕುವ ಭಕ್ತರ ಸಂಖ್ಯೆ ಇದ್ದೇ ಇದೆ! ಮುಖ್ಯವಾಗಿ ಕ್ಲಾಸ್‌-1 ದೇಗುಲಗಳಾದ ನಂಜನಗೂಡು, ಚಾಮುಂಡಿ ಬೆಟ್ಟ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ಕ್ಷೇತ್ರಗಳ ಹುಂಡಿಗಳಿಗೆ ಅಮಾನ್ಯಿàಕರಣ…

Read More

ಆಸ್ತಿಕ – ನಾಸ್ತಿಕತ್ವದ ಪ್ರಯೋಗ – ಪ್ರಯೋಜನ……. ಯೋಚಿಸಿ ನೋಡಿ……… ‌‌‌

ವಿಜಯ ದರ್ಪಣ ನ್ಯೂಸ್…. ಆಸ್ತಿಕ – ನಾಸ್ತಿಕತ್ವದ ಪ್ರಯೋಗ – ಪ್ರಯೋಜನ……. ಯೋಚಿಸಿ ನೋಡಿ……… ‌‌‌ ದೇವರು, ಭಕ್ತಿ, ನಂಬಿಕೆ, ಜ್ಯೋತಿಷ್ಯ, ಪ್ರಾರ್ಥನೆ, ನಮಾಜು, ವಿಧ ವಿಧದ ಪೂಜೆ, ಹೋಮ ಹವನ, ತೀರ್ಥಯಾತ್ರೆ, ಮೆಕ್ಕಾ ಪ್ರವಾಸ, ವ್ಯಾಟಿಕನ್ ಭೇಟಿ, ಕಾಶಿ ಯಾತ್ರೆ ಇತ್ಯಾದಿಗಳನ್ನು ಅತ್ಯಂತ ಶ್ರದ್ದೆ ಪ್ರಾಮಾಣಿಕತೆ ನಿಷ್ಠೆಯಿಂದ ನೀವು ನೆರವೇರಿಸಿದರೆ ನಿಮಗೆ ಒಂದಷ್ಟು ಮಾನಸಿಕ ನೆಮ್ಮದಿ ಆತ್ಮವಿಶ್ವಾಸ ಮತ್ತು ಸಂಕಷ್ಟ ಸಮಯದಲ್ಲಿ ಸ್ವಲ್ಪ ಧೈರ್ಯ ದೊರೆಯಬಹುದು ಅಥವಾ ದೊರೆಯುತ್ತದೆ. ಇದು ಸಾರ್ವತ್ರಿಕವಲ್ಲ. ಅವರವರ ದೃಷ್ಟಿಕೋನ, ಸಂದರ್ಭ,…

Read More

ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ ನವಂಬರ್ 30 ರಂದು ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ:ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.16:-2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 30 ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು. ಜಿಲ್ಲಾಡಳಿತ…

Read More

ಒಂದಷ್ಟು ಪ್ರವಾಸದ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ…….

ವಿಜಯ ದರ್ಪಣ ನ್ಯೂಸ್ …… ಒಂದಷ್ಟು ಪ್ರವಾಸದ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ……. ನವೆಂಬರ್ ತಿಂಗಳಿನಲ್ಲಿ ಇಲ್ಲಿಯವರೆಗೆ ಸಾಕಷ್ಟು ವೈವಿಧ್ಯಮಯ ಪ್ರವಾಸವನ್ನು ಕೈಗೊಂಡಿದ್ದೇನೆ. ಅದರ ಸಣ್ಣ ಮಾಹಿತಿ………. ದಿನಾಂಕ 01/11/2024 ಶುಕ್ರವಾರ, ದಾವಣಗೆರೆ ನಗರದಿಂದ ಸುಮಾರು 20 ಕಿಲೋ ಮೀಟರ್ ದೂರದ ಸಹಜ ಕೃಷಿ ಮತ್ತು ಸಹಜ ಜೀವನದ ಐಕಾಂತಿಕ ಫಾರ್ಮ್ ಹೌಸ್ /ಸಂಸ್ಥೆಗೆ ಗೆಳೆಯರೊಂದಿಗೆ ಭೇಟಿ ನೀಡಿದ್ದೆವು. ಅಲ್ಲಿನ ಸಂಸ್ಥಾಪಕರಾದ ಶ್ರೀ ರಾಘವ ಅವರೊಂದಿಗೆ ಒಂದಷ್ಟು ಮಾತುಕತೆ ನಡೆಸಿ ಅವರ ಸಹಜ ಕೃಷಿಯ ಬಗ್ಗೆ ಮಾಹಿತಿ…

Read More

ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ. ಜಿಲ್ಲೆ, ನ.16 : ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ…

Read More

ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024

ವಿಜಯ ದರ್ಪಣ ನ್ಯೂಸ್…. ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024 ಲಾಂಛನ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾವೇರಿಯಲ್ಲಿ ಅನಾವರಣಗೊಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ತುಮಕೂರಿನಲ್ಲಿ ಡಿಸೆಂಬರ್ ನಲ್ಲಿ ಆಯೋಜಿಸಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ….

Read More

ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ, ನೆಹರು ಹುಟ್ಟು ಹಬ್ಬದ ನೆನಪಿನಲ್ಲಿ ಒಂದಷ್ಟು ಅನಿಸಿಕೆಗಳು……..

ವಿಜಯ ದರ್ಪಣ ನ್ಯೂಸ್…. ” ನಮ್ಮ ಮಕ್ಕಳು ನಮ್ಮ ದೇಹದ ಮುಂದುವರಿದ ಭಾಗ….” ( Our children’s are extention of our body )…… ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ, ನೆಹರು ಹುಟ್ಟು ಹಬ್ಬದ ನೆನಪಿನಲ್ಲಿ ಒಂದಷ್ಟು ಅನಿಸಿಕೆಗಳು…….. ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ…

Read More

ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ

ವಿಜಯ ದರ್ಪಣ ನ್ಯೂಸ್…. ದಾಬಸ್ ಪೇಟೆ ಮ್ಯಾನ್ ಹೋಲ್ ದುರಂತ ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ, ನ.11:- ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರೂ. ಪಾವತಿಸಿದ್ದು, ನಿಯಮಾವಳಿಯಂತೆ ಸಾವಿಗಿಡಾದ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಗಳನ್ನು ಪಾವತಿಸಲು…

Read More