ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್

ವಿಜಯ ದರ್ಪಣ ನ್ಯೂಸ್…. ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ ತಾಂಡವಪುರ ಜೂನ್ 16 ಮೈಸೂರು ತಾಲೂಕು ತಾಂಡವಪುರ ಸಮೀಪವಿರುವ ಕಡಕೋಳ ಗ್ರಾಮದ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳಿಕ ಮಾತಾಡಿದ ನೂತನ ಅಧ್ಯಕ್ಷ ಕೆ ಆರ್ ನಾರಾಯಣ್ ರವರು ನಮ್ಮ ಬ್ಯಾಂಕಿಗೆ…

Read More

ಅಪ್ಪನ ದಿನ…….. ತಂದೆ ಎಂಬ ಪಾತ್ರವ ಕುರಿತು……

ವಿಜಯ ದರ್ಪಣ ನ್ಯೂಸ್…. ಅಪ್ಪನ ದಿನ…….. ತಂದೆ ಎಂಬ ಪಾತ್ರವ ಕುರಿತು…… ಅಪ್ಪಾ………… ಸ್ವಲ್ಪ ಇಲ್ಲಿ ನೋಡಪ್ಪಾ……. ಅಪ್ಪನ ಬಗ್ಗೆ ಬರೆಯುವುದು ಏನೂ ಉಳಿದಿಲ್ಲ. ಎಲ್ಲವೂ ಬಟಾಬಯಲು. ಏಕೆಂದರೆ ಭಾರತೀಯ ಸಮಾಜ ಪುರುಷ ಪ್ರಧಾನ ಕೌಟುಂಬಿಕ ವ್ಯವಸ್ಥೆ ಹೊಂದಿದೆ. ( ಜಾಗತೀಕರಣದ ನಂತರ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾದ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾವಲಂಬನೆ ಸಾಧ್ಯವಾದ ನಂತರ ಸ್ವಲ್ಪ ಬದಲಾವಣೆ ಕಾಣುತ್ತಿದೆ. ) ಈ ದೇಶದ ಇಂದಿನ ಎಲ್ಲಾ ಪರಿಸ್ಥಿತಿಗಳ ಬಹುಮುಖ್ಯ ಪಾತ್ರದಾರಿ ಅಪ್ಪ, ಅಮ್ಮ…

Read More

ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ

ವಿಜಯ ದರ್ಪಣ ನ್ಯೂಸ್….. ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ ಆತ್ಮವಿಶ್ವಾಸವೊಂದಿದ್ದರೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತೆ. ಅದೊಂದಿದ್ದರೆ ನೂರಾನೆಯ ಬಲ ಇದ್ದ ಹಾಗೆ. ಕಠಿಣತಮವಾದದ್ದು ಅಸಾಧ್ಯವೆನಿಸಿದ್ದು ಸಾಧ್ಯವಾಗುತ್ತೆ ಅದು ಗೈರಾದರೆ ಎಲ್ಲವೂ ಇದ್ದು ಏನೂ ಇಲ್ಲದಂತೆ.ಆದೊಂದು ತರ ಮಂತ್ರದಂಡ ಬಯಸಿದ್ದನ್ನು ಪಡೆಯುವಂತೆ ಹುರಿದುಂಬಿಸುತ್ತದೆ. ನಡೆಯುವ ಕಾಲುಗಳಿಗೆ ಹಾರುವ ರೆಕ್ಕೆಗಳನ್ನು ಕಟ್ಟುವ ಅಗಾಧ ಶಕ್ತಿ ಅದಕ್ಕಿದೆ. ಅಂತ ಇನ್ನೂ ಏನೇನನ್ನೋ ಆತ್ಮ ವಿಶ್ವಾಸದ ವೈಶಿಷ್ಟತೆಯ ಕುರಿತಾಗಿ ಮಾತನಾಡುವುದನ್ನು ಹೇಳುವುದನ್ನು ಎಷ್ಟೋ ಸಲ ಅಲ್ಲಲ್ಲಿ ಕೇಳಿರುತ್ತೇವೆ ಓದಿರುತ್ತೇವೆ. ಆದರೆ ಅದು ನಮ್ಮ…

Read More

ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ

ವಿಜಯ ದರ್ಪಣ ನ್ಯೂಸ್….. ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಶಿಡ್ಲಘಟ್ಟ : ನಮ್ಮ ನಟ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಮುಂದೆಯೂ ಇಂತಹ ಉತ್ತಮ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತೇವೆ ಎಂದು ಅಖಿಲ ಭಾರತ  ಚಿರಂಜೀವಿ ಯುವತ  ಸಂಘದ ರಾಷ್ಟ್ರೀಯ ಅಧ್ಯಕ್ಷ ಸತ್ಯನಾರಾಯಣಮಹೇಶ್ ತಿಳಿಸಿದರು. ನಗರದ ಅಶೋಕ ರಸ್ತೆಯ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ…

Read More

ಮರಣವೇ ಮಹಾ ನವಮಿ…….

ವಿಜಯ ದರ್ಪಣ ನ್ಯೂಸ್…. ಮರಣವೇ ಮಹಾ ನವಮಿ……. ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ…

Read More

ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಪಾಲಿಸಿಬಜಾರ್ ಜೊತೆಗೆ ಕೈಜೋಡಿಸಿ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್ ಅನ್ನು ನೀಡಲು ಮುಂದಾಗಿದೆ

ವಿಜಯ ದರ್ಪಣ ನ್ಯೂಸ್…. ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಪಾಲಿಸಿಬಜಾರ್ ಜೊತೆಗೆ ಕೈಜೋಡಿಸಿ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್ ಅನ್ನು ನೀಡಲು ಮುಂದಾಗಿದೆ. ಬೆಂಗಳೂರು, ಜೂನ್ 12, 2025: ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂ. ಲಿ. (ಎಸ್ಯುಡೀ ಲೈಫ್) ಪಾಲಿಸಿಬಜಾರ್ ಜೊತೆಗೂಡಿ ಹೊಸದಾಗಿ ಪರಿಚಯಿಸುತ್ತಿರುವ ಈಕ್ವಿಟಿ ಫಂಡ್ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್, ಇದರ ಉದ್ದೇಶವು ಅದರ ಯುಎಲ್ಐಪಿ…

Read More

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12……

ವಿಜಯ ದರ್ಪಣ ನ್ಯೂಸ್…. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12…… ಹೊಟ್ಟೆ ಪಾಡಿನ ವೇಶ್ಯೆಯರ ನಂತರ ನನ್ನನ್ನು ಅತಿಹೆಚ್ಚು ಕಾಡುವುದು ಬಾಲ ಕಾರ್ಮಿಕರು. ಪುಟ್ಟ ಮಕ್ಕಳು ಆ ಎಳೆಯ ವಯಸ್ಸಿನಲ್ಲಿ ಅತ್ಯಂತ ಕಠಿಣ ಕೆಲಸಗಳನ್ನು ಮಾಡುವುದು ಮತ್ತು ಅದೇ ಸಮಯದಲ್ಲಿ ಕೆಲವು ಶ್ರೀಮಂತರ ಮಕ್ಕಳು ಮಾಡಬಾರದ ಮೋಜು ಮಸ್ತಿ ಮಾಡುವುದನ್ನು ನೋಡಲು ಹಿಂಸೆಯಾಗುತ್ತದೆ….. ನಾವೇ ಹುಟ್ಟಿಸಿದ ನಮ್ಮದೇ ಅತ್ಯಂತ ಮುದ್ದಾದ ಮಕ್ಕಳು ಹೊಟ್ಟೆ ಪಾಡಿಗಾಗಿ ಇನ್ನೊಬ್ಬರ ಬಳಿ ದೈನೇಸಿಯಾಗಿ ದುಡಿಯುವ ದೃಶ್ಯಗಳನ್ನು ಒಮ್ಮೆ ಸುಮ್ಮನೆ…

Read More

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ:ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್

ವಿಜಯ ದರ್ಪಣ ನ್ಯೂಸ್….. ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ:ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.13: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಕಾರ್ಯಚಟುವಟಿಕೆಗಳಿಗೆ…

Read More

” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್…

ವಿಜಯ ದರ್ಪಣ ನ್ಯೂಸ್…. ” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್… ಅರ್ಥವಾಯಿತೆ ? ಅರ್ಥವಾಗದವರಿಗೆ ಮತ್ತು ಅದರ ಇನ್ನಷ್ಟು ಆಳವಾದ ಹಾಗು ನಮ್ಮ ಸಮಾಜದ ವಾಸ್ತವಕ್ಕೆ ಸರಿಹೊಂದಬಹುದಾದ ಸರಳ ಅರ್ಥ ನೀಡುವ ಪ್ರಯತ್ನ. ಇದು ಎಲ್ಲಾ ವಯಸ್ಸಿನ, ಎಲ್ಲಾ ಪ್ರದೇಶದ, ಎಲ್ಲಾ ವರ್ಗಗಳಿಗೂ ಅನ್ವಯಿಸುವ ಮಾತು. ಆದರೂ ಹೆಚ್ಚಾಗಿ ಯುವ ವಯಸ್ಸಿನವರಿಗೆ ತುಂಬಾ ಎಚ್ಚರಿಕೆಯ ಅರ್ಥ ಕೊಡುತ್ತದೆ. ಮೊದಲಿಗೆ ಕೆಟ್ಟವರು ಎಂದರೆ ಯಾರು ? ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸಾಮಾನ್ಯವಾಗಿ…

Read More