ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ

ವಿಜಯ ದರ್ಪಣ ನ್ಯೂಸ್… ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ ಬೆಂಗಳೂರು ಗ್ರಾಮಾಂತರ, ನ.12 ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸೂಚಿಸಿದರು. 2016 ರಲ್ಲಿ ಆರಂಭವಾದ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದೆ. ನೆಲಮಂಗಲ ಟೋಲ್ ನಿಂಧ ತುಮಕೂರು ವರಗೆ 45 ಕಿಮೀ ಕಾಮಗಾರಿ…

Read More

ಪ್ರಚಾರ………

ವಿಜಯ ದರ್ಪಣ ನ್ಯೂಸ್…. ಪ್ರಚಾರ……… ಪ್ರಚಾರವೆಂಬುದರ ಅವಶ್ಯಕತೆ ಯಾವುದಕ್ಕಾಗಿ ಮತ್ತು ಯಾರಿಗಾಗಿ, ದಯವಿಟ್ಟು ಗಂಭೀರವಾಗಿ ಯೋಚಿಸಿ….. ಭರ್ಜರಿಯಾಗಿ ಉಪ ಚುನಾವಣೆಯ ಪ್ರಚಾರವೇನೋ ನಡೆಯಿತು, ನಡೆಯುತ್ತಲೇ ಇದೆ, ಮುಂದೆ ನಡೆಯುತ್ತಲೂ ಇರುತ್ತದೆ…. ಕಾಂಗ್ರೆಸ್ ಪರವಾಗಿ ಘಟಾನುಘಟಿ ಸ್ಟಾರ್ ನಾಯಕರು, ಬಿಜೆಪಿ ಪರವಾಗಿ ಘಟಾನುಘಟಿ ಸ್ಟಾರ್ ಪ್ರಚಾರಕರು, ಜೆಡಿಎಸ್ ಪರವಾಗಿ ಘಟಾನುಘಟಿ ಸ್ಟಾರ್ ನಾಯಕರು, ಹೀಗೆ ಒಂದೊಂದು ಪಕ್ಷದ ಪರವಾಗಿ ಘಟಾನುಘಟಿ ಸ್ಟಾರ್ ಪ್ರಚಾರಕರು ಪ್ರಚಾರ ಮಾಡಿದ್ದಾರೆ…… ಅದರ ಯಥಾವತ್ತು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಮತ್ಯಾವುದೋ ಸಂಪರ್ಕ ಸಾಧನಗಳ…

Read More

ಮಾರ್ಗದರ್ಶಕರು…….

ವಿಜಯ ದರ್ಪಣ ನ್ಯೂಸ್…. ಮಾರ್ಗದರ್ಶಕರು……. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಮೌಲ್ಯಗಳ ಸಾಗಾಣಿಕೆ ಮಾಡುವ ನಿಜ ಮನುಷ್ಯರನ್ನು ಗಮನದಲ್ಲಿಟ್ಟುಕೊಂಡು ಈ ಪದ ಪ್ರಯೋಗ ಮಾಡಲಾಗುತ್ತಿದೆ……. ನಡೆ ನುಡಿಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದ, ವಿಶಾಲ ಮನೋಭಾವದ, ತುಂಬು ಹೃದಯದ ಪ್ರಬುದ್ಧ ವ್ಯಕ್ತಿತ್ವದ ಜನರೇ ಈ ಮಾರ್ಗದರ್ಶಕರು…. ಎಲ್ಲಾ ಕಾಲದಲ್ಲೂ ಒಂದಷ್ಟು ಜನರು ಈ ಕೆಲಸವನ್ನು ಅಥವಾ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಂಚನೆಯಿಂದ ನಿರ್ವಹಿಸಿದ್ದಾರೆ. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ….. ಆದರೆ ಈಗಿನ ಸಂದರ್ಭದಲ್ಲಿ…. ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು,…

Read More

ಇರಲಾರದೇ ಇರುವೆ ಬಿಟ್ಟುಕೊಂಡ ‘ಜಗ್ಗಿ’

ವಿಜಯ ದರ್ಪಣ ನ್ಯೂಸ್…. ಇರಲಾರದೇ ಇರುವೆ ಬಿಟ್ಟುಕೊಂಡ ‘ಜಗ್ಗಿ’ ಬೆಂಗಳೂರು: ಕನ್ನಡ ಚಿತ್ರರಂಗದ ಅತ್ಯುತ್ತಮ ಬರಹಗಾರ ನಿರ್ದೇಶಕ. ಇತ್ತೀಚಿನ ನಟ ಗುರುಪ್ರಸಾದ್ ಅವರು ಅತ್ಮಹತ್ಯೆ ಮಾಡಿಕೊಂಡು ಅಕಾಲಿಕ ಮರಣ ಹೊಂದಿದರು ತನ್ನ ಶತ್ರುವೇ ಸತ್ತರೂ ಆತ ದೇವರ ಸಮಾನ. ಆತನ ಬಗ್ಗೆ ಎರಡು ಒಳ್ಳೆ ಮಾತನಾಡಬೇಕು. ಸಾವಿನ ಮನೆಯಲ್ಲಿ ಒಲೆಗೆ ಬೆಂಕಿ ಹಚ್ಚಬಾರದೆoಬುದು ತಿಳಿದಿದ್ದರೂ ಕಿಚ್ಚನ್ನೇ ಹಚ್ಚಲು ಶತ ಪ್ರಯತ್ನ ಪಟ್ಟಿದ್ದು ಗ್ರೇಟ್ ನಟ, ಲಾಟರಿ ರಾಜ್ಯಸಭಾ ಸದಸ್ಯ ಇದೇ ಗುರುಪ್ರಸಾದ್ ನಿರ್ದೇಶಿಸಿದ ‘ಮಠ’, ‘ಎದ್ದೇಳು ಮಂಜುನಾಥ’…

Read More

ಅನುಭವ ಮಂಟಪ…….

ವಿಜಯ ದರ್ಪಣ ನ್ಯೂಸ್… ಅನುಭವ ಮಂಟಪ……. ಸ್ತಬ್ಧವಾಗುತ್ತಿರು ಅನುಭವ ಮಂಟಪದ ಮೌಲ್ಯಗಳು…… ಅದು ಗತಕಾಲದ ನೆನಪು ಮಾತ್ರವೇ ‌? ವರ್ತಮಾನದ ಸ್ಪೂರ್ತಿದಾಯಕ ಮಾದರಿಯೇ ?… ಏನಿದು ಅನುಭವ ಮಂಟಪ……. ಸಾಮಾಜಿಕ, ರಾಜಕೀಯ ಶೈಕ್ಷಣಿಕ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಆಸಕ್ತಿ ಇರುವ ಬಹುತೇಕ ಎಲ್ಲರಿಗೂ ಇದು ತಿಳಿದಿರುತ್ತದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಸಾಮಾನ್ಯ ಜನರಿಗಾಗಿ ಒಂದಷ್ಟು ಸರಳ ನಿರೂಪಣೆ…. ತಾಂತ್ರಿಕವಾಗಿ ಹೇಳುವುದಾದರೆ, 12 ನೇ ಶತಮಾನದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಳಿ ಸ್ಥಾಪಿತವಾದ ಒಂದು…

Read More

ಎಡಬಲಗಳ ಅತಿರೇಕಿಗಳ ನಡುವೆ………..

ವಿಜಯ ದರ್ಪಣ ನ್ಯೂಸ್ …… ಎಡಬಲಗಳ ಅತಿರೇಕಿಗಳ ನಡುವೆ……….. ಪ್ರೀತಿ ಮತ್ತು ಮಾನವೀಯತೆ ಇಲ್ಲದ ಅತಿರೇಕಿಗಳ ನಡುವೆ ಪರಿವರ್ತನೆ ಸಾಧ್ಯವಾಗದೇ ಇನ್ನೂ ಸಮಸ್ಯೆಗಳು ಜೀವಂತವಾಗಿವೆ ಮತ್ತು ಉಲ್ಬಣಗೊಳ್ಳುತ್ತಿವೆ…….. ಬುದ್ಧಿಜೀವಿಗಳು, ಪ್ರಗತಿಪರರು, ಎಡಪಂಥೀಯರು ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಒಂದು ವರ್ಗದ ಜನರಿಗೆ ಆಳದಲ್ಲಿ ಪ್ರೀತಿಸುವ ಮನಸ್ಥಿತಿ ಕಡಿಮೆಯಾಗಿದೆ. ಸಂಘ ಪರಿವಾರದವರು, ಹಿಂದುತ್ವ ವಾದಿಗಳು, ಮನು ವಾದಿಗಳು, ಸಂಪ್ರದಾಯವಾದಿಗಳು, ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮದ ಮೂಲಭೂತ ಅಂಶಗಳ ಪ್ರತಿಪಾದಕರು ಎಂದು ಕರೆಯಲ್ಪಡುವವರಿವಿಗೆ ಮಾನವೀಯ ಸ್ಪಂದನೆ ತುಂಬಾ ಕಡಿಮೆಯಾಗಿದೆ. ಸಾಮಾನ್ಯ ಜನರೆಂದು…

Read More

ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ….

ವಿಜಯ ದರ್ಪಣ ನ್ಯೂಸ್…. ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ…. ಅಂತೆ-ಕಂತೆಗಳ ಪತ್ರಿಕೋದ್ಯಮಕ್ಕೆ ಕಡಿವಾಣ ಹಾಕಬೇಕು ಕಂಬಾಳಪಲ್ಲಿಯ 7 ದಲಿತರ ಸಜೀವ ದಹನ ಘಟನೆ ಮರೆಯಲಾಗದ್ದು ಬೆಂಗಳೂರು: ಅಂತೆ ಕಂತೆಗಳ ಪತ್ರಿಕೋದ್ಯಮಕ್ಕೆ ನಾವಾಗಿಯೇ ಕಡಿವಾಣ ಹಾಕಿಕೊಳ್ಳದಿದ್ದರೆ, ಮಾಧ್ಯಮಗಳ ಮೇಲಿನ ವಿಶ್ವಾಸರ್ಹತೆ ಇನ್ನೂ ಕಡಿಮೆಯಾಗಲಿದೆ ಎಂದು ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಮನೆಯಂಗಳದಲ್ಲಿ ಮನದುದುಂಬಿ ಕಾರ್ಯಕ್ರಮದಲ್ಲಿ ಕೆಯುಡಬ್ಲೂೃಜೆ ಗೌರವ ಸ್ವೀಕರಿಸಿ ಮಾತನಾಡಿದರು. ಯಾವುದೇ ಸುದ್ದಿಯಾಗಿರಲಿ ಅದರ ವಿಶ್ವಾಸರ್ಹತೆ ಬಹಳ ಮುಖ್ಯ….

Read More

ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು: ಉಪ ಲೋಕಾಯುಕ್ತ ಬಿ. ವೀರಪ್ಪ

ವಿಜಯ ದರ್ಪಣ ನ್ಯೂಸ್…. ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು: ಉಪ ಲೋಕಾಯುಕ್ತ ಬಿ. ವೀರಪ್ಪ ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ೧೩ನೇ ಸಾಂಸ್ಕೃತಿಕ ಸಿಂಚನ ಹಾಗೂ ಕನ್ನಡ ರಾಜ್ಯೋತ್ಸವ ಸಂಭ್ರಮಕಾರ್ಯಕ್ರಮ ಉದ್ಘಾಟಿಸಿ ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು. ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ವೇದಿಕೆ ತುಂಬಾ ಅಚ್ಚುಕಟ್ಟಾಗಿ ನೆರವೇರಿಸಿದ್ದಾರೆ, ಈ ಬಾರಿ ಅವರು…

Read More

ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು….

ವಿಜಯ ದರ್ಪಣ ನ್ಯೂಸ್…… ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು….   ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ…

Read More

ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ………

ವಿಜಯ ದರ್ಪಣ ನ್ಯೂಸ್…… ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ……… ಸುಮಾರು 30 ವರ್ಷಗಳ ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ಇತಿಹಾಸವನ್ನು ನೋಡಿದರೆ ಯಾವುದೇ ಪಕ್ಷದ ಯಾವ ಸರ್ಕಾರ ಬಂದರೂ ಭ್ರಷ್ಟಾಚಾರ ಮಾತ್ರ ಕಡಿಮೆಯಾಗುತ್ತಿಲ್ಲ‌. ದಿನೇ ದಿನೇ ಭ್ರಷ್ಟಾಚಾರ ಪರ್ಸೆಂಟೇಜ್ ಲೆಕ್ಕದಲ್ಲಿ ಹೆಚ್ಚಾಗುತ್ತಲೇ ಇದೆ‌‌…. ಪ್ರತಿ ಸರ್ಕಾರಗಳಲ್ಲೂ ಒಂದಲ್ಲ ಒಂದು ಹಗರಣಗಳು ಬೆಳಕಿಗೆ ಬರುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಇಡೀ ವ್ಯವಸ್ಥೆ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದೆ. ಅದು ಎಷ್ಟು ಸಹಜವಾಗಿದೆ ಎಂದರೆ, ಸಾಮಾನ್ಯರ ಮನಸ್ಸು ಭ್ರಷ್ಟಾಚಾರದ ವಿಷಯದಲ್ಲಿ ಸಂವೇದನೆಯನ್ನೇ…

Read More