ಸಮಯ ಸಿಕ್ಕರೂ ಸಾಕು ಅದು ರಸಮಯ

   ಸಮಯ ಸಿಕ್ಕರೂ ಸಾಕು ಅದು ರಸಮಯ * ಜಯಶ್ರೀ.ಜೆ. ಅಬ್ಬಿಗೇರಿ, ಬೆಳಗಾವಿ ದಿನದ ಇಪ್ಪತ್ನಾಲ್ಕು ಗಂಟೆ ಕೆಲಸ ಮಾಡಲು ಆಗುವುದಿಲ್ಲ ಅನ್ನುವುದು ನಿಜವಾದರೂ ಸಿಕ್ಕ ಸಮಯವನ್ನು ಗುಣಾತ್ಮಕವಾಗಿ ಕಳೆಯುವುದೂ ಮುಖ್ಯ. ಸಮಯವನ್ನು ಹಣಕ್ಕೆ ಹೋಲಿಸುತ್ತಾರೆ. ಸಮಯ ಹಣಕ್ಕಿಂತ ದೊಡ್ಡದು ಏಕೆಂದರೆ ಹಣವನ್ನು ಕೂಡಿಡಬಹುದು. ನಮಗೆ ಬೇಕಾದಾಗ ಉಪಯೋಗಿಸಬಹುದು. ಸಮಯ ಹಾಗಲ್ಲ ಇಂದಿನ ಸಮಯವನ್ನು ಇಂದೇ ಬಳಸಬೇಕು. ಕೂಡಿಟ್ಟ ಹಣವನ್ನು: ನ್ನು ನಮ್ಮ ಮಕ್ಕಳಿಗೆ ಕೊಡಬಹುದು. ಆದರೆ ಸಮಯವನ್ನು ಹಾಗೆ ಮಾಡಲು ಬರುವುದಿಲ್ಲ. ಮನೆಯ ಮುಂದಿನ ಹೂದೋಟದಲ್ಲಿ…

Read More

ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್…. ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 06, 2024 : ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ…

Read More

ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ

ವಿಜಯ ದರ್ಪಣ ನ್ಯೂಸ್… ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ ೦6: 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್‌ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಭೋಲಾ…

Read More

ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಅನಧಿಕೃತ ಲಾಟರಿ-ಮಟ್ಕಾ ಮಾರಾಟ ನಿಷೇಧ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನವಂಬರ್ 06 :- ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More

ರಾಶಿ ಭವಿಷ್ಯ……….

ವಿಜಯ ದರ್ಪಣ ನ್ಯೂಸ್…. ರಾಶಿ ಭವಿಷ್ಯ………. ಮೇಷ ರಾಶಿ ——————— ನಿಮ್ಮ ಸ್ನೇಹಿತರು, ಪರಿಚಿತರು, ಬಂಧುಗಳಿಂದ ನಿಮಗೆ ಮೋಸವಾಗುವ ಸಾಧ್ಯತೆ ಇದೆ. ಎಚ್ಚರವಿರಲಿ….. ವೃಷಭ ರಾಶಿ ——————– ಹಣಕಾಸಿನ ವಿಷಯದಲ್ಲಿ ಯಾರಿಗೂ ಜಾಮೀನು ಹಾಕಬೇಡಿ. ಅದರಿಂದ ತುಂಬಾ ಕಷ್ಟ ಅನುಭವಿಸುವಿರಿ……… ಮಿಥುನ ರಾಶಿ ————————– ನಿಮ್ಮ ಮನೆಯ ಹಿರಿಯರಿಗೆ ಆಗಾಗ ಅನಾರೋಗ್ಯ ಕಾಡುತ್ತದೆ. ಕಾಳಜಿ ವಹಿಸದಿದ್ದರೆ ಅನಾಹುತ ನಿಶ್ಚಿತ……… ಕರ್ಕಾಟಕ ರಾಶಿ ————————– ವಾಹನ ಪ್ರಯಾಣ ಮಾಡುವಾಗ ಅಪಘಾತವಾಗುವ ಸಾಧ್ಯತೆ ಇದೆ. ಪ್ರಯಾಣ ಮುಂದೂಡುವುದು ಉತ್ತಮ……. ಸಿಂಹ…

Read More

ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಕೇಂದ್ರ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಮನವಿ

ವಿಜಯ ದರ್ಪಣ ನ್ಯೂಸ್ ….. ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ ರಾಜ್ಯದ ಅಭಿವೃದ್ದಿಗೆ ಸಾಧು, ಸಂತರ ಕೊಡುಗೆ ಅಪಾರ, ಕೈವಾರ ತಾತಯ್ಯರವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು ಈ ನಿಟ್ಟಿನಲ್ಲಿ ಕ್ರಮ ಕೇಂದ್ರ ಸಚಿವ ವಿ.ಸೋಮಣ್ಣರವರು ಭರವಸೆ ಬೆಂಗಳೂರು: ಕರ್ನಾಟಕ ಬಲಿಜ ಜಾಗೃತಿ ವೇದಿಕೆ ವತಿಯಿಂದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣರವರಿಗೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಕಾಲಜ್ಞಾನಿ, ಮಹಾನ್ ಸಂತ ಶ್ರೀ ಕೈವಾರ ತಾತಯ್ಯ ಖ್ಯಾತಿಯ ಯೋಗಿ…

Read More

ವಕ್ಫ್ ಆಸ್ತಿ ವಿವಾದ……….

ವಿಜಯ ದರ್ಪಣ ನ್ಯೂಸ್…. ವಕ್ಫ್ ಆಸ್ತಿ ವಿವಾದ….. *************** ಕಾಂಗ್ರೇಸ್ಸಿನ ತುಷ್ಟೀಕರಣದ, ಬಿಜೆಪಿಯ ದ್ವೇಷ ರಾಜಕಾರಣದ ಮತ್ತು ಮಾಧ್ಯಮಗಳ ವಿವೇಚನಾ ರಹಿತ ಚರ್ಚೆಗಳ ಭಾವನಾತ್ಮಕ ಪ್ರನಾಳ ಶಿಶು…. ವಕ್ಫ್ ಬೋರ್ಡ್ ನೋಟಿಸ್ ಗಳು ಈಗ ಇಡೀ ದೇಶದಲ್ಲಿ ಸದ್ಯ ಚರ್ಚೆಯಾಗುತ್ತಿರುವ ವಿಷಯವಾಗಿದೆ. ವಕ್ಫ್ ಹಿಂದುಗಳ ಮೇಲೆ ಸರ್ವಾಧಿಕಾರಿಯಂತೆ ವರ್ತಿಸಿ ಸಾಕಷ್ಟು ಭೂಮಿಯನ್ನು ಕಬಳಿಸುತ್ತಿದೆ ಎಂಬ ವಿಷಯದ ಮೇಲೆ ರಾಜಕೀಯ ಪಕ್ಷಗಳು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ಮತ್ತು ಸಾಮಾನ್ಯ ಜನರು ಚರ್ಚಿಸುತ್ತಿದ್ದಾರೆ….. ಇದರ ಬಗ್ಗೆ ನಿಜವಾದ, ವಾಸ್ತವದ ಮಾಹಿತಿಗಿಂತ…

Read More

ಕೈಲ್ ಪೊಳ್ದ್ ಕ್ರೀಡಾಕೂಟಗಳು ನಮ್ಮ ಪಾರಂಪರಿಕತೆಯ ಪ್ರತಿಬಿಂಬ:ತೆನ್ನಿರ ಮೈನಾ ಬಣ್ಣನೆ.

ವಿಜಯ ದರ್ಪಣ ನ್ಯೂಸ್… ಕೈಲ್ ಪೊಳ್ದ್ ಕ್ರೀಡಾಕೂಟಗಳು ನಮ್ಮ ಪಾರಂಪರಿಕತೆಯ ಪ್ರತಿಬಿಂಬ:ತೆನ್ನಿರ ಮೈನಾ ಬಣ್ಣನೆ. ಮಡಿಕೇರಿ : ಕೊಡಗಿನಲ್ಲಿ ನಡೆಯವ ಕೈಲ್ ಪೊಳ್ದ್ ಕ್ರೀಡಾವಕೂಟಗಳು ನಮ್ಮ ಪಾರಂಪರಿಕ ವೈಭವದ ಪ್ರತಿಬಿಂಬವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಬಣ್ಣಿಸಿದ್ದಾರೆ‌. ಮಡಿಕೇರಿ ತಾಲ್ಲೂಕಿನ ಅರ್ವತ್ತೋಕ್ಲು ಗ್ರಾಮದ ಜಬ್ಬಂಡ ವಾಡೆಯಲ್ಲಿ ಎ.ಕೆ.ಸಿ ಸಂಸ್ಥೆ ಆಯೋಜಿಸಿದ ಸಾಂಪ್ರದಾಯಿಕ ಕ್ರೀಡಾ ಕೂಟದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಹಿರಿಯರು ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವ…

Read More

ಸರಕಾರದ ವಿರುದ್ದ ಬೀದಿಗಿಳಿದ ಬಿಜೆಪಿ

ವಿಜಯ ದರ್ಪಣ ನ್ಯೂಸ್….. ಸರಕಾರದ ವಿರುದ್ದ ಬೀದಿಗಿಳಿದ ಬಿಜೆಪಿ  ಮಡಿಕೇರಿ ನವೆಂಬರ್ 04 : ಜಿಲ್ಲಾ ಬಿಜೆಪಿ ಯಿಂದ ಮಡಿಕೇರಿಯ  ತಿಮ್ಮಯ್ಯ ವೃತ್ತದಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ವಕ್ಫ್ ಬೋರ್ಡ್ ನಿಂದ ಭೂಕಬಳಿಕೆ ಆರೋಪದ ಹಿನ್ನೆಲೆ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ವಿರುದ್ದ ಪ್ರತಿಭಟನೆಗಾರರು ಕಿಡಿಕಾರಿದರು. ವಕ್ಫ್ ಬೋರ್ಡ್ ಬಡವರ ಭೂಮಿ ನುಂಗುತ್ತಿದೆ ಎಂದು ಪ್ರತಿಭಟನೆ ಕಾರು ಆರೋಪಿಸಿದರು. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆಗಾರರು ಸಿಎಂ,ಡಿಸಿಎಂ ವಿರುದ್ದ ದಿಕ್ಕಾರ…

Read More

ಸಾಕು ಸಂಬಳ – ಬೇಕು ನೆಮ್ಮದಿ….. ಜೈಲಿನ ಗೋಡೆಗಳ ನಡುವೆ…….

ವಿಜಯ ದರ್ಪಣ ನ್ಯೂಸ್… ಸಾಕು ಸಂಬಳ – ಬೇಕು ನೆಮ್ಮದಿ….. ಜೈಲಿನ ಗೋಡೆಗಳ ನಡುವೆ……. ನನ್ನೊಳಗಿನ ಜ್ಞಾನೋದಯ ನಿಮ್ಮೊಳಗೂ ಆಗಬಾರದೇ…… ಲೋಕಾಯುಕ್ತ ದಾಳಿ ಮತ್ತು ಮುದ್ದೆ ಸೊಪ್ಪಿನ ಸಾರು…………… ಕಂತೆ ಕಂತೆಗಳ ನಡುವೆ ಮಗುವಿನ ಮುಗ್ದತೆಗೆ ಮನಸ್ಸು ಮರಳಬಾರದೇ….. ನನ್ನ ಬಾಲ್ಯದಲ್ಲಿ ವಾರ ಪೂರ್ತಿ ಒಂದೇ ಹರಿದ ಬಟ್ಟೆ ಧರಿಸುತ್ತಿದ್ದೆ. ವಾರದಲ್ಲಿ ಒಂದೇ ದಿನ ಅಂದರೆ ಭಾನುವಾರ ಮಾತ್ರ ಸ್ನಾನ. ಪ್ರತಿದಿನ ಮುಂಜಾನೆ ಕಾಡಿಗೆ ಹೋಗಿ ಒಣಗಿದ ಸೌದೆ ತರಬೇಕಾಗಿತ್ತು. ಪ್ರತಿದಿನದ ಊಟ ರಾತ್ರಿಯ ತಂಗಳು ಮತ್ತು…

Read More