ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………
ವಿಜಯ ದರ್ಪಣ ನ್ಯೂಸ್…. ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ……… ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ ವೆಂಕಟೇಶ್ವರ ಸ್ವಾಮಿಯ ಪಾದ ಸೇರಿದ ಆ ಮುಗ್ಧ ಭಕ್ತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ, ಇನ್ನು ಮುಂದಾದರೂ ನಾವುಗಳು ಮತ್ತು ನೀವುಗಳು ದೇವರು, ಧರ್ಮ, ಆಧ್ಯಾತ್ಮದ ವಿಷಯದಲ್ಲಿ ಒಂದಷ್ಟು ಅರಿವು ಮೂಡಿಸಿಕೊಂಡು ನೆಮ್ಮದಿಯ ಬದುಕು ಕಾಣಲಿ ಎಂದು ಆಶಿಸುತ್ತಾ……… ನಮ್ಮೊಳಗಿನ ಅರಿವೇ ನಿಜವಾದ ದೇವರು, ಧರ್ಮ ಮತ್ತು ಆಧ್ಯಾತ್ಮ. ಅದನ್ನು ದಯವಿಟ್ಟು ಧೈರ್ಯವಾಗಿ, ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ……. ಇದೊಂದು ವಿಶಿಷ್ಟ ಕಲ್ಪನೆ….