ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ ಎಕ ವ್ಯಕ್ತಿ ನಾಟಕ ಪ್ರೇಮಮಯಿ ಹಿಡಿಂಬೆ .

ವಿಜಯ ದರ್ಪಣ ನ್ಯೂಸ್… ರಂಗ ವಿಜಯಾ ತಂಡವು ನಗರದ ಕನ್ನಡ ಭವನದಲ್ಲಿ ಗೀತಾ ರಾಘವೇಂದ್ರರ ಮೂಲಕ ಅಭಿನಯಿಸಿದ ಎಕ ವ್ಯಕ್ತಿ ನಾಟಕ ಪ್ರೇಮಮಯಿ ಹಿಡಿಂಬೆ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸುವಲ್ಲಿ ಯಶಸ್ವಿಯಾಯಿತು. ಕೋಲಾರ:ಸುಮಾರು ಒಂದುವರೆ ಗಂಟೆ ಕಾಲ ಹಿಡಿಂಬೆ ಪಾತ್ರದಲ್ಲಿ ಕೋಲಾರದವರೇ ಆದ ಗೀತಾ ರಾಘವೇಂದ್ರ ಜೀವಿಸುವ ಮೂಲಕ ಹಿಡಂಬೆಯ ವನ ಮತ್ತು ಅವಳ ಪ್ರೇಮ, ಮನಸ್ಸಿನೊಳಗಿನ ರಾಕ್ಷಸಿ ಗುಣ, ನೋವು, ತೊಳಲಾಟ, ವಿರಹ ವೇದನೆಯನ್ನು ಪ್ರೇಕ್ಷಕರಿಗೆ ಪರಿಣಾಮಕಾರಿಯಾಗಿ ಪರಿಚಯಿಸುವಲ್ಲಿ ಸಫಲರಾದರು. ಬೆಂಗಳೂರಿನ ಹಲವು ರಂಗ ಮಂದಿರಗಳಲ್ಲಿ ಮೊದಲ ಯಶಸ್ವಿ…

Read More

ಬಿಬಿಎಂಪಿ ನೌಕರರ ಕನ್ನಡ ಸಂಘದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ವಿಜಯ ದರ್ಪಣ ನ್ಯೂಸ್… ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಬಿಬಿಎಂಪಿ ನೌಕರರ ಕನ್ನಡ ಸಂಘದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಹರಿದ್ವಾರ, ಋಷಿಕೇಶದ ಸನ್ನಿಧಿಯಲ್ಲಿ ನವಂಬರ್ 16ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವದ ಲಾಂಛನ, ಭಿತ್ತಿಪತ್ರ ಬಿಡುಗಡೆ ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಬಿಬಿಎಂಪಿ ನೌಕರರ ಕನ್ನಡ ಸಂಘದ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಉತ್ತರಖಂಡ್ ರಾಜ್ಯದ ಹರಿದ್ವಾರ ಮತ್ತು ಋಷಿಕೇಶದ ಗಂಗಾ ನದಿ ತೀರದಲ್ಲಿ…

Read More

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

ವಿಜಯ ದರ್ಪಣ ನ್ಯೂಸ್…. ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ. ಬೆಂಗಳೂರು ನವೆಂಬರ್ 03 : ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಗುರುಪ್ರಸಾದ್…

Read More

ಅಪರೂಪದ ದುಬಾರಿ ಖಾಯಿಲೆಗಳು……….

ವಿಜಯ ದರ್ಪಣ ನ್ಯೂಸ್…… ಅಪರೂಪದ ದುಬಾರಿ ಖಾಯಿಲೆಗಳು………. ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು… ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವೆ.. ” ನನಗೆ ತುಂಬಾ ಗಂಭೀರ ಮತ್ತು ಅಪರೂಪದ ಖಾಯಿಲೆ ಬಂದಿದೆ. ಅದಕ್ಕೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು 10/20/30…… ಲಕ್ಷಗಳಷ್ಟು ಹಣ ಬೇಕಾಗಿದೆ. ಒಂದು ಇಂಜೆಕ್ಷನ್ ಬೆಲೆ 50000/100000/200000……..

Read More

ಹಿರಿಯ ಪತ್ರಕರ್ತ ವೀರಪ್ಪ ಎಂ.ಬಾವಿ ನಿಧನ.

ವಿಜಯ ದರ್ಪಣ ನ್ಯೂಸ್…. ಹಿರಿಯ ಪತ್ರಕರ್ತ ವೀರಪ್ಪ ಎಂ.ಬಾವಿ ನಿಧನ. ದಾವಣಗೆರೆ ದೇವರಾಜ್ ಅರಸು ಬಡಾವಣೆ ನಿವಾಸಿ ಹಾಗೂ ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ.ಭಾವಿ (63) ಅವರು 03-11-2024 ರಂದು ಭಾನುವಾರ ಬೆಳಗಿನ ಜಾವ 2:50ಕ್ಕೆ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಪುತ್ರಿ ಸೇರಿದಂತೆ ಅಪಾರ ಬಂದು ಬಳಗ ಇದೆ. ಮೃತರ ಅಂತ್ಯಕ್ರಿಯೆಯು 03-11-2024ರ ಭಾನುವಾರ ಸಂಜೆ 4 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ. ವೀರಪ್ಪ ಭಾವಿ ಅವರು ಕಳೆದ 45…

Read More

ಮೈತ್ರಿ ಧರ್ಮ ಪಾಲಿಸದೇ ಸೋಲಿಸಿದ್ದು ಯಾರು?: ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಗರಂ

ವಿಜಯ ದರ್ಪಣ ನ್ಯೂಸ್… ಮೈತ್ರಿ ಧರ್ಮ ಪಾಲಿಸದೇ ಸೋಲಿಸಿದ್ದು ಯಾರು?: ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಗರಂ ಚನ್ನಪಟ್ಟಣ ರಾಮನಗರ ಜಿಲ್ಲೆ ನವೆಂಬರ್ 02 : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶನಿವಾರ ತಾಲ್ಲೂಕಿನ ವಿವಿಧೆಡೆ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ವಿರುಪಾಕ್ಷಿಪುರ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸಿ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ವೇಳೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಹೂವಿನ ಸುರಿಮಳೆ ಸುರಿಸಿ ಅದ್ದೂರಿ…

Read More

ಯಕ್ಷಾಲಾಪ ಏಕವ್ಯಕ್ತಿ ನಾಟಕ

ವಿಜಯ ದರ್ಪಣ ನ್ಯೂಸ್…. ಯಕ್ಷಾಲಾಪ ಏಕವ್ಯಕ್ತಿ ನಾಟಕ ಬೆಂಗಳೂರು: ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಬೆಂಗಳೂರಿನ ಉದಯಭಾನು ಕಲಾಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕನ್ನಡ ಹವ್ಯಾಸಿ ರಂಗೋತ್ಸವ-2024ರ ಉದ್ಘಾಟನಾ ಸಮಾರಂಭದಂದು ಅಂದರೆ 4ನೇ ನವೆಂಬರ್ 2024ರಂದು ಸಂಜೆ ಆರು ಗಂಟೆಗೆ ಜರುಗುವುದು. ಡಾ. ಎಂ. ಬೈರೇಗೌಡರ ಅಭಿನಯದ ಯಕ್ಷಾಲಾಪ ಏಕವ್ಯಕ್ತಿ ಪ್ರದರ್ಶನವಿದೆ. ಈ ಸರಣಿಯಲ್ಲಿ ಒಟ್ಟು ಏಳು ನಾಟಕಗಳಿದ್ದು ಮೊದಲ ನಾಟಕ ಯಕ್ಷಾಲಾಪವಿರುತ್ತದೆ.ಕಾಳಿದಾಸನ ಮೇಘದೂತ ಒಂದು ವಿಶಿಷ್ಟ ಕೃತಿ. ಮಹಾಕಾವ್ಯದಲ್ಲಿ ಅಡಕಮಾಡಬಹುದಾದ ವಿವರಗಳು ಈ…

Read More

ಕನ್ನಡ ರಾಜ್ಯೋತ್ಸವದ ಶುಭಾಶಯಗಳು……….

ವಿಜಯ ದರ್ಪಣ ನ್ಯೂಸ್….. ಕನ್ನಡ ರಾಜ್ಯೋತ್ಸವದ ಶುಭಾಶಯಗಳು………. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ, ಧಾರವಾಡದ ಪೇಡ, ಬಳ್ಳಾರಿ ಖಾರ ಮಂಡಕ್ಕಿ, ಮೈಸೂರು ಪಾಕು, ತುಮಕೂರಿನ ತಟ್ಟೆ ಇಡ್ಲಿ, ದಾವಣಗೆರೆಯ ಬೆಣ್ಣೆ…

Read More

ಬಸವಣ್ಣನವರ ಪುರುಷ ಅಹಂಕಾರ…….

ವಿಜಯ ದರ್ಪಣ ನ್ಯೂಸ್…. ಬಸವಣ್ಣನವರ ಪುರುಷ ಅಹಂಕಾರ……. ” ಬಸವಣ್ಣನವರಿಗೂ ಪುರುಷ ಅಹಂಕಾರ ಮೀರಲು ಸಾಧ್ಯವಾಗಲಿಲ್ಲ …” ಎಂಬ ಲೇಖಕಿಯೊಬ್ಬರ ಭಾಷಣದ ಮಾತುಗಳು ಒಂದಷ್ಟು ಚರ್ಚೆಗೆ ಗ್ರಾಸವಾಗಿದೆ. ಯಾವುದೇ ವ್ಯಕ್ತಿಯೂ ಪರಿಪೂರ್ಣರಲ್ಲ, ಯಾವುದೇ ಸಿದ್ಧಾಂತವೂ ಪರಿಪೂರ್ಣವಲ್ಲ. ಕಾಲದ ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆ, ವಿಮರ್ಶೆ, ವ್ಯಾಖ್ಯಾನಗಳು ನಡೆಯುತ್ತಲೇ ಇರುತ್ತದೆ….. ಹಾಗೆ ಹೇಳಲು ಅವರಿಗೂ ಅಧಿಕಾರ ಮತ್ತು ಸ್ವಾತಂತ್ರ್ಯವಿದೆ. ಅದನ್ನು ವಿರೋಧಿಸಲು ಸಹ ಅಷ್ಟೇ ಅಧಿಕಾರ ಮತ್ತು ಸ್ವಾತಂತ್ರ್ಯ ಇದೆ. ಇವು ನಮ್ಮ ನಮ್ಮ ಗ್ರಹಿಕೆ ಮತ್ತು ಅರಿವಿನ ಅನಿಸಿಕೆಗಳು…

Read More

69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ

ವಿಜಯ ದರ್ಪಣ ನ್ಯೂಸ್….. 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : “69 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ…

Read More