ಸಂಭ್ರಮದಿಂದ ಸರ್ಕಾರಿ ಶಾಲೆಗಳು ಪ್ರಾರಂಭೋತ್ಸವ

ವಿಜಯ ದರ್ಪಣ ನ್ಯೂಸ್….  ಸಂಭ್ರಮದಿಂದ ಸರ್ಕಾರಿ ಶಾಲೆಗಳು ಪ್ರಾರಂಭೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶುಕ್ರವಾರ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಹಲವು ಗ್ರಾಮಗಳಲ್ಲಿ ಶಾಲೆಯ ವತಿಯಿಂದ ಜಾಥಾ ನಡೆಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಅಭಿಯಾನ ನಡೆಸಲಾಯಿತು,ಕೆಲವೆಡೆ ಶಿಕ್ಷಕರು ಮನೆಗಳಿಗೆ ತೆರಳಿ ಪೋಷಕರಿಗೆ ಸರ್ಕಾರಿ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿ ಮಕ್ಕಳನ್ನು ಕಳುಹಿಸುವಂತೆ ಕೋರಿದರು. ಕೆಲ ಸರ್ಕಾರಿ ಶಾಲೆಗಳ ಶಿಕ್ಷಕರು ತಮ್ಮ ಶಾಲೆಯ ಕುರಿತಾಗಿ ಭಿತ್ತಿಪತ್ರವನ್ನು ಸಿದ್ಧಪಡಿಸಿದ್ದು, ಪೋಷಕರಿಗೆ ಅದನ್ನು…

Read More

ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಪ್ರೋತ್ಸಾಹ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….  ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಪ್ರೋತ್ಸಾಹ:ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 30 : ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯ ಹೆಸರು ಮುಂಚೂಣಿಯಲ್ಲಿ ಇರಬೇಕು ಎಂದು ಮಾನ್ಯ ಆಹಾರ  ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ…

Read More

ಎಲ್ಲರೂ ಹಿಂದೂ ಧರ್ಮದ ಆಚಾರ ವಿಚಾರ ಧರ್ಮವನ್ನು ಪಾಲಿಸಬೇಕು: ಛಲವಾದಿ ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್…. ಎಲ್ಲರೂ ಹಿಂದೂ ಧರ್ಮದ ಆಚಾರ ವಿಚಾರ ಧರ್ಮವನ್ನು ಪಾಲಿಸಬೇಕು: ಛಲವಾದಿ ನಾರಾಯಣಸ್ವಾಮಿ ಶಿಡ್ಲಘಟ್ಟ : ಹಿಂದೂ ಧರ್ಮದ ಆಚಾರ, ವಿಚಾರ , ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕವನ್ನು ನಾವೆಲ್ಲರೂ ಮಾಡುವ ಜತೆಗೆ ನಮ್ಮಮಕ್ಕಳು ಕೂಡ ಧರ್ಮವನ್ನು ಪಾಲಿಸಿಕೊಂಡು ಹೋಗುವ ಕೆಲಸ ಮಾಡಬೇಕಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ನಗರ ಸಮೀಪದ ಹನುಮಂತಪುರ ಶ್ರೀ ಆಂಜನೇಯಸ್ವಾಮಿ ಗುಡಿಯಲ್ಲಿ ಪೂಜೆ ಸಲ್ಲಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,…

Read More

ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಶಾಸಕ ಧೀರಜ್ ಮುನಿರಾಜ್ ಆಗ್ರಹ

ವಿಜಯ ದರ್ಪಣ ನ್ಯೂಸ್…. ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಶಾಸಕ ಧೀರಜ್ ಮುನಿರಾಜ್ ಆಗ್ರಹ ದೊಡ್ಡಬಳ್ಳಾಪುರ : ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಖಾಸಗಿ ಒಡೆತನದ ಪ್ಯಾಕ್ಟರಿಗಳಲ್ಲಿ ಸ್ಥಳೀಯರಿಗೆ ಮೊದಲು ಉದ್ಯೋಗ ಅವಕಾಶ ಒದಗಿಸಬೇಕೆಂದು ಶಾಸಕ ಧೀರಜ್ ಮುನಿರಾಜ್ ಆಗ್ರಹಿಸಿದರು. ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಕಾಲೇಜುಗಳಿಂದ ಪದವಿ ಪಡೆದು ಹೊರ ಬರುವವರಿಗೆ ಖಾಸಗಿ ಕಂಪನಿಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಒದಗಿಸುವಂತಾಗಬೇಕು. ಅಂತಹ…

Read More

ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ ತಾಂಡವಪುರ ಮೈಸೂರು ಮೇ 29 : ಕನ್ನಡ ತಮಿಳ್ ನಿಂದ ಹುಟ್ಟಿರುವ ಭಾಷೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಚಿತ್ರನಟ ಕಮಲಹಾಸನ್ ಅವರ ವಿರುದ್ಧ ಕರ್ನಾಟಕ ಹಿತರಕ್ಷಣ ವೇದಿಕೆ ವತಿಯಿಂದ ದೇವರಾಜ ಅರಸು ರಸ್ತೆಯಲ್ಲಿ ಅವರ ಭಾವಚಿತ್ರಕ್ಕೆ ಮಸಿ ಬಳಿದು ಕಮಲ ಹಾಸನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬಳಿಕ…

Read More

ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು : ಶ್ರೀ ಶ್ರೀ ಮಂಗಳನಂದನಾಥಸ್ವಾಮಿ

ವಿಜಯ ದರ್ಪಣ ನ್ಯೂಸ್…..  ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು :    ಶ್ರೀ ಶ್ರೀ ಮಂಗಳನಂದನಾಥಸ್ವಾಮಿ ಶಿಡ್ಲಘಟ್ಟ : ವಿದ್ಯಾರ್ಥಿಗಳು ಹಾಗೂ ಯುವ ಜನರು ತಮ್ಮ ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಲು ಉತ್ತಮ ಸನ್ನಡತೆಯ ಸ್ನೇಹಿತರ ಗೆಳೆತನ ಮಾಡಬೇಕು, ಶಿಕ್ಷಕರು ಹೇಳಿದಂತೆ ಕೇಳಬೇಕು, ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಯ ಶ್ರೀ ಶ್ರೀ ಮಂಗಳನಂದನಾಥಸ್ವಾಮಿ ತಿಳಿಸಿದರು. ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ BGS ಕಾಲೇಜ್…

Read More

ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ…..

ವಿಜಯ ದರ್ಪಣ ನ್ಯೂಸ್…. ಮಂಗಳೂರಿನ ಪ್ರತೀಕಾರದ ಕೋಮು ಹತ್ಯೆಗಳಿಗೆ ನಾವೇ ಇತಿಶ್ರೀ ಹಾಡಬೇಕಿದೆ…. ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ….. ತುಂಬಾ ಕಷ್ಟದ ಸಮಯ ಕಣ್ರೀ. ತಲೆಗೊಂದು ಮಾತನಾಡಬೇಡಿ. ಕೂಗಾಡಬೇಡಿ, ಕಿರುಚಾಡಬೇಡಿ. ಪೆಟ್ರೋಲ್ ಸುರಿಯಬೇಡಿ, ಬೆಂಕಿ ಹಚ್ಚಬೇಡಿ….. ಸ್ವಲ್ಪವೂ ಕಾಮನ್ ಸೆನ್ಸ್ ಇಲ್ಲವಲ್ರೀ. ಸಮಸ್ಯೆ ಒಂದೋ ಎರಡೋ ಅಲ್ಲ, ಹಲವಾರು….. ಕೊರೋನಾ ವೈರಸ್, ಭೀಕರ ಮಳೆ, ಪೆಹಲ್ಗಾಮ್ ಹತ್ಯಾಕಾಂಡ, ಪಾಕಿಸ್ತಾನದೊಂದಿಗೆ ಸಂಘರ್ಷ, ರೈತರ ಸಮಸ್ಯೆ, ಇವುಗಳ ಮಧ್ಯೆ ಹಿಂದೂ ಮುಸ್ಲಿಂ ಆಂತರಿಕ ಸಂಘರ್ಷ ಪ್ರಾರಂಭವಾದರೆ ಅದನ್ನು…

Read More

ಭಾಷೆ ಎಂಬ……..,

ವಿಜಯ ದರ್ಪಣ ನ್ಯೂಸ್… ಭಾಷೆ ಎಂಬ…….., ಭಾಷೆ ಎಂಬ ಭಾವ, ಭಾಷೆ ಎಂಬ ಸಂವಹನ ಮಾಧ್ಯಮ, ಭಾಷೆ ಎಂಬ ಸಂಸ್ಕೃತಿ, ಭಾಷೆ ಎಂಬ ಬದುಕು, ಭಾಷೆ ಎಂಬ ಅಭಿಮಾನ, ಭಾಷಾವಾರು ಪ್ರಾಂತ್ಯಗಳು, ಭಾಷೆ ಎಂಬ ಶ್ರೇಷ್ಠತೆಯ ವ್ಯಸನ, ಭಾಷೆ ಎಂಬ ಸಂಕುಚಿತತೆ, ಭಾಷೆ ಎಂಬ ಅನಾವಶ್ಯಕ ವಿವಾದಗಳು…….. ಯಾವ ಭಾಷೆ ಎಷ್ಟು ಹಳೆಯದು ? ಯಾವ ಭಾಷೆಯಿಂದ ಇನ್ಯಾವ ಭಾಷೆ ಹುಟ್ಟಿದೆ ? ಯಾವ ಭಾಷೆಯಿಂದ ಮತ್ಯಾವ ಭಾಷೆ ಸತ್ತಿದೆ ? ಯಾವ ಭಾಷೆ ಶ್ರೇಷ್ಠ ?…

Read More

ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ

ವಿಜಯ ದರ್ಪಣ ನ್ಯೂಸ್….  ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ ತಾಂಡವಪುರ ಮೇ 28 : ನಂಜನಗೂಡು ತಾಲೂಕಿನ ತಾಂಡವಪುರ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಜಿಡಿ ಜಿಡಿ ಮಳೆಯಿಂದಾಗಿ ಜನಜೀವನ ಹಸ್ತವ್ಯಸ್ತಗೊಂಡಿದೆ. ತಾಲೂಕಿನ ಗ್ರಾಮಗಳಾದ ತಾಂಡವಪುರ ಕೆಂಪಿ ಸಿದ್ದನ ಹುಂಡಿ ಹುಳಿಮಾವು ಮರಡಿಹುಂಡಿ ಹಳ್ಳಿ ದಿಡ್ಡಿ ಏಚಗಳ್ಳಿ ಮರಳೂರು ಬಿದರಗೋಡು ರಾಂಪುರ ಬಂಚಳ್ಳಿ ಹುಂಡಿ ಚಿಕ್ಕಯ್ಯನ ಛತ್ರ ಬಸವನಪುರ ಹೆಜ್ಜಿಗೆ ತೊರೆಮಾವು ಅಡಕನಹಳ್ಳಿ ಕಡಕೋಳ ಕೋಚನಹಳ್ಳಿ ಕೂಡನಹಳ್ಳಿ ಮಾಕನಹುಂಡಿ ಸಜ್ಜೆಹುಂಡಿ ರಾಯನ ಹುಂಡಿ ಸೋಮೇಶ್ವರಪುರ ಹ…

Read More

ಮೋಹನ್ ರೆಡ್ಡಿ ಗೆಲುವಿಗೆ ಮತಯಾಚಿಸಿದ ಬಿ ವಿ ರಾಜೇವ್ ಗೌಡ

ವಿಜಯ ದರ್ಪಣ ನ್ಯೂಸ್…. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ  ಚುನಾವಣೆ ಮೋಹನ್ ರೆಡ್ಡಿ ಗೆಲುವಿಗೆ ಮತಯಾಚಿಸಿದ ಬಿ ವಿ ರಾಜೇವ್ ಗೌಡ ಶಿಡ್ಲಘಟ್ಟ : ಮೋಹನ್ ರೆಡ್ಡಿ ಅವರು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದು, ನಮ್ಮ ತಾಲ್ಲೂಕಿನ ಮತದಾನದ ಹಕ್ಕು ಹೊಂದಿರುವ ಎಲ್ಲಾ ಡೇರಿಗಳ ಅಧ್ಯಕ್ಷರು ಕೂಡ ತಪ್ಪದೆ ಮತ ಹಾಕಬೇಕೆಂದು ಮನವಿ ಮಾಡಿದರಲ್ಲದೆ, ಎಲ್ಲರ ಪರವಾಗಿ ಮೋಹನ್ ರೆಡ್ಡಿ ಅವರಿಗೆ ಎಲ್ಲಾ ಮತಗಳನ್ನು ತಪ್ಪದೆ ಹಾಕಿಸುವುದಾಗಿ ಕೆಪಿಸಿಸಿ ಸಂಯೋಜಕ ಬಿ.ವಿ.ರಾಜೀವ್‌ಗೌಡ ಭರವಸೆ ನೀಡಿದರು….

Read More