ಕುವೆಂಪು ಮತ್ತು ಸಾಹಿತ್ಯ……..
ವಿಜಯ ದರ್ಪಣ ನ್ಯೂಸ್…. ಕುವೆಂಪು ಮತ್ತು ಸಾಹಿತ್ಯ…….. ( ನೆನ್ನೆಯ ಮುಂದುವರೆದ ಭಾಗ- 2) ಕುಪಳಿಯಲ್ಲಿ ಹುಟ್ಟಿ – ಮೈಸೂರಿನಲ್ಲಿ ಬೆಳೆದು – ಕರ್ನಾಟಕದಲ್ಲಿ ಪಸರಿಸಿ – ವಿಶ್ಚ ಮಾನವತ್ವದ ಪ್ರಜ್ಞೆಯೊಂದಿಗೆ ಸಾಹಿತ್ಯದಲ್ಲಿ ರಸ ಋಷಿಯಾಗಿ – ಕವಿ ಶೈಲದಲ್ಲಿ ಲೀನರಾದ ರಾಷ್ಟ್ರ ಕವಿ ಕುವೆಂಪು ಅವರ ಜನುಮ ದಿನದ ಶುಭಾಶಯಗಳನ್ನು ಕೋರುತ್ತಾ (ಡಿಸೆಂಬರ್ – 29 )………… ಕನ್ನಡ ಸಾಹಿತ್ಯ ಲೋಕದಲ್ಲಿ, ಇತಿಹಾಸದ ದಿಗ್ಗಜರ ಸಾಲಿನಲ್ಲಿ, ಮೇರು ಪರ್ವತದಂತೆ ಕಂಗೊಳಿಸುತ್ತಿರುವ ವ್ಯಕ್ತಿತ್ವ ಕುವೆಂಪು ಅವರದು…… ಸಾಹಿತ್ಯ…