ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸ್ಥಾನಕ್ಕೆ ನೂತನವಾಗಿ ಶಿವಕುಮಾರ್ ನೇಮಕ

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸ್ಥಾನಕ್ಕೆ ನೂತನವಾಗಿ ಶಿವಕುಮಾರ್ ನೇಮಕ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 28 : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹುದ್ದೆಗೆ  ಶಿವಕುಮಾರ್ ಅವರು ಬುಧವಾರ ಅದಿಕಾರ ವಹಿಕೊಳ್ಳುವ ಮೂಲಕ ನೇಮಕಗೊಂಡಿದ್ದು, ಕೊಲಾರ ಜಿಲ್ಲಾ ಪಂಚಾಯಿತಿಯಲ್ಲಿ ತೆರವಾದ ಹುದ್ದೆಗೆ ರಮೇಶ್ ಕುಮಾರ್ ಅವರು ವರ್ಗವಣೆ ಗೊಂಡಿದ್ದಾರೆಂದು ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ತಿಳಿಸಿದರು. ದೇವನಹಳ್ಳಿ…

Read More

ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ

ವಿಜಯ ದರ್ಪಣ ನ್ಯೂಸ್  ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ ತಾಂಡವಪುರ ಮೇ 27 ಕರ್ನಾಟಕದ ಕನ್ನಡಿಗರು ವಿದೇಶದಲ್ಲಿ ಉತ್ತಮ ವ್ಯಾಸಂಗ ವಿದ್ಯಾಭ್ಯಾಸ ಪಡೆದುಕೊಳ್ಳಲು ಅವರಿಗೆ ಕನ್ನಡಕದಿಂದ ಒಳ್ಳೆಯ ಅವಕಾಶ ಮಾಡಿಕೊಡಿ ಎಂದು ರವಿ ಮಹಾದೇವ ನೇತೃತ್ವದಲ್ಲಿ ನೆಲೆ ಟ್ರಸ್ಟ್ ನಿಯೋಗ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು ನೆಲೆ ಟ್ರಸ್ಟಿನ ರವಿ ಮಹದೇವ ಅವರ ನೇತೃತ್ವದಲ್ಲಿ ನಿಯೋಗವು ಬೆಂಗಳೂರಿನ…

Read More

ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು…….

ವಿಜಯ ದರ್ಪಣ ನ್ಯೂಸ್.. ಕನ್ನಡಿಗರ ಒಳಧ್ವನಿ……. ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು……. ತಮನ್ನಾ ಭಾಟಿಯಾ ಎಂಬ ಸಿನಿಮಾ ನಟಿಯನ್ನು ಕರ್ನಾಟಕದ ಪಾರಂಪರಿಕ ಉದ್ಯಮ ಸಂಸ್ಥೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ಮೈಸೂರ್ ಸ್ಯಾಂಡಲ್ ಸೋಪಿನ ಅಧಿಕೃತ ರಾಯಭಾರಿಯಾಗಿ ಆರು ಕೋಟಿಗೂ ಹೆಚ್ಚು ಹಣ ನೀಡಿ ಒಪ್ಪಂದ ಮಾಡಿಕೊಂಡಿದ್ದು, ಅದು ಬಹಿರಂಗವಾದ ತಕ್ಷಣವೇ ಬಹುತೇಕ ಕನ್ನಡ ನಾಡಿನ ಹೋರಾಟದ ಮನಸ್ಸುಗಳು ತೀಕ್ಷ್ಣ ಪ್ರತಿಕ್ರಿಯೆ ನೀಡಿ ಅದಕ್ಕೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದವು. ಸಂಸ್ಥೆಯ…

Read More

ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ

ವಿಜಯ ದರ್ಪಣ ನ್ಯೂಸ್…… ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ ಶಿಡ್ಲಘಟ್ಟ : ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಪುರಬೈರೇನಹಳ್ಳಿ ಬಳಿ ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಸರ್ಕಾರದ ವಿವಿಧ ಇಲಾಖೆಗಳು ಅನುಮತಿ ನೀಡಿದ್ದು ಅದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯಿಂದ ಯಾವುದೆ ರೀತಿಯ ಪರವಾನಗಿ ನೀಡಬಾರದು ಎಂದು ಪುರಬೈರೇನಹಳ್ಳಿ ಸುತ್ತ ಮುತ್ತಲ ಗ್ರಾಮಸ್ಥರು ದಿಬ್ಬೂರಹಳ್ಳಿ ಗ್ರಾಮಪಂಚಾಯಿತಿ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲ್ಲೂಕಿನ…

Read More

40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಅನಿರೀಕ್ಷಿತ ತಪಾಸಣೆ ಹಾಗೂ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ 40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 27: ಜಿಲ್ಲೆಯಾದ್ಯಂತ ಹೋಟೆಲ್, ಗ್ಯಾರೇಜ್, ವಾಣಿಜ್ಯ ಸಂಸ್ಥೆ, ಕಾರ್ಖಾನೆಗಳ ಮೇಲೆ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯನ್ನು ನಡೆಸಿ ಮೂವರು ಬಾಲ ಕಾರ್ಮಿಕರು ಹಾಗೂ 37 ಕಿಶೋರ ಕಾರ್ಮಿಕರು ಸೇರಿ 40 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು…

Read More

ದುಃಖ ಹಂಚಿಕೊಳ್ಳುವ ಮುನ್ನ…

ವಿಜಯ ದರ್ಪಣ ನ್ಯೂಸ್….. ದುಃಖ ಹಂಚಿಕೊಳ್ಳುವ ಮುನ್ನ… ‘ಸಂತೋಷ ಹಂಚಿಕೊಂಡರೆ ಹೆಚ್ಚಾಗುತ್ತದೆ. ದುಃಖ ಹಂಚಿಕೊಂಡರೆ ಕಡಿಮೆ ಆಗುತ್ತದೆ.’ ಅನ್ನುವ ಮಾತನ್ನು ನಾವೆಲ್ಲ ಕೇಳಿದ್ದೇವೆ ಮತ್ತೆ ಅನುಭವಿಸಿಯೂ ಇರುತ್ತೇವೆ. ದುಃಖ ಹಂಚಿಕೊಂಡರೆ ಮನಸ್ಸು ನಿರಾಳವಾಗುತ್ತದೆಂಬುದು ಎಷ್ಟು ಸತ್ಯವೋ ಹೇಳಬಾರದವರ ಮುಂದೆ ಹೇಳಿಕೊಂಡರೆ ನೋವು ನೂರ್ಮಡಿಯಾಗುವುದು ಅಷ್ಟೇ ಸತ್ಯ. ನಮ್ಮ ದುಃಖ ಕೇಳಿಸಿಕೊಂಡು ಮುಂದೆ ಮರುಗುವ ಕೆಲವರು ನಮ್ಮ ನೋವನ್ನು ಬೇರೆಯವರ ಮುಂದೆ ಯಾವಾಗ ಹೇಳಿಯೇನೋ ಎಂದು ಕಾಯುತ್ತಿರುತ್ತಾರೆ. ಇನ್ನೂ ಕೆಲವರು ಊರ ತುಂಬ ಡಂಗುರ ಸಾರಿ ನಮ್ಮ ಸ್ಥಿತಿಯನ್ನು…

Read More

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ.

ವಿಜಯ ದರ್ಪಣ ನ್ಯೂಸ್…. ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಶಿಡ್ಲಘಟ್ಟದ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ. ಶಿಡ್ಲಘಟ್ಟ: ತಾಲ್ಲೂಕಿನ ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘಗಳ ಕ್ಷೇತ್ರದಿಂದ ಎ.ನಾಗರಾಜ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ಸ್ಕೂಲ್ ನಾಗರಾಜ್ ಅವಿರೋಧ ಆಯ್ಕೆಯಾಗಿದ್ದು ಅವರ ಅಭಿಮಾನಿಗಳು, ಬೆಂಬಲಿಗರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ತಾಲ್ಲೂಕಿನ ಎಸ್‌ಎಫ್‌ಸಿಎಸ್…

Read More

ತಾಲಿಬಾನ್ ಮತ್ತು ಪಾಕಿಸ್ತಾನ್……  ಆಯ್ಕೆ ಯಾವುದು ?

ವಿಜಯ ದರ್ಪಣ ನ್ಯೂಸ್…. ತಾಲಿಬಾನ್ ಮತ್ತು ಪಾಕಿಸ್ತಾನ್……              ಆಯ್ಕೆ ಯಾವುದು ? ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ. ಶತ್ರುವಿನ ಶತ್ರು ಮಿತ್ರ ಎಂಬುದು ರಾಜಕೀಯವಾಗಿ, ರಕ್ಷಣಾತ್ಮಕವಾಗಿ ಒಳ್ಳೆಯ ಚಾಣಕ್ಯ ನೀತಿ ಎಂಬುದೇನು ನಿಜ, ಆದರೆ ಆ ಶತ್ರುವಿನ ಶತ್ರು ಎಷ್ಟು ಪ್ರಾಮಾಣಿಕ, ಎಷ್ಟು ಯೋಗ್ಯ, ದೀರ್ಘಕಾಲದಲ್ಲಿ ಅವರೊಂದಿಗೆ ಹೊಂದಬಹುದಾದ ಸಂಬಂಧಗಳ ಅರ್ಹತೆ, ಅವರ ಸಾಮಾಜಿಕ ಮತ್ತು ರಾಜಕೀಯ ಬದ್ಧತೆ, ಮನಸ್ಥಿತಿ…

Read More

ಕಾರ್ಮಿಕ ಸಂಘಟನೆಯ ನಾಯಕರು ವಿಧಾನಸಭೆಯಲ್ಲಿರಬೇಕು: ಡಾ.ಲಕ್ಷ್ಮಿವೆಂಕಟೇಶ್‌

ವಿಜಯ ದರ್ಪಣ ನ್ಯೂಸ್…. ಕಾರ್ಮಿಕ ಸಂಘಟನೆಯ ನಾಯಕರು ವಿಧಾನಸಭೆಲ್ಲಿರಬೇಕು: ಡಾ.ಲಕ್ಷ್ಮಿವೆಂಕಟೇಶ್‌ ತಾಂಡವಪುರ ಮೈಸೂರು ಜಿಲ್ಲೆ : ಯಾವುದೇ ರಾಜ್ಯವಾಗಲಿ ಕಾರ್ಮಿಕ ಸಂಘಟನೆಯ ನಾಯಕರೊಬ್ಬರು ವಿಧಾನ ಸಭೆಯಲ್ಲಿ ಇರಬೇಕು ಎಂದು ಕರ್ನಾಟಕ ರಾಜ್ಯ ಐಎನ್‌ಟಿಯುಸಿ ಡಾ.ಲಕ್ಷ್ಮಿ ವೆಂಕಟೇಶ್‌ ಅಭಿಪ್ರಾಯ ಪಟ್ಟರು. ಮೈಸೂರಿನ ಕೆಎಸ್‌ ಒಯು ಘಟಿಕೋತ್ಸವ ಭವನದಲ್ಲಿ ಟಿವಿಎಸ್ ಮೋಟಾರ್ ಕಂಪನಿ ಉದ್ಯೋಗಿಗಳ ಸಂಘದ 25 ವರ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ, ತಮಿಳುನಾಡು ಹೀಗೆ ಯಾವುದೇ ರಾಜ್ಯವಾಗಲಿ ಯೂನಿಯನ್‌ ನಾಯಕರೊಬ್ಬರು ವಿಧಾನಸಭೆಯಲ್ಲಿರಬೇಕೆಂಬುದು ನಮ್ಮ ಒತ್ತಾಯವಾಗಿದೆ….

Read More

ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸ್ಸು: ಪ್ರೋ.ಗೋವಿಂದ ರಾವ್

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸ್ಸು: ಪ್ರೋ.ಗೋವಿಂದ ರಾವ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಮೇ 23: ಜಿಲ್ಲೆಯಲ್ಲಿನ ಶಿಕ್ಷಣ, ಆರೋಗ್ಯ, ತಲಾದಾಯ, ಕೃಷಿ, ಹೈನಗಾರಿಕೆ, ಕೈಗಾರಿಕೆ, ಸೇವಾ ವಿಭಾಗ, ಸಾಮಾಜಿಕ ವಲಯಗಳ ಮಾನದಂಡಗಳ ಆಧಾರದ ಮೇಲೆ ಅಭಿವೃದ್ಧಿ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ. ಈ ಅಭಿವೃದ್ಧಿ ಸೂಚ್ಯಂಕವನ್ನು ಆಧರಿಸಿ ಹಿಂದುಳಿದ ತಾಲ್ಲೂಕುಗಳು ಯಾವುವು ಎಂಬುದನ್ನು ಗುರುತಿಸಿ ಆ…

Read More