ವಿಜ್ರಂಭಣೆಯಿಂದ ಆರಂಭಗೊಂಡ ಚಂಗ್ರಾಂದಿ ಪತ್ತಲೋದಿ ನಮ್ಮೆ

ವಿಜಯ ದರ್ಪಣ ನ್ಯೂಸ್…. ಟಿ.ಶೆಟ್ಟಿಗೇರಿಯಲ್ಲಿ ವಿಜ್ರಂಭಣೆಯಿಂದ ಆರಂಭಗೊಂಡ ಚಂಗ್ರಾಂದಿ ಪತ್ತಲೋದಿ ನಮ್ಮೆ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದಲ್ಲಿ 8ನೇ ವರ್ಷದ ಪತ್ತಲೋದಿ ಜನೋತ್ಸವ ಕೊಡಗು:- ಟಿ.ಶೆಟ್ಟಿಗೇರಿಯಲ್ಲಿರುವ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜವು ಕಳೆದ ಏಳು ವರ್ಷಗಳಿಂದ ತುಲಾ ಸಂಕ್ರಮಣದಂದು ಕಾವೇರಿ ತೀರ್ಥಪೂಜೆ ಮಾಡಿ ತೀರ್ಥ ವಿತರಣೆಯೊಂದಿಗೆ ಮೊದಲ್ಗೊಂಡು ಹತ್ತು ದಿನಗಳವರೆಗೆ ಜನೋತ್ಸವದ ರೀತಿಯಲ್ಲಿ ಚಂಗ್ರಾಂದಿ ಪತ್ತಲೋದಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು 8ನೆ ವರ್ಷಕ್ಕೆ ಪದಾರ್ಪಣೆ ಮಾಡಿದೆ. ಶುಕ್ರವಾರ ಕೊಡವ ಸಮಾಜದ ಅಧ್ಯಕ್ಷ ಕೈಬಿಲೀರ ಹರೀಶ್…

Read More

ಸೋನೆಯ ಜಿಟಿ ಜಿಟಿ ಮಳೆಯ ನಡುವೆ ಈ ಚುಮು ಚುಮು ಚಳಿಯಲ್ಲಿ ಮತ್ತೆ ನೆನಪಾದ, ಬೊಂಡಾ ಸರೋಜಮ್ಮ………

ವಿಜಯ ದರ್ಪಣ ನ್ಯೂಸ್…. ಸೋನೆಯ ಜಿಟಿ ಜಿಟಿ ಮಳೆಯ ನಡುವೆ ಈ ಚುಮು ಚುಮು ಚಳಿಯಲ್ಲಿ ಮತ್ತೆ ನೆನಪಾದ, ಬೊಂಡಾ ಸರೋಜಮ್ಮ……… ನನ್ನ ಹೆಸರು ಸರೋಜಮ್ಮ, ಎಲ್ಲರೂ ಬೊಂಡಾ ಸರೋಜಮ್ಮ ಅಂತಲೇ ಕರೆಯುತ್ತಾರೆ….. ನನಗೆ ಈಗ 70 ವರ್ಷ. ಸುಮಾರು 50 ವರ್ಷಗಳಿಂದ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಗಣೇಶನ ದೇವಸ್ಥಾನದ ಹತ್ತಿರವಿರುವ ಗಲ್ಲಿಯಲ್ಲಿ ಬೊಂಡಾ, ಬಜ್ಜಿ, ವಡೆ ಮಾರಿಕೊಂಡು ಜೀವನ ಮಾಡ್ತಾ ಇದೀನಿ. ಅದಕ್ಕೆ ಎಲ್ಲರೂ ಹಾಗೆ ಕರೀತಾರೆ. ನಮ್ದು ಮಂಡ್ಯ ಜಿಲ್ಲೆಯ ಒಂದು ಸಣ್ಣ ಹಳ್ಳಿ….

Read More

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ಕರ್ನಾಟಕ ನ್ಯೂಸ್… ನವೆಂಬರ್ 01 ರಂದು 69 ನೇ ಕನ್ನಡ ರಾಜ್ಯೋತ್ಸವ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 18, 2024 :- ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಾದ ಸಕಲ ಸಿದ್ದತೆಗಳನ್ನು…

Read More

ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪ ಹೊನ್ನಯ್ಯನವರು…

ವಿಜಯ ದರ್ಪಣ ನ್ಯೂಸ್… ಅದ್ಭುತ ಪ್ರತಿಭೆಯ ವ್ಯಕ್ತಿಯೊಬ್ಬರ ಕುರಿತು….. ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ಮಿಡ್ನಾಪುರದ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪಹೊನ್ನಯ್ಯನವರು… ಕೆಲವು ವರ್ಷಗಳ ಹಿಂದೆ ಅಂಗವಿಕಲ ಎಂಬ ಪದವನ್ನು ಬದಲಾಯಿಸಿ ವಿಕಲಚೇತನರು ಅಥವಾ ವಿಶೇಷಚೇತನರು ಅಥವಾ ದಿವ್ಯಾಂಗ ಚೇತನರು ಎಂಬುದಾಗಿ ಸರ್ಕಾರದ ಮಟ್ಟದಲ್ಲಿ ಬದಲಾಯಿಸಲಾಗಿದೆ. ಏಕೆಂದರೆ ದೇಹದ ಯಾವುದೇ ಭಾಗದ ಅಸಹಜತೆ ಅಥವಾ ನ್ಯೂನ್ಯತೆ ಒಂದು ದೌರ್ಬಲ್ಯ, ಅದನ್ನು ಮತ್ತೆ ಮತ್ತೆ ಹೇಳಿ ಅಂಗವಿಕಲರು ಎಂದರೆ ಅದೊಂದು ವ್ಯಕ್ತಿ ನಿಂದನೆಯಾಗಬಹುದು ಮತ್ತು…

Read More

ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………,

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………, ರಾಮ – ಲಕ್ಷ್ಮಣ – ಭರತ – ಶತ್ರುಜ್ಞ – ರಾವಣ – ಸೀತೆ – ಆಂಜನೇಯ – ವಾಲಿ – ಸುಗ್ರೀವ – ವಿಭೀಷಣ – ದಶರಥ – ಶಬರಿ – ಶ್ರವಣ ಕುಮಾರ……. ಹೀಗೆ ಸಾಗುವ ಪಾತ್ರಗಳೋ…. ಅಥವಾ, ರಾಮಾಯಣವೆಂಬ ಬೃಹತ್ ಗ್ರಂಥವನ್ನೋ, ಅಥವಾ, ಅದರ ಕರ್ತೃ ವಾಲ್ಮೀಕಿಯನ್ನೋ, ಅಥವಾ, ವಾಲ್ಮೀಕಿಯ ನಾಯಕ ಜನಾಂಗವನ್ನೋ, ಅಥವಾ, ಈಗಿನ ಆ ಜಾತಿಯ ರಾಜಕೀಯ…

Read More

ನೊಂದವರ ನೋವ ನೋಯದವರೆತ್ತ ಬಲ್ಲರೋ………..

ವಿಜಯ ದರ್ಪಣ ನ್ಯೂಸ್…. ನೊಂದವರ ನೋವ ನೋಯದವರೆತ್ತ ಬಲ್ಲರೋ……….. ಇಲ್ಲದವರ ನೋವನ್ನು ಅರಿಯಲಾಗದ ಸಾಹಿತ್ಯ, ಉಳ್ಳವರ ಕ್ರೌರ್ಯವನ್ನು ಖಂಡಿಸಲಾಗದ ಬರಹ, ಶೋಷಿತರ ಧ್ವನಿಯನ್ನು ಎತ್ತಿಹಿಡಿಯಲಾಗದ ಲೇಖನ, ಶೋಷಕರ ದೌರ್ಜನ್ಯ ಟೀಕಿಸಲಾಗದ ಪ್ರಬಂಧ, ಸಮಾನತೆಯನ್ನು ಮೂಡಿಸಲಾಗದ ಚರ್ಚೆ, ಅಮಾನವೀಯತೆಯನ್ನು ದಿಕ್ಕರಿಸಲಾಗದ ಕವಿತೆ, ಪರಿಸರ ನಾಶವನ್ನು ತಡೆಯಲಾಗದ ಕಥೆ, ಭ್ರಷ್ಟತೆಯನ್ನು ಹೋಗಲಾಡಿಸಲಾಗದ ಅಂಕಣಗಳು, ಸಂಬಂಧಗಳನ್ನು ಬೆಸೆಯಲಾಗದ ಕಾದಂಬರಿ, ವಿಷವಿಕ್ಕುವ ಜನರನ್ನು ಗುರುತಿಸಲಾಗದ ಅಕ್ಷರಗಳು, ಪ್ರೀತಿಯನ್ನು ಪ್ರೀತಿಸಲಾಗದ ಮನಸ್ಸುಗಳು, ಮೌಲ್ಯಗಳು ನಾಶವಾಗುವುದನ್ನು ರಕ್ಷಿಸದ ಪದಗಳು, ಇತರರ ಮನ ನೋಯಿಸುವ ವಾಕ್ಯಗಳು, ಕಷ್ಠಗಳನ್ನು…

Read More

ಡಿ ಬಾಸ್ ಜೈಲಿಂದ ಬಂದ …? ಬರಲೇಇಲ್ಲ !

ವಿಜಯ ದರ್ಪಣ ನ್ಯೂಸ್…. ಡಿ ಬಾಸ್ ಜೈಲಿಂದ ಬಂದ …? ಬರಲೇಇಲ್ಲ ! ಬೆಂಗಳೂರು: ಇರಲಾರದೇ ಇರುವೇ ಬಿಟ್ಟುಕೊಂಡಿರುವ ಚಿತ್ರ ನಟ ದರ್ಶನ್ ಜೈಲಿನಿಂದ ಆಚೆ ಬಂದೇ ಬರುತ್ತಾನೆಂದು ನೂರಾರು ಅಭಿಮಾನಿಗಳ ದುರಾಸೆಗೆ 57ನೇ ಸಿಟಿ ಸಿವಿಲ್ ಕೋರ್ಟ್ ಬೇಲ್ ವಜಾ ಮಾಡಿ ಅವರಿಗೆಲ್ಲ ನಿರಾಸೆ ಮಾಡಿದೆ. ಹಿರಿಯ ವಕೀಲ ಸಿ.ವಿ.ನಾಗೇಶ್ ಕೇಸ್ ನಮ್ಮ ಸುಪರ್ದಿಗೆ ತೆಗೆದುಕೊಂಡು ಪಂಚನಾಮ ಸರಿಯಾಗಿ ಮಾಡಿಲ್ಲ. ಪೊಲೀಸರ ತನಿಖೆ ಸರಿಯಾಗಿಲ್ಲ. ಅದು ಸರಿ ಇಲ್ಲ, ಇದು ಸರಿಯಿಲ್ಲ ಎಂದು ಎಷ್ಟೇ ವೀರಾವೇಶದಿಂದ…

Read More

ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ವಿಜಯ ದರ್ಪಣ ನ್ಯೂಸ್…. ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ ಭಾಗಮಂಡಲ ಅಕ್ಟೋಬರ್ 17 : ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ದಶ೯ನ ರೂಪ ತೋರಿದ ಕಾವೇರಿ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಸಿಂಪಡಣೆ.ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದಶ೯ನ…

Read More

ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ

ವಿಜಯ ದರ್ಪಣ ನ್ಯೂಸ್…. ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೊಭವ, ಪಿತೃದೇವೋಭವ,ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಕೌಟುಂಬಿಕ ಮೌಲ್ಯಗಳು ವ್ಯಕ್ತಿಯ ಆದರ್ಶಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ. ಮಮತೆ, ಭ್ರಾತೃತ್ವ , ತ್ಯಾಗ, ದೇಶಪ್ರೇಮ, ಪಿತೃವಾಕ್ಯ ಪರಿಪಾಲನೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಿರುವ ಮಹಾಕಾವ್ಯ ರಾಮಾಯಣವನ್ನು ಬರೆದ ಮಹರ್ಷಿ ವಾಲ್ಮೀಕಿಯನ್ನು ಸ್ಮರಿಸುವ ಸುದಿನ ಈ ದಿನ. ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಪೂರ್ತಿಯಾಗಿದ್ದಾರೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ಹಲವಾರು…

Read More

ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಭರವಸೆ

ವಿಜಯ ದರ್ಪಣ ನ್ಯೂಸ್…. ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಭರವಸೆ ಬೆಂಗಳೂರು: ಮಾಧ್ಯಮದವರಿಗೂ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ಮತ್ತು ಮನೆ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯದ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಗೃಹಮಂಡಳಿಯಲ್ಲಿ ಭೇಟಿ ಮಾಡಿ, ಸಲ್ಲಿಸಿದ ಮನವಿ ಸ್ವೀಕರಿಸಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದ್ದಾರೆ. ಗೃಹ ಮಂಡಳಿಯಲ್ಲಿ ನಾನಾ ಕಾರಣಗಳಿಗಾಗಿ…

Read More