ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ
ವಿಜಯ ದರ್ಪಣ ನ್ಯೂಸ್….. ಡಿಸೆಂಬರ್ 21 ರಂದು ಪ್ರಶಾಸನ್ ಗಾಂವ್ ಕೀ ಓರ್ ವಿಶೇಷ ಆಂದೋಲನ ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿ.20 :- ‘ಪ್ರಶಾಸನ್ ಗಾಂವ್ ಕಿ ಓರ್’ ಅಭಿಯಾನದ ಡಿ.19 ರಿಂದ 24 ರವರೆಗೆ ಉತ್ತಮ ಆಡಳಿತ ವಾರದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಹಾಜರಿದ್ದು ಸಾರ್ವಜನಿಕರ…