ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್… ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 16, 2024 :- ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ ನಡೆಯಲಿರುವ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ನಿರೋಧಕ ಲಸಿಕೆ…

Read More

” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….”

ವಿಜಯ ದರ್ಪಣ ನ್ಯೂಸ್…. ” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….” ವಿಶ್ವ ಆಹಾರ ದಿನದ ಸಂದರ್ಭದಲ್ಲಿ….. ಅಕ್ಟೋಬರ್ 16….. ” ಆಹಾರ ನೀತಿ ಸಂಹಿತೆ – 2025 “ ಇಡೀ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ” ಆಹಾರ ನೀತಿ ಸಂಹಿತೆ ” ಜಾರಿಗೆ ಒತ್ತಾಯಿಸಿ ಆಹಾರ ಸಂರಕ್ಷಣಾ ಅಭಿಯಾನದ ವತಿಯಿಂದ ಮುಖ್ಯಮಂತ್ರಿಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಆಗ್ರಹ ಪೂರ್ವಕ ಮನವಿ….. ಹಸಿವು…

Read More

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ವಿಜಯ ದರ್ಪಣ ನ್ಯೂಸ್… ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಡಿಕೇರಿ ಅಕ್ಟೋಬರ್ .15 :-ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ.   ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ…

Read More

ಬೆಂಗಳೂರಿನ ರಾಜಾಜಿನಗರದಲ್ಲಿ ಅ. 20ರಂದು ಉದ್ಯೋಗ ಮೇಳ

ವಿಜಯ ದರ್ಪಣ ನ್ಯೂಸ್‌ …… ಬೆಂಗಳೂರಿನ ರಾಜಾಜಿನಗರದಲ್ಲಿ ಅ. 20ರಂದು ಉದ್ಯೋಗ ಮೇಳ  ಉದ್ಯೋಗಾಕಾಂಕ್ಷೀಗಳು ಉದ್ಯೋಗ ಮೇಳದಲ್ಲಿ ನೋಂದಾಯಿಸಿಕೊಳ್ಳಿ ಬಿಜಿಎಸ್‌ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 15, 2024 :- ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ತಂತ್ರಜ್ಞಾನ ಸಂಸ್ಥೆ(NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS), ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ,…

Read More

ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು 

ವಿಜಯ ದರ್ಪಣ ನ್ಯೂಸ್…. ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು . ನಕಲಿ ಎಂ.ಬಿ.ಬುಕ್ ಸೃಷ್ಟಿ ತನಿಖೆಯಿಂದ ಬಯಲಾಗುವ ಸಾಧ್ಯತೆ…… ಕೊಡಗು: ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ…

Read More

ನೊಬೆಲ್ ಪ್ರಶಸ್ತಿ…….

ವಿಜಯ ದರ್ಪಣ ನ್ಯೂಸ್… ನೊಬೆಲ್ ಪ್ರಶಸ್ತಿ……. ಕಳೆದ ವಾರ ಪ್ರಕಟವಾದ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ………. ಸದ್ಯಕ್ಕೆ ಮಾನವ ಜಗತ್ತಿನ ಸಾಧನೆಯ ಶಿಖರವನ್ನು ಗುರುತಿಸಿ ಪ್ರೋತ್ಸಾಹಿಸುವ ಅತ್ಯುನ್ನತ ಪ್ರಶಸ್ತಿ ಎಂದರೆ ಅದು ಸ್ವೀಡನ್ ದೇಶದಿಂದ ರಾಯಲ್ ಸ್ವೀಡಿಷ್ ಅಕಾಡೆಮಿ ಪ್ರಕಟಿಸುವ ನೊಬೆಲ್ ಪ್ರಶಸ್ತಿ……. ನೊಬೆಲ್ ಯಾರು, ಆ ಪ್ರಶಸ್ತಿಯನ್ನು ಪ್ರಾರಂಭಿಸಿದ್ದು ಯಾರು – ಯಾವಾಗ – ಏಕೆ, ಯಾವ ಯಾವ ವಿಭಾಗದಲ್ಲಿ ಪ್ರಶಸ್ತಿ ನೀಡುತ್ತಾರೆ, ಅದರ ಮೊತ್ತ ಎಷ್ಟು, ಇಲ್ಲಿಯವರೆಗೂ ಯಾರಿಗೆಲ್ಲಾ…

Read More

 ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್….  ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ : ವಿಜಯಪುರ ಪಟ್ಟಣದಲ್ಲಿರುವ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಪದಾಧಿಕಾರಿಗಳು ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.  ಜೇಸಿಐ ಅಧ್ಯಕ್ಷ ಸೀನಿಯರ್ ಕೆ ವೆಂಕಟೇಶ್ ರವರು ಮಾತನಾಡುತ್ತಾ ಮೊದಲು ಸ್ಥಳೀಯ ಜೂನಿಯರ್ ಚೇಂಬರ್ ಅಧ್ಯಾಯವನ್ನು 1915 ರಲ್ಲಿ ಸ್ಥಾಪಿಸಲಾಯಿತು, ಆದರೆ ಅಂತರಾಷ್ಟ್ರೀಯ ಅಂಬ್ರೆಲಾ…

Read More

ಶ್ರೀ ಚೌಡೇಶ್ವರಿ ದೇವಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ : ಪಟ್ಟಣದ ಶ್ರೀ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿ ದೇಗುಲದಲ್ಲಿ ಅದ್ದೂರಿಯಾಗಿ ವಿಜಯದಶಮಿ ಹಬ್ಬವನ್ನು ಆಚರಣೆ ಮಾಡಲಾಯಿತು. ಎಲ್ಲಾ ಧರ್ಮದ ಜನರು ದೇವಾಲಯಕ್ಕೆ ಆಗಮಿಸಿ ತಾಯಿಯ ದರ್ಶನ ಪಡೆದು ಪುನೀತರಾದರು. ವಿಜಯದಶಮಿ ದಿನದಂದು ತಾಯಿ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿಗೆ ಚಾಮುಂಡೇಶ್ವರಿ ದೇವಿಯ ಅಲಂಕಾರ ಮಾಡಿದ್ದು, ಭಕ್ತಾಧಿಗಳ ಕಣ್ಮನ ಸೆಳೆಯಿತು. ದೇಗುಲವನ್ನು ವಿವಿಧ ಬಗೆಯ ಹೂವುಗಳಿಗೆ ಅಲಂಕಾರ ಮಾಡಲಾಗಿತ್ತು. ದೇವಾಲಯದ ಮುಂಭಾಗ ದಾನಿಗಳು ನೀಡಿರುವ ನಿವೇಶನದಲ್ಲಿ ವಿಜಯದಶಮಿಯ ಶುಭ…

Read More

ನಮ್ಮ ತೆರಿಗೆ ನಮ್ಮ ಹಕ್ಕು,

ವಿಜಯ ದರ್ಪಣ ನ್ಯೂಸ್… ನಮ್ಮ ತೆರಿಗೆ ನಮ್ಮ ಹಕ್ಕು, ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದ ಇಂದಿನ ತುರ್ತು ಅಗತ್ಯವಾಗಿದೆ….. ಕೇಂದ್ರದ ತೆರಿಗೆ ವರಮಾನ ಹಂಚಿಕೆಯ ಕೆಲವು ಅಂಕಿ ಅಂಶಗಳನ್ನು ಗಮನಿಸಿದಾಗ ಒಂದಷ್ಟು ತಾರತಮ್ಯ ಮತ್ತು ಗೊಂದಲಗಳು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇದು ಸಾಮಾನ್ಯರು ಮಾತನಾಡಬಹುದಾದ ವಿಷಯವಲ್ಲ. ಆರ್ಥಿಕ ಮತ್ತು ಒಕ್ಕೂಟ ವ್ಯವಸ್ಥೆಯ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲು ಒಂದಷ್ಟು ಅಧ್ಯಯನದ ಅವಶ್ಯಕತೆ ಇರುತ್ತದೆ. ಯಾವುದೋ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಪರ ವಿರೋಧ ವ್ಯಕ್ತಪಡಿಸುವುದು…

Read More

ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..

ವಿಜಯ ದರ್ಪಣ ನ್ಯೂಸ್…. ದಯವಿಟ್ಟು ಸಮಯಾವಕಾಶ ಮಾಡಿಕೊಂಡು ಭಾಗವಹಿಸಿ…… ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಕಳೆದ ವರ್ಷ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and…

Read More