ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ  ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 07 : ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನಲ್ಲಿರುವ ಶ್ರೀ ಮಹರ್ಷಿ…

Read More

ಆ ನೆನಪು…….

ವಿಜಯ ದರ್ಪಣ ನ್ಯೂಸ್…. ಆ ನೆನಪು……. ನೆನಪಿನ ರಣಹದ್ದೊಂದು ಬಸವಳಿದ ಹೃದಯವನ್ನು ಮತ್ತೆ ಮತ್ತೆ ಕುಕ್ಕುತ್ತಲಿದೆ, ಮುಂಜಾವಿನ ಅರೆ ನಿದ್ದೆಯ ಮಂಪರಿನಲ್ಲಿ, ಶೌಚದ ಐಕಾಂತದಲ್ಲಿ, ಬೆಳಗಿನ ವಾಯು ವಿಹಾರದಲ್ಲಿ, ಉಪಹಾರದ ಎಲೆಯಲ್ಲಿ, ಚೂಪಾದ ಉದ್ದನೆಯ ಕೊಕ್ಕಿನಲ್ಲಿ ಕುಟುಕುತ್ತಾ ಮನಸ್ಸು ಹಿಂಡುತ್ತಿದೆ, ಸೂಜಿ ಮಲ್ಲಿಗೆಯ ಚೆಲುವಿನ, ಸಾಸಿವೆಯಷ್ಟು ಸಣ್ಣದಾದ, ಬೆಣ್ಣೆಯಷ್ಟು ಮೃದುವಾದ, ಹೃದಯಯನ್ನು ನೆನಪೆಂಬ ರಣಹದ್ದು ಗಟ್ಟಿಯಾದ ತೀಕ್ಷ್ಣವಾದ ಕೊಕ್ಕಿನಿಂದ ಇರಿಯುತ್ತಿದೆ, ಘಾಸಿಗೊಂಡ ಹೃದಯವೆಂದು ಪಾಪ ಅದಕ್ಕೇನು ಗೊತ್ತು. ಬಗೆದು ತಿನ್ನುವುದು ಅದರ ಸಹಜ ಧರ್ಮ, ಇಡೀ ದಿನದ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿರಿಯ ನಾಗರಿಕರು ಅನುಭವದ ಕಣಜಗಳು : ಎಡಿಸಿ 

ವಿಜಯ ದರ್ಪಣ ನ್ಯೂಸ್…. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿರಿಯ ನಾಗರಿಕರು ಅನುಭವದ ಕಣಜಗಳು : ಎಡಿಸಿ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಅ.04 : ಹಿರಿಯ ನಾಗರಿಕರು ಅನುಭವದ ಗ್ರಂಥಗಳು ಅವರ ಜೊತೆ ಸಮಯ ಕಳೆಯಿರಿ ಅವರ ಆರೋಗ್ಯಕ್ಕೆ ಭದ್ರತೆ ಕೊಡಿ. ಹಿರಿಯರ ತ್ಯಾಗ ಪರಿಶ್ರಮದಿಂದ ಇಂದು ನಾವೆಲ್ಲರೂ ಸುಖ-ಸೌಕರ್ಯವನ್ನು ಅನುಭವಿಸುತ್ತಿದ್ದೇವೆ ಹಿರಿಯ ನಾಗರಿಕರನ್ನು ಪ್ರೀತಿಸಿ, ಗೌರವಿಸಿ ಅವರ ಆಶೀರ್ವಾದವನ್ನು ಪಡೆದು ಸಂತೋಷದ ವಾತಾವರಣ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು…

Read More

ಉತ್ತರ ಕೇರಳದಲ್ಲಿ ‘ಆಸ್ಟರ್ ಡಿಎಂ ಹೆಲ್ತ್ಕೇರ್’ ನಿಂದ ‘ಆಸ್ಟರ್ ಮಿಮ್ಸ್ ಕಾಸರಗೋಡು’ ಪ್ರಾರಂಭ

ವಿಜಯ ದರ್ಪಣ ನ್ಯೂಸ್…… ಉತ್ತರ ಕೇರಳದಲ್ಲಿ ‘ಆಸ್ಟರ್ ಡಿಎಂ ಹೆಲ್ತ್ಕೇರ್’ ನಿಂದ ‘ಆಸ್ಟರ್ ಮಿಮ್ಸ್ ಕಾಸರಗೋಡು’ ಪ್ರಾರಂಭ ಕಾಸರಗೋಡು, ಅಕ್ಟೋಬರ್ 3, 2025 : ಆಸ್ಟರ್ ಡಿಎಂ ಹೆಲ್ತ್ಕೇರ್, ಭಾರತದ ಪ್ರಮುಖ ಆರೋಗ್ಯ ಸೇವೆ ಒದಗಿಸುವ ಸಂಸ್ಥೆ ಕೇರಳದಲ್ಲಿ ತನ್ನ ಎಂಟನೇ ಆಸ್ಪತ್ರೆಯಾಗಿ ಅತ್ಯಾಧುನಿಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ‘ಆಸ್ಟರ್ ಮಿಮ್ಸ್ ಕಾಸರಗೋಡು’ ಅನ್ನು ಪ್ರಾರಂಭಿಸಿತು. ಈ ಹೆಲ್ತ್ಕೇರ್ನ ಸ್ಥಾಪಕ ಮತ್ತು ಅಧ್ಯಕ್ಷ ಡಾ. ಆಜಾದ್ಮೂಪೆನ್ ಅವರ ಸಮ್ಮುಖದಲ್ಲಿ ನಡೆದ ವಿಶಿಷ್ಟ ಸಮಾರಂಭದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್…

Read More

ಆರೆಸ್ಸೆಸ್ ( RSS ) 100….. ಈ ಶತಮಾನೋತ್ಸವದ ಸಂದರ್ಭದಲ್ಲಿ………

ವಿಜಯ ದರ್ಪಣ ನ್ಯೂಸ್… ಆರೆಸ್ಸೆಸ್ ( RSS ) 100….. ಈ ಶತಮಾನೋತ್ಸವದ ಸಂದರ್ಭದಲ್ಲಿ……… ವಿಶ್ವದ ಅತ್ಯಂತ ದೊಡ್ಡ ಸ್ವಯಂ ಸೇವಾ ಸಂಘಟನೆ ಎಂದು ಹೆಸರಾಗಿರುವ, ಭಾರತದಲ್ಲಿ ವ್ಯಾಪಕವಾಗಿ ತನ್ನ ಸೈದ್ಧಾಂತಿಕ ನಿಲುವುಗಳು ಕಾರಣಕ್ಕಾಗಿ ಸದಾ ಸುದ್ದಿಯಲ್ಲಿರುವ ಆರೆಸ್ಸೆಸ್ ಸಂಘಟನೆ ಸ್ಥಾಪನೆಯಾಗಿ 100 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಒಂದು ಅನಿಸಿಕೆ………. ಎಲ್ಲಾ ವಿಷಯಗಳಿಗೂ ಇರುವಂತೆ ಈ ವಿಷಯಕ್ಕೂ ಸಹಜವಾಗಿಯೇ ಎರಡು ಮುಖಗಳಿರುತ್ತದೆ. ಆರ್ ಎಸ್ ಎಸ್ ಅನ್ನು ಬೆಂಬಲಿಸುವವರು ಅದಕ್ಕೆ ಪೂರಕ ಅಂಶಗಳನ್ನು ಹೇಳಿದರೆ, ಅದನ್ನು ವಿರೋಧಿಸುವವರು…

Read More

ಗಾಂಧೀ ಜೀವನಾಧಾರಿತ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ: ಸಚಿವ ಕೆ.ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿಜೀ ಜಯಂತಿ ಆಚರಣೆ  ಗಾಂಧೀ ಜೀವನಾಧಾರಿತ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ: ಸಚಿವ ಕೆ.ಎಚ್ ಮುನಿಯಪ್ಪ ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 02 : ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 02 : ಜಿಲ್ಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜೀವನ, ಕೊಡುಗೆ, ಹೋರಾಟ ಒಳಗೊಂಡ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ ನೀಡುವದಾಗಿ ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ…

Read More

ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ ಬೆಂ.ಗ್ರಾಂ.ಜಿಲ್ಲೆ. ಸೆ. 30 ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರ ಗ್ರಾಮದ ಗಾಂಧಿ ಭವನದಲ್ಲಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು…

Read More

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ

ವಿಜಯ ದರ್ಪಣ ನ್ಯೂಸ್.. 2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ ಬೆಂಗಳೂರು, ಅಕ್ಟೋಬರ್ 1 : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು *2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ* ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು,…

Read More

ಸಾಮಾನ್ಯ ಗಾಂಧಿ…….

ವಿಜಯ ದರ್ಪಣ ನ್ಯೂಸ್… ಸಾಮಾನ್ಯ ಗಾಂಧಿ……. ನಾಳೆ ಅಕ್ಟೋಬರ್ 2, ಮೋಹನದಾಸ್ ಕರಮಚಂದ್ ಗಾಂಧಿ ಅವರ 156ನೇ ಹುಟ್ಟುಹಬ್ಬ. ಈಗ ಬಹುಶಃ ಅವರನ್ನು ಮಹಾತ್ಮ ಪಟ್ಟದಿಂದ ಇಳಿಸುವ ಸಂದರ್ಭ ಬಂದಿದೆ ಅಥವಾ ಈಗಾಗಲೇ ಇಳಿಸಿಯಾಗಿದೆ ಅಥವಾ ಅವರು ಆ ಸ್ಥಾನದಲ್ಲಿ ಕುಳಿತುಕೊಳ್ಳಲು ಅನರ್ಹರಾಗಿದ್ದಾರೆ ಅಥವಾ ಅವರನ್ನು ಮಹಾತ್ಮ ಎಂದು ಕರೆಯುವ ಅರ್ಹತೆಯನ್ನು ಜನಸಾಮಾನ್ಯರು ಕಳೆದುಕೊಂಡಿದ್ದಾರೆ. ಸತ್ಯ – ಅಹಿಂಸೆ – ಸರಳತೆ – ಪ್ರಾಮಾಣಿಕತೆ – ಪಾರದರ್ಶಕತೆ ಯಾರಿಗೆ ಬೇಕಾಗಿದೆ. ಎಲ್ಲವೂ ಎಲ್ಲರೂ ಹಣ – ಅಧಿಕಾರ…

Read More

ಚಿಪ್ಪಿನೊಳಗಡೆ ಮುತ್ತು ಮಲಗಿದೆ

ವಿಜಯ ದರ್ಪಣ ನ್ಯೂಸ್…. ಚಿಪ್ಪಿನೊಳಗಡೆ ಮುತ್ತು ಮಲಗಿದೆ ನನ್ನ ಪ್ರೀತಿಯ ಪ್ರೀತಿ, ಈ ಹಿಂದೆ ಓಣಿಯಲ್ಲಿ ಜಾತ್ರೆಯಲ್ಲಿ ಸಂತೆಯಲ್ಲಿ ಎಷ್ಟೋ ಹುಡುಗಿಯರ ಕಂಡ ಕಣ್ಣು ಇಂಥ ನಯವಿರುವ ನಾಜೂಕಾಗಿರುವ ಹೆಣ್ಣನ್ನು ಕಂಡೇ ಇರಲಿಲ್ಲ. ಸುರಿವ ಸುಡುವ ಬಿಸಿಲಲ್ಲಿ ಉರಿ ಉರಿ ಎನ್ನುವ ಧಗೆಯಲ್ಲಿ ನಿನ್ನ ಗಲ್ಲ ಕಾಶ್ಮೀರಿ ಸೇಬಿನಂತೆ. ಅಬ್ಬಾ! ಯಾರೀ ಪರಮ ಸುಂದರಿ ಎಂದೆ ಮನದಲ್ಲಿ ಬೆವರು ಒರೆಸುತ. ಉಲ್ಬಣಿಸಿದ ಉರಿಬಿಸಿಲಲ್ಲೂ ಕಣ್ರೆಪ್ಪೆ ಮಿಟುಕಿಸದೇ ನೋಡಬೇಕೆನ್ನುವ ಅಪರೂಪದ ರೂಪ ನಿನ್ನದು. ಹಸಿರು ಜರಿಯಂಚಿನ ಲಂಗಧಾವಣಿ ಅದಕ್ಕೊಪ್ಪುವಂತೆ…

Read More