” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “

ವಿಜಯ ದರ್ಪಣ ನ್ಯೂಸ್…. ” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “ ಮಹಾತ್ಮ ಗಾಂಧಿ…… ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ…….. ಆದರೆ ದುರಂತವೆಂದರೆ, ಸಾಮಾನ್ಯವಾಗಿ ತನ್ನವರಿಗಾಗಿ ಅಷ್ಟು ದೊಡ್ಡ ಹಣ ಮಾಡಿದ್ದರೂ ಅವರ ಬಗ್ಗೆ ಹತ್ತಿದವರಿಗೆ ಇನ್ನೂ ಮಾಡಬೇಕಿತ್ತು ಎಂಬ ಅಸಮಾಧಾನ ಅತೃಪ್ತಿ…

Read More

ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ, ಊರ ಜಾತ್ರೆ ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ ,ಊರ ಜಾತ್ರೆ ಮಹೋತ್ಸವ  ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿಯಲ್ಲಿ ನೆಲೆಸಿರುವ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನಾ ಮಹೋತ್ಸವದ 48ನೇ ದಿನದಂದು ದೀಪೋತ್ಸವ ಹಾಗೂ ಊರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಸ್ವಾಮಿಗೆ ಹೂವಿನ ಅಲಂಕಾರ, ಮಹಾ ಮಂಗಳಾರತಿ ನೆರವೇರಿಸಲಾಯಿತು,ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಗ್ರಾಮದ ಬೀದಿಗಳಲ್ಲಿ ಹಬ್ಬದ ಅಂಗವಾಗಿ ತಳಿರು ತೋರಣ ಕಟ್ಟಲಾಗಿದ್ದು, ರಂಗೋಲಿ, ದೀಪಗಳು…

Read More

ಕಹಿ ನೆನಪು ತೊರೆದರೆ ಸಿಹಿ ಬದುಕು

ವಿಜಯ ದರ್ಪಣ ನ್ಯೂಸ್…. ಕಹಿ ನೆನಪು ತೊರೆದರೆ ಸಿಹಿ ಬದುಕು ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಕೈಯಲ್ಲಿರುವ ಈ ಕ್ಷಣಗಳನ್ನು ಕಳೆದುಕೊಳ್ಳುತ್ತಿದ್ದೇವೆಂಬ ಅರಿವಿಲ್ಲದೆ ಹಳೆಯ ಸಂಗತಿಗಳ ನೆನಪಿನ ರಾಶಿ ಕೆದುಕುತ್ತ ಕಾಲ ಕಳೆಯುತ್ತೇವೆ. ಅದರಿಂದ ಏನೂ ಪ್ರಯೋಜನವಿಲ್ಲ ಎಂಬುದು ಗೊತ್ತಿದ್ದೂ ಅದರಲ್ಲಿ ಮುಳುಗುತ್ತೇವೆ. ಇಷ್ಟು ಸಾಲದೆಂಬಂತೆ ಹಳೆಯ ನೋವುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಅದರ ಬಗ್ಗೆ ಯೋಚಿಸುತ್ತ ಕೊರಗುತ್ತೇವೆ. ಒಟ್ಟಿನಲ್ಲಿ ಈ ದಿನ ಈ ಕ್ಷಣ ಏನು ಮಾಡಬಲ್ಲೆವು. ಏನು ಮಾಡಿದರೆ ನೆಮ್ಮದಿಯ ಬದುಕು…

Read More

ಕಾಸರಗೋಡು ಜಿಲ್ಲಾ‌ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ: ಇಸ್ಮಾಯಿಲ್ ಕಂಡಕರೆಗೆ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್…. ಕಾಸರಗೋಡು ಜಿಲ್ಲಾ‌ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ: ಇಸ್ಮಾಯಿಲ್ ಕಂಡಕರೆಗೆ ಪ್ರಶಸ್ತಿ ಕಾಸರಗೋಡು :ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ನೀಡುವು ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ವಾರ್ತಾಭಾರತಿ ದಿನಪತ್ರಿಕೆಯ ಕೊಡಗು ಜಿಲ್ಲಾ ವಿಶೇಷ ವರದಿಗಾರ ಹಾಗೂ ಶಕ್ತಿ ದಿನಪತ್ರಿಕೆಯ ಬರಹಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರು ಆಯ್ಕೆಯಾಗಿದ್ದಾರೆ. ಮೊಗರೊಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಶೀ ಹರ್ಷ ಮೇಲಾಂಟ ನೀಡುವ ಪ್ರಶಸ್ತಿಗೆ ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದು, ಇಸ್ಮಾಯಿಲ್…

Read More

ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ

ವಿಜಯ ದರ್ಪಣ ನ್ಯೂಸ್…. ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ ಶಿಡ್ಲಘಟ್ಟ : ತಾಲ್ಲೂಕಿನ ಪುರಾತನ ಕಾಲದ ಚಿಕ್ಕದಾಸರಹಳ್ಳಿಯ ಗುಟ್ಟಿನ ಮೇಲಿರುವ ಭೂನಿಳ ಸಮೇತ ಶ್ರೀಬ್ಯಾಟರಯಸ್ವಾಮಿ ದೇವಾಲಯದ ಪಕ್ಕದ ಕಲ್ಯಾಣಿಯನ್ನು ಟೈಟಾನ್ (Titan) ಕಂಪನಿಯ ನೆರವಿನಿಂದ ಸುಂದರವಾಗಿ ಪುನಶ್ಚೇತನ ಮಾಡಲಾಗಿದ್ದು, ಅದನ್ನು ತಾಲ್ಲೂಕು ಆಡಳಿತಕ್ಕೆ ಹಸ್ತಾಂತರ ಮಾಡಲಾಯಿತು. ತಹಶಿಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಪರಿಸರದ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಾಮಾಣಿಕ ಸಹಕಾರದೊಂದಿಗೆ…

Read More

ಜಯಂತಿಗಳ ಆಚರಣೆ ಹಾಸ್ಯಾಸ್ಪದವಾಗುವ ಮುನ್ನ………

ವಿಜಯ ದರ್ಪಣ ನ್ಯೂಸ್….. ಜಯಂತಿಗಳ ಆಚರಣೆ ಹಾಸ್ಯಾಸ್ಪದವಾಗುವ ಮುನ್ನ……… ಇತ್ತೀಚಿನ ಕೆಲವು ವರ್ಷಗಳಲ್ಲಿ ಮಹಾನ್ ವ್ಯಕ್ತಿಗಳ ಜಯಂತಿ ಯಾಕೋ ಅತಿರೇಕಕ್ಕೆ ತಲುಪಿ ಹಾಸ್ಯಸ್ಪದವಾಗುತ್ತಿರುವಂತೆ ಭಾಸವಾಗುತ್ತಿದೆ. ಅದೇ ಹಾಡು, ಅದೇ ಕುಣಿತ, ಅದೇ ಭಾಷಣ, ಅದೇ ಜನರು, ಅದೇ ಉನ್ಮಾದ, ಅದೇ ಭಕ್ತಿಯ ಪರಾಕಾಷ್ಠೆ, ಅದೇ ವ್ಯಕ್ತಿಯ ವಿಜೃಂಭಣೆ ಕೆಲವೊಮ್ಮೆ ತುಂಬಾ ವಿಚಿತ್ರವೆನಿಸುತ್ತಿದೆ. ಗಾಂಧಿ ಜಯಂತಿಗೂ, ಹನುಮ ಜಯಂತಿಗೂ, ಅಂಬೇಡ್ಕರ್ ಜಯಂತಿಗೂ, ರಾಮ ಜಯಂತಿಗೂ, ಬಸವ ಜಯಂತಿಗೂ, ಮಹಾವೀರ ಜಯಂತಿಗೂ, ವಾಲ್ಮೀಕಿ ಜಯಂತಿಗೂ, ಕೆಂಪೇಗೌಡ ಜಯಂತಿಗೂ, ಬುದ್ದ ಜಯಂತಿಗೂ,…

Read More

ದ್ವೇಷದ ಹೇಳಿಕೆಯೊಂದನ್ನು ನೀಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್

ವಿಜಯ ದರ್ಪಣ ನ್ಯೂಸ್….  ದ್ವೇಷದ ಹೇಳಿಕೆಯೊಂದನ್ನು ನೀಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಅತ್ಯಂತ ದ್ವೇಷದ ಹೇಳಿಕೆಯೊಂದನ್ನು ನೀಡಿದ್ದಾರೆ. ಹಿಂದೂ ಮುಸ್ಲಿಂ, ಪಾಕಿಸ್ತಾನ ಮತ್ತು ಭಾರತದ ನಡುವೆ ತುಂಬಾ ದ್ವೇಷ ಮತ್ತು ಅಸೂಯೆ ಬರುವ ರೀತಿಯಲ್ಲಿ ಉದ್ರೇಕಿಸಿ ಮಾತನಾಡಿದ್ದಾರೆ. ಸಾಗರೋತ್ತರ ಪಾಕಿಸ್ತಾನಿ ಪ್ರಜೆಗಳ ಸಮಾವೇಶದಲ್ಲಿ ಪಾಕಿಸ್ತಾನದ ಅಧ್ಯಕ್ಷರು ಮತ್ತು ಹಿರಿಯ ಸಚಿವರ ಸಮ್ಮುಖದಲ್ಲಿ ಈ ಮಾತನ್ನು ಹೇಳಿದ್ದಾರೆ. ಖಂಡಿತವಾಗಲೂ ಯಾವುದೇ ದೇಶದ ಸೈನಿಕ ಮುಖ್ಯಸ್ಥರು ಆ…

Read More

ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್…. ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ದಾರ್ಮಿಕ ಪರಂಪರೆಯ ಭಾರತೀಯರ ಸಂಸ್ಕೃತಿಯನ್ನು ನಿರಂತರವಾದ ಧಾರ್ಮಿಕ ಕಾರ್ಯಗಳ ಮೂಲಕ ಮಾನಸಿಕ ನೆಮ್ಮದಿ, ಶಾಂತಿಯನ್ನು ಪಡೆಯಬಹುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸೋಮೇಶ್ವರಸ್ವಾಮಿ, ಶ್ರೀವೇಣುಗೋಪಾಲಸ್ವಾಮಿ ಹಾಗು ಶ್ರೀ ಯೋಗಿ ನಾರೇಯಣಯತೀಂದ್ರ ದೇವಾಲಯಗಳ ಮಹಾದ್ವಾರದ ಕಳಶಗಳ ಕುಂಭಾಭಿಷೇಕ, ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು…

Read More

ನನ್ನಿಂದ ಸಾಧ್ಯ ಎಂದರೆ ಖಂಡಿತ ಸಾಧ್ಯ!

ವಿಜಯ ದರ್ಪಣ ನ್ಯೂಸ್…. ನನ್ನಿಂದ ಸಾಧ್ಯ ಎಂದರೆ ಖಂಡಿತ ಸಾಧ್ಯ! ಜಯಶ್ರೀ .ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು. ಬೆಳಗಾವಿ ಅಮೇರಿಕಾದ ಪರ್ವತಾರೋಹಿ ಆರನ್ ರಾಕ್ಷನ್ 2003 ರಲ್ಲಿ, ಕಣಿವೆಯಲ್ಲಿ ಬಿದ್ದು ತನ್ನ ತೋಳು ಬಂಡೆಯಿಂದ ಬಿಗಿದುಕೊಂಡಾಗ ಪದೆ ಪದೇ ತೋಳನ್ನು ಹೊರ ತೆಗೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಐದು ದಿನಗಳ ನಂತರ ತನ್ನ ಬಳಿಯಿರುವ ಪಾಕೆಟ್ ಚಾಕುವಿನಿಂದ ತನ್ನ ಬಲಗೈ ಭಾಗವನ್ನು ಕತ್ತರಿಸುತ್ತಾನೆ. ಕಂದಕಕ್ಕೆ ಬಿದ್ದು ತನ್ನನ್ನು ರಕ್ಷಿಸಿಕೊಳ್ಳುವುದು ನಿಜಕ್ಕೂ ಊಹಿಸದ ಸಂಗತಿ. ಅಪಘಾತದಿಂದ ಬದುಕುಳಿದಿದ್ದಕ್ಕಾಗಿ ಹೆಸರುವಾಸಿಯಾಗಿದ್ದಾನೆ. ಈ…

Read More

ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ

ವಿಜಯ ದರ್ಪಣ ನ್ಯೂಸ್…. ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಹಿತ್ತಲಹಳ್ಳಿಗೆ ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಅವರು ಭೇಟಿ ನೀಡಿ ರೇಷ್ಮೆ ಕೃಷಿ ಮತ್ತು ಉದ್ಯಮದ ಬಗ್ಗೆ ಮಾಹಿತಿಯನ್ನು ಪಡೆದರು. ಹಿತ್ತಲಹಳ್ಳಿ ಗ್ರಾಮದ ಹಿಪ್ಪುನೇರಳೆ ತೋಟ, ರೇಷ್ಮೆ ಹುಳು ಸಾಕಾಣಿಕೆ ಮನೆ, ಚಂದ್ರಿಕೆ ಶೆಡ್‌ಗಳನ್ನು ವೀಕ್ಷಿಸಿದ ಬಳಿಕ ನಗರದಲ್ಲಿ ರೇಷ್ಮೆ ನೂಲು ಬಿಚ್ಚುವ ಘಟಕ, ಆಟೋಮ್ಯಾಟಿಕ್ ರೀಲಿಂಗ್ ಯಂತ್ರ (ಎ.ಆರ್.ಎಂ), ಮಲ್ಟಿ ಎಂಡ್ ಮಿಷನ್…

Read More