” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “
ವಿಜಯ ದರ್ಪಣ ನ್ಯೂಸ್…. ” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “ ಮಹಾತ್ಮ ಗಾಂಧಿ…… ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ…….. ಆದರೆ ದುರಂತವೆಂದರೆ, ಸಾಮಾನ್ಯವಾಗಿ ತನ್ನವರಿಗಾಗಿ ಅಷ್ಟು ದೊಡ್ಡ ಹಣ ಮಾಡಿದ್ದರೂ ಅವರ ಬಗ್ಗೆ ಹತ್ತಿದವರಿಗೆ ಇನ್ನೂ ಮಾಡಬೇಕಿತ್ತು ಎಂಬ ಅಸಮಾಧಾನ ಅತೃಪ್ತಿ…
