ಆಂಜನೇಯನ ಪೋಟೋ ಮುಂದೆ ಪ್ರಾಣ ಬಿಟ್ಟ ಹನುಮ

ವಿಜಯ ದರ್ಪಣ ನ್ಯೂಸ್…. ಆಂಜನೇಯನ ಪೋಟೋ ಮುಂದೆ ಪ್ರಾಣ ಬಿಟ್ಟ ಹನುಮ ದೊಡ್ಡಬಳ್ಳಾಪುರ:ಭೂಲೋಕದಲ್ಲಿ ಆಂಜೀನೆಯ ಚಿರಂಜೀವಿಯಾಗಿ ಇದ್ದಾನೆ. ಎಂದು ಜನರಲ್ಲಿ ನಂಬಿಕೆ ಇದೆ ಅದರೆ ವಾನರ ಸೇನೆಯ ಕೋತಿ ಒಂದು ಆಂಜನೇಯನ ಪೋಟೋ ಮುಂದೆ ಪ್ರಾಣ ಬಿಟ್ಟಿರುವ ಘಟನೆಯೊಂದು ನಡೆದಿದೆ ದೊಡ್ಡಬಳ್ಳಾಪುರ ಸಾಸಲು ಹೋಬಳಿಯ ಆರೂಡಿ ಗ್ರಾಮದ ಬ್ಯಾಂಕ್ ಮುಂದೆ ಇರುವ ಅಶ್ವತ್ಥ ಕಟ್ಟೆಯ.ಅರಳಿ ಮರದ ಬುಡದ ಮೇಲೆ ಆಂಜೀನೆಯ ಪೋಟೋ ಮುಂದೆ ಪ್ರಾಣ ಬಿಟ್ಟಿರುವ ಹೃದಯವೃದ್ರಾವಕ ದೃಶ್ಯ ಕಂಡು ಗ್ರಾಮಸ್ಥರು ಮರುಕ ವ್ಯಕ್ತಪಡಿಸಿದ್ದಾರೆ . ಹಿಂದೂ…

Read More

ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನೆಲೆಸಿರುವ ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗವನ್ನು ಭಕ್ತಿಬಾವ ಪರವಶಗಳಿಂದ ರಾತ್ರಿ ವಿಜೃಂಭಣೆಯಿಂದ ಆಚರಿಸಿದರು. ಗ್ರಾಮದಲ್ಲಿ ನಡೆಯುತ್ತಿರುವ 37 ನೇ ವರ್ಷದ ಹೂವಿನ ಕರಗ ಮಹೋತ್ಸವದಲ್ಲಿ ಗ್ರಾಮಸ್ಥರು  ಹಾಗು ಸುತ್ತ ಮುತ್ತಲಿನ ಗ್ರಾಮಗಳವರು ಭಾಗಿಯಾಗಿದ್ದರು,ಮನೆಗಳ ಮುಂದೆ ರಂಗೋಲಿ ಬಿಡಿಸಿ ಕರಗಕ್ಕೆ ಆರತಿ ಬೆಳಗಿ ಮಲ್ಲಿಗೆ ಹೂವನ್ನು ಅರ್ಪಿಸಿ ಅಮ್ಮನವರ ಆಸಿರ್ವಾದ ಪಡೆದರು. ವಹ್ನಿಕುಲ ಕ್ಷತ್ರಿಯರ ವತಿಯಿಂದ…

Read More

ಬಿ.ಆರ್.ಅಂಬೇಡ್ಕ‌ರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್… ಬಿ.ಆರ್. ಅಂಬೇಡ್ಕರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕ‌ರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ ನಮ್ಮ ರಕ್ಷಣೆಗೆ ಕಾನೂನು ನೀಡಿದ್ದಾರೆ ಇವೆಲ್ಲವನ್ನು ಅರಿತುಕೊಳ್ಳಬೇಕಿದ್ದು ನಾವು ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ಶಿಡ್ಲಘಟ್ಟ ನಗರದ ನ್ಯಾಯಾಲಯದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕ‌ರ್…

Read More

ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಸಾರವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಚಾಲನೆ : ಲಾಂಛನ ಬಿಡುಗಡೆ ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಸಾರವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು , ಏಪ್ರಿಲ್ 17: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಇಂದು…

Read More

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ:ಜಿಲ್ಲೆಗೆ 4ನೇ ಸ್ಥಾನ: ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…. ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ:ಜಿಲ್ಲೆಗೆ 4ನೇ ಸ್ಥಾನ: ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ.16:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಗುರಿ ಮೀರಿ ಸಾಧನೆಮಾಡಿದ್ದು, ನರೇಗಾ ಯೋಜನೆಯಡಿ 4ನೇ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌…

Read More

ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ

ವಿಜಯ ದರ್ಪಣ ನ್ಯೂಸ್….. ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ ಶಿಡ್ಲಘಟ್ಟ : ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯಲ್ಲಿ ಉನ್ನತ ಶಿಕ್ಷಣ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಭಾಗಿಯಾಗಿ ಬೆಳ್ಳೂಟಿ ಸಂತೋಷ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಇದಕ್ಕು ಮುನ್ನ ಬೆಳ್ಳೂಟಿ ಗ್ರಾಮದ ಶ್ರೀಗುಟ್ಟಾಂಜನೆಯಸ್ವಾಮಿ ಕಲ್ಯಾಣ ಮಂಟಪಕ್ಕೆ ಬೇಟಿ ನೀಡಿ ಕಲ್ಯಾಣ ಮಂಟಪವನ್ನು ವೀಕ್ಷಣೆ ಮಾಡಿ ಕಲ್ಯಾಣ ಮಂಟಪದ ಅಭಿವೃದ್ಧಿಯ ಬಗ್ಗೆ…

Read More

” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರಾದೃಷ್ಟಕ್ಕಿಂತಲೂ ಪ್ರಬಲ…..”

ವಿಜಯ ದರ್ಪಣ ನ್ಯೂಸ್…. ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರಾದೃಷ್ಟಕ್ಕಿಂತಲೂ ಪ್ರಬಲ…..” ಚಾರ್ಲ್ಸ್ ಡಿಕನ್ಸ್……. ಇತ್ತ ಕಡೆ, ” ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ ” ಎಂದೂ ಲೋಕರೂಡಿಯಾಗಿ ಮತ್ತು ವ್ಯಾವಹಾರಿಕವಾಗಿ ಹೇಳಲಾಗುತ್ತದೆ……….. ಚಾರ್ಲ್ಸ್ ಡಿಕನ್ಸ್ ಇಂಗ್ಲೆಂಡಿನ ಪ್ರಖ್ಯಾತ ಬರಹಗಾರ ಮತ್ತು ಚಿಂತಕ. ಈ ಎರಡೂ ಹೇಳಿಕೆಗಳ ವೈರುಧ್ಯಗಳು ನಮ್ಮನ್ನು ಜೀವನ ಪರ್ಯಂತ ಕಾಡುತ್ತದೆ. ಅದರಲ್ಲೂ ಭಾರತೀಯ ಸಮಾಜದಲ್ಲಿ ನಾವು ಪ್ರೀತಿ ಮತ್ತು ಸತ್ಯದ ಹಾದಿಯಲ್ಲಿ ನಡೆಯಬೇಕೆ, ವ್ಯಾವಹಾರಿಕ ಹಾದಿಯಲ್ಲಿ…

Read More

ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎನ್ ನಂಜಯ್ಯ ಉಪಾಧ್ಯಕ್ಷರಾಗಿ ಎಚ್ ಎಸ್ ಶೋಭಾ ಆಯ್ಕೆ

ವಿಜಯ ದರ್ಪಣ ನ್ಯೂಸ್… ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಏನ್ ನಂಜಯ್ಯ ಉಪಾಧ್ಯಕ್ಷರಾಗಿ ಎಚ್ ಎಸ್ ಶೋಭಾ ಆಯ್ಕೆ ತಾಂಡವಪುರ ಏಪ್ರಿಲ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿಗೆ ತೆರುವಾಗಿದ್ದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎನ್ ನಂಜಯ್ಯ ಉಪಾಧ್ಯಕ್ಷರಾಗಿ ಹೆಜ್ಜಿಗೆ ಎಚ್ ಎಸ್ ಶೋಭಾ ಗಿರಿಧರ್ ಅವರು ಚುನಾಯಿತರಾಗಿ ಆಯ್ಕೆಯಾದರು. ಉಳಿದ ಅವಧಿಗೆ ನಡೆದ…

Read More

ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್….. ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಜಾತಿ ಗಣತಿ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ ಆದ ಕಾರಣ “ಜಾತಿ ಗಣತಿ ಮಂಡನೆ”ಗೆ ನಮ್ಮ ವಿರೋಧವಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರದಿಗೆ ಮಾತನಾಡಿದ ಅವರು ಜಾತಿ ಗಣತಿ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿರುವುದು ಮತ್ತು ಬಳಿಕ ಆ ವರದಿಯದ್ದೇ ಎನ್ನಲಾದ ಮಾಹಿತಿ ಸೋರಿಕೆ ಆಗಿರುವ ಹಿನ್ನೆಲೆಯಲ್ಲಿ…

Read More

ಲಿಂಗಾಯತ- ಒಕ್ಕಲಿಗರನ್ನು ಎದುರು ಹಾಕ್ಕೊಂಡು ರಾಜ್ಯಭಾರ ಅಸಾಧ್ಯ

ವಿಜಯ ದರ್ಪಣ ನ್ಯೂಸ್…. ಲಿಂಗಾಯತ- ಒಕ್ಕಲಿಗರನ್ನು ಎದುರು ಹಾಕ್ಕೊಂಡು ರಾಜ್ಯಭಾರ ಅಸಾಧ್ಯ ದಾವಣಗೆರೆ: ರಾಜ್ಯದಲ್ಲಿ 10 ವರ್ಷಗಳ ಹಿಂದೆ ನಡೆದ ಜಾತಿ ಗಣತಿ ವರದಿ ಕಳೆದಶುಕ್ರವಾರ ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾದ ನಂತರ ಬಿಡುಗಡೆಯಾದ ಜಾತಿವಾರು ಜನಸಂಖ್ಯೆ ಅಂಕಿ-ಅಂಶಗಳ ಬಗ್ಗೆ ಇದೇ ಮೊದಲ ಬಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆದ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ ಅವರು, ತಮ್ಮದೇ ಪಕ್ಷದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ….

Read More