ಸಂಸದ ಡಾ.ಕೆ ಸುಧಾಕರ್ ಅವರಿಂದ ಬಸ್ ನಿಲ್ದಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್…..  ಸಂಸದ ಡಾ.ಕೆ ಸುಧಾಕರ್ ಅವರಿಂದ ಬಸ್ ನಿಲ್ದಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆಲಮಂಗಲ ಬೆಂ.ಗ್ರಾ ಜಿಲ್ಲೆ ಏ.16 : ಸಂಸದರ ಸ್ಥಳೀಯ ಪ್ರದೇಶ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ವಾರ್ಡ್ ನಂ 31ರ ಆದರ್ಶ ನಗರದ ಮಾರುತಿ ಸರ್ಕಲ್ ಬಳಿ ಹಾಗೂ ಶ್ರೀ ಸಾಯಿ ರಾಮ್ ಲೇಔಟ್ ನ ಬಸವನಹಳ್ಳಿ ವಾರ್ಡ್ ನಂ 22 ರಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸುವ ಕಾಮಗಾರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು…

Read More

ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್

ವಿಜಯ ದರ್ಪಣ ನ್ಯೂಸ್…. ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಜಿಲ್ಲೆ : ಜಂಗಮಕೋಟೆ ಹೋಬಳಿಯಲ್ಲಿ ಕೆಐಎಡಿಬಿ  ವ್ಯಾಪ್ತಿಗೆ ಒಳಪಡುವ 13 ಗ್ರಾಮಗಳ ಜಮೀನಿನ ರೈತರ ಸಭೆಯನ್ನು ಏ-25ರಂದು ಕರೆದಿದ್ದು, ಸಭೆಯಲ್ಲಿ ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. ನಗರದಲ್ಲಿ ನಡೆದ ಬಾಬಾ ಸಾಹೇಬ್ ಡಾ.ಅಂಬೇಡ್ಕರ್, ಡಾ. ಬಾಬು ಜಗಜೀವನ್ ರಾಂ ಜಯಂತಿ…

Read More

ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಏಪ್ರಿಲ್ 21 ರಿಂದ ಜೂನ್ 04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 16: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ…

Read More

ಫ್ಯಾಬ್‌ಇಂಡಿಯಾ ಬಿಡುಗಡೆ ಮಾಡಿತು ‘ದಿ ಸಾಂಗ್ ಆಫ್ ಸ್ಪ್ರಿಂಗ್’ – ಚಿಕನ್‌ಕಾರಿಯ ಒಂದು ಸಂಭ್ರಮೋತ್ಸವ

ವಿಜಯ ದರ್ಪಣ ನ್ಯೂಸ್…. ಫ್ಯಾಬ್‌ಇಂಡಿಯಾ ಬಿಡುಗಡೆ ಮಾಡಿತು ‘ದಿ ಸಾಂಗ್ ಆಫ್ ಸ್ಪ್ರಿಂಗ್’ – ಚಿಕನ್‌ಕಾರಿಯ ಒಂದು ಸಂಭ್ರಮೋತ್ಸವ ಬೆಂಗಳೂರು ಏಪ್ರಿಲ್ 16, 2025: ವಸಂತ ಋತು ತನ್ನ ನಾಜೂಕಾದ ಕತೆಯನ್ನು ಹರಡುತ್ತಿರುವಾಗ, ಫ್ಯಾಬ್‌ಇಂಡಿಯಾ ತನ್ನ ಹೊಸ ಸಂಗ್ರಹವಾದ ‘ದಿ ಸಾಂಗ್ ಆಫ್ ಸ್ಪ್ರಿಂಗ್’ ಅನ್ನು ಪರಿಚಯಿಸುತ್ತದೆ. ಇದು ಭಾರತದ ಅತ್ಯಂತ ಸೊಗಸಾದ ಹಸ್ತಚರ್ಮ ಕುಶಲತೆಯೊಂದಾದ ಚಿಕನ್‌ಕಾರಿಗೆ ಸಲ್ಲಿಸಿದ ಹೃದಯದ ಗೌರವ. ವಸಂತದ ಮೃದುತ್ವದಿಂದ ಪ್ರೇರಿತವಾಗಿ,‘ಸಾಂಗ್ ಆಫ್ ಸ್ಪ್ರಿಂಗ್’ ಚಿಕನ್‌ಕಾರಿಯ ಸಣ್ಣತುಪ್ಪದ ಹಸ್ತದ ಅಂಬರಿಕೆ ಕಲೆಯನ್ನು ಎಐ…

Read More

ಜಾತಿ ಎಂಬ ಹುಚ್ಚು ಪರಿಕಲ್ಪನೆ ಮತ್ತು ಶ್ರೇಷ್ಠತೆಯ ವ್ಯಸನ…..

ವಿಜಯ ದರ್ಪಣ ನ್ಯೂಸ್…. ಜಾತಿ ಎಂಬ ಹುಚ್ಚು ಪರಿಕಲ್ಪನೆ ಮತ್ತು ಶ್ರೇಷ್ಠತೆಯ ವ್ಯಸನ….. ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಕನಕದಾಸರು, ಮಾನವ ಕುಲ ತಾನೊಂದು ವಲಂ ಮಹಾಕವಿ ಪಂಪ, ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು ಬಸವಣ್ಣ, ವಿಶ್ವ ಮಾನವ ಪ್ರಜ್ಞೆ ಕುವೆಂಪು, ವಸುದೈವ ಕುಟುಂಬ ಭಗವದ್ಗೀತೆ, ಸರ್ವೋದಯ ಮಹಾತ್ಮ ಗಾಂಧಿ, “ಭಾರತೀಯರಾದ ನಾವು ” ಸಂವಿಧಾನದ ಪೀಠಿಕೆ ಬಾಬಾ ಸಾಹೇಬ್ ಅಂಬೇಡ್ಕರ್, ಹೀಗೆ ಈ ನೆಲದ ದಾರ್ಶನಿಕರು, ಚಿಂತಕರು, ಹೋರಾಟಗಾರರು, ಮಹಾತ್ಮರು…

Read More

ಪ್ರಾಚಾರ್ಯೆಯಿಂದ ಹಳೇ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಕೇಸ್

ವಿಜಯ ದರ್ಪಣ ನ್ಯೂಸ್…. ಹಳೇ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಕೇಸ್ ತಾವರಗೇರಾ ಕೊಪ್ಪಳ ಜಿಲ್ಲೆ : ಹಲ್ಲೆ, ಜಾತಿ ನಿಂದನೆ ಆರೋಪದಡಿ ಇಲ್ಲಿನ ಸರ್ಕಾರಿ ಡಿಗ್ರಿ ಕಾಲೇಜಿನ ಪ್ರಾಚಾರ್ಯೆ ಅರುಣಾಕುಮಾರಿ, ಕಾಲೇಜಿನ ಹಳೇ ವಿದ್ಯಾರ್ಥಿ ವಿರುದ್ಧ  ತಾವರಗೇರಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ. ವರ್ಷವಿಡೀ ಕಾಲೇಜಿಗೆ ಗೈರು, ಪರೀಕ್ಷೆಯಲ್ಲಿ ಕಾಪಿ ಮಾಡಿದ್ದರಿಂದ ಹಳೇ ವಿದ್ಯಾರ್ಥಿ ಸಿದ್ದನಗೌಡ ಪುಂಡಗೌಡ ಇವರನ್ನು ಪ್ರಾಚಾರ್ಯೆ ಅರುಣಾಕುಮಾರಿ ಕಾಲೇಜಿನಿಂದ ಹೊರಹಾಕಿದ್ದರು. ಇದನ್ನೇ ಮನಸಿನಲ್ಲಿ ಇಟ್ಟುಕೊಂಡ ವಿದ್ಯಾರ್ಥಿ, ಕಾಲೇಜಿನ ಉಪನ್ಯಾಸಕ…

Read More

ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ ಶಿಡ್ಲಘಟ್ಟ : ಇರುವಷ್ಟು ಕಾಲ ಸಮಾಜಕ್ಕೆ ಒಳಿತು ಮಾಡುವ ನಿಟ್ಟಿನಲ್ಲಿ ಬದುಕು ಸಾಗಲಿ ಯಾರ ಬದುಕು ಶಾಶ್ವತವಲ್ಲ,ನಮ್ಮೆಲ್ಲರ ಬದುಕಿನಲ್ಲಿ ಗುರಿ ಇರಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ ಎಂದು ಶಿವನಾಪುರ ವಹ್ನಿಕುಲ ಶಕ್ತಿ ಪೀಠದ ಆದಿಶಕ್ತಿ ಮಹಾ ಸಂಸ್ಥಾನದ ಪ್ರಣವಾನಂದಪುರಿ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಜಂಗಮಕೋಟೆ ಶ್ರೀಧರ್ಮರಾಯಸ್ವಾಮಿ ದ್ರೌಪತಮ್ಮದೇವಿಯ 73ನೇ ವರ್ಷದ ಹೂವಿನ ಕರಗ ಮಹೋತ್ಸವ ಅಂಗವಾಗಿ ನಡೆದ…

Read More

ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ: ಜಿಲ್ಲಾಧಿಕಾರಿ ಬಸವರಾಜು 

ವಿಜಯ ದರ್ಪಣ ನ್ಯೂಸ್…. ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ: ಜಿಲ್ಲಾಧಿಕಾರಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 15: ಮಾರ್ಚ್ 2023ರ ಅಂತ್ಯದ ಅಂತರ್ಜಲ ಮೌಲೀಕರಣದ ವರದಿಯ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲ್ಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದ್ದು ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ…

Read More

ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ವಿಜಯ ದರ್ಪಣ ನ್ಯೂಸ್…. ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ನಿಧನಕ್ಕೆ ಕೆಯುಡಬ್ಲ್ಯೂ ಜೆ ಸಂತಾಪ ಬೆಂಗಳೂರು: ಕನ್ನಡಪ್ರಭ, ಸಂಯುಕ್ತ ಕರ್ನಾಟಕ, ಪಬ್ಲಿಕ್ ಟಿವಿ, ಒನ್ ಇಂಡಿಯಾ ಸೇರಿದಂತೆ ಹಲವೆಡೆ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತರಾದ ಎಸ್.ಕೆ. ಶ್ಯಾಮಸುಂದರ್ (72) ಸೋಮವಾರ ರಾತ್ರಿ ನಿಧನರಾದರು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಕ್ಷೀಣಿಸಿದ್ದರಿಂದ ಅವರು ಕೋಮಾಗೆ ಜಾರಿದ್ದರು. ಸತತವಾಗಿ ಚಿಕಿತ್ಸೆ ನೀಡಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಕೊನೆಯುಸಿರೆಳೆದಿದ್ದಾರೆ. ಚಾಮರಾಜಪೇಟೆ ಹಿಂದೂ…

Read More

ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ……

ವಿಜಯ ದರ್ಪಣ ನ್ಯೂಸ್….. ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ…… ಈ ವಿಷಯಗಳ ಬಗ್ಗೆ ಒಂದು ನಿರ್ದಿಷ್ಟ, ಸ್ಪಷ್ಟ ತೀರ್ಮಾನ ಕೈಗೊಳ್ಳುವುದು ಅಷ್ಟು ಸುಲಭವಲ್ಲ. ಸಹಜವಾಗಿ ಆ ಕ್ಷಣದ ಸತ್ಯ ಅಥವಾ ಭಾವನಾತ್ಮಕತೆ ಅಥವಾ ಆಗಿನ ನಮ್ಮ ಮನಸ್ಥಿತಿ ಆಧಾರದ ಮೇಲೆ ಮೇಲ್ನೋಟಕ್ಕೆ ಒಂದು ತೀರ್ಪು ಕೊಡಬಹುದು. ಆದರೆ ಸಮಗ್ರವಾಗಿ, ಸಮಾಜದ ಒಟ್ಟು ಹಿತಾಸಕ್ತಿ, ವ್ಯವಸ್ಥೆಯ ವಾಸ್ತವತೆ, ದೇಶದ ದೂರದೃಷ್ಟಿಯ ಅನುಕೂಲತೆ ಎಲ್ಲವನ್ನೂ ನೋಡಿಕೊಂಡು ಇದು ಹೀಗೆ ಇರಬೇಕು ಎಂದು ತೀರ್ಮಾನ ಕೈಗೊಳ್ಳುವುದು ಒಂದು ಸಂಕುಚಿತ ಮನೋಭಾವಕ್ಕೆ…

Read More