ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…. ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ ಶಿಡ್ಲಘಟ್ಟ : ಇರುವಷ್ಟು ಕಾಲ ಸಮಾಜಕ್ಕೆ ಒಳಿತು ಮಾಡುವ ನಿಟ್ಟಿನಲ್ಲಿ ಬದುಕು ಸಾಗಲಿ ಯಾರ ಬದುಕು ಶಾಶ್ವತವಲ್ಲ,ನಮ್ಮೆಲ್ಲರ ಬದುಕಿನಲ್ಲಿ ಗುರಿ ಇರಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ ಎಂದು ಶಿವನಾಪುರ ವಹ್ನಿಕುಲ ಶಕ್ತಿ ಪೀಠದ ಆದಿಶಕ್ತಿ ಮಹಾ ಸಂಸ್ಥಾನದ ಪ್ರಣವಾನಂದಪುರಿ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಜಂಗಮಕೋಟೆ ಶ್ರೀಧರ್ಮರಾಯಸ್ವಾಮಿ ದ್ರೌಪತಮ್ಮದೇವಿಯ 73ನೇ ವರ್ಷದ ಹೂವಿನ ಕರಗ ಮಹೋತ್ಸವ ಅಂಗವಾಗಿ ನಡೆದ…