ಅಭಿವೃದ್ಧಿ ಎಂದರೆ……

ವಿಜಯ ದರ್ಪಣ ನ್ಯೂಸ್….. ಅಭಿವೃದ್ಧಿ ಎಂದರೆ…… ಜನಸಂಖ್ಯೆಯ ಆಧಾರದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದರೆ ಆ ದೇಶ ಇನ್ನೂ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿಲ್ಲಾ ಎಂದೇ ಹೇಳಬೇಕು. ಆಧುನಿಕತೆ ಬೆಳೆದಂತೆ ಅಪರಾಧಗಳು ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿಯ ದಾರಿ ತಪ್ಪಾಗಿದೆ ಎಂದೇ ಭಾವಿಸಬೇಕು. ಅಕ್ಷರಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಮೋಸ, ವಂಚನೆ, ಭ್ರಷ್ಟಾಚಾರ ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿ ಅನುಮಾನಾಸ್ಪದವಾಗಿದೆ ಎಂದು ಊಹಿಸಬಹುದು. ಆಸ್ಪತ್ರೆ, ಸಿಸಿ ಟಿವಿ, ಮೆಡಿಕಲ್ ಲ್ಯಾಬೋರೇಟರಿಗಳು, ಪೋಲೀಸ್ ಸ್ಟೇಷನ್ನುಗಳು ಹೆಚ್ಚಳವಾದಷ್ಟು ದೇಶದ ಅಭಿವೃದ್ಧಿ ಹಿಮ್ಮುಖವಾಗಿದೆ ಎಂದು…

Read More

ಮುಂಬರುವ ಜಿ ಪಂ, ತಾ ಪಂ ಚುನಾವಣೆಯಲ್ಲಿ ಜೆಡಿಎಸ್ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ

ವಿಜಯ ದರ್ಪಣ ನ್ಯೂಸ್…. ಮುಂಬರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಒಂದು ಸೀಟ್ ಗೆಲ್ಲಲು ಬಿಡಲ್ಲ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ .. ಶಿಡ್ಲಘಟ್ಟ : ನಮ್ಮ ತಾತನವರಾದ ದಿವಂಗತ ಮಾಜಿ ಶಾಸಕ ಎಸ್. ಮುನಿಶಾಮಪ್ಪ ಅವರು ಕಟ್ಟಿ ಬೆಳೆಸಿರುವ ಜೆಡಿಎಸ್‌ ಪಕ್ಷಕ್ಕೆ ನಾನು ಬೆಂಬಲ ನೀಡುತ್ತೇನೆ, ಶಿಡ್ಲಘಟ್ಟ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶಾಸಕ ರವಿ ಅಣ್ಣ ಅವರ ಪರವಾಗಿ ನಿಂತು ಕೆಲಸ ಮಾಡುವ ಮೂಲಕ ಜೆಡಿಎಸ್‌ ಪಕ್ಷವನ್ನು ಬಲಪಡಿಸಲು ಶ್ರಮಿಸುವೆ…

Read More

ಸಾಹಿತಿ ಡಾ.ಕಾವೇರಿ ಉದಯ ರಚಿತ  ” ಸಿಪಾಯಿ ಮಾದಪ್ಪ”  ಪುಸ್ತಕ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್…. ಸಾಹಿತಿ ಡಾ.ಕಾವೇರಿ ಉದಯ ರಚಿತ  ” ಸಿಪಾಯಿ ಮಾದಪ್ಪ”  ಪುಸ್ತಕ ಲೋಕಾರ್ಪಣೆ ಕೊಡಗು: ಪೊನ್ನಂಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸಂಘದ ಸಭಾಂಗಣದಲ್ಲಿ ಬಹುಭಾಷೆ ಸಾಹಿತಿ ಡಾ.ಉಳುವಂಗಡ ಕಾವೇರಿ ಉದಯ ರಚಿತ ಕನ್ನಡ ಭಾಷೆಯ ಪುಸ್ತಕ ಸಿಪಾಯಿ ಮಾದಪ್ಪ ಕೃತಿ, ಹಾಗೂ ಅವರ 36ನೇ ಕೃತಿ ಲೋಕಾರ್ಪಣೆ ಯಾಯಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಪುಸ್ತಕ ದಾನಿ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ…

Read More

ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ

ವಿಜಯ ದರ್ಪಣ ನ್ಯೂಸ್…. ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ ಕೇರಳದ ತಿರುವನಂತಪುರದಿಂದ ಕೊಡಗಿಗೆ ಅಕ್ರಮವಾಗಿ ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಾಲು ಸಮೇತ 10 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಈ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಅನುಪ್ ಮಾದಪ್ಪ ರವರ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ…

Read More

ಭವಿಷ್ಯದ ಸಮಾಜಕ್ಕಾಗಿ…….

ವಿಜಯ ದರ್ಪಣ ನ್ಯೂಸ್… ಭವಿಷ್ಯದ ಸಮಾಜಕ್ಕಾಗಿ……. ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು……. ಮೊದಲನೆಯದಾಗಿ, ಮೂರು ವರ್ಷ ಮೇಲ್ಪಟ್ಟ ತಮ್ಮ ಮಕ್ಕಳನ್ನು ಮೊದಲ ಆದ್ಯತೆಯಾಗಿ ಹೆಚ್ಚು ಹೆಚ್ಚು ಕ್ರೀಡಾಂಗಣ ಮತ್ತು ಗ್ರಂಥಾಲಯಗಳಿಗೆ ಉದ್ದೇಶಪೂರ್ವಕವಾಗಿಯೋ, ಬಲವಂತವಾಗಿಯೋ ಕರೆದುಕೊಂಡು ಹೋಗುತ್ತಿರಬೇಕು. ಆ ಜಾಗದಲ್ಲಿಯೇ ಹೆಚ್ಚು ಸಮಯ ಅವರು ಕಳೆಯುವಂತೆ ನೋಡಿಕೊಳ್ಳಬೇಕು. ಅವರು ಯಾವ…

Read More

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್…. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವ ದೊಡ್ಡ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ ತಾಂಡವಪುರ ಏಪ್ರಿಲ್ 10:  ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ಗೌತಮಿ ಪಂಚ ರಥೋತ್ಸವ ದೊಡ್ಡ ಜಾತ್ರೆಗೆ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬಂದು ರಥೋತ್ಸವಕ್ಕೆ ಭಕ್ತರು ಹಣ್ಣು ದವನ ಎಸೆದು ದೇವರ ಕೃಪೆಗೆ ಪಾತ್ರರಾಗಿ ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ರಥೋತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ…

Read More

ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಿಜಯ ದರ್ಪಣ ನ್ಯೂಸ್… ಐಟಿಸಿ ಕಂಪನಿ ಸ್ನೇಹ ಸಂಸ್ಥೆ ತಾಂಡವಪುರ ಗ್ರಾಮ ಪಂಚಾಯತಿ ಸಹಕಾರದಿಂದ : ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಂಡವಪುರ ಏಪ್ರಿಲ್ 10 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಐಟಿಸಿ ಕಂಪನಿ ಸ್ನೇಹ ಸಂಸ್ಥೆ ಹಾಗೂ ತಾಂಡವಪುರ ಗ್ರಾಮ ಪಂಚಾಯತಿಯ ಸಹಕಾರದಿಂದ ಈ ಸರ್ಕಾರಿ ಶಾಲೆಯನ್ನು ಸುಮಾರು 16 ಲಕ್ಷಕ್ಕೂ ಹೆಚ್ಚು…

Read More

ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ

ವಿಜಯ ದರ್ಪಣ ನ್ಯೂಸ್….. ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ  ಶಿಡ್ಲಘಟ್ಟ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ನಗರದ Dolphin’s PU College ನ ತನಾಜ್ ಮಹಿ (Tannaz Mahi) ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳೊಂದಿಗೆ ಶೇ 98.5 ಫಲಿತಾಂಶವನ್ನು ಪಡೆಯುವ ಮೂಲಕ ರಾಜ್ಯಕ್ಕೆ 9 ನೇ  rank , ಜಿಲ್ಲೆಗೆ ಎರಡನೇ rank ಮತ್ತು ತಾಲ್ಲೂಕಿಗೆ ಪ್ರಥಮ rank ಪಡೆದಿದ್ದಾರೆ. ಇವರೊಂದಿಗೆ ಡಾಲ್ಫಿನ್ಸ್ ಪಿಯು…

Read More

ಪಹಣಿಯಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದು ಹಾಕಲು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ-2 ಆದೇಶ

ವಿಜಯ ದರ್ಪಣ ನ್ಯೂಸ್…. ಪಹಣಿಯಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದು ಹಾಕಲು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ-2 ಆದೇಶ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯ 2,823 ಎಕರೆ ಪ್ರದೇಶವನ್ನು ಕೆಐಎಡಿಬಿ ಗೆ ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿ ಸೂಚನೆ ಹೊರಡಿಸಿದ್ದು ಕೆಲವು ಪಹಣಿಗಳ ಕಲಂ 11ರಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದುಹಾಕಿ ಮೂಲ ಖಾತೆದಾರರ ಹೆಸರು ನಮೂದಿಸುವಂತೆ ತಹಶೀಲ್ದಾರ್‌ ಗೆ ಆದೇಶಿಸಿದ್ದಾರೆ. ಹಾಗೆಯೇ, ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟ ಜಮೀನುಗಳ ಖಾತೆದಾರರು…

Read More

ಅದ್ದೂರಿಯಾಗಿ ನಡೆದ  ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಅದ್ದೂರಿಯಾಗಿ ನಡೆದ  ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಸುಪ್ರಸಿದ್ಧ ಶ್ರೀಗಂಗಾದೇವಿ ಅಮ್ಮನವರ ಜಾತ್ರೆಯು ಪ್ರಯುಕ್ತ  ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆಯೊಂದಿಗೆ ಪ್ರಾರಂಭವಾದ ಜಾತ್ರಾ ಮಹೋತ್ಸವದಲ್ಲಿ ಹೆಣ್ಣುಮಕ್ಕಳು ದೀಪಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಗ್ರಾಮದ ವಾಲ್ಮೀಕಿ ಮತಸ್ಥರಿಂದ ಮಧ್ಯರಾತ್ರಿ “ಬೇವಿನ ಸೊಪ್ಪಿನ ತೇರು” ನ್ನು ಬೇವಿನ ಸೊಪ್ಪು ಹಾಗು ಹೂವುಗಳಿಂದ ಅಲಂಕರಿಸಿ ಅಮ್ಮನವರ ದೇವಾಲಯದ ಬಳಿ ಪೂಜೆ ಕೈಂಕರ್ಯಗಳನ್ನು ನೆರವೇರಿಸಿ ತೇರನ್ನು ಅಮ್ಮನವರ ಗುಡಿಯ ಸುತ್ತಾ ಮೂರು ಸುತ್ತು…

Read More