ಬಸವ ಜಯಂತಿ,……
ವಿಜಯ ದರ್ಪಣ ನ್ಯೂಸ್ ….. ಬಸವ ಜಯಂತಿ,…… ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ವರ್ಷಕ್ಕೂ ಸ್ವಲ್ಪ ಹೆಚ್ಚು ಕಾಲವಾಯಿತು. ಆ ಘೋಷಣೆಯಿಂದ ಏನಾದರೂ ಬದಲಾವಣೆ ಕರ್ನಾಟಕದ ಜನಮಾನಸದಲ್ಲಿ ಉಂಟಾಗಿದೆಯೇ ಎಂಬುದನ್ನು ವಿಮರ್ಶಿಸಿಕೊಳ್ಳಬೇಕಾದ ಸಮಯ…… ಈ ಬಸವ ಜಯಂತಿ ಬಸವಣ್ಣನವರನ್ನು ವಿಜೃಂಭಿಸುವುದು, ಆರಾಧಿಸುವುದು, ಭಕ್ತಿ ಪೂರ್ವಕವಾಗಿ ಪೂಜಿಸುವುದು, ಅತಿಮಾನುಷ ವ್ಯಕ್ತಿಯಂತೆ ಭಾವಿಸುವುದು, ಪವಾಡ ಪುರುಷರಂತೆ ಹರಕೆ ಹೊರುವುದು, ಸಂಘಟನಾತ್ಮಕವಾಗಿ ಒಗ್ಗೂಡಲು ಅವರ ಹೆಸರನ್ನು ಉಪಯೋಗಿಸಿಕೊಳ್ಳುವುದು, ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದು, ಪ್ರತಿಮೆಗಳನ್ನು ಸ್ಥಾಪಿಸುವುದು, ಅಧ್ಯಯನ…
