ಮಾನವ ರಕ್ತದ ರುಚಿ ಕಂಡ ಹುಲಿಗಳು… ಬ್ರೇಕಿಂಗ್ ನ್ಯೂಸ್ ಗಳು ಮತ್ತಷ್ಟು ರೋಚಕವಾದಾಗ…..

ವಿಜಯ ದರ್ಪಣ ನ್ಯೂಸ್…. ಮಾನವ ರಕ್ತದ ರುಚಿ ಕಂಡ ಹುಲಿಗಳು… ಬ್ರೇಕಿಂಗ್ ನ್ಯೂಸ್ ಗಳು ಮತ್ತಷ್ಟು ರೋಚಕವಾದಾಗ….. ರೋಚಕತೆಯ ಹಿಂದೆ ಬಿದ್ದ ಮಾಧ್ಯಮಗಳು ಬಹುತೇಕ ಪರಮಾಣು ಯುದ್ದದಂತ ರೋಚಕತೆಯ ಉತ್ತುಂಗ ಸ್ಥಿತಿಯನ್ನು ನೋಡುವ ಬಯಕೆ ಹೊಂದಿದಂತೆ ಕಾಣುತ್ತಿದೆ. ಕೊಲೆಗಳು, ಅಪಘಾತಗಳು, ಆತ್ಮಹತ್ಯೆಗಳು, ಅತ್ಯಾಚಾರಗಳು, ಭ್ರಷ್ಟಾಚಾರಗಳು, ಜೈಲುವಾಸಗಳು, ಹೃದಯಘಾತಗಳು, ಸುನಾಮಿ, ಭೂಕಂಪ, ಮೇಘಸ್ಪೋಟ, ಅಗ್ನಿ ಅವಘಡಗಳಂತ ಪ್ರಾಕೃತಿಕ ವಿಕೋಪಗಳು, ಕೋವಿಡ್ ವೈರಸ್ ನಂತ ಭೀಕರ ಸಾಂಕ್ರಾಮಿಕ ರೋಗಗಳು ಎಲ್ಲವೂ ಬ್ರೇಕಿಂಗ್ ನ್ಯೂಸ್ ಗಳಾಗಿ ಇತ್ತೀಚೆಗೆ ಆ ಸುದ್ದಿಗಳು ಸಹ…

Read More

ರೈತರು ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ನಿಗಮಗಳ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಫಲಾನುಭವಿಗಳಿಗೆ ನಿಗಮಗಳ ಸೌಲಭ್ಯಗಳನ್ನು ತಲುಪಿಸಲು ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ವಾಲ್ಮೀಕಿ ನಿಗಮದ ಜೊತೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬ ನಿಗಮ, ಭೋವಿ ಅಭಿವೃದ್ಧಿ ನಿಗಮ ಹಾಗು ಬಿಸಿಎಂಎ ದೇವರಾಜ ಅರಸು ಅಭಿವೃದ್ಧಿ ನಿಗಮಗಳಿಂದ ಈ ಯೋಜನೆಗಳನ್ನು ರೈತರು ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಅವರು ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 2021-22 ಹಾಗೂ…

Read More

ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ಪುಸ್ತಕ ಕಳವು: ಗ್ರಾಮ ಸಹಾಯಕನ ಬಂಧನ

ವಿಜಯ ದರ್ಪಣ ನ್ಯೂಸ್…. ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ಪುಸ್ತಕ ಕಳವು: ಗ್ರಾಮ ಸಹಾಯಕನ ಬಂಧನ ಶಿಡ್ಲಘಟ್ಟ : ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿ 1994-95 ನೇ ಸಾಲಿನ ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ವಹಿಯು ಕಳವುವಾಗಿರುವುದು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರು ನೀಡಿದ್ದ ದೂರನ್ನು ಆಧರಿಸಿ, ಬಶೆಟ್ಟಿಹಳ್ಳಿ ಹೋಬಳಿ ಅಮ್ಮಗಾರಹಳ್ಳಿ ಕಂದಾಯ ವೃತ್ತದಲ್ಲಿ ಹೆಚ್ಚುವರಿ ಗ್ರಾಮ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಜಿ.ಗಂಗಾಧರ್ ಎಂಬಾತನನ್ನು ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಬಗ್ಗೆ ವರದಿಯಾಗಿದೆ. ತಾಲ್ಲೂಕಿನಲ್ಲಿ…

Read More

ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ ತಾಂಡವಪುರ ಮೇ 15 : ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಕೆ ಪಿ ಸಿ ಸಿ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಅವರ ಆದೇಶದಂತೆ ದುಂದು ವೆಚ್ಚ ಮಾಡದೆ ಪರಿಸರದ ಸಂದೇಶದೊಂದಿಗೆ ಸರಳವಾಗಿ…

Read More

ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ.ಮೇ 15 : ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವ ಶಿಡ್ಲಘಟ್ಟ : ನಗರದ ಶ್ರೀಗಂಗಮ್ಮ ದೇವಾಲಯದಲ್ಲಿ ಆರನೇ ವರ್ಷದ ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವವು ವೈಭವದೊಂದಿಗೆ ನೆರವೇರಿತು. ನಗರದಾದ್ಯಂತ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಭಕ್ತರು ಸೇರಿ ಕರಗ ಮಹೋತ್ಸವವನ್ನು ಕಣ್ತುಂಬಿಕೊಂಡರು. ಮುಳಬಾಗಿಲಿನ ನಾಗರಾಜ್ ಅವರು ತಲೆ ಮೇಲೆ ಹೂವಿನ ಕರಗ ಹೊತ್ತು ಭಕ್ತಿಯಲ್ಲಿ ಮುಳುಗಿ ಕುಣಿದರೆ,ಅವರ ಸುತ್ತಲೂ ನಿಂತಿದ್ದ ಭಕ್ತರೂ ತಮ್ಮ ಸ್ಥಾನದಲ್ಲೇ ಕುಣಿದು ಉಲ್ಲಾಸ ವ್ಯಕ್ತಪಡಿಸಿದರು. ತಮಟೆಯ ಸದ್ದಿನಲ್ಲಿ ಹಾಗು ಕರಗದ ನೃತ್ಯ ಭಕ್ತರನ್ನು…

Read More

ಸಂಭ್ರಮದಿಂದ ನಡೆದ ಶ್ರೀ ಗಂಗಾದೇವಿ ಅಮ್ಮನವರ ಮರಿ ಜಾತ್ರೆ

ವಿಜಯ ದರ್ಪಣ ನ್ಯೂಸ್.. ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಗ್ರಾಮದೇವತೆ ಶ್ರೀಗಂಗಾದೇವಿ ಅಮ್ಮನವರ ಮರಿ ಜಾತ್ರೆಯು ಸಡಗರ ಸಂಭ್ರಮದಿಂದ ನೆರವೇರಿತು. ಜಾತ್ರೆ ಪ್ರಯುಕ್ತ ಅಮ್ಮನವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ನೆರವೇರಿಸಿ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.ಗ್ರಾಮದ ಹೆಣ್ಣು ಮಕ್ಕಳು, ಮುತ್ತೈದೆಯರು ತಂಬಿಟ್ಟು ಆರತಿಯನ್ನು ತಲೆ ಮೇಲೆ ಹೊತ್ತು ಊರ ಪ್ರಮುಖ ಬೀದಿಗಳಲ್ಲಿ ಸಾಗಿ ದೇವಾಲಯದ ಸುತ್ತಲೂ ಪ್ರದಕ್ಷಿಣಿ ಹಾಕಿ ದೇವರಿಗೆ ಬೆಳಗಿದರು,ದೀಪೋ ತ್ಸವದಲ್ಲಿ ಮೇಲೂರು ಹಾಗೂ ಸುತ್ತಮುತ್ತಲಿನ…

Read More

ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ

ವಿಜಯ ದರ್ಪಣ ನ್ಯೂಸ್… ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ ತಾಂಡವಪುರ ಮೇ 14: ‘8ನೇ ಶತಮಾನದಲ್ಲಿ ಸನಾತನ ಧರ್ಮ ಉನ್ನತ ಸ್ತರದಲ್ಲಿತ್ತು. ಇದನ್ನು ಪುನರುತ್ಥಾನಗೊಳಿಸಿದ ಕೀರ್ತಿ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ. ಸನಾತನ ಧರ್ಮಕ್ಕೆ ಇವರ ಕೊಡುಗೆ ಅಪಾರ’ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹೇಳಿದರು‌ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ ವೀರ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ…

Read More

ರೈತ ಮತ್ತು ಸೈನಿಕ ಇಬ್ಬರು ಕಣ್ಣುಗಳಿದ್ದಂತೆ: ಸೀಕಲ್ ಆನಂದಗೌಡ

ವಿಜಯ ದರ್ಪಣ ನ್ಯೂಸ್…. ರೈತ ಮತ್ತು ಸೈನಿಕ ಇಬ್ಬರು ಕಣ್ಣುಗಳಿದ್ದಂತೆ: ಸೀಕಲ್ ಆನಂದಗೌಡ ಶಿಡ್ಲಘಟ್ಟ : ದೇಶಕ್ಕೆ ಅನ್ನ ಕೊಡುವ ರೈತ ಮತ್ತು ದೇಶ ಕಾಯುವ ಸೈನಿಕ ಇಬ್ಬರು ಕಣ್ಣುಗಳಿದ್ದಂತೆ ಅವರಿಲ್ಲದ ದೇಶ, ಸಮಾಜವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಹಾಗಾಗಿ ರೈತರಿಂದಲೇ ಶೋಭಾ ಯಾತ್ರೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಬಿಜೆಪಿ ಮುಖಂಡ ಸೀಕಲ್ ಆನಂದಗೌಡ ತಿಳಿಸಿದರು. ನಗರದ ದಿ.ವೆಂಕಟರಾಯಪ್ಪ ಫ್ಯಾಕ್ಟರಿಯ ಆವರಣದಲ್ಲಿ ಹಸಿರುಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘದ ಕಚೇರಿಯಲ್ಲಿ ರೈತ ಮುಖಂಡರಿಗೆ ಶೋಭಾ ಯಾತ್ರೆಯ ಆಹ್ವಾನ…

Read More

ಭಕ್ತರ ಸಮ್ಮುಖದಲ್ಲಿ  ವಿಜೃಂಭಣೆಯಿಂದ ನಡೆದ ಮೌಕ್ತಿಕಾಂಬ  ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್….  ಭಕ್ತರ ಸಮ್ಮುಖದಲ್ಲಿ  ವಿಜೃಂಭಣೆಯಿಂದ ನಡೆದ ಮೌಕ್ತಿಕಾಂಬ  ಕರಗ ಮಹೋತ್ಸವ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಮೌಕ್ತಿಕಾಂಬ ದೇವಾಲಯದಲ್ಲಿ ಇತಿಹಾಸ ಪ್ರಸಿದ್ಧ  ಕರಗ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ಸಂಪನ್ನ ಗೊಂಡಿದ್ದು. ನೂರಾರು ಭಕ್ತರು ಐತಿಹಾಸಿಕ ಕರಗ ಉತ್ಸವ ನೋಡಿ ಕಣ್ತುಂಬಿಕೊಂಡರು. ಈ ಬಾರಿಯ ಕರಗ ಮಹೋತ್ಸವದಲ್ಲಿ ದಾಖಲೆಗಿಂತ ಮಿಗಿಲಾಗಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದು ವಿಶೇಷ ವಾಗಿತ್ತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಆರಂಭ ವಾದ ಅದ್ಧೂರಿ ಕಗರ ಉತ್ಸವ ಬೆಳಗ್ಗೆ 9. 35…

Read More