ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ ರಥೋತ್ಸವ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ 29ನೇ ವರ್ಷದ ರಥೋತ್ಸವ ಹಾಗೂ ಕಾಯಿ ಉಟ್ಟು ಮಹೋತ್ಸವವು ಭಕ್ತಿ ಹಾಗೂ ಉತ್ಸಾಹಭರಿತವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾಗಿದ ರಥಕ್ಕೆ ಜನಪದ ಕಲಾ ತಂಡಗಳಾದ ಕೀಲುಕುದುರೆ, ಗಾರುಡಿ ಗೊಂಬೆ, ಮರದ ಕಾಲುಗಳ ಮೇಲಿಂದ ನಡೆಯುವ ವೇಷಧಾರಿಗಳ ಪ್ರದರ್ಶನ ವಿಶೇಷ ಆಕರ್ಷಣೆಯಾಯಿತು ದೇವಾಲಯದ ಪರಿಸರದಲ್ಲಿ ಜಾತ್ರೆಯ…

Read More

ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ

ವಿಜಯ ದರ್ಪಣ ನ್ಯೂಸ್….. ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ ತಾಂಡವಪುರ ಏಪ್ರಿಲ್ 9 : ನಂಜನಗೂಡಿನ ಶ್ರೀ ನಂಜುಂಡೇಶ್ವರ ಪಂಚ ರಥೋತ್ಸವ ಹಾಗೂ ದೊಡ್ಡ ಜಾತ್ರೆಯ ಪ್ರಯುಕ್ತ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರ ಪುತ್ರ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ರವರ ನೇತೃತ್ವದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಿಸಿ ದೇವರ ಕೃಪೆಗೆ ಪಾತ್ರರಾದರು….

Read More

ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ

ವಿಜಯ ದರ್ಪಣ ನ್ಯೂಸ್…. ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 09 :  ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ…

Read More

ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಜಿಲ್ಲಾಡಳಿತದಿಂದ ಸಲಹೆ – ಸೂಚನೆ

ವಿಜಯ ದರ್ಪಣ ನ್ಯೂಸ್….. ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಜಿಲ್ಲಾಡಳಿತದಿಂದ ಸಲಹೆ – ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏ.09 :ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು…

Read More

ಕೃಷ್ಣ ಮತ್ತು ಗಾಂಧಿ….

ವಿಜಯ ದರ್ಪಣ ನ್ಯೂಸ್…. ಕೃಷ್ಣ ಮತ್ತು ಗಾಂಧಿ…. *************** ಮಹಾಭಾರತದ ಶ್ರೀಕೃಷ್ಣ — ಸ್ವಾತಂತ್ರ್ಯ ಸಂಗ್ರಾಮದ ಮಹಾತ್ಮ ಗಾಂಧಿ……… ಭಾರತೀಯರನ್ನು ಅತಿಹೆಚ್ಚು ಕಾಡುತ್ತಿರುವ – ಪ್ರಭಾವಿಸುತ್ತಿರುವ – ಚರ್ಚಿಸುತ್ತಿರುವ ಚಿಂತನೆಗಳು ವ್ಯಕ್ತಿತ್ವಗಳು ಮತ್ತು ಸಂಸ್ಕೃತಿಯ ರಾಯಭಾರಿಗಳು………. ಮಹಾಭಾರತದಲ್ಲಿ ಅನೇಕ ಪಾತ್ರಗಳಿದ್ದರು ಅದರ ಸೂತ್ರದಾರ ಕೃಷ್ಣ, ಸ್ವಾತಂತ್ರ್ಯ ಹೋರಾಟದಲ್ಲು ಅನೇಕ ವ್ಯಕ್ತಿಗಳಿದ್ದರೂ ಗಾಂಧಿಯೇ ಮುಖ್ಯ ಸೂತ್ರದಾರರು…. ಮಹಾಭಾರತ ಎಲ್ಲೆಲ್ಲಿಂದಲೋ ಪ್ರಾರಂಭವಾಗಿ ಕೊನೆಗೆ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರ ಜಯದೊಂದಿಗೆ ಬಹುತೇಕ ಮುಕ್ತಾಯವಾಗುತ್ತದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮ ಸಹ ಅಲ್ಲಲ್ಲಿ ನಿಧಾನವಾಗಿ…

Read More

ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ

ವಿಜಯ ದರ್ಪಣ ನ್ಯೂಸ್…. ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ ಕಳಪೆ ಹಾಗೂ ಕಲಬೆರಕೆಯುಕ್ತ ಆಹಾರ ಮಾರಾಟದ ವಿರುದ್ಧ ಕರ್ನಾಟಕ ರಾಜ್ಯ ಆಹಾರ ಇಲಾಖೆಯ ಕಾರ್ಯಾಚರಣೆ ಮುಂದುವರಿದಿದೆ. ಇದೀಗ, ಹಲವು ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್​ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಆಹಾರ ಇಲಾಖೆ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದು ಬಂದಿದೆ. ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ…

Read More

ವಿಶೇಷ ಪೂಜೆಗಳೊಂದಿಗೆ ದ್ಯಾವಪ್ಪ ತಾತನ ಜಾತ್ರಾ ಉತ್ಸವ

ವಿಜಯ ದರ್ಪಣ ನ್ಯೂಸ್…. ವಿಶೇಷ ಪೂಜೆಗಳೊಂದಿಗೆ ದ್ಯಾವಪ್ಪ ತಾತನ ಜಾತ್ರಾ ಮಹೋತ್ಸವ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ಪ್ರತಿವರ್ಷ ಯುಗಾದಿಯ ನಂತರ ಆರಂಭವಾಗುವ ಈ ಮಹೋತ್ಸವಕ್ಕೆ ಈ ಬಾರಿ ಕೂಡ ಚಿಕ್ಕಬಳ್ಳಾಪುರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ ಜಿಲ್ಲೆಯ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದ್ಯಾವಪ್ಪತಾತನ ಸಮಾಧಿಗೆ ಹಾಲು, ತುಪ್ಪದ ನೈವೇದ್ಯ ಅರ್ಪಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಮಾರ್ಗದ ದ್ಯಾವಪ್ಪನ ಗುಡಿ(ಜಯಂತಿ ಗ್ರಾಮ)ಯಲ್ಲಿನ ದ್ಯಾವಪ್ಪ ತಾತನ ಸಮಾಧಿ ಸನ್ನಿಧಿಯಲ್ಲಿ ಏ.7ರ ಸೋಮವಾರದಿಂದ 12ರ ವರೆಗೂ…

Read More

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ

ವಿಜಯ ದರ್ಪಣ ನ್ಯೂಸ್… 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 8 : 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

Read More

ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ

ವಿಜಯ ದರ್ಪಣ ನ್ಯೂಸ್…. ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ ತಾಂಡವಪುರ ಏಪ್ರಿಲ್ 8 : ಮುಂಗಾರು ಹಂಗಾಮು ಸುರ್ವಾದ ಹಿನ್ನೆಲೆಯಲ್ಲಿ ಮೈಸೂರ್ ತಾಲೂಕು ಕಡಕೋಳ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸರ್ಕಾರಿ ಉಚಿತವಾಗಿ ನೀಡಿರುವ ಮೇವಿನ ಬೀಜವನ್ನು ರೈತರಿಗೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡ ಪಶು ವೈದ್ಯಧಿಕಾರಿ ಎನ್ಎಂ ಮುದುಕರ ರವರು ವಿತರಿಸಿದರು ಇದೇ ವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡರು ಈಗಾಗಲೇ ಮುಂಗಾರು ಶುರುವಾಗಿದ್ದು ಸರ್ಕಾರದಿಂದ…

Read More

ಏಕಕಾಲಕ್ಕೆ ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಏಕಕಾಲಕ್ಕೆ  ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಜಿಲ್ಲೆ : ಏಪ್ಗರಿಲ್ ಳಾಂತ್ಯಕ್ಕೆ ಎಲ್ಲಾ ಆಸ್ತಿಗಳಿಗೆ ಸಂಬಂಧಿಸಿದ ತೆರಿಗೆಯನ್ನು ಏಕಕಾಲದಲ್ಲಿ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿ. ಮೋಹನ್‌ ಕುಮಾರ್ ತಿಳಿಸಿದರು. ನಗರದ ನಗರಸಭೆ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು 2025-26ನೇ ಸಾಲಿಗೆ ಖಾಲಿ ನಿವೇಶನ, ಮನೆ, ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಸೇರಿ ಎಲ್ಲಾ ಆಸ್ತಿಗಳ ತೆರಿಗೆಯನ್ನು ಏಪ್ರಿಲ್ ತಿಂಗಳ ಅಂತ್ಯದೊಳಗೆ…

Read More