ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ
ವಿಜಯ ದರ್ಪಣ ನ್ಯೂಸ್… ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ ಶಿಡ್ಲಘಟ್ಟ , ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ವಿಸ್ತರಣೆ ಮಾಡಲು ಹೊರಟಿದ್ದು ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂಬ ಉದ್ದೇಶದೊಂದಿಗೆ, ರೈತರ ನಿಯೋಗ ಹಾಗೂ ಹಸಿರು ಸೇನೆ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೈಗಾರಿಕಾ ಹೆಸರಿನಲ್ಲಿ…
