ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ

ವಿಜಯ ದರ್ಪಣ ನ್ಯೂಸ್… ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ ಶಿಡ್ಲಘಟ್ಟ , ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ವಿಸ್ತರಣೆ ಮಾಡಲು ಹೊರಟಿದ್ದು ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂಬ ಉದ್ದೇಶದೊಂದಿಗೆ, ರೈತರ ನಿಯೋಗ ಹಾಗೂ ಹಸಿರು ಸೇನೆ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕ‌ರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೈಗಾರಿಕಾ ಹೆಸರಿನಲ್ಲಿ…

Read More

ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ 

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ  ಶಿಡ್ಲಘಟ್ಟ ,ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನಾಧ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಶ್ರೀರಾಮ ನವಮಿಯನ್ನು ಆಚರಿಸಲಾಯಿತು,ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ದೇವಾಲಯಗಳಲ್ಲಿ ಶ್ರೀರಾಮ ನವಮಿಯ ಪ್ರಯುಕ್ತ ವಿಶೇಷ ಪೂಜೆ ಮಾಡಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಮುಖ್ಯವಾಗಿ ಹೆಸರು ಬೇಳೆ ಹಾಗೂ ಪಾನಕವನ್ನು ಪ್ರಸಾದವನ್ನಾಗಿ ಎಲ್ಲಾ ಕಡೆಯೂ ಭಕ್ತರಿಗೆ ಹಂಚಲಾಯಿತು. ಭಕ್ತರು ಟ್ರಾಕ್ಟರ್ ಹಾಗು ಟಿಲ್ಲರ್ ವಾಹನಗಳಲ್ಲಿ ದೊಡ್ಡ ದೊಡ್ಡ ಕೊಳಗಗಳ…

Read More

ನಮ್ಮ ಮನೆ ಮಗಳು ಪ್ರಶಸ್ತಿಯನ್ನು ಪ್ರಧಾನ ಮಾಡಿದ ಶ್ರೀ ಮಹಾ ತಪಸ್ವಿ ಫೌಂಡೇಶನ್

ವಿಜಯ ದರ್ಪಣ ನ್ಯೂಸ್….. ಶ್ರೀ ಮಹಾ ತಪಸ್ವಿ ಫೌಂಡೇಶನ್  ನಮ್ಮ ಮನೆ ಮಗಳು ಪ್ರಶಸ್ತಿ ಪ್ರಧಾನ ಶ್ರೀ ಮಹಾ ತಪಸ್ವಿ ಫೌಂಡೇಶನ್ ಸಂಸ್ಥೆಯು ಪ್ರತಿವರ್ಷ  ಬರುವಂತಹ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾದ ಮತ್ತು ವಿಶೇಷವಾದ ಅಭಿಯಾನವನ್ನು ಮಾಡುತ್ತಾ ಬಂದಿರುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಂಗಳಮುಖಿಯರ ಸಮುದಾಯಕ್ಕೆ ಏನಾದರೂ ವಿಶೇಷವಾದಂತಹ ಸ್ಥಾನಮಾನ ನೀಡುವ ಕುರಿತು ಚರ್ಚಿಸಿದಾಗ ಪುರುಷರಾಗಿ ಹುಟ್ಟಿ ಮಹಿಳೆಯ ಭಾವನೆಯನ್ನು ಹೊಂದಿ ಸಮಾಜದಲ್ಲಿ ಅಪಾರ ಸಾಧನೆಯನ್ನು ಮಾಡಿರುವಂತಹ ಮಂಗಳ ಮುಖಿಯರನ್ನು…

Read More

ಯುವಕರು ಹೈನೋಧ್ಯಮದಲ್ಲಿ  ತೊಡಗಿಸಿಕೊಳ್ಳಬೇಕು: ಶಾಸಕ ಬಿ. ಎನ್. ರವಿಕುಮಾರ್

ವಿಜಯ ದರ್ಪಣ ನ್ಯೂಸ್…. ಯುವಕರು ಹೈನೋಧ್ಯಮದಲ್ಲಿ  ತೊಡಗಿಸಿಕೊಳ್ಳಬೇಕು: ಶಾಸಕ ಬಿ. ಎನ್. ರವಿಕುಮಾರ್ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ಯುವಕರು ಆಸಕ್ತಿ ವಹಿಸಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದರೆ ಹಾಲಿಗೆ ಉತ್ತಮ ಬೆಲೆ ಸಿಗಬೇಕು, ಹೈನುಗಾರರಿಗೆ ಉತ್ತೇಜನ ನೀಡುವ ಅವರ ಬೆಳವಣಿಗೆಗೆ ಪೂರಕವಾದ ನೆರವನ್ನು ಕಲ್ಪಿಸಿಕೊಡಬೇಕು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರಾಯಣದಾಸರಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಶುದ್ಧ ನೀರಿನ ಘಟಕ ಉದ್ಘಾಟನೆ ಮತ್ತು ಸುಮಾರು 75…

Read More

ಪ್ರಬುದ್ಧತೆ…….

ವಿಜಯ ದರ್ಪಣ ನ್ಯೂಸ್…. ಪ್ರಬುದ್ಧತೆ……. ಇತ್ತೀಚಿನ ವರ್ಷಗಳ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಕಟಣೆಯಲ್ಲಿ ಕ್ರಾಂತಿಯಾಗಿದೆ. ಅನೇಕ ಸಮೂಹ ಸಂಪರ್ಕ ಮಾಧ್ಯಮಗಳ ಮೂಲಕ ಪ್ರತಿಯೊಬ್ಬರು ತಮ್ಮ ತಮ್ಮ ಅಭಿಪ್ರಾಯಗಳನ್ನು, ಭಾವನೆಗಳನ್ನು ವ್ಯಕ್ತಪಡಿಸಲು ವೇದಿಕೆ ಇದೆ. ಇದು ಒಂದು ರೀತಿ ಅತ್ಯದ್ಭುತ ಪ್ರಜಾಪ್ರಭುತ್ವೀಯ ಕ್ರಾಂತಿ ಎಂದು ಹೇಳಬಹುದು. ಆದರೆ ಆ ಅಭಿವ್ಯಕ್ತಿಯ ಗುಣಮಟ್ಟದಲ್ಲಿ ಕುಸಿತವನ್ನು ಕಾಣುತ್ತಿರುವುದು ಸ್ವಲ್ಪಮಟ್ಟಿಗೆ ಆತಂಕಕಾರಿ ಬೆಳವಣಿಗೆಯಾಗಿದೆ. ಜೀವನಾನುಭವ ಪದಗಳಲ್ಲಿ ವ್ಯಕ್ತವಾದರೆ ಅದು ಆಳವಾಗಿರುತ್ತದೆ. ಆದರೆ ಪದಗಳಲ್ಲಿ ಜೀವನಾನುಭವವನ್ನು ಕಾಲ್ಪನಿಕವಾಗಿ…

Read More

ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್… ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಬೆಂಗಳೂರು, ಏಪ್ರಿಲ್ 05, : ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ…

Read More

ವಿಧಾನಸೌಧ ನಿರ್ಮಾಣದ ಉದ್ದೇಶ ಈಡೇರಿಸಲು ಶ್ರಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್… ವಿಧಾನಸೌಧ ನಿರ್ಮಾಣದ ಉದ್ದೇಶ ಈಡೇರಿಸಲು ಶ್ರಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಏಪ್ರಿಲ್ 06: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹೇಳಿದರು. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಾರ್ಪಣೆಗೊಳಿಸಿ ಮಾತಾಡುತ್ತಾ ಪಾರ್ಲಿಮೆಂಟ್ ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ…

Read More

ಚರ ಜಂಗಮವಾಗಿ….

ವಿಜಯ ದರ್ಪಣ ನ್ಯೂಸ್…. ಚರ ಜಂಗಮವಾಗಿ…. ಗುಡಿಯನೆಂದು ಕಟ್ಟದಿರು, ನೆಲೆಯನೆಂದು ನಿಲ್ಲದಿರು……. ಒಮ್ಮೆ ಬೆಳಕಾದೆ ನಾನು, ದೇಹ ಗಾಳಿಯಾಯಿತು, ಮನಸ್ಸು ವಿಶಾಲವಾಯಿತು, ವಿಶ್ವ ಪರ್ಯಟನೆ ಯಾತ್ರೆ ಹೊರಟಿತು……. ಅಗೋ ಅಲ್ಲಿ ಮಿನುಗುತ್ತಿವೆ ನಕ್ಷತ್ರಗಳು, ಉರಿಯುತ್ತಿವೆ ಧೂಮಕೇತುಗಳು, ಕೆಂಪಡರಿದ ಸೂರ್ಯ, ತಂಪಡರಿದ ಚಂದ್ರ, ಓ ಮೇಲೆ ನೋಡು ನೀಲಾಕಾಶ , ಕೆಳಗೆ ನೋಡು ಭೂಲೋಕ, ಕಣ್ಣಿನ ನೋಟಕ್ಕೂ ಸಿಗದಷ್ಟು ನೀರು, ಕಣ್ಣಂಚಿನಲ್ಲಿ ಕಾಣುವಷ್ಟು ಕಾಡು, ಅಲ್ಲಲ್ಲಿ ಪ್ರಾಣಿ ಪಕ್ಷಿಗಳು, ಎಲ್ಲೆಲ್ಲೂ ನರಮಾನವರು, ಒಂದು ಕಡೆ ಹಚ್ಚ ಹಸಿರು, ಇನ್ನೊಂದು…

Read More

ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ

ವಿಜಯ ದರ್ಪಣ ನ್ಯೂಸ್… ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಪ್ರಿಲ್  05 :- ತಾಲ್ಲೂಕಿನ ಬಹುತೇಕ ಕುಟುಂಬಗಳು ಹೈನುಗಾರಿಕೆಯನ್ನು ಉಪಕಸುಬಾಗಿಸಿಕೊಂಡಿವೆ. ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ತುತ್ತಾದಾಗ ದೂರದೂರಿಗೆ ತೆರಳಿ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಹಾಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಪಶುಪಾಲನ ಆಸ್ಪತ್ರೆ ತೆರೆಯುವುದರಿಂದ ಜಾನುವಾರುಗಳನ್ನು ಅವಲಂಬಿಸಿ ರುವ ರೈತರಿಗೆ ಹೆಚ್ಚಿನ ಅನುಕೂಲ ಪಡೆಯಲಿದ್ದಾರೆಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ…

Read More

ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ

ವಿಜಯ ದರ್ಪಣ ನ್ಯೂಸ್… ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ,ಏಪ್ರಿಲ್,05 : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ. ಜನವರಿ…

Read More